Friday, July 24, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸುರಕ್ಷಾ ಸಂಗಮ ಪೂರ್ಲಿಪ್ಪಾಡಿ ಇದರ 2025-2026 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಕೆ ಆರ್ ಜಯಪ್ರಶಾಂತ್ ಕುದ್ರೆಮಾರ್ ಆಯ್ಕೆ -ಕಹಳೆ ನ್ಯೂಸ್

ಕಲ್ಲಡ್ಕ: ಸುರಕ್ಷಾ ಸಂಗಮ ಪೂರ್ಲಿಪ್ಪಾಡಿ ಕಲ್ಲಡ್ಕ ಇದರ 2025-2026 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಕೆ ಆರ್ ಜಯಪ್ರಶಾಂತ್ ಕುದ್ರೆಮಾರ್, ಉಪಾಧ್ಯಕ್ಷರಾಗಿ ಪ್ರಕಾಶ್ ನಾಯ್ಕ್ ಬಿ.ಆರ್.ನಗರ ಕಾರ್ಯದರ್ಶಿಯಾಗಿ ವಿಜೇತ್ ಕುಮಾರ್ ತೋಟ, ಜತೆ ಕಾರ್ಯದರ್ಶಿ ಯಾಗಿ ಪುಷ್ಪರಾಜ್ ಕೋಟ್ಯಾನ್ ತೋಟ, ಕೋಶಾಧಿಕಾರಿಯಾಗಿ ಯಕ್ಷಿತ್ ಗಣೇಶ್ ಮಜಲ್ ರವರರನ್ನು ಆಯ್ಕೆ ಮಾಡಲಾಯಿತು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಶ್ವ ಹಿಂದೂ ಪರಿಷದ್ ಭಜರಂಗದಳ ಜೈ ಶ್ರೀ ರಾಮ್ ಶಾಖೆ ಕುಂಟಲಪಲ್ಕೆ ಪೆರಿಯಾರು ದೋಟ. ಬಂಟ್ವಾಳ ಪ್ರಖಂಡ ಘಟಕದ ವತಿಯಿಂದ ಸಂತೋಷ್ ಉದ್ದೋಟ್ಟು ಇವರ ಗದ್ದೆಯಲ್ಲಿ ಕಟಾವು -ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷದ್ ಭಜರಂಗದಳ ಜೈ ಶ್ರೀ ರಾಮ್ ಶಾಖೆ ಕುಂಟಲಪಲ್ಕೆ ಪೆರಿಯಾರು ದೋಟ. ಬಂಟ್ವಾಳ ಪ್ರಖಂಡ ಘಟಕದ ವತಿಯಿಂದ ಸಂತೋಷ್ ಉದ್ದೋಟ್ಟು ಇವರ ಗದ್ದೆಯಲ್ಲಿ ಕಟಾವು ಮಾಡಿದ 1ಲೋಡ್ ಬೈ ಹುಲ್ಲನ್ನು ಕಲ್ಲಡ್ಕ ಗೋ ಶಾಲೆಗೆ ನೀಡಲಾಯಿತು ಭಜರಂಗದಳ ಪುತ್ತೂರು ಜಿಲ್ಲಾ ಸುರಕ್ಷಾ ಪ್ರಮುಖ್ ಸಂತೋಷ್ ಸರಪಾಡಿ ಬಂಟ್ವಾಳ ಪ್ರಖಂಡ ಗೋ ರಕ್ಷಾ ಪ್ರಮುಖ್ ತಿಲಕ್ ಕಿಣಿ ಬಂಟ್ವಾಳ ಬಂಟ್ವಾಳ ಭಜರಂಗದಳ ಪ್ರಚಾರ ಪ್ರಮುಖ್ ಪ್ರವೀಣ್ ಕುಂಟಲಪಲ್ಕೆ ಹಾಗೂ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಡ್ಯಾ‌ರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪೈಪ್ ಲೈನ್ ಬ್ಲಾಸ್ಟ್ ; ಎರಡು ದಿನಗಳಿಂದ ನೀರು ವ್ಯತ್ಯಯ, ಖಾಸಗಿಯವರ ಬಿಲ್ಡಿಂಗ್ ಕಾಮಗಾರಿ ವೇಳೆ ಎಡವಟ್ಟು, ಭಾರೀ ನೀರು ಪೋಲು !- ಕಹಳೆ ನ್ಯೂಸ್

ನೀರು ವ್ಯತ್ಯಯದಿಂದಾಗಿ ಪಡೀಲ್, ಮರೋಳಿ, ಕಂಕನಾಡಿ, ಮಂಗಳಾದೇವಿ, ಜೆಪ್ಪು ಪನ್ನೀರ್, ಮುಳಿಹಿತ್ತು ಬೋಳಾರ, ಕಾರ್ ಸ್ಟ್ರೀಟ್, ಮಣ್ಣಗುಡ್ಡ, ಪಾಂಡೇಶ್ವರ, ಸ್ಟೇಟ್ ಬ್ಯಾಂಕ್, ಶಕ್ತಿನಗರ, ಕಣ್ಣೂರು, ಬಜಾಲ್, ಜಪ್ಪಿನಮೊಗರು, ಅಳಪೆ, ಅತ್ತಾವರ, ಉಲ್ಲಾಸ್‌ ನಗರ, ಚಿಲಿಂಬಿ, ಕೋಡಿಕಲ್, ಉರ್ವಾ ಸ್ಟೋರ್, ಅಶೋಕನಗರ, ಕುಡುಪು, ವಾಮಂಜೂರು, ಬೋಂದೆಲ್, ಕಾವೂರು, ಮರಕದ ಮುಂತಾದ ಭಾಗದಲ್ಲಿ ನೀರು ಸರಬರಾಜಿನಲ್ಲಿ ತೊಂದರೆಯಾಗಲಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳೂರು ಮಹಾನಗರಕ್ಕೆ ನೀರು ಪೂರೈಸುವ ತುಂಬೆ ರೇಚಕ ಸ್ಥಾವರದಿಂದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಲ್ಲವ ಸಂಘ(ರಿ.) ಕಲ್ಲಡ್ಕ ವಲಯ ಇದರ ಗೋಳ್ತಮಜಲು ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಯೋಗೀಶ್ ಪೂಜಾರಿ ಕಲ್ಲಡ್ಕ –ಕಹಳೆ ನ್ಯೂಸ್ 

ಕಲ್ಲಡ್ಕ : ಬಿಲ್ಲವ ಸಂಘ(ರಿ.) ಕಲ್ಲಡ್ಕ ವಲಯ ಇದರ ಗೋಳ್ತಮಜಲು ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಬಿಲ್ಲವ ಸಂಘ (ರಿ.) ಕಲ್ಲಡ್ಕ ಇದರ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಕೇಪುಲಕೋಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಗೌರವಾಧ್ಯಕ್ಷರಾಗಿ ಮೋನಪ್ಪ ದೇವಸ್ಯ, ಅಧ್ಯಕ್ಷರಾಗಿ  ಯೋಗೀಶ್ ಪೂಜಾರಿ ಕಲ್ಲಡ್ಕ, ಉಪಾಧ್ಯಕ್ಷರಾಗಿ ರವೀಶ್ ಬಲ್ಲೆಕೋಡಿ, ನಾರಾಯಣ ಬಲ್ಕಟ್ಟ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಗೋಳ್ತಮಜಲು, ಜತೆ ಕಾರ್ಯದರ್ಶಿಯಾಗಿ ಜೀವನ್ ದೇವಸ್ಯ, ಪುಷ್ಪರಾಜ್ ನೆಟ್ಲ, ಕೋಶಾಧಿಕಾರಿಯಾಗಿ ವಿನಯ್ ಕೆ. ಸಿ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪ್ರೌಢಶಾಲಾ ವಿಭಾಗದ ಕಲ್ಲಡ್ಕ ವಲಯ ಮಟ್ಟದ ಪ್ರತಿಭಾ ಕಾರಂಜಿ – 2025- ಕಹಳೆ ನ್ಯೂಸ್

ಮಕ್ಕಳ ಅಡಗಿರುವ ಪ್ರತಿಭೆಯನ್ನು ಹೊರತೆಗೆಯಲು ಶಾಲಾ ಹಂತದಲ್ಲಿ ನಡೆಯುವ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ. ಶಿಸ್ತು ಮತ್ತು ಸಮಯ ಪಾಲನೆ ಕಾರ್ಯಕ್ರಮದ ಯಶಸ್ವಿಯ ಮೂಲಗುಟ್ಟು ಎಂದು ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಅಡ್ಡದ ಪಾದೆ ಹೇಳಿದರು. ಅವರು ಸೋಮವಾರ ಬೊಂಡಾಲ ಜಗನ್ನಾಥ್ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ಇಲ್ಲಿ ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾ ಧಿಕಾರಿಗಳ ಕಚೇರಿ ಬಂಟ್ವಾಳ, ಕ್ಷೇತ್ರ ಸಂಪನ್ಮೂಲ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ ) ವಿಟ್ಲ, ವಿಟ್ಲ ಪಡ್ನೂರು A ಮತ್ತು C ಒಕ್ಕೂಟಗಳ ವಾರ್ಷಿಕೋತ್ಸವ ಕಾರ್ಯಕ್ರಮ- ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ ) ವಿಟ್ಲ, ವಿಟ್ಲ ಪಡ್ನೂರು A ಮತ್ತು C ಒಕ್ಕೂಟಗಳ ವಾರ್ಷಿಕೋತ್ಸವ ಕಾರ್ಯಕ್ರಮವು ವಿಟ್ಲ padnur ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಾರಾಯಣ ಶೆಟ್ಟಿ ಕುಲ್ಯಾರ್ ನಡೆಸಿ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಉತ್ತಮ ಅಭಿಪ್ರಾಯವನ್ನು ಮಂಡಿಸಿದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಸುರೇಶ ಗೌಡ ರವರು ಯೋಜನೆಯ ನಡೆದು ಬಂದ ಹಾದಿಯ ಬಗ್ಗೆ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ, ಕ್ಷೇತ್ರದ ಕಾರ್ಯಕ್ರಮದ ಬಗ್ಗೆ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಮಂಗಳೂರುಸುದ್ದಿ

ಮಂಗಳೂರು : ಕಂಬಳ, ಯಕ್ಷಗಾನ, ಜಾತ್ರೆಗಿಲ್ಲ ಆಚರಣೆಗಳಿಗೆ ಅಡ್ಡಿಪಡಿಸುವುದಿಲ್ಲ : ಜಿಲ್ಲಾಡಳಿತ ಸೂಚನೆ – ಕಹಳೆ ನ್ಯೂಸ್

ಮಂಗಳೂರು: ರಾತ್ರಿ ವೇಳೆ ಕಂಬಳ, ಯಕ್ಷಗಾನ ಹಾಗೂ ಜಾತ್ರೆ ಆಚರಣೆಗಳಿಗೆ ಅಡ್ಡಿಪಡಿಸುವುದಿಲ್ಲ ಎಂದು ಜಿಲ್ಲಾಡಳಿತ ಭರವಸೆ ನೀಡಿದೆ. ಆದರೆ, ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಾಗ ಆಸುಪಾಸಿನ ನಿವಾಸಿಗಳಿಗೆ ಕಿರಿಕಿರಿಯಾಗದಂತೆ ಎಚ್ಚರ ವಹಿಸಬೇಕು ಎಂದೂ ಜಿಲ್ಲಾಡಳಿತ ಸೂಚಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚೆ ನಡೆಯಿತು. 'ಧ್ವನಿವರ್ಧಕ ಬಳಕೆಯ ನೆಪ ಹೇಳಿ ರಾತ್ರಿ ವೇಳೆ ಕಂಬಳಕ್ಕೆ ಅಡ್ಡಿಪಡಿಸದಂತೆ ಪೊಲೀಸರಿಗೆ ಸೂಚನೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭತ್ತದ ಕೃಷಿ ನಶಿಸಿಹೋಗುವ ಸಂದರ್ಭದಲ್ಲಿ ಊರಿಗೆ ಮಾದರಿಯಾಗಿ ನಿಂತ ನಾಲ್ವರು ಮಕ್ಕಳು- ಕಹಳೆ ನ್ಯೂಸ್

ವಿಟ್ಲ : ಬೆಳೆವ ಸಿರಿ ಮೊಳಕೆಯಲ್ಲಿ ಎಂಬ ಮಾತಿನಂತೆ ಇಲ್ಲಿನ ನಾಲ್ವರು ಮಕ್ಕಳು ತಮ್ಮ ಬಾಲ್ಯವೆಂಬ ಮೊಳಕೆಯಲ್ಲಿಯೇ ಬದುಕಿನ ಬೆಳೆಯನ್ನು ತೆಗೆದು ಮಾದರಿ ಯಾಗಿದ್ದಾರೆ. ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಕಣಿಯೂರು ಎಂಬುದು ಕಲೆಂಜಿಮಲೆ ಎಂಬ ರಕ್ಷಿತಾರಣ್ಯದ ಹಸಿರ ತಪ್ಪಲಿನಲ್ಲಿರುವ ಸಣ್ಣ ಊರು. ಊರಿನ ಹೆಬ್ಬಾಗಿಲಿನಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ಪುಣ್ಯ ಸನ್ನಿಧಿಯಿದೆ. ಪರಮ ಪೂಜ್ಯ ಮಹಾಭಲೇಶ್ವರ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಈ ಕ್ಷೇತ್ರ ಧಾರ್ಮಿಕ, ಸಾಮಾಜಿಕ, ಶ್ರದ್ದಾ ಕೇಂದ್ರವಾಗಿ ಬೆಳಗುತ್ತಿದೆ....
1 19 20 21 22 23 219
Page 21 of 219