Saturday, March 7, 2026

ಬಂಟ್ವಾಳ

ಬಂಟ್ವಾಳ

ಬಂಟ್ವಾಳದ ಕೈತ್ರೋಡಿ ಸಭಾಂಗಣ ನಿರ್ಮಾಣಕ್ಕೆ ಭೂಮಿ ಪೂಜೆ-ಕಹಳೆ ನ್ಯೂಸ್

ಬಂಟ್ವಾಳ: ಇಲ್ಲಿನ ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟರ್ಸ್ ಎಂಬಲ್ಲಿ ಕಳೆದ 26 ವರ್ಷಗಳಿಂದ ಕಟೀಲು ಮೇಳದಿಂದ ಸಾರ್ವಜನಿಕ ಯಕ್ಷಗಾನ ಬಯಲಾಟ ಮತ್ತು ಯುವ ಕಲಾವಿದರನ್ನು ಪ್ರೋತ್ಸಾಹಿಸುತ್ತಿರುವ ಶ್ರೀ ದುರ್ಗಾಪರಮೇಶ್ವರಿ ಸೇವಾ ಸಮಿತಿ ವತಿಯಿಂದ ’ಕಿರು ಸಭಾಂಗಣ’ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಳದ ಅರ್ಚಕ ನಾಗೇಶ ಹೊಳ್ಳ ಮಾತನಾಡಿ  ಶುಭ ಹಾರೈಸಿದರು. ರಾಯಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ದಯಾನಂದ ಸಪಲ್ಯ,...
ಬಂಟ್ವಾಳ

ಬಂಟ್ವಾಳ: ಬಿಜೆಪಿ ಗ್ರಾಮ ಸ್ವರಾಜ್ಯ ಸಮಾವೇಶಕ್ಕೆ ಚಾಲನೆ – ಕಹಳೆ ನ್ಯೂಸ್

ಬಂಟ್ವಾಳ: ಇಲ್ಲಿನ ಬಿ.ಸಿ ರೋಡಿನಲ್ಲಿ ಶನಿವಾರ ಗ್ರಾಮ ಸ್ವರಾಜ್ಯ ಸಮಾವೇಶಕ್ಕೆ ಉಪ ಮುಖ್ಯ ಮಂತ್ರಿ ಡಾ. ಅಶ್ವತ್ಥನಾರಾಯಣ ಚಾಲನೆ ನೀಡಿದರು. ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶವನ್ನು ಬಿಜೆಪಿ ಹಮ್ಮಿಕೊಂಡಿದ್ದು, ಸಮಾವೇಶಕ್ಕೂ ಮೊದಲು ಮೆರವಣಿಗೆ ನಡೆಯಿತು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ, ಶಾಸಕ ರಾಜೇಶ್ ನಾಯ್ಕ್, ಸಂಸದರಾದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಇತಿಹಾಸದಲ್ಲೇ ಮೊದಲಬಾರಿಗೆ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ನಾಳೆ ಬಂಟ್ವಾಳ ತಾಲೂಕಿನ ಜನರ ಸಾರಿಗೆ ಸಮಸ್ಯೆಗೆ ಸ್ಪಂದಿಸಲು ” KSRTC ಅದಾಲತ್ ” – ಕಹಳೆ ನ್ಯೂಸ್

ಬಂಟ್ವಾಳ : ತಾಲೂಕಿನ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು, ಸಾರ್ವಜನಿಕರ ಸಮಸ್ಯೆ ಆಲಿಸಲು ಇತಿಹಾಸದಲ್ಲೇ ಮೊದಲ ಬಾರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಅಧ್ಯಕ್ಷತೆಯಲ್ಲಿ, ಸಂಸ್ಥೆಯ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ " ಕೆ.ಎಸ್.ಆರ್.ಟಿ.ಸಿ. ಅದಾಲತ್ " ನಡೆಯಲಿದೆ. ನಾಳೆ 20-11-2020 ಶುಕ್ರವಾರ ಬೆಳಿಗ್ಗೆ 10-30 ಕ್ಕೆ ಸರಿಯಾಗಿ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರನ್ನು ಆಹ್ವಾಸಲಾಗಿದೆ....
ಅಂಕಣದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ದಾಖಲೆ ಸಹಿತ ಪತ್ರಿಕಾಗೋಷ್ಠಿ ನಡೆಸಿ ನಗೆಪಾಟಲಿಗೊಳಗಾದ ಮಾಜಿ ಸಚಿವ ರಮನಾಥ ರೈ ; ” ಬೇಲೆಇಜ್ಜಾಂದಿ ರೈ….. ” ಹೇಳಿಕೆ ಬಿಜೆಪಿಗರಿಗೆ ಆಹಾರ..! – ಕಹಳೆ ನ್ಯೂಸ್

ಬಂಟ್ವಾಳ : ಕೆಲ ಸಮಯದ ಹಿಂದೆ ಮಾಜಿ ಸಚಿವ ರಮನಾಥ ರೈಯವರು ಪತ್ರಿಕಾ ಗೋಷ್ಠಿ ನಡೆಸಿ ಮುಡಿಪು ಕೆಂಪು ಮಣ್ಣು ಗಣಿಗಾರಿಕೆ ಸಂಬಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮೇಲೆ ಅರೋಪ ಹೊರಿಸಿದ್ದರು ನಂತರ ಶಾಸಕ ರಾಜೇಶ್ ನಾಯ್ಕ್ ಪತ್ರಿಕಾಗೋಷ್ಠಿಯಲ್ಲಿ ನಡೆಸಿ ನಾನು ತೆಂಕ ಎಡಪದವಿನಲ್ಲಿ ಪತ್ನಿಯ ಹೆಸರಿನಲ್ಲಿ ಕಾನೂನು ಬದ್ದವಾಗಿ ಪರವಾನಿಗೆ ಪಡೆದು ಸರ್ಕಾರಕ್ಕೆ ರಾಯಧನ ಸಲ್ಲಿಸಿ ತಮ್ಮ ಒಡೆತನದ ಒಡ್ಡೂರು ಫಾರ್ಮ್ ನಲ್ಲಿ ಕೆಂಪುಕಲ್ಲಿನ ಗಣಿಗಾರಿಕೆ ಹಲವಾರು...
ಬಂಟ್ವಾಳ

ಹಣತೆಯೊಂದಿಗೆ ನಮ್ಮ ಕುಟುಂಬ- ಫೋಟೋ ಸ್ಪರ್ಧೆ-ಕಹಳೆ ನ್ಯೂಸ್

ಬಂಟ್ವಾಳ: ಕರ್ನಾಟಕ ರಾಜ್ಯ ಕುಂಬಾರ/ ಕುಲಾಲರ ಯುವವೇದಿಕೆಗಳ ಹಾಗೂ ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ಮಂಗಳೂರು, ಬಂಟ್ವಾಳ ಯುವವೇದಿಕೆಯ ವತಿಯಿಂದ ಸ್ವಜಾತಿ ಬಾಂಧವರಿಗೆ ಜಿಲ್ಲಾ ಮಟ್ಟದ ’ಹಣತೆಯೊಂದಿಗೆ ನಮ್ಮ ಕುಟುಂಬ’ ಎಂಬ ಫೋಟೋ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಗೆ ನಿಮ್ಮ ಕುಟುಂಬದೊಂದಿಗೆ ದೀಪಾವಳಿ ಆಚರಣೆಯ ಒಂದು ಸುಂದರ ಛಾಯಾಚಿತ್ರ, ಹೆಸರು ಹಾಗೂ ವಿಳಾಸದೊಂದಿಗೆ ದಿನಾಂಕ 30-11-2020 ರೊಳಗೆ 7348973771 ವಾಟ್ಸಪ್ ನಂಬರ್‍ಗೆ ಕಳುಹಿಸಿ, ಆಕರ್ಷಕ ಬಹುಮಾನ ಗೆಲ್ಲಿ. ವಿಶೇಷ ಸೂಚನೆ: •...
ಬಂಟ್ವಾಳ

ಬಾಲ್‌ ಬ್ಯಾಡ್ಮಿಂಟನ್‌ನಲ್ಲಿ ಪ್ರಜ್ವಲಿಸುತ್ತಿರುವ ಗ್ರಾಮೀಣ ಪ್ರತಿಭೆ ಜಯಲಕ್ಷ್ಮಿ – ಕಹಳೆ ನ್ಯೂಸ್

ಬಂಟ್ವಾಳ: ಬಾಲ್‌ ಬ್ಯಾಡ್ಮಿಂಟನ್‌ನಲ್ಲಿ ಪ್ರಜ್ವಲಿಸುತ್ತಿರುವ ಗ್ರಾಮೀಣ ಪ್ರತಿಭೆ ಬಂಟ್ವಾಳ ತಾಲ್ಲೂಕಿನ ಕಡೇಶ್ವಾಲ್ಯದ ಜಯಲಕ್ಷ್ಮಿ ಗಾಣಿಗ. ಸತತ ನಾಲ್ಕು ಬಾರಿ ರಾಷ್ಟ್ರ ಮಟ್ಟದಲ್ಲಿ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿರುವ, ಅಂತರ್ ಝೋನ್‌ ಚಾಂಪಿಯನ್ ಆಗಿರುವ, ದಕ್ಷಿಣ ಕನ್ನಡ ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಚಾಂಪಿಯನ್ ಆಗಿರುವ ಹೆಗ್ಗಳಿಕೆ ಈಕೆಯದಾಗಿದೆ. ಕಡೇಶ್ವಾಲ್ಯ ಪೆರ್ಲಾಪು ಗಾಣದಮನೆಯ ದಿವಂಗತ ವಿಶ್ವನಾಥ ಸಪಲ್ಯ ಮತ್ತು ರೇವತಿ ದಂಪತಿ ಜಯಲಕ್ಷ್ಮಿ, ಕಡೇಶ್ವಾಲ್ಯದ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಕಲಿತವರು. ಪಿಯುಸಿ ಓದಲು...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

‘ಇನ್ಮುಂದೆ ಜೀವಮಾನದಲ್ಲಿ ರಮಾನಾಥ ರೈ ಗೆಲ್ಲೋದಿಲ್ಲ’

ಬಂಟ್ವಾಳ:ಮಾಜಿ ಸಚಿವ ಬಿ. ರಮಾನಾಥ ರೈ ಅವರು ಓರ್ವ ಸಮಯ ಸಾಧಕ. ಈ ಹಿಂದೆ ಶರತ್ ಮಡಿವಾಳರವರ ಹತ್ಯೆ ನಡೆದಾಗ ಅವರು ಎಸ್‍ಡಿಪಿಐಯ ವಿರುದ್ಧ ನೇರ ಆರೋಪವನ್ನು ಮಾಡಿದ್ದರು. ಮಾತ್ರವಲ್ಲದೇ, ಎಸ್‍ಡಿಪಿಐಯೇ ಶರತ್ ಮಡಿವಾಳರನ್ನು ಹತ್ಯೆ ಮಾಡಿದೆ ಎಂದೂ ಹೇಳಿದ್ದರು. ಎಸ್‍ಡಿಪಿಐ ಒಂದು ಕೋಮುವಾದಿ ಪಕ್ಷ ಎಂದು ಹೇಳಿದ್ದ ರೈ ಅವರು ಬಂಟ್ವಾಳ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯ ವೇಳೆ ಎಸ್‍ಡಿಪಿಐಯವರೇ ತಮ್ಮ ಪಕ್ಷಕ್ಕೆ ಬೆಂಬಲ ಸೂಚಿಸುವಂತೆ ಮಾಡಿದ್ರು. ಇಂತಹ...
ಬಂಟ್ವಾಳ

ಬಂಟ್ವಾಳ : ಹಿರಿಯ ಪತ್ರಕರ್ತ ಸೂರ್ಯನಾರಾಯಣ ಪೂವಳ ನಿಧನ -ಕಹಳೆ ನ್ಯೂಸ್

ಕಳೆದ ಇಪ್ಪತ್ತೈದು ವರ್ಷಗಳಿಗಿಂತಲೂ ಅಧಿಕ ಕಾಲ ಪತ್ರಕರ್ತರಾಗಿ ಬಂಟ್ವಾಳದಿಂದ ಕರ್ತವ್ಯದಲ್ಲಿದ್ದ ಹಿರಿಯ ಪತ್ರಕರ್ತ ಕಲ್ಲಡ್ಕ ಸಮೀಪ ಅಮ್ಟೂರು ಪೂವಳ ನಿವಾಸಿ ಸೂರ್ಯನಾರಾಯಣ ರಾವ್ ಪೂವಳ (51) ಅಲ್ಪಕಾಲದ ಅಸೌಖ್ಯದ ಬಳಿಕ ಶುಕ್ರವಾರ ಬೆಳಗಿನ ಜಾವ ತನ್ನ ಮನೆಯಲ್ಲಿ ನಿಧನ ಹೊಂದಿದರು. ತಾಯಿ, ಪತ್ನಿ ಸಹಿತ ಅಪಾರ ಬಂಧು, ಮಿತ್ರರನ್ನು ಅವರು ಅಗಲಿದ್ದಾರೆ. ಕಳೆದೆರಡು ತಿಂಗಳಿಂದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿನ್ನೆಯಷ್ಟೇ ಡಿಸ್ಚಾರ್ಜ್ ಆಗಿದ್ದರು. ಮುಂಗಾರು...
1 205 206 207 208 209 210
Page 207 of 210