Wednesday, September 9, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ಹಸ್ತಾಂತರ-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ತುಂಬೆ ವಲಯ ನರಿಕೊಂಬು ಕಾರ್ಯಕ್ಷೇತ್ರದ ಮಾರುತಿ ನಗರ ಚಂದ್ರ ಪೂಜಾರಿ ಯವರಿಗೆ ಕಮಾಂಡ್ ವೀಲ್ ಚೇರ್ ತುರ್ತು ಅಗತ್ಯ ಇರುವುದರ ಮಾಹಿತಿ ಪಡೆದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೊಡುಗೆಯಾಗಿ ಕಮಾಂಡ್ ವೀಲ್ ಚೇರ್ ವಿತರಿಸಲಾಯಿತು.   ಈ ಸಂದರ್ಭ ಒಕ್ಕೂಟದ ಪದಾಧಿಕಾರಿಗಳಾದ ಯಶೋಧ ,ಗುಲಾಬಿ, ತುಂಬೆ ವಲಯದ ಮೇಲ್ವಿಚಾರಕರಾಕಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ ಮಾಲಿಕೆ 61 ನಾರಾಯಣಗುರುಗಳು ಮನುಕುಲದ ಬೆಳಕು : ದಿನೇಶ್ ಸುವರ್ಣ ರಾಯಿ-ಕಹಳೆ ನ್ಯೂಸ್

ಕಲ್ಲಡ್ಕ : ಬ್ರಹ್ಮಶ್ರೀ ನಾರಾಯಣಗುರುಗಳು ಮಾನವತೆಯ ಜ್ಯೋತಿ. ಅಂಧಕಾರ, ಅಸಮಾನತೆ, ಅಹಂಕಾರ ಮತ್ತು ಅಜ್ಞಾನ ರಾತ್ರಿಗಳಲ್ಲಿ ಅವರು ಬಂದು “ಒಂದು ಜಾತಿ, ಒಂದು ಧರ್ಮ, ಒಂದು ದೇವರು ” ಎನ್ನುವ ಬೆಳಕಿನ ದೀಪ ಹಚ್ಚಿದರು. ಜ್ಞಾನದ ಬೆಳಕು, ಸಮಾನತೆಯ ಬೆಳಕು, ಪ್ರೀತಿಯ ಬೆಳಕು ನೀಡಿದ ಗುರುಗಳು ಮನುಕುಲದ ದಾರಿದೀಪದ ಬೆಳಕು ನೀಡಿದರು ಎಂದು ಯುವವಾಹಿನಿ ಬಂಟ್ವಾಳ ಘಟಕದ ನಿಕಟಪೂರ್ವ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ತಿಳಿಸಿದರು. ಅವರು ಯುವವಾಹಿನಿ ಬಂಟ್ವಾಳ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್‌ (ರಿ.) ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಡಾ| ಡಿ ವೀರೇಂದ್ರ ಹಗ್ಗೆಡೆಯವರ ಜನುಮ ದಿನದ ನಿಮಿತ್ತ ವಿಶೇಷ ಕಾರ್ಯಕ್ರಮ -ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್‌ (ರಿ.) ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಡಾ| ಡಿ ವೀರೇಂದ್ರ ಹಗ್ಗೆಡೆಯವರ ಜನುಮ ದಿನಾಚರಣೆಯ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಅದರಂತೆ ಕನ್ಯಾನ ಭಾರತ ಸೇವಾಶ್ರಮದಲ್ಲಿ ಅನ್ನದಾನ ಸೇವೆಯನ್ನು ಮಾಡಲಾಯಿತು . ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್‌ (ರಿ) ದ.ಕ ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ ರವರು ಮಾತನಾಡುತ್ತಾ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸುಧೀರ್ಘ 27 ವರ್ಷಗಳಿಂದ ಬಾಯಿಲ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ಶಿಕ್ಷಕಿ ಜೆಸಿಂತಾ ರವರ ಬೀಳ್ಕೊಡುಗೆ ಕಾರ್ಯಕ್ರಮ- ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಬಾಯಿಲ ಕಿರಿಯ ಪ್ರಾಥಮಿಕ ಶಾಲೆ ರವಿವಾರ ವಿಶೇಷ ಕಾರ್ಯಕ್ರಮಕ್ಕೆ ಸಾಕ್ಷಿ ಯಾಗಿತ್ತು. ಶಾಲೆಯಲ್ಲಿ ಸುದೀರ್ಘ 27 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಇಲಾಖೆಯ ನಿಯಮದ ಪ್ರಕಾರ ಬೇರೆ ಶಾಲೆಗೆ ವರ್ಗಾವಣೆಗೊಂಡ ಶಿಕ್ಷಕಿ ಜೆಸಿಂತಾ ಪ್ಲೇವಿ ಮಸ್ಕರೇನಸ್ ರವರ ಬೀಳ್ಕೊಡುಗೆ ಕಾರ್ಯಕ್ರಮ ವಿಶೇಷವಾಗಿ ಜರಗಿತು.   ಶಾಲಾ ಹಿರಿಯ ವಿದ್ಯಾರ್ಥಿಗಳು ಸೇರಿ ಗುರುವಿಗೆ ಗುರುದಕ್ಷಿಣೆಯಾಗಿ ಶಾಲೆಯಲ್ಲಿ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಪ್ರೀಮಿಯರ್ ಲೀಗ್ ಕ್ರಿಕೆಟ್ ಸಂಪನ್ನ : ಬಿಲ್ಲವ ಫ್ರೆಂಡ್ಸ್ ದಿಂಡಿಕೆರೆ ಬೈದಶ್ರೀ 2025 ಚಾಂಪಿಯನ್- ಕಹಳೆ ನ್ಯೂಸ್

ಬಂಟ್ವಾಳ : ನವೆಂಬರ್ 22 ಹಾಗೂ 23ರಂದು ಬಂಟ್ವಾಳ ಭಂಡಾರಿಬೆಟ್ಟು ಎಸ್‌ವಿ‌ಎಸ್ ಶಾಲಾ ಮೈದಾನದಲ್ಲಿ, ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ, ಸೇವಾ ಚಟುವಟಿಕೆಗಳಿಗೆ ಸಹಾಯಾರ್ಥವಾಗಿ ಬಂಟ್ವಾಳ ತಾಲೂಕು ಮಟ್ಟದ 12 ತಂಡಗಳೊಂದಿಗೆ ಆಯೋಜಿಸಲ್ಪಟ್ಟ ಬೈದ್ಯಶ್ರೀ ಪ್ರೀಮಿಯರ್ ಲೀಗ್ ಬಿಲ್ಲವ ಕ್ರಿಕೆಟ್ ಪಂದ್ಯಾಟದಲ್ಲಿ ನಾಗೇಶ್ ಪೂಜಾರಿ ಏಲಾಬೆ ಮಾಲಕತ್ವದ ಬಿಲ್ಲವ ಫ್ರೆಂಡ್ಸ್ ದಿಂಡಿಕೆರೆ ಮೂವತ್ತು ಸಾವಿರ ನಗದು ಹಾಗೂ ಬೈದಶ್ರೀ ಟ್ರೋಫಿ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿತು. ಪೃಥ್ವಿರಾಜ್ ಮಣಿಹಳ್ಳ ಮಾಲಕತ್ದದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ವೀರಕಂಭ ಗ್ರಾಮದ ಎರ್ಮೆಮಜಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ – ಕಹಳೆ ನ್ಯೂಸ್

ಕಲ್ಲಡ್ಕ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಟ್ಲ, ಬಾಲವಿಕಾಸ ಸಮಿತಿ ಎರ್ಮೆಮಜಲು ಅಂಗನವಾಡಿ ಕೇಂದ್ರ, ವತಿಯಿಂದ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಎರ್ಮೆಮಜಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಹರಿಣಾಕ್ಷಿ ವಹಿಸಿದ್ದರು. ವೀರಕಂಭ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ಧನ ಪೂಜಾರಿ ಗೊಳಿಮಾರ್, ಪಂಚಾಯತ್ ಸದಸ್ಯರಾದ ಲಕ್ಷ್ಮಿ ಎಸ್, ಸಂಜೀವಿನಿ ಒಕ್ಕೂಟದ,ಎಲ್ ಸಿ ಆರ್ ಪಿ ಗಳಾದ ಜಯಂತಿ,,ರೂಪಶ್ರೀ, ಸಂಜೀವಿನಿ...
ಜಿಲ್ಲೆಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ‘ಬೈದ್ಯಶ್ರೀ ಟ್ರೋಫಿ 2025’ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ ; ಯುವವಾಹಿನಿ ಕ್ರೀಡಾಪಟುಗಳಿಗೆ ಸ್ಪೂರ್ತಿ ನೀಡಿದೆ – ಭುವನೇಶ್ ಪಚ್ಚಿನಡ್ಕ – ಕಹಳೆ ನ್ಯೂಸ್

ಬಂಟ್ವಾಳ : ಕ್ರೀಡೆ ನಮಗೆ ಗೆಲುವಿನ ಸಂಭ್ರಮವಷ್ಟೇ ಅಲ್ಲ, ಸೋಲಿನ ಪಾಠವನ್ನೂ ಕೊಡುತ್ತದೆ. ಸೋಲಿನಿಂದ ಕುಗ್ಗದೆ, ಮತ್ತೊಮ್ಮೆ ಗೆಲ್ಲುವ ಉತ್ಸಾಹವನ್ನು ಜಾಗೃತಿಗೊಳಿಸುವ ಶಕ್ತಿ ಕ್ರೀಡೆಯಲ್ಲಿದೆ. ಅದೇ ಕಾರಣಕ್ಕೆ ಮೈದಾನದಲ್ಲಿ ಸೋಲುವವರು ಯಾರೂ ಇಲ್ಲ, ಪ್ರಯತ್ನಿಸುವವರು ಎಲ್ಲರೂ ವಿಜಯಿಗಳು , ಈ ಯುವವಾಹಿನಿ ಬಂಟ್ವಾಳ ಘಟಕವು ಕ್ರೀಡಾ ಸ್ಪೂರ್ತಿ ಶ್ಲಾಘನೀಯ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಅಭಿಪ್ರಾಯಪಟ್ಟರು. ಅವರು ನವೆಂಬರ್ 22ರಂದು ಬಂಟ್ವಾಳ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ನ.22 ಹಾಗೂ 23ರಂದು  ಬೈದಶ್ರೀ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ-ಕಹಳೆ ನ್ಯೂಸ್

ಬಂಟ್ವಾಳ : ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಸೇವಾ ಚಟುವಟಿಕೆಗಳ ಸಹಾಯಾರ್ಥವಾಗಿ ಬಂಟ್ವಾಳ ತಾಲೂಕು ಮಟ್ಟದ 12 ತಂಡಗಳ ಬೈದ್ಯಶ್ರೀ ಪ್ರೀಮಿಯರ್ ಲೀಗ್ ಬಿಲ್ಲವ ಕ್ರಿಕೆಟ್ ಪಂದ್ಯಾಟ *ಬೈದ್ಯಶ್ರೀ ಟ್ರೋಫಿ 2025" ನವೆಂಬರ್22 ಮತ್ತು 23 ರಂದು ಬಂಟ್ವಾಳ ಭಂಡಾರಿಬೆಟ್ಟು ಎಸ್ ವಿ ಎಸ್ ಶಾಲಾ ಮೈದಾನದಲ್ಲಿ ನಡೆಯಲಿದೆ. ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ ಮಾಲಕತ್ದದ ಟೀಮ್ ಬ್ರಹ್ಮಶ್ರೀ ಸಜೀಪ, ರಂಜಿತ್ ಬಿಸಿರೋಡ್ ಮಾಲಕತ್ದದ ಬಿಲ್ಲವ ವಾರಿಯರ್ಸ್ ಬಂಟ್ವಾಳ ಪೃಥ್ವಿರಾಜ್...
1 19 20 21 22 23 220
Page 21 of 220