Thursday, July 23, 2026

ಬಂಟ್ವಾಳ

ಬಂಟ್ವಾಳ

ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾದ ದಕ್ಷಿಣ ಕನ್ನಡ ಜಿಲ್ಲೆಯಿಂದ ಗೊಂಬೆ ಕುಣಿತದ ಗೋಪಾಲಕೃಷ್ಣ ಬಂಗೇರ-ಕಹಳೆ ನ್ಯೂಸ್

ಬಂಟ್ವಾಳ: ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವ ಎಂಬಲ್ಲಿಯ ನಿವಾಸಿ, ಗೊಂಬೆ ಕುಣಿತದ ಮೂಲಕ ಪ್ರಸಿದ್ಧರಾಗಿರುವ ಗೋಪಾಲಕೃಷ್ಣ ಬಂಗೇರ ಅವರು ಭಾಜನರಾಗಿದ್ದಾರೆ. ಇವರು ಬಾಲ್ಯದಲ್ಲೇ ಸೈಕಲ್ ಬ್ಯಾಲೆನ್ಸ್ ಕಲಿತು ಕೇರಳದ ಕೆ.ಆರ್.ಮಣಿ ತಂಡದಲ್ಲಿ ಸೈಕಲ್ ಬ್ಯಾಲೆನ್ಸರ್ ಆಗಿ ಕಲಾ ಬದುಕು ಆರಂಭಿಸಿದ ಬಂಗೇರ, ಬಳಿಕ ಗೊಂಬೆ ಕುಣಿತಕ್ಕೆ ಆಕರ್ಷಿತರಾಗಿ ಬೆಳ್ತಂಗಡಿಯ ಶೆಟ್ಟಿ ಆಟ್ರ್ಸ್ ಗೊಂಬೆ ಬಳಗದಲ್ಲಿ ಕಲಾವಿದರಾಗಿ ಸೇರಿದರು. 8...
ಬಂಟ್ವಾಳ

ವಿಟ್ಲ ವಲಯ ಎಸ್.ಡಿ.ಪಿ.ಐ ಕಚೇರಿ ಬಾಗಿಲಿಗೆ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು -ಕಹಳೆ ನ್ಯೂಸ್

ಬಂಟ್ವಾಳ: ವಿಟ್ಲ ವಲಯ ಎಸ್.ಡಿ.ಪಿ.ಐ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಾಕಿರುವ ಘಟನೆ ವಿಟ್ಲದ ಮೇಗಿನಪೇಟೆಯಲ್ಲಿ ನಡೆದಿರುವುದು ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ನಿನ್ನೆ ರಾತ್ರಿ ಈ ಕೃತ್ಯ ನಡೆದಿದೆನ್ನಲಾಗಿದೆ. ಕಚೇರಿಯ ಮುಂಭಾಗದ ಬಾಗಿಲಿನ ಭಾಗಕ್ಕೆ ಬೆಂಕಿ ಹಚ್ಚಿದ್ದು, ಸ್ಥಳದಲ್ಲಿ ಪೈಂಟ್ ಡಬ್ಬಗಳು ಪತ್ತೆಯಾಗಿದೆ. ಪೈಂಟ್ ಹಚ್ಚಿ ಬೆಂಕಿ ಹಾಕಿದ್ದಾರೆಂಬ ಶಂಕೆ ವ್ಯಕ್ತವಾಗಿದ್ದು, ಇದರಿಂದ ಕಚೇರಿಯ ಮುಂಭಾಗ ಹಾನಿಗೊಂಡಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದರು....
ಬಂಟ್ವಾಳ

ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಜನವರಿ 6ರಿಂದ 16ರವರೆಗೆ ಅಗೇಲು ಸೇವೆ ಇಲ್ಲ- ಕಹಳೆ ನ್ಯೂಸ್

ಬಂಟ್ವಾಳ: ಸಜೀಪ ಶ್ರೀ ಉಳ್ಳಾಲ್ದಿ ಅಮ್ಮನವರ ವಾರ್ಷಿಕ ಪುದ್ದಾರ್ ಮೆಚ್ಚಿ ಜಾತ್ರೆಯ ಪ್ರಯುಕ್ತ, ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಜನವರಿ 6ರಿಂದ 16ರವರೆಗೆ ಅಗೇಲು ಸೇವೆ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ....
ಬಂಟ್ವಾಳ

ಭಾರತೀಯ ಜನತಾ ಪಾರ್ಟಿಯ ರಾಜ್ಯ ಎಸ್.ಸಿ.ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾಗಿ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು ಅಯ್ಕೆ-ಕಹಳೆ ನ್ಯೂಸ್

ಬಂಟ್ವಾಳ: ಭಾರತೀಯ ಜನತಾ ಪಾರ್ಟಿಯ ರಾಜ್ಯ ಎಸ್.ಸಿ.ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾಗಿ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು ಅಯ್ಕೆ ಆಗಿದ್ದಾರೆ. ಬಂಟ್ವಾಳ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ಹಾಗೂ ಜಿಲ್ಲಾಧ್ಯಕ್ಷ ಸುದರ್ಶನ್ ಅವರ ಪ್ರಸ್ತಾವನೆಯಂತೆ , ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಸೂಚನೆಯಂತೆ , ರಾಜ್ಯ ಎಸ್.ಸಿ.ಮೋರ್ಚಾ ರಾಜ್ಯಾಧ್ಯಕ್ಷ ಚೆಲುವಾದಿನಾರಾಯಣ ಸ್ವಾಮಿ ನೇಮಕ ಮಾಡಿ ಅದೇಶ ಮಾಡಿದ್ದಾರೆ. ಯುವ ರಾಜಕಾರಣಿ ಅಮ್ಟೂರು ಅವರು ಬೂತ್ ಸಮಿತಿ...
ಬಂಟ್ವಾಳ

ದಕ್ಷಿಣ ಕನ್ನಡ ಜಿಲ್ಲಾ ಕಾನೂನು ವೇದಿಕೆ ಬಂಟ್ವಾಳ ಘಟಕ ಮತ್ತು ಬಂಟ್ವಾಳ ವಕೀಲರ ಸಂಘದ ಸಹಯೋಗದಲ್ಲಿ ಕಾನೂನು ಕಾರ್ಯಾಗಾರ-ಕಹಳೆ ನ್ಯೂಸ್

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕಾನೂನು ವೇದಿಕೆ ಬಂಟ್ವಾಳ ಘಟಕ ಮತ್ತು ಬಂಟ್ವಾಳ ವಕೀಲರ ಸಂಘದ ಸಹಯೋಗದಲ್ಲಿ ಕಾನೂನು ಕಾರ್ಯಾಗಾರ ನಿನ್ನೆ ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಈ ಕಾನೂನು ಕಾರ್ಯಗಾರದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಈಶ್ವರ ಭಟ್ ಕೈಯೂರು ಉದ್ಘಾಟಿಸಿ ಶುಭಹಾರೈಸಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕಾನೂನು ವೇದಿಕೆಯ ಅಧ್ಯಕ್ಷ ಎಸ್.ಪಿ.ಚೆಂಗಪ್ಪ ಅವರು ಕಾನೂನು ವೇದಿಕೆಯು ಜಿಲ್ಲೆಯ ಎಲ್ಲಾ ವಕೀಲರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಲು ರಚನೆಯಾದ...
ಬಂಟ್ವಾಳ

ಬಂಟ್ವಾಳದಲ್ಲಿ ನಿನ್ನೆ ರಾತ್ರಿಯಾದರೂ ಮುಗಿಯದ ಮತ ಎಣಿಕೆ, ಅವ್ಯವಸ್ಥೆಯ ಆಗರ ಆರೋಪ, ಮಾಧ್ಯಮ ಪ್ರತಿನಿಧಿಗಳಿಗೂ ಕಿರಿಕ್ – ಕಹಳೆ ನ್ಯೂಸ್

ಬಂಟ್ವಾಳ: ಇಲ್ಲಿನ ಮೊಡಂಕಾಪು ಇನ್ಫೆಂಟ್ ಜೀಸಸ್ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಯಯಲ್ಲಿ ನಿನ್ನೆ ನಡೆದ ಮತ ಎಣಿಕೆ ಅವ್ಯವಸ್ಥೆಯ ಆಗರವಾಗಿ ಮಧ್ಯಾಹ್ನ ತನಕ ಪ್ರಥಮ ಸುತ್ತು ನಡೆದು ಬಳಿಕ ರಾತ್ರಿ ತನಕವೂ ಮೂರನೇ ಸುತ್ತು ಮುಂದುವರಿದೆ. ತೀರಾ ನಿಧಾನಗತಿಯಲ್ಲಿ ನಡೆದ ಪ್ರಥಮ ಸುತ್ತಿನ ಮತ ಎಣಿಕೆ ಮುಗಿದು ಹೊರ ಬರುವಷ್ಟರಲ್ಲಿ ಚುನಾವಣಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಊಟವೂ ಸಿಗಲಿಲ್ಲ . ಸಂಜೆ ವೇಳೆ ಚಹಾ ತಿಂಡಿಯೂ ಸಿಕ್ಕಿಲ್ಲ ಎಂದು...
ದಕ್ಷಿಣ ಕನ್ನಡಬಂಟ್ವಾಳ

ವಿಜಯೋತ್ಸವ ವೇಳೆ ವಾಹನ ಪಲ್ಟಿ ; ನರೇಶ್ ನೆಟ್ಲ‌‌ ಮೃತ್ಯು, ವಿಜೇತ ಅಭ್ಯರ್ಥಿಗಳಿಗೆ ಗಾಯ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾ.ಪಂ.ವ್ಯಾಪ್ತಿಯ ವಿಜಯೋತ್ಸವದ ವೇಳೆ ವಾಹನ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ಬುಧವಾರ ನೆಟ್ಲದಲ್ಲಿ ನಡೆದಿದೆ. ನೆಟ್ಲ ನಿವಾಸಿ ನರೇಶ್(೩೦) ಮೃತ ವ್ಯಕ್ತಿ. ಘಟನೆಯಲ್ಲಿ ವಿಜೇತ ಅಭ್ಯರ್ಥಿ ದೀಪಕ್, ಜಗನ್ನಾಥ, ಗುರುವಪ್ಪ, ಸುಚಿತ್ರಾ, ನಳಿನಿ, ಯೋಗೀಶ್ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಗೋಳ್ತಮಜಲು ಗ್ರಾ.ಪಂ.ವ್ಯಾಪ್ತಿಯ ನೆಟ್ಲ ಭಾಗದ ವಿಜಯೋತ್ಸವದ ವೇಳೆ ಘಟನೆ ನಡೆದಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಬಂಟ್ವಾಳರಾಜಕೀಯ

ಮಾಜಿ ಸಚಿವ ರಮಾನಾಥ ರೈ ಸ್ವಗ್ರಾಮ ಕಳ್ಳಿಗೆಯಲ್ಲಿ ಕಮಲ‌ ಅರಳಿಸಿದ ರಾಜೇಶ್ ನಾಯ್ಕ್ ; 25 ವರ್ಷಗಳ ಕಾಂಗ್ರೆಸ್ ಭದ್ರಕೋಟೆ ಕಾವಳಮೂಡೂರು ಛಿಧ್ರ | ಬಂಟ್ವಾಳದಲ್ಲಿ ಹಲವು ಕಡೆ ಬಿಜೆಪಿ ಜಯಭೇರಿ – ಕಹಳೆ ನ್ಯೂಸ್

ಬಂಟ್ವಾಳ : ವಿಧಾನಸಭಾ ಕ್ಷೇತ್ರದ ಮಾಜಿ ಸಚಿವ ರಮಾನಾಥ ರೈಯವರ ಸ್ವಗ್ರಾಮ ಕಳ್ಳಿಗೆ ಪಂಚಾಯತ್ ನಲ್ಲಿ ರಾಜೇಶ್ ನಾಯ್ಕ್ ನೇತೃತ್ವದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಭೇರಿಭಾರಿಸಿದ್ದಾರೆ. ಅದರಲ್ಲೂ 25 ವರ್ಷಗಳಿಂದ ಕಾಂಗೇಸ್ ಪ್ರಭಲ ಕೋಟೆಯಾಗಿದ್ದ ಕಾವಳಮೂಡೂರಿನಲ್ಲಿ 12 ಸ್ಥಾನಗಳ ಪೈಕಿ 8 ಸ್ಥಾನಗಳು ಬಿಜೆಪಿಗೆ ಲಭಿಸಿದೆ. ಇನ್ನು ಉಳಿಯಲ್ಲಿ 11 ಸ್ಥಾನಗಳ ಪೈಕಿ 9 ಸ್ಥಾನಗಳು ಬಿಜೆಪಿಗೆ ಲಭಿಸಿದೆ. ಹಾಗೂ ಅನಂತಾಡಿಯಲ್ಲಿ 7 ಸ್ಥಾನಗಳ ಪೈಕಿ 6 ಸ್ಥಾನಗಳು ಬಿಜೆಪಿಗೆ...
1 207 208 209 210 211 219
Page 209 of 219