Saturday, March 7, 2026

ಬಂಟ್ವಾಳ

ಬಂಟ್ವಾಳ

ಬಂಟ್ವಾಳದ ಪುರಸಭೆಯ ಆರೋಗ್ಯ ಅಧಿಕಾರಿ‌ ಪತ್ರ ಬರೆದು ಆತ್ಮಹತ್ಯೆಗೆ ಯತ್ನ – ಕಹಳೆ ನ್ಯೂಸ್

ಬಂಟ್ವಾಳ: ಸರಕಾರಿ ಉದ್ಯೋಗಿಯೋರ್ವರು ಗುರುವಾರ ಬೆಳಿಗ್ಗೆ ಪತ್ರ ಬರೆದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಇವರು ಬಂಟ್ವಾಳ ಪುರಸಭೆಯ ಹೆಲ್ತ್ ಆಫೀಸರ್, ವಿಟ್ಲ ಪುಣಚ ನಿವಾಸಿ ರವಿಕೃಷ್ಣ ಎಂದು ತಿಳಿದುಬಂದಿದೆ. ಇವರು ಸುಳ್ಯ ಪುರಸಭೆಯಿಂದ ಕಳೆದ 5 ತಿಂಗಳ ಹಿಂದೆಯಷ್ಟೆ ಬಂಟ್ವಾಳ ಪುರಸಭೆಗೆ ಆಗಮಿಸಿದ್ರು. ಮೇಲಾಧಿಕಾರಿಗಳ ಮಾನಸಿಕ ಹಿಂಸೆಯನ್ನು ತಾಳಲಾರದೆ ರವಿಕೃಷ್ಣ ಅವರು ಬೇಸರಗೊಂಡು ಆತ್ಮಹತ್ಯೆ ಮಾಡುತ್ತಿದ್ದೇನೆ ಎಂದು ಗುರುವಾರ ಬೆಳಿಗ್ಗೆ ಪತ್ರ ಬರೆದಿಟ್ಟು, ಮೇಲ್ಕಾರ್ ನಲ್ಲಿ ವಿಷ ಪದಾರ್ಥ...
ಬಂಟ್ವಾಳ

ಆಯುರ್ವೇದ ವೈದ್ಯರಿಗೆ ಶಸ್ತ್ರ ಚಿಕಿತ್ಸೆ ನಡೆಸಲು ಅವಕಾಶ ನೀಡಿರುವ ಕೇಂದ್ರ ಸರಕಾರದ ಕ್ರಮ ವಿರೋಧಿಸಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ- ಕಹಳೆ ನ್ಯೂಸ್

ಬಂಟ್ವಾಳ:  ಆಯುರ್ವೇದ ವೈದ್ಯರಿಗೆ ಶಸ್ತ್ರ ಚಿಕಿತ್ಸೆ ನಡೆಸಲು ಅವಕಾಶ ನೀಡಿರುವ ಕೇಂದ್ರ ಸರಕಾರದ ಕ್ರಮ ವಿರೋಧಿಸಿ , ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಅಲೋಪಥಿ ವೈದ್ಯರು ಶುಕ್ರವಾರ ಹೊರರೋಗಿ ವಿಭಾಗ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಇವರು ನೀಡಿರುವ ಪ್ರತಿಭಟನೆ ಕರೆಗೆ ಬಂಟ್ವಾಳ ಐಎಂಎ  ಘಟಕದ ವೈದ್ಯರುಗಳು ಕಪ್ಪು ಪಟ್ಟಿ ಧರಿಸಿ ಸೇವೆ ನೀಡುವ ಮೂಲಕ ಬೆಂಬಲ ಸೂಚಿಸಿದ್ದಾರೆ. ಹಾಗೆಯೇ ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಹೊರರೋಗಿಗಳ...
ಬಂಟ್ವಾಳ

ಬಂಟ್ವಾಳ ಪುರಸಭೆಯ ಮೊದಲ ಸಾಮಾನ್ಯ ಸಭೆ ; ಸಭೆಯಲ್ಲಿ ಕುಡಿಯುವ ನೀರಿನ ಸರಬರಾಜುನದ್ದೆ ಸಮಸ್ಯೆ- ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳದಲ್ಲಿ ನೇತ್ರಾವತಿ ನದಿ ಪಕ್ಕದಲ್ಲಿಯೇ ಹರಿಯುತ್ತಿದ್ದರೂ, ಕುಡಿಯುವ ನೀರಿನ ಸಮಸ್ಯೆ ಆಗಾಗ ಕಾಡುತ್ತಿದೆ. ಹಾಗಾಗಿ ಇಡೀ ಬಂಟ್ವಾಳಕ್ಕೆ ಪೂರೈಕೆಯಾಗುವ ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆಯ ಮೊದಲ ಹಂತದ ಕಾಮಗಾರಿಗಳು, ಕುಡಿಯುವ ನೀರಿನ ಸಮಸ್ಯೆ, ಪೈಪ್ ಲೈನ್ ಸಮಸ್ಯೆ, ಆದರಿಂದಾಗಿ ರಸ್ತೆ ಹಾಳಾಗಿರುವುದು, ಹಳೇ ಲೈನ್ ನಲ್ಲೂ ನೀರು ಹರಿಯುತ್ತಿರುವುದು, ನೀರಿನ ಬಿಲ್ ನ ಗೊಂದಲ, ಕಳೆದ ಕೆಲ ತಿಂಗಳುಗಳಿಂದ ಪುರಸಭೆಯ ಚುನಾಯಿತ ಪ್ರತಿನಿಧಿಗಳನ್ನು ಕಾಡುತ್ತಿದ್ದ ಈ ಸಮಸ್ಯೆಗಳೆಲ್ಲಾ...
ಬಂಟ್ವಾಳ

‘ಬಂಟ್ವಾಳ ಪುರಸಭೆ ವ್ಯಾಪ್ತಿಯ ಜನರಿಗೆ ಬೀಸುವ ಗಾಳಿಗೂ ಬಿಲ್ ಪಾವತಿಸುವ ದುಸ್ಥಿತಿ’ – ಕಹಳೆ ನ್ಯೂಸ್

ಬಂಟ್ವಾಳ : ಕುಡಿಯುವ ನೀರಿನ ಜೊತೆಗೆ ಬೀಸುವ ಗಾಳಿಗೂ ಬಿಲ್ ಪಾವತಿಸಬೇಕಾದ ದುಸ್ಥಿತಿ ಬಂಟ್ವಾಳ ಪುರಸಭೆ ವ್ಯಾಪ್ತಿಯ ಜನರಿಗೆ ಎದುರಾಗಿದೆ ಎಂದು ಪುರಸಭಾ ಸದಸ್ಯೆ ಝೀನತ್ ಫೈರೋಝ್ ಗೂಡಿನಬಳಿ ವ್ಯಂಗ್ಯವಾಡುವ ಮೂಲಕ ಗಂಭೀರ ಆರೋಪ ಮಾಡಿದರು. ಬಂಟ್ವಾಳ ಪುರಸಭೆಯ ಅಧ್ಯಕ್ಷ ಮುಹಮ್ಮದ್ ಶರೀಫ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಮೊದಲ ಸಾಮಾನ್ಯ ಸಭೆಯಲ್ಲಿ ಕುಡಿಯುವ ನೀರಿಗೆ ಭಾರೀ ಮೊತ್ತದ ಬಿಲ್ ಬರುತ್ತಿರುವ ಬಗ್ಗೆ ವ್ಯಂಗ್ಯ ಮಾಡುವ ಮೂಲಕ ಅವರು ಗಂಭೀರ ಆರೋಪ...
ಬಂಟ್ವಾಳ

ಕರೋಪಾಡಿಯಲ್ಲಿ ಸಿಡಿಲಾಘಾತ; ವ್ಯಕ್ತಿಯೊಬ್ಬರ ಸಾವು- ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಗಡಿ ಭಾಗವಾಗಿರುವ ಕರೋಪಾಡಿ ಗ್ರಾವದ ಸಾರ್ಥಕೋಡಿ ಎಂಬಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಡಿಸೆಂಬರ್ 10 ರಂದು ರಾತ್ರಿ ನಡೆದಿದೆ. ಈ ಘಟನೆಯಲ್ಲಿ ಮೃತಪಟ್ಟವರು ಚಂದಪ್ಪ ಮೂಲ್ಯ ಎಂದು ತಿಳಿದು ಬಂದಿದೆ. ಗುರುವಾರ ರಾತ್ರಿಯ ಬಳಿಕ ಗುಡುಗು ಸಿಡಿಲು ಇತ್ತು. ಈ ಸಂದರ್ಭದಲ್ಲಿ ಮನೆಗೆ ಸಿಡಿಲು ಬಡಿದು, ಸುಮಾರು 11,30 ರ ಬಳಿಕ ಘಟನೆ ನಡೆದಿದ್ದು, ಇದರಿಂದ ಚಂದಪ್ಪ ಮೂಲ್ಯ ಅವರು ಸಿಡಿಲಾಘಾತದಿಂದ ತೀವ್ರ...
ಬಂಟ್ವಾಳ

ಮೇಲ್ಕಾರಿನಲ್ಲಿ ಡಿಸೆಂಬರ್13 ರಂದು 21ನೇ ವರ್ಷದ ಯಕ್ಷಗಾನ ಬಯಲಾಟ-ಕಹಳೆ ನ್ಯೂಸ್

ಬಂಟ್ವಾಳ: ಶ್ರೀದೇವಿ ಬಯಲಾಟ ಸಮಿತಿ ಮೆಲ್ಕಾರ್ ಇದರ 21ನೇ ವರ್ಷದ ಯಕ್ಷಗಾನ ಬಯಲಾಟವಾಗಿ ಭಾನುವಾರ 13ರಂದು ರಾತ್ರಿ ನಡೆಯಲಿದೆ. ರಾತ್ರಿ 9.30ಕ್ಕೆ ಮೆಲ್ಕಾರ್ ಶ್ರೀ ದೇವಿ ಮೈದಾನದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಅವರಿಂದ ದ್ರೌಪದಿ ಪ್ರತಾಪ ಎಂಬ ಪುಣ್ಯ ಕಥಾಭಾಗವನ್ನು ಬಯಲಾಟವಾಗಿ ಆಡಿತೋರಿಸಲಿದ್ದಾರೆ. ಈ ಕಾರ್ಯಕ್ರಮವು ಮೆಲ್ಕಾರ್ ಶ್ರೀದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಮಧ್ಯಾಹ್ನ ಗಂಟೆ 12 ಕ್ಕೆ ಶ್ರೀದೇವಿಯ ಮಹಾಪೂಜೆ ನಂತರ ಸಾರ್ವಜನಿಕ ಅನ್ನ...
ಬಂಟ್ವಾಳ

ಸಜೀಪನಡು, ಜ್ಞಾನ ವಿಕಾಸ ಕಾರ್ಯಕ್ರಮದ ವಾರ್ಷಿಕೋತ್ಸವ-ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಂಟ್ವಾಳ, ಪಾಣೆಮಂಗಳೂರು ವಲಯ ಮತ್ತು ಸರಕಾರಿ ಆಯುಷ್ ಚಿಕಿತ್ಸಾಲಯ ಸಜೀವ ಮೂಡ ಇವರ ಸಹಭಾಗಿತ್ವದಲ್ಲಿ ಶ್ರೀ ಜ್ಯೋತಿ ಜ್ಞಾನ ವಿಕಾಸ ಕಾರ್ಯಕ್ರಮದ ವಾರ್ಷಿಕ ದಿನಾಚರಣೆ ಮತ್ತು ಮಹಿಳಾ ಸದಸ್ಯರಿಗೆ ಆರೋಗ್ಯ ಮಾಹಿತಿ ಕಾರ್ಯಕ್ರಮ ‌ನಡೆಯಿತು. ಈ ಕಾರ್ಯಕ್ರಮವು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್ ಅಧ್ಯಕ್ಷತೆಯಲ್ಲಿ , ತಾಲೂಕು ಪಂಚಾಯತ್...
ಬಂಟ್ವಾಳ

ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತಿ ಚುನಾವಣೆಗೆ ಇಲ್ಲಿಯವರೆಗೆ 369 ನಾಮಪತ್ರ ಸಲ್ಲಿಕೆ-ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ 57 ಗ್ರಾಮ ಪಂಚಾಯತಿಗಳ ಒಟ್ಟು 837 ಸ್ಥಾನಗಳಿಗೆ ಇದುವರೆಗೆ ‌369 ನಾಮಪತ್ರಗಳು ಸಲ್ಲಿಕೆಯಾಗಿವೆ. ಹಾಗೆಯೇ ಸೋಮವಾರ 22, ಮಂಗಳವಾರ 27 ಮತ್ತು ಬುಧವಾರ ಒಂದೇ ದಿನಕ್ಕೆ 320 ನಾಮಪತ್ರಗಳು ಸಲ್ಲಿಕೆಯಾಗಿದೆ. ಹಾಗೆ ‌ಗುರುವಾರ ಮತ್ತೆ ಗರಿಷ್ಠ ಸಂಖ್ಯೆಯಲ್ಲಿ ನಾಮಪತ್ರ ಸಲ್ಲಿಕೆಯಾಗುವ ನಿರೀಕ್ಷೆ ಇದ್ದು, ಬಂಟ್ವಾಳ ತಾಲೂಕಿನಲ್ಲಿ ಚುನಾವಣೆ ಕಾವು ಏರತೊಡಗಿದೆ....
1 202 203 204 205 206 210
Page 204 of 210