Friday, July 24, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸುಧೀರ್ಘ 27 ವರ್ಷಗಳಿಂದ ಬಾಯಿಲ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ಶಿಕ್ಷಕಿ ಜೆಸಿಂತಾ ರವರ ಬೀಳ್ಕೊಡುಗೆ ಕಾರ್ಯಕ್ರಮ- ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಬಾಯಿಲ ಕಿರಿಯ ಪ್ರಾಥಮಿಕ ಶಾಲೆ ರವಿವಾರ ವಿಶೇಷ ಕಾರ್ಯಕ್ರಮಕ್ಕೆ ಸಾಕ್ಷಿ ಯಾಗಿತ್ತು. ಶಾಲೆಯಲ್ಲಿ ಸುದೀರ್ಘ 27 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಇಲಾಖೆಯ ನಿಯಮದ ಪ್ರಕಾರ ಬೇರೆ ಶಾಲೆಗೆ ವರ್ಗಾವಣೆಗೊಂಡ ಶಿಕ್ಷಕಿ ಜೆಸಿಂತಾ ಪ್ಲೇವಿ ಮಸ್ಕರೇನಸ್ ರವರ ಬೀಳ್ಕೊಡುಗೆ ಕಾರ್ಯಕ್ರಮ ವಿಶೇಷವಾಗಿ ಜರಗಿತು.   ಶಾಲಾ ಹಿರಿಯ ವಿದ್ಯಾರ್ಥಿಗಳು ಸೇರಿ ಗುರುವಿಗೆ ಗುರುದಕ್ಷಿಣೆಯಾಗಿ ಶಾಲೆಯಲ್ಲಿ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಪ್ರೀಮಿಯರ್ ಲೀಗ್ ಕ್ರಿಕೆಟ್ ಸಂಪನ್ನ : ಬಿಲ್ಲವ ಫ್ರೆಂಡ್ಸ್ ದಿಂಡಿಕೆರೆ ಬೈದಶ್ರೀ 2025 ಚಾಂಪಿಯನ್- ಕಹಳೆ ನ್ಯೂಸ್

ಬಂಟ್ವಾಳ : ನವೆಂಬರ್ 22 ಹಾಗೂ 23ರಂದು ಬಂಟ್ವಾಳ ಭಂಡಾರಿಬೆಟ್ಟು ಎಸ್‌ವಿ‌ಎಸ್ ಶಾಲಾ ಮೈದಾನದಲ್ಲಿ, ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ, ಸೇವಾ ಚಟುವಟಿಕೆಗಳಿಗೆ ಸಹಾಯಾರ್ಥವಾಗಿ ಬಂಟ್ವಾಳ ತಾಲೂಕು ಮಟ್ಟದ 12 ತಂಡಗಳೊಂದಿಗೆ ಆಯೋಜಿಸಲ್ಪಟ್ಟ ಬೈದ್ಯಶ್ರೀ ಪ್ರೀಮಿಯರ್ ಲೀಗ್ ಬಿಲ್ಲವ ಕ್ರಿಕೆಟ್ ಪಂದ್ಯಾಟದಲ್ಲಿ ನಾಗೇಶ್ ಪೂಜಾರಿ ಏಲಾಬೆ ಮಾಲಕತ್ವದ ಬಿಲ್ಲವ ಫ್ರೆಂಡ್ಸ್ ದಿಂಡಿಕೆರೆ ಮೂವತ್ತು ಸಾವಿರ ನಗದು ಹಾಗೂ ಬೈದಶ್ರೀ ಟ್ರೋಫಿ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿತು. ಪೃಥ್ವಿರಾಜ್ ಮಣಿಹಳ್ಳ ಮಾಲಕತ್ದದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ವೀರಕಂಭ ಗ್ರಾಮದ ಎರ್ಮೆಮಜಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ – ಕಹಳೆ ನ್ಯೂಸ್

ಕಲ್ಲಡ್ಕ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಟ್ಲ, ಬಾಲವಿಕಾಸ ಸಮಿತಿ ಎರ್ಮೆಮಜಲು ಅಂಗನವಾಡಿ ಕೇಂದ್ರ, ವತಿಯಿಂದ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಎರ್ಮೆಮಜಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಹರಿಣಾಕ್ಷಿ ವಹಿಸಿದ್ದರು. ವೀರಕಂಭ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ಧನ ಪೂಜಾರಿ ಗೊಳಿಮಾರ್, ಪಂಚಾಯತ್ ಸದಸ್ಯರಾದ ಲಕ್ಷ್ಮಿ ಎಸ್, ಸಂಜೀವಿನಿ ಒಕ್ಕೂಟದ,ಎಲ್ ಸಿ ಆರ್ ಪಿ ಗಳಾದ ಜಯಂತಿ,,ರೂಪಶ್ರೀ, ಸಂಜೀವಿನಿ...
ಜಿಲ್ಲೆಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ‘ಬೈದ್ಯಶ್ರೀ ಟ್ರೋಫಿ 2025’ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ ; ಯುವವಾಹಿನಿ ಕ್ರೀಡಾಪಟುಗಳಿಗೆ ಸ್ಪೂರ್ತಿ ನೀಡಿದೆ – ಭುವನೇಶ್ ಪಚ್ಚಿನಡ್ಕ – ಕಹಳೆ ನ್ಯೂಸ್

ಬಂಟ್ವಾಳ : ಕ್ರೀಡೆ ನಮಗೆ ಗೆಲುವಿನ ಸಂಭ್ರಮವಷ್ಟೇ ಅಲ್ಲ, ಸೋಲಿನ ಪಾಠವನ್ನೂ ಕೊಡುತ್ತದೆ. ಸೋಲಿನಿಂದ ಕುಗ್ಗದೆ, ಮತ್ತೊಮ್ಮೆ ಗೆಲ್ಲುವ ಉತ್ಸಾಹವನ್ನು ಜಾಗೃತಿಗೊಳಿಸುವ ಶಕ್ತಿ ಕ್ರೀಡೆಯಲ್ಲಿದೆ. ಅದೇ ಕಾರಣಕ್ಕೆ ಮೈದಾನದಲ್ಲಿ ಸೋಲುವವರು ಯಾರೂ ಇಲ್ಲ, ಪ್ರಯತ್ನಿಸುವವರು ಎಲ್ಲರೂ ವಿಜಯಿಗಳು , ಈ ಯುವವಾಹಿನಿ ಬಂಟ್ವಾಳ ಘಟಕವು ಕ್ರೀಡಾ ಸ್ಪೂರ್ತಿ ಶ್ಲಾಘನೀಯ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಅಭಿಪ್ರಾಯಪಟ್ಟರು. ಅವರು ನವೆಂಬರ್ 22ರಂದು ಬಂಟ್ವಾಳ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ನ.22 ಹಾಗೂ 23ರಂದು  ಬೈದಶ್ರೀ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ-ಕಹಳೆ ನ್ಯೂಸ್

ಬಂಟ್ವಾಳ : ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಸೇವಾ ಚಟುವಟಿಕೆಗಳ ಸಹಾಯಾರ್ಥವಾಗಿ ಬಂಟ್ವಾಳ ತಾಲೂಕು ಮಟ್ಟದ 12 ತಂಡಗಳ ಬೈದ್ಯಶ್ರೀ ಪ್ರೀಮಿಯರ್ ಲೀಗ್ ಬಿಲ್ಲವ ಕ್ರಿಕೆಟ್ ಪಂದ್ಯಾಟ *ಬೈದ್ಯಶ್ರೀ ಟ್ರೋಫಿ 2025" ನವೆಂಬರ್22 ಮತ್ತು 23 ರಂದು ಬಂಟ್ವಾಳ ಭಂಡಾರಿಬೆಟ್ಟು ಎಸ್ ವಿ ಎಸ್ ಶಾಲಾ ಮೈದಾನದಲ್ಲಿ ನಡೆಯಲಿದೆ. ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ ಮಾಲಕತ್ದದ ಟೀಮ್ ಬ್ರಹ್ಮಶ್ರೀ ಸಜೀಪ, ರಂಜಿತ್ ಬಿಸಿರೋಡ್ ಮಾಲಕತ್ದದ ಬಿಲ್ಲವ ವಾರಿಯರ್ಸ್ ಬಂಟ್ವಾಳ ಪೃಥ್ವಿರಾಜ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಗ್ರಾಮದ ಕೆಲಿಂಜ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ : ಕೂಡು ಕುಟುಂಬ ನಾಶದಿಂದಾಗಿ ಮಕ್ಕಳಲ್ಲಿ ಮಾನವೀಯ ಮೌಲ್ಯ ಕಮ್ಮಿ ಆಗಿದೆ : ಉಷಾ ಸುವರ್ಣ-ಕಹಳೆ ನ್ಯೂಸ್

ಕಲ್ಲಡ್ಕ: ಕೂಡು ಕುಟುಂಬ ನಾಶದಿಂದಾಗಿ ಮಕ್ಕಳಲ್ಲಿ ಮಾನವೀಯ ಮೌಲ್ಯ ಕಮ್ಮಿ ಆಗಿದೆ. ಮಕ್ಕಳ ಕಾಳಜಿಯ ಜೊತೆ ಪೋಷಕರ ಜವಾಬ್ದಾರಿ ಬಹಳ ಪ್ರಾಮುಖ್ಯತೆ ವಹಿಸುತ್ತದೆ. ಮಕ್ಕಳ ಚಲನ ವಲನಗಳನ್ನು ಪ್ರತಿದಿನ ಗಮನಿಸುತ್ತಾ ಮಕ್ಕಳನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವಲ್ಲಿ ಪೋಷಕರ ಜವಾಬ್ದಾರಿ ಬಹಳ ಇದೆ ಎಂದು ಬಂಟ್ವಾಳ ಕೆಲಿಂಜ ಶಾಲಾ ಶಿಕ್ಷಕಿ ಉಷಾ ಸುವರ್ಣ ಹೇಳಿದರು. ಅವರು ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಟ್ಲ, ಬಾಲವಿಕಾಸ ಸಮಿತಿ ಕೆಲಿಂಜ ಅಂಗನವಾಡಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಲ್ಲವ ಸಮಾಜ ಸೇವಾ ಸಂಘ(ರಿ.)ಕಲ್ಲಡ್ಕ ವಲಯ ಇದರ ಅಮ್ಟೂರು ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಸತೀಶ್ ಪೂಜಾರಿ ಕೇಶವನಗರ ಆಯ್ಕೆ -ಕಹಳೆ ನ್ಯೂಸ್

ಬಿಲ್ಲವ ಸಮಾಜ ಸೇವಾ ಸಂಘ(ರಿ.)ಕಲ್ಲಡ್ಕ ವಲಯ ಇದರ ಅಮ್ಟೂರು ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ ಸಭೆಯು ಕಲ್ಲಡ್ಕ ಬಿಲ್ಲವ ಸಮಾಜ ಸೇವಾ ಸಂಘ ದ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಕೇಪುಳಕೋಡಿ ರವರ ಅಧ್ಯಕ್ಷತೆಯಲ್ಲಿ ನಾಗೇಶ್ ಕರಿಂಗಾನ ರವರ ಮನೆ ಆವರಣದಲ್ಲಿ ಜರಗಿತು. ಗೌರವಧ್ಯಕ್ಷರು ಮಹಾಬಲ ಸಾಲಿಯಾನ್ ಮುಳಿಕೊಡಂಗೆ,  ಅಧ್ಯಕ್ಷರಾಗಿ ಸತೀಶ್ ಪೂಜಾರಿ ಕೇಶವನಗರ ಉಪಾಧ್ಯಕ್ಷರುಗಳಾಗಿ :ಮೋಹನದಾಸ್ ಅಂತರಗುತ್ತು, ವಸಂತಕುಮಾರ್ ಕರಿಂಗಾನ, ಕಾರ್ಯದರ್ಶಿಯಾಗಿ ಯತೀಶ್ ಕುಮಾರ್ ಮುಳಿಕೊಡಂಗೆ, ಜತೆ ಕಾರ್ಯದರ್ಶಿಗಳಾಗಿ ಜನಾರ್ಧನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಗ್ರಾಮ ಪಂಚಾಯತ್ ನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ “ಗ್ರಾಮಭಿವೃದ್ಧಿಯ ಹೊಸ ಹಾದಿ-ಯುಕ್ತಧಾರ ” ಮಾರ್ಗ ಸೂಚಿಗಳನ್ನು ಅನುಸರಿಸಿ 2026-27 ನೇ ಸಾಲಿನ ಕಾರ್ಮಿಕ ಅಯಾವ್ಯಯ ತಯಾರಿಸುವ ವಿಶೇಷ ಗ್ರಾಮ ಸಭೆ-ಕಹಳೆ ನ್ಯೂಸ್

ಕಲ್ಲಡ್ಕ :ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತ್ ನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ "ಗ್ರಾಮಭಿವೃದ್ಧಿಯ ಹೊಸ ಹಾದಿ-ಯುಕ್ತಧಾರ " ಮಾರ್ಗ ಸೂಚಿಗಳನ್ನು ಅನುಸರಿಸಿ 2026-27 ನೇ ಸಾಲಿನ ಕಾರ್ಮಿಕ ಅಯಾವ್ಯಯ ತಯಾರಿಸುವ ವಿಶೇಷ ಗ್ರಾಮ ಸಭೆ ದಿನಾಂಕ ನಂಬರ್ 20 ಗುರುವಾರ ವೀರಕಂಭ ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ಜರುಗಿತು. ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲಲಿತ ರವರ ಅಧ್ಯಕ್ಷತೆ ವಹಿಸಿದ್ದರು. ಮಹಾತ್ಮ ಗಾಂಧಿ ನರೇಗಾ ಯೋಜನೆ...
1 18 19 20 21 22 219
Page 20 of 219