Saturday, March 7, 2026

ಬಂಟ್ವಾಳ

ಬಂಟ್ವಾಳ

ಮೂಡುಪಡುಕೋಡಿ ಗ್ರಾಮದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ದಯಾನಂದ್ ಎಸ್.ಎರ್ಮೆನಾಡು ನಾಮಪತ್ರ ಸಲ್ಲಿಕೆ-ಕಹಳೆ ನ್ಯೂಸ್

ಬಂಟ್ವಾಳ :ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾ.ಪಂ ವ್ಯಾಪ್ತಿಯ ಮೂಡುಪಡುಕೋಡಿ ಗ್ರಾಮದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ , ಬಂಟ್ಟಾಳ ಬಿಜೆಪಿ ಯುವಮೋರ್ಚಾದ ಕಾರ್ಯದರ್ಶಿಯಾದ ದಯಾನಂದ್‌ ಎಸ್.ಎರ್ಮೆನಾಡು ಇವರು ನಾಮ ಪತ್ರ ಸಲ್ಲಿಸಿದರು....
ಬಂಟ್ವಾಳ

ಕುಲಾಲರ ಪದಪ್ರಧಾನ ಸಮಾರಂಭ ಹಾಗೂ ಸ್ನೇಹ ಮಿಲನ ತಾಲೂಕು ಮಟ್ಟದ ಸ್ವರ್ಧಾಕೂಟ-ಕಹಳೆ ನ್ಯೂಸ್

ಬಂಟ್ವಾಳ : ಕರ್ನಾಟಕ ರಾಜ್ಯ ಕುಂಬಾರ/ಕುಲಾಲರ ಯುವವೇದಿಕೆಗಳ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ಮಂಗಳೂರು ಇದರ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪದಪ್ರಧಾನ ಸಮಾರಂಭದ ಪ್ರಯುಕ್ತ ಸ್ವಜಾತಿ ಬಾಂಧವರಿಗೆ ಸ್ನೇಹ ಮಿಲನ ತಾಲೂಕು ಮಟ್ಟದ ಸ್ಪರ್ಧಾಕೂಟ ಡಿಸೆಂಬರ್ 27ರಂದು ಬಿ.ಸಿ.ರೋಡಿನ ಪೊಸಳ್ಳಿ ಸಭಾಭವನದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಮಕ್ಕಳಿಗಾಗಿ ಛದ್ಮವೇಷ, ಮತ್ತು  ಚಿತ್ರಕಲೆಯಲ್ಲಿ 1 ರಿಂದ 4ನೇ ತರಗತಿ ಒಳಗಿನ ಮಕ್ಕಳಿಗೆ ನಮ್ಮ ಪರಿಸರ ಎಂಬ ಚಿತ್ರಕಲೆ  ಸ್ವರ್ಧೆ, 5ರಿಂದ...
ಬಂಟ್ವಾಳ

ರಾಜ್ಯದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುಲಾಲ ಯಾನೆ ಕುಂಬಾರ ಸಮುದಾಯದ ಏಳಿಗೆಗಾಗಿ ಮನವಿ ಸಲ್ಲಿಕೆ- ಕಹಳೆ ನ್ಯೂಸ್

ಬಂಟ್ವಾಳ: ರಾಜ್ಯದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುಲಾಲ ಯಾನೆ ಕುಂಬಾರ ಸಮುದಾಯದ ಏಳಿಗೆಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕರಾವಳಿ ಕುಲಾಲ, ಕುಂಬಾರ ವೇದಿಕೆಗಳ ಒಕ್ಕೂಟ ಮಂಗಳೂರು ಇದರ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಮತ್ತು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ ಬಂಟ್ವಾಳ ಇದರ ವತಿಯಿಂದ ಬಂಟ್ವಾಳ ತಹಶೀಲ್ದಾರ್ ಮೂಲಕ ರಾಜ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಹಾಗೆಯೇ  ಕುಲಾಲ, ಕುಂಬಾರರ ಅಭಿವೃದ್ಧಿಗಾಗಿ ಪ್ರತ್ಯೇಕ...
ಬಂಟ್ವಾಳ

ಬಂಟ್ವಾಳ ಸೇರಿದಂತೆ ಹಲವೆಡೆ ಗುಡುಗು ಸಿಡಿಲಿನ‌ ಮಳೆ-ಕಹಳೆ ನ್ಯೂಸ್

ಬಂಟ್ವಾಳ: ಕರಾವಳಿ ಮತ್ತು ದಕ್ಷಿಣ ಕನ್ನಡ ಒಳನಾಡಿನ ಭಾಗ ಬೆಂಗಳೂರು, ಮಂಗಳೂರಿನಲ್ಲಿ ಮಂಗಳವಾರ ಸಂಜೆ ವೇಳೆ ಭಾರೀ ಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ನಿಜವಾಗಿದ್ದು, ಇಂದು ಸಂಜೆ ಸುಮಾರು 6ರ ಬಳಿಕ ತಾಲೂಕಿನ ಹಲವೆಡೆ ಗಾಳಿ, ಗುಡುಗು, ಸಿಡಿಲಿನ ಸಹಿತ ಮಳೆಯಾಗಿದೆ. ಭಾರಿ ಸೆಖೆ ಇದ್ದ ಪ್ರದೇಶಗಳಲ್ಲಿ ಈಗ ತಂಪಾದ ವಾತಾವರಣ ಮೂಡಿದ್ದರೆ,ಒಂದೆಡೆ ಬೀದಿ ಬದಿಯಲ್ಲಿ ವ್ಯಾಪಾರ ನಡೆಸುವವರು , ಬಸ್ ನಿಲ್ದಾಣಗಳಲ್ಲಿ ಕಾಯುವವರು, ಸಮಸ್ಯೆ...
ಬಂಟ್ವಾಳ

ಗ್ರಾಪಂಚಾಯಿತಿ ಚುನಾವಣೆ: ಬಂಟ್ವಾಳ ತಾಲೂಕಿನ 13, ಮಂಗಳೂರಿನ 4 ಸೇರಿ ಒಟ್ಟು 17 ಮತದಾನ ಕೇಂದ್ರ ಶಿಫ್ಟ್-ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ 13 ಮತ್ತು ಮಂಗಳೂರು ತಾಲೂಕಿನ 4 ಮತದಾನ ಕೇಂದ್ರಗಳು ಸೇರಿ ಒಟ್ಟು 17 ಮತದಾನ ಕೇಂದ್ರಗಳನ್ನು ಸ್ಥಳಾಂತರ ಮಾಡಲು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ. ಗ್ರಾಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಎರಡೂ ತಾಲೂಕುಗಳ ಮತಗಟ್ಟೆ ಕೇಂದ್ರಗಳನ್ನು ಪರಿಶೀಲಿಸಿದಾಗ, ಮತಗಟ್ಟೆ ಕೇಂದ್ರಗಳು ಶಿಥಿಲಗೊಂಡಿರುವುದು, ಮತದಾರರಿಗೆ ದೂರವಾದ ಜಾಗ ಹಾಗೂ ಕೆಲ ಖಾಸಗಿ ಶಾಲಾ ಕಟ್ಟಡಗಳ ರಿಪೇರಿ ಇರುವ ಕಾರಣ, ಮತದಾನಕ್ಕೆ ಯೋಗ್ಯವಲ್ಲದ ಕಾರಣ ಬದಲಾವಣೆ ಮಾಡುವುದು ಸೂಕ್ತವೆಂದು ಹೊಸ...
ಬಂಟ್ವಾಳ

ಬಂಟ್ವಾಳದಲ್ಲಿ ಜಿಲ್ಲಾ ಮಟ್ಟದ ರೈತರ ಸಭೆ, ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲಕ್ಕೆ ನಿರ್ಧಾರ-ಕಹಳೆ ನ್ಯೂಸ್

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ರೈತ ದಲಿತ ಕಾರ್ಮಿಕ ಜನಪರ ಚಳುವಳಿಗಳ ಒಕ್ಕೂಟದ ಸಭೆ ಭಾನುವಾರ ಬಂಟ್ವಾಳದ ಪ್ರವಾಸಿ ಮಂದಿರದಲ್ಲಿ ಸಿ.ಐ.ಟಿ.ಯು. ನ ಜಿಲ್ಲಾ ಕಾರ್ಯದರ್ಶಿ ರಾಮಣ್ಣ ವಿಟ್ಲ ಅದ್ಯಕ್ಷತೆಯಲ್ಲಿ ನಡೆಯಿತು. ಡಿ.8ರಂದು ಅಖಿಲ ಭಾರತ ರೈತರ ಸಂಘರ್ಷ ಸಮನ್ವಯ ಸಮಿತಿ ಕರೆ ನೀಡಿದ ಭಾರತ ಬಂದ್ ಗೆ ಸಂಪೂರ್ಣ ಬೆಂಬಲವಾಗಿ ಜಿಲ್ಲೆಯ ಒಕ್ಕೂಟವು ಡಿ.8ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರಿನ ನಂತೂರು ಸರ್ಕಲ್ ನಲ್ಲಿ ರಾಸ್ತಾ ರೋಕೊ ಚಳುವಳಿ...
ಬಂಟ್ವಾಳ

ಎಬಿವಿಪಿ ಬಂಟ್ವಾಳ ನಗರದ ವತಿಯಿಂದ ಅಂಬೇಡ್ಕರ್ ಪುಣ್ಯಸ್ಮರಣೆ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ನಗರದ ವತಿಯಿಂದ ಅಂಬೇಡ್ಕರ್ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಬಿ.ಸಿ ರೋಡಿನ ಶಿಶುಮಂದಿರದಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ನಗರ ಅಧ್ಯಕ್ಷ ಹಾಗೂ ಉಪನ್ಯಾಸಕ ಡಾ.ರಮಾನಂದ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅಂಬೇಡ್ಕರ್ ಜೀವನ ಮೌಲ್ಯಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು. ಮತ್ತು ಸಮಾಜದ ತೊಡಕುಗಳ ನಡುವೆ ಅದಮ್ಯ ಚೇತನವಾಗಿ ಬೆಳೆದು ಬಂದ ಸಂವಿಧಾನಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಪುಣ್ಯಸ್ಮರಣೆಯನ್ನು,...
ಬಂಟ್ವಾಳ

ಪದ್ಮಶ್ರೀ ಪುರಸ್ಕೃತ ಡಾ. ಕದ್ರಿ ಗೋಪಾಲನಾಥ ಸ್ವಾರಕ ಹುಟ್ಟೂರಲ್ಲಿ ಲೋಕಾರ್ಪಣೆ-ಕಹಳೆ ನ್ಯೂಸ್

ಬಂಟ್ವಾಳ: ಖ್ಯಾತ ಸ್ಯಾಕ್ಸೋಫೋನ್ ವಾದಕ ಪದ್ಮಶ್ರೀ ಡಾ. ಕದ್ರಿ ಗೋಪಾಲನಾಥ್ ಅವರ ಹುಟ್ಟೂರು ಸಜೀಪದಲ್ಲಿ ಅವರ ಜನ್ಮದಿನವಾದ ಡಿ.6ರಂದು ಕುಟುಂಬದ ಸದಸ್ಯರು ಡಾ. ಕದ್ರಿ ಗೋಪಾಲನಾಥ್ ಅವರ ಪುಣ್ಯಭೂಮಿ ಸ್ಮಾರಕ ಲೋಕಾರ್ಪಣೆ ಮಾಡಿದರು. ಡಾ. ಕದ್ರಿ ಗೋಪಾಲನಾಥ್ ಅವರ ಸಮಾಧಿಯನ್ನು ವಿಶೇಷವಾಗಿ ವಿನ್ಯಾಸ ಮಾಡಲಾಗಿದ್ದು, ಅಲ್ಲಿ ಸಂಗೀತ ದೇಶ, ಧರ್ಮ ಮೀರಿದ ವಿಶ್ವಭಾಷೆ, ಹೃದಯ ಭಾಷೆ ಎಂದು ಬರೆದಿದ್ದು, ಕದ್ರಿಯವರ ಪುತ್ಥಳಿಯಿದೆ. ಅಪರಾಹ್ನ 3 ಗಂಟೆಯಿಂದ ಅವರ ಶಿಷ್ಯರಾದ ಚಂದ್ರಶೇಖರನಾಥ...
1 203 204 205 206 207 210
Page 205 of 210