Sunday, March 8, 2026

ಬಂಟ್ವಾಳ

ಬಂಟ್ವಾಳ

ಕುಲಾಲ ಕುಂಬಾರ ವೇದಿಕೆ ಪಣೋಲಿಬೈಲು ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಮೇಶ್ ಎಂ ಪಣೋಲಿಬೈಲ್-ಕಹಳೆ ನ್ಯೂಸ್

ಬಂಟ್ವಾಳ: ಕುಲಾಲ ಕುಂಬಾರರ ವೇದಿಕೆಯ ಅಧ್ಯಕ್ಷರಾದ ರವೀಂದ್ರ ಕುಲಾಲ್ ಕಂದೂರು ಇವರ ಅಧ್ಯಕ್ಷತೆಯಲ್ಲಿ ಜನವರಿ 10ರಂದು ಸಂಜೆ 6.30ಕ್ಕೆ ಪಣೋಲಿಬೈಲು ಇದರ ನಾಲ್ಕನೇ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಶ್ರೀ ಕೃಷ್ಣ ಭಜನಾ ಮಂದಿರ ಪಣೋಲಿಬೈಲು ಸಭಾಂಗಣದಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕೊರಗಪ್ಪ ಕುಲಾಲ ಜಾಡಕೋಡಿ, ಗೌರವ ಅಧ್ಯಕ್ಷರಾದ ರಮೇಶ್ ಕುಲಾಲ್, ಗೌರವ ಸಲಹೆಗಾರ ಲಿಂಗಪ್ಪ ಬಂಗೇರ ಕಾರಜೆ, ಉಪಾಧ್ಯಕ್ಷ ರಮೇಶ್ ಎಂ...
ಬಂಟ್ವಾಳ

ಸಮರ್ಪಕ ವೈದ್ಯಕೀಯ ಸೌಲಭ್ಯಗಳು ಇದ್ದರೆ ಪಶುಪಾಲನೆ ಅಭಿವೃದ್ಧಿ ಸಾಧ್ಯ ಎಂದ ಬಂಟ್ವಾಳ ಶಾಸಕ ರಾಜೇಶ್ ಯು.ನಾಯ್ಕ್-ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ಯು.ನಾಯ್ಕ್ ಅವರು ಸಮರ್ಪಕ ವೈದ್ಯಕೀಯ ಸೌಲಭ್ಯಗಳು ಇದ್ದರೆ ಪಶುಪಾಲನೆ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು. ಇವರು ದಕ್ಷಿಣ ಕನ್ನಡ ಪಶುಪಾಲನಾ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಆರ್‍ಐಡಿಎಫ್-25 ಯೋಜನೆಯಡಿ ಮಂಜೂರಾದ ಮಂಚಿ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಶುಕ್ರವಾರ ಶಂಕುಸ್ಥಾಪನೆ ನೇರವೇರಿಸಿ ಮಾತನಾಡಿದರು. ಹಾಗೆಯೇ ಕೃಷಿ ಮತ್ತು ಪಶು ಸಂಗೋಪನೆ ಒಂದಕ್ಕೊಂದು ನೇರವಾದ ಸಂಪರ್ಕವನ್ನು ಹೊಂದಿದ್ದು, ಗ್ರಾಮೀಣ ಭಾಗಗಳಲ್ಲಿ ವೈದ್ಯಕೀಯ ಸೌಲಭ್ಯಗಳು ಅಗತ್ಯವಾಗಿದೆ ಎಂದರು....
ಬಂಟ್ವಾಳ

ಪಾರಿವಾಳ ಕಳವು ಪ್ರಕರಣ; 24 ಗಂಟೆಯೊಳಗೆ ಮೂವರು ಆರೋಪಿಗಳ ಬಂಧನ-ಕಹಳೆ ನ್ಯೂಸ್

ಬಂಟ್ವಾಳ: ಅಟೋರಿಕ್ಷಾದಲ್ಲಿ ಬಂದು ಸುಮಾರು 20 ಸಾವಿರ ರೂ ಮೌಲ್ಯದ 40 ಪಾರಿವಾಳಗಳನ್ನು ಕಳ್ಳತನ ಮಾಡಿದ ಆರೋಪದಲ್ಲಿ ಮೂವರನ್ನು ದೂರು ನೀಡಿ, 24 ಗಂಟೆಯೊಳಗೆ ವಿಟ್ಲ ಪೊಲೀಸರ ತಂಡ ಪತ್ತೆಹಚ್ಚಿದ್ದಾರೆ. ಬಂಧಿತ ಆರೋಪಿಗಳು ದೇರಳಕಟ್ಟೆ ಪನೀರ್ ಮೂಲದ ಕುಂಪಳ ಚಿತ್ರಾಂಜಲಿ ನಗರ ನಿವಾಸಿ 24 ವರ್ಷದ ಮಹಮ್ಮದ್ ನಾಸಿರ್ ಯಾನೆ ನಾಸಿರ್ ಯಾನೆ ಕರಡಿ ನಾಸಿರ್, ಮತ್ತು 19 ವರ್ಷದ ಕಾವಲಕಟ್ಟೆ ಮೂಲದ ಪಾತ್ರತೋಟ ನಿವಾಸಿ ರಿಝ್ವಾನ್, ಹಾಗೂ 18...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳ

ಪೆರುವಾಯಿ: ಬೈಕ್ ಅಪಘಾತಕ್ಕೀಡಾದ ವಿವೇಕಾನಂದ ಕಾಲೇಜು ಹಳೆ ವಿದ್ಯಾರ್ಥಿ ಶಿವಪ್ರಸಾದ್ ರವರ ಚಿಕಿತ್ಸೆಗಾಗಿ ಅರ್ಥಿಕ ನೆರವಿಗೆ ಮನವಿ-ಕಹಳೆ ನ್ಯೂಸ್

ಪುತ್ತೂರು: ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಕನ್ನರಡ್ಕ ನಿವಾಸಿ ಕೆ.ಆರ್. ಶಿವಪ್ರಸಾದ್ (22 ವರ್ಷ) ರವರಿಗೆ ಜ.5ರಂದು ಮಂಗಳೂರಿನ ಕೊಟ್ಟಾರ ಚೌಕಿ ಬಳಿ ಬೈಕ್ ಅಪಘಾತಕ್ಕೀಡಾಗಿ ತೀವ್ರವಾಗಿ ಗಾಯಗೊಂಡು ಎ.ಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ಪುತ್ತೂರು ವಿವೇಕಾನಂದ ಕಾಲೇಜಿನ ಹಳೆವಿದ್ಯಾರ್ಥಿಯಾಗಿದ್ದು ಎಬಿವಿಪಿಯಲ್ಲಿ ಕಾರ್ಯದರ್ಶಿಯಾಗಿ ಗುರುತಿಸಿಕೊಂಡಿದ್ದರು.ಬೈಕ್ ಬಿದ್ದ ರಭಸಕ್ಕೆ ಅವರ ತಲೆಯ ಭಾಗಕ್ಕೆ ಬಲವಾದ ಏಟು ಬಿದ್ದಿದ್ದು, ದೇಹದ ಹಲವು ಭಾಗಗಳಲ್ಲಿ ತೀವ್ರವಾಗಿ ಗಾಯಗೊಂಡು ಗಂಭೀರ ಪರಿಸ್ಥಿತಿಯಲ್ಲಿದ್ದಾರೆ. ಇದೀಗ ವೈದ್ಯರು ಚಿಕಿತ್ಸೆಗಾಗಿ...
ಬಂಟ್ವಾಳ

ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾದ ದಕ್ಷಿಣ ಕನ್ನಡ ಜಿಲ್ಲೆಯಿಂದ ಗೊಂಬೆ ಕುಣಿತದ ಗೋಪಾಲಕೃಷ್ಣ ಬಂಗೇರ-ಕಹಳೆ ನ್ಯೂಸ್

ಬಂಟ್ವಾಳ: ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವ ಎಂಬಲ್ಲಿಯ ನಿವಾಸಿ, ಗೊಂಬೆ ಕುಣಿತದ ಮೂಲಕ ಪ್ರಸಿದ್ಧರಾಗಿರುವ ಗೋಪಾಲಕೃಷ್ಣ ಬಂಗೇರ ಅವರು ಭಾಜನರಾಗಿದ್ದಾರೆ. ಇವರು ಬಾಲ್ಯದಲ್ಲೇ ಸೈಕಲ್ ಬ್ಯಾಲೆನ್ಸ್ ಕಲಿತು ಕೇರಳದ ಕೆ.ಆರ್.ಮಣಿ ತಂಡದಲ್ಲಿ ಸೈಕಲ್ ಬ್ಯಾಲೆನ್ಸರ್ ಆಗಿ ಕಲಾ ಬದುಕು ಆರಂಭಿಸಿದ ಬಂಗೇರ, ಬಳಿಕ ಗೊಂಬೆ ಕುಣಿತಕ್ಕೆ ಆಕರ್ಷಿತರಾಗಿ ಬೆಳ್ತಂಗಡಿಯ ಶೆಟ್ಟಿ ಆಟ್ರ್ಸ್ ಗೊಂಬೆ ಬಳಗದಲ್ಲಿ ಕಲಾವಿದರಾಗಿ ಸೇರಿದರು. 8...
ಬಂಟ್ವಾಳ

ವಿಟ್ಲ ವಲಯ ಎಸ್.ಡಿ.ಪಿ.ಐ ಕಚೇರಿ ಬಾಗಿಲಿಗೆ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು -ಕಹಳೆ ನ್ಯೂಸ್

ಬಂಟ್ವಾಳ: ವಿಟ್ಲ ವಲಯ ಎಸ್.ಡಿ.ಪಿ.ಐ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಾಕಿರುವ ಘಟನೆ ವಿಟ್ಲದ ಮೇಗಿನಪೇಟೆಯಲ್ಲಿ ನಡೆದಿರುವುದು ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ನಿನ್ನೆ ರಾತ್ರಿ ಈ ಕೃತ್ಯ ನಡೆದಿದೆನ್ನಲಾಗಿದೆ. ಕಚೇರಿಯ ಮುಂಭಾಗದ ಬಾಗಿಲಿನ ಭಾಗಕ್ಕೆ ಬೆಂಕಿ ಹಚ್ಚಿದ್ದು, ಸ್ಥಳದಲ್ಲಿ ಪೈಂಟ್ ಡಬ್ಬಗಳು ಪತ್ತೆಯಾಗಿದೆ. ಪೈಂಟ್ ಹಚ್ಚಿ ಬೆಂಕಿ ಹಾಕಿದ್ದಾರೆಂಬ ಶಂಕೆ ವ್ಯಕ್ತವಾಗಿದ್ದು, ಇದರಿಂದ ಕಚೇರಿಯ ಮುಂಭಾಗ ಹಾನಿಗೊಂಡಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದರು....
ಬಂಟ್ವಾಳ

ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಜನವರಿ 6ರಿಂದ 16ರವರೆಗೆ ಅಗೇಲು ಸೇವೆ ಇಲ್ಲ- ಕಹಳೆ ನ್ಯೂಸ್

ಬಂಟ್ವಾಳ: ಸಜೀಪ ಶ್ರೀ ಉಳ್ಳಾಲ್ದಿ ಅಮ್ಮನವರ ವಾರ್ಷಿಕ ಪುದ್ದಾರ್ ಮೆಚ್ಚಿ ಜಾತ್ರೆಯ ಪ್ರಯುಕ್ತ, ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಜನವರಿ 6ರಿಂದ 16ರವರೆಗೆ ಅಗೇಲು ಸೇವೆ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ....
ಬಂಟ್ವಾಳ

ಭಾರತೀಯ ಜನತಾ ಪಾರ್ಟಿಯ ರಾಜ್ಯ ಎಸ್.ಸಿ.ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾಗಿ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು ಅಯ್ಕೆ-ಕಹಳೆ ನ್ಯೂಸ್

ಬಂಟ್ವಾಳ: ಭಾರತೀಯ ಜನತಾ ಪಾರ್ಟಿಯ ರಾಜ್ಯ ಎಸ್.ಸಿ.ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾಗಿ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು ಅಯ್ಕೆ ಆಗಿದ್ದಾರೆ. ಬಂಟ್ವಾಳ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ಹಾಗೂ ಜಿಲ್ಲಾಧ್ಯಕ್ಷ ಸುದರ್ಶನ್ ಅವರ ಪ್ರಸ್ತಾವನೆಯಂತೆ , ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಸೂಚನೆಯಂತೆ , ರಾಜ್ಯ ಎಸ್.ಸಿ.ಮೋರ್ಚಾ ರಾಜ್ಯಾಧ್ಯಕ್ಷ ಚೆಲುವಾದಿನಾರಾಯಣ ಸ್ವಾಮಿ ನೇಮಕ ಮಾಡಿ ಅದೇಶ ಮಾಡಿದ್ದಾರೆ. ಯುವ ರಾಜಕಾರಣಿ ಅಮ್ಟೂರು ಅವರು ಬೂತ್ ಸಮಿತಿ...
1 198 199 200 201 202 210
Page 200 of 210