Recent Posts

Saturday, April 25, 2026

ಬಂಟ್ವಾಳ

ಬಂಟ್ವಾಳ

ಬಂಟ್ವಾಳದ ಮಿನಿವಿಧಾನಸೌಧಕ್ಕೆ ನಾಗದೋಷ; ಜನಪ್ರತಿನಿಧಿಗಳಿಂದ ನಡೆಯಿತು ವಿಶೇಷ ಪೂಜೆ ಪುನಸ್ಕಾರ-ಕಹಳೆ ನ್ಯೂಸ್

ಬಂಟ್ವಾಳ : ವ್ಯಕ್ತಿಯ ಜಾತಕದಲ್ಲಿ ನಾಗದೋಷ ಇದೆ ಎಂದು ಪೂಜೆ ಪುನಸ್ಕಾರ ಮಾಡಿಸುವುದು ಸಾಮಾನ್ಯ. ಆದರೆ, ಇಲ್ಲಿನ ಸರ್ಕಾರಿ ಕಟ್ಟಡಕ್ಕೆ ನಾಗದೋಷ ಇದೆ ಎಂದು ಜನಪ್ರತಿನಿಧಿಗಳು ಸೇರಿ ವಿಶೇಷ ಹೋಮ ಮಾಡಿಸಿರುವ ಘಟನೆ ನಡೆದಿದೆ. ನಗರದ ಬಿಸಿ ರೋಡ್​ನಲ್ಲಿರುವ ಈ ಆಡಳಿತ ಕಚೇರಿ ಕಟ್ಟಿ ಇನ್ನು ಮೂರು ವರ್ಷವಾಗಿದೆ. ಆದರೆ, ಈ ಕಚೇರಿಗೆ ಬರುವ ಅಧಿಕಾರಿಗಳು, ಜನಪ್ರತಿನಿಧಿಗಳು ಒಂದಿಲ್ಲೊಂದು ಆರೋಗ್ಯ ಸಮಸ್ಯೆಗೆ ಒಳಗಾಗುತ್ತಿದ್ದರಂತೆ. ಅಲ್ಲದೇ ಕೆಲ ಅಧಿಕಾರಿಗಳು ಅಕಾಲಿಕ ಮರಣಕ್ಕೂ...
ಬಂಟ್ವಾಳಸುದ್ದಿ

ಬಂಟ್ವಾಳ: ಪಣೋಲಿ ಬೈಲು ದೇವಸ್ಥಾನದ ಅನುವಂಶಿಕ ಅರ್ಚಕ ರಮೇಶ್‌ ಮೂಲ್ಯ ನಿಧನ-ಕಹಳೆನ್ಯೂಸ್

 ಪಣೋಲಿ ಬೈಲು ದೇವಸ್ಥಾನದ ಅನುವಂಶಿಕ ಎರಡನೇ ಅರ್ಚಕ ರಮೇಶ್‌ ಮೂಲ್ಯ (55)ಅವರು ಇಂದು ಬೆಳಿಗ್ಗೆ ಮಂಗಳೂರು ಖಾಸಗಿ ಆಸ್ಪತ್ರೆಯ ಲ್ಲಿ ನಿಧನರಾಗಿದ್ದಾರೆ. ಅವರು ಕಳೆದ ಎರಡು ವಾರಗಳಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯ ಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರು ನಿನ್ನೆ ರಾತ್ರಿಯಿಂದ ಚಿಕಿತ್ಸೆ ಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಪತ್ನಿ ಮತ್ತು ಎರಡು ಗಂಡು ಒಂದು ಹೆಣ್ಣು ಹಾಗೂ...
ಬಂಟ್ವಾಳಸುದ್ದಿ

ವಿಟ್ಲ : ಒಂಟಿ ಮಹಿಳೆಯ ಮನೆಗೆ ನುಗ್ಗಿ ಹಲ್ಲೆ, ದರೋಡೆ-ಕಹಳೆ ನ್ಯೂಸ್

ಬಂಟ್ವಾಳ, ಅ.9: ಒಂಟಿ ಮಹಿಳೆಯಿರುವ ಮನೆಗೆ ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ, ಕೈಕಾಲು ಕಟ್ಟಿ ಹಾಕಿ ದರೋಡೆ ಮಾಡಿರುವ ಘಟನೆ ವಿಟ್ಲ ಮೇಗಿನಪೇಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೇಗಿನಪೇಟೆ ನಿವಾಸಿ, ಒಂಟಿಯಾಗಿ ಜೀವನ ನಡೆಸುತ್ತಿರುವ ಲಲಿತಾ ಅವರ ಮನೆಯ ಮುಂಬಾಗಿಲು ಮೂಲಕ ನುಗ್ಗಿ ಲಲಿತಾ ಅವರಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಬಳಿಕ ಬಾಯಿಗೆ ಬಟ್ಟೆ ತುರುಕಿ, ಕೈ ಕಾಲು ಕಟ್ಟಿ ಹಾಕಿ, ಮನೆಯೊಳಗಡೆ ಚಿನ್ನಕ್ಕಾಗಿ ಹುಡುಕಾಟ ನಡೆಸಿದ್ದು, ಬಳಿಕ ಕುತ್ತಿಗೆಯಲ್ಲಿರುವ...
ಬಂಟ್ವಾಳ

ಬಂಟ್ವಾಳದಲ್ಲಿ ಎಬಿವಿಪಿ ವತಿಯಿಂದ ಪತ್ರ ಚಳುವಳಿ ಅಭಿಯಾನ-ಕಹಳೆ ನ್ಯೂಸ್

ಬಂಟ್ವಾಳ : ಎಬಿವಿಪಿ ಬಂಟ್ವಾಳ ಶಾಖಾ ವತಿಯಿಂದ ಬಿಸಿರೋಡು ಹಾಗೂ ಸಿದ್ದಕಟ್ಟೆ ಅಂಚೆ ಕಚೇರಿ ಬಳಿ 'ಡ್ರಗ್ಸ್ ಮುಕ್ತ ಕರ್ನಾಟಕ' ಕ್ಕೆ ಆಗ್ರಹಿಸಿ ಪತ್ರ ಚಳುವಳಿ ಶನಿವಾರ ನಡೆಯಿತು. ಸಮಾಜದಲ್ಲಿ ವ್ಯಾಪಕವಾಗಿ ಹರಡಿರುವ ಡ್ರಗ್ಸ್ ಮಾಫಿಯಾಗೆ ಸೂಕ್ತ ಕಾನೂನನ್ನು ರೂಪಿಸಿ ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ವತಿಯಿಂದ ರಾಜ್ಯಾದ್ಯಂತ ಪತ್ರ ಚಳುವಳಿಗೆ ಕರೆ ನೀಡಿತ್ತು. ಇದರ ಅಂಗವಾಗಿ ಈ ಪತ್ರ ಚಳುವಳಿ ನಡೆಯಿತು....
ಬಂಟ್ವಾಳಸುದ್ದಿ

ಮಾದಕ ವಸ್ತು ಬಳಕೆ ವಿರುದ್ಧ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಯಾಗಲಿ ಜನಜಾಗೃತಿ ವೇದಿಕೆಯಿಂದ ಒತ್ತಾಯ-ಕಹಳೆ ನ್ಯೂಸ್

ಬಂಟ್ವಾಳ: ಮಾದಕ ವಸ್ತುಗಳ ಬಳಕೆ ತಪ್ಪಿಸಲು ಡ್ರಗ್ಸ್ ದುರ್ಬಳಕೆ ವಿರುದ್ಧ ಇರುವ ಕಾಯ್ದೆಗಳನ್ನು ಕಟ್ಟುನಿಟ್ಟಾಗಿ ಸರ್ಕಾರ ಜಾರಿಗೆ ತರುವಂತೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಒತ್ತಾಯಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆ ನಡೆಯಿತು. ಈ ವೇಳೆ ಜನಜಾಗೃತಿ ವೇದಿಕೆ ನಿರ್ದೇಶಕ ಪಾಯ್ಸ್ ಅವರು ಮಾತನಾಡಿ, ದುಶ್ಚಟ...
ಬಂಟ್ವಾಳ

ಬಂಟ್ವಾಳದ ಬ್ರಾಹ್ಮಣ ಪರಿಷತ್ ಸಭಾಭವನದಲ್ಲಿ ನಡೆಯಲಿದೆ ನೂತನ ಪದಾಧಿಕಾರಿಗಳ ಪದ ಸ್ವೀಕಾರ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಳ ; ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ತು (ನೋ) ರಾಜ್ಯ, ದ.ಕ ಜಿಲ್ಲೆ, ಹಾಗೂ ಎಲ್ಲಾ ತಾಲೂಕು ಪದಾಧಿಕಾರಿಗಳ ಒಗ್ಗೂಡುವಿಕೆಯಲ್ಲಿ ನಿರ್ದೇಶಕರು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಡಾ| ಬಿ ಎಸ್ ರಾಘವೇಂದ್ರ ಭಟ್, ಹಾಗೂ ನಿರ್ದೇಶಕರು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಕಾರ್ಕಳ ಇಲ್ಲಿಯ ವೇದ ಮೂರ್ತಿ ರಾಜೇಶ್ ನಡ್ಡಿಂತಾಯ ಇವರ ವಿಶೇಷ ಉಪಸ್ಥಿತಿಯಲ್ಲಿ 9-9-2020 ರಂದು ಸಭೆ ನಡೆಯಲಿದೆ. ಬಂಟ್ವಾಳದ ಬ್ರಾಹ್ಮಣ ಪರಿಷತ್ ಸಭಾಭವನದಲ್ಲಿ ನಡೆಯಲಿರುವ...
ಬಂಟ್ವಾಳಶಿಕ್ಷಣಸುದ್ದಿ

ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಉದ್ಯೋಗ ನೈಪುಣ್ಯ ತರಬೇತಿ ಉದ್ಘಾಟನೆ ; ಏಕರೂಪ ಶಿಕ್ಷಣ ಪದ್ಧತಿಯಿಂದ ಕೌಶಲ್ಯ ಬೆಳಗಲು ಸಾಧ್ಯ ಎಂದ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಂಟ್ವಾಳ : ಕಠಿಣತೆಯನ್ನು ಎದುರಿಸುವ ಶಕ್ತಿ ನಮ್ಮಲ್ಲಿ ಇದ್ದೇ ಇದೆ, ನಮ್ಮ ಶಿಕ್ಷಣ ಪದ್ದತಿ ಇನ್ನೂ ಬ್ರಿಟೀಷರು ಹಾಕಿಕೊಟ್ಟಂತೆ ಇದೆ, ನೈಪುಣ್ಯತೆಯನ್ನು ಕಲಿಸುವಲ್ಲಿ ನಮ್ಮ ಶಿಕ್ಷಣ ತುಂಬಾ ಹಿಂದಿದೆ. ಇಂದು ದೇಶದಲ್ಲಿ ಏಕರೂಪದ ಶಿಕ್ಷಣ ಜಾರಿಗೆ ಬರಲಿದೆ, ಇದರಲ್ಲಿ ಕೌಶಲ್ಯವನ್ನು ಬೆಳಗುವ ಪ್ರಯತ್ನ ನಡೆಯುತ್ತದೆ. ಜಗತ್ತಿಗೆ ಬೇಕಾದುದೆಲ್ಲವನ್ನೂ ಪೂರೈಸುವ ಶಕ್ತಿ ಭಾರತಕ್ಕಿದೆ. ಅದನ್ನು ನಾವು ಸಾಕಾರಗೊಳಿಸಬೇಕಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು. ಅವರು ಬಂಟ್ವಾಳ ತಾಲೂಕಿನ ಕಲ್ಲಡ್ಕ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಸುದ್ದಿಸುಳ್ಯ

ಪುತ್ತೂರಿನಲ್ಲಿ 6, ಮಂಗಳೂರಿನಲ್ಲಿ 81 ರವಿವಾರ ಒಟ್ಟು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 132 ಮಂದಿಗೆ ಕೊರೋನಾ ಪಾಸಿಟಿವ್.! ; 6 ಮಂದಿ ಸಾವು – ಕಹಳೆ ನ್ಯೂಸ್

ಮಂಗಳೂರು : ಜಿಲ್ಲೆಯಲ್ಲಿ ರವಿವಾರ ಕೋವಿಡ್ ಸೋಂಕಿಗೆ 6 ಮಂದಿ ಸಾವನ್ನಪ್ಪಿದ್ದು, 132 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಕೋವಿಡ್ ಸೋಂಕಿಗೆ ಇಂದು ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಅರೋಗ್ಯ ಇಲಾಖೆ ದೃಢಪಡಿಸಿದೆ, ಇದುವರೆಗೆ ಕೋವಿಡ್ ಸೋಂಕಿಗೆ ಒಟ್ಟು 220 ಮಂದಿ ಸಾವನ್ನಪ್ಪಿದ್ದಾರೆ. ಇಂದಿನ 132 ಹೊಸ ಪ್ರಕರಣಗಳಲ್ಲಿ ಮಂಗಳೂರಿನಲ್ಲಿ 81 ಮಂದಿ, ಬಂಟ್ವಾಳದ 22 ಮಂದಿ, ಬೆಳ್ತಂಗಡಿಯ 4 ಮಂದಿ, ಪುತ್ತೂರಿನಲ್ಲಿ 6 ಮಂದಿ, ಸುಳ್ಯದಲ್ಲಿ 3 ಮಂದಿ...
1 209 210 211 212 213
Page 211 of 213