ಬಿಲ್ಲವ ಸಂಘ(ರಿ.) ಕಲ್ಲಡ್ಕ ವಲಯ ಇದರ ಬೋಳಂತೂರು ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಕೂಸಪ್ಪ ಮಾಸ್ಟರ್ ಪ್ರಭುಗಳ ಬೆಟ್ಟು – ಕಹಳೆ ನ್ಯೂಸ್
ಕಲ್ಲಡ್ಕ : ಬಿಲ್ಲವ ಸಂಘ(ರಿ.) ಕಲ್ಲಡ್ಕ ವಲಯ ಇದರ ಬೋಳಂತೂರು ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಬಿಲ್ಲವ ಸಂಘ (ರಿ.) ಕಲ್ಲಡ್ಕ ಇದರ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಕೇಪುಲಕೋಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷರಾಗಿ ಕೂಸಪ್ಪ ಮಾಸ್ಟರ್ ಪ್ರಭುಗಳ ಬೆಟ್ಟು, ಉಪಾಧ್ಯಕ್ಷರಾಗಿ ಚೆನ್ನಪ್ಪ ಪೂಜಾರಿ ಗುಂಡಿಮಜಲು, ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಪ್ರಸಾದ್ ಗಾಣದ ಬೆಟ್ಟು , ಜತೆ ಕಾರ್ಯದರ್ಶಿಯಾಗಿ ಭಾಸ್ಕರ್ ಕೊಕ್ಕಪುಣಿ, ಕಿರಣ್ ಪ್ರಭುಗಳ ಬೆಟ್ಟು, ಕೋಶಾಧಿಕಾರಿಯಾಗಿ ಸಂಜೀವ ಪೂಜಾರಿ...







