ಬಿ.ಸಿ.ರೋಡ್ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ಕೃಷಿ ಉತ್ಸವ ಹಾಗೂ ಕರಾವಳಿ ಕಲೋತ್ಸವದ ಪ್ರಯುಕ್ತ ಭೂಮಿ ಪೂಜೆ-ಕಹಳೆ ನ್ಯೂಸ್
ಬಂಟ್ವಾಳ : ಚಿಣ್ಣರಲೋಕದ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಬಂಟ್ವಾಳ ಇದರ ವತಿಯಿಂದ ಫೆಬ್ರವರಿ 11 ರಿಂದ ಬಿ.ಸಿ.ರೋಡ್ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ಕೃಷಿ ಉತ್ಸವ ಹಾಗೂ ಕರಾವಳಿ ಕಲೋತ್ಸವ ಕಾರ್ಯಕ್ರಮ ನಡೆಯಲಿದೆ. ಇದರ ಭೂಮಿ ಪೂಜೆ ಕಾರ್ಯಕ್ರಮ ಗುರುವಾರ ನಡೆಯಿತು. ಕೃಷಿ ಉತ್ಸವ ಹಾಗೂ ಕಲೋತ್ಸವ ಸಮಿತಿ ಅಧ್ಯಕ್ಷ ಸುದರ್ಶನ್ ಜೈನ್, ಸ್ಥಳದಾನಿ ಅಜಿತ್ ಕುಮಾರ್ ಬರಿಮಾರ್ ಚಿಣ್ಣರ ಲೋಕದ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಸಂಚಾಲಕ, ಮೋಹನಾದಾಸ್...







