Sunday, September 6, 2026

ಬಂಟ್ವಾಳ

ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಸುದ್ದಿಸುಳ್ಯ

ಪುತ್ತೂರಿನಲ್ಲಿ 6, ಮಂಗಳೂರಿನಲ್ಲಿ 81 ರವಿವಾರ ಒಟ್ಟು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 132 ಮಂದಿಗೆ ಕೊರೋನಾ ಪಾಸಿಟಿವ್.! ; 6 ಮಂದಿ ಸಾವು – ಕಹಳೆ ನ್ಯೂಸ್

ಮಂಗಳೂರು : ಜಿಲ್ಲೆಯಲ್ಲಿ ರವಿವಾರ ಕೋವಿಡ್ ಸೋಂಕಿಗೆ 6 ಮಂದಿ ಸಾವನ್ನಪ್ಪಿದ್ದು, 132 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಕೋವಿಡ್ ಸೋಂಕಿಗೆ ಇಂದು ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಅರೋಗ್ಯ ಇಲಾಖೆ ದೃಢಪಡಿಸಿದೆ, ಇದುವರೆಗೆ ಕೋವಿಡ್ ಸೋಂಕಿಗೆ ಒಟ್ಟು 220 ಮಂದಿ ಸಾವನ್ನಪ್ಪಿದ್ದಾರೆ. ಇಂದಿನ 132 ಹೊಸ ಪ್ರಕರಣಗಳಲ್ಲಿ ಮಂಗಳೂರಿನಲ್ಲಿ 81 ಮಂದಿ, ಬಂಟ್ವಾಳದ 22 ಮಂದಿ, ಬೆಳ್ತಂಗಡಿಯ 4 ಮಂದಿ, ಪುತ್ತೂರಿನಲ್ಲಿ 6 ಮಂದಿ, ಸುಳ್ಯದಲ್ಲಿ 3 ಮಂದಿ...
ಬಂಟ್ವಾಳಸುದ್ದಿ

ವಿ.ಹಿಂ.ಪ ಭಜರಂಗದಳ ವೀರಾಂಜನೆಯ ಶಾಖೆ ಮಾವಿನಕಟ್ಟೆ ಬಂಟ್ವಾಳ ಪ್ರಖಂಡ ಇದರ ವತಿಯಿಂದ ಸ್ವಚ್ಚತಾ ಕಾರ್ಯ-ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷತ್ ಭಜರಂಗದಳ ವೀರಾಂಜನೆಯ ಶಾಖೆ ಮಾವಿನಕಟ್ಟೆ ಬಂಟ್ವಾಳ ಪ್ರಖಂಡ ಇದರ ವತಿಯಿಂದ ಸ್ವಚ್ಚತಾ ಆಂದೋಲನ ಮಾವಿನಕಟ್ಟೆ ಪರಿಸರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪ್ರಖಂಡ ಸಂಚಾಲಕರಾದ ಶಿವಪ್ರಸಾದ್ ತುಂಬೆ ಪ್ರಖಂಡ ಸ.ಸಂಚಾಲಕರಾದ ಸಂತೋಷ್ ಕುಲಾಲ್ ವೀರಾಂಜನೆಯ ಶಾಖೆಯ ಗೌರವಧ್ಯಕ್ಷರಾದ ಸಾಯಿಶಾಂತಿ ಕೋಕಲ, ಘಟಕ ಸಂಚಾಲಕರಾದ ತಿಲಕ್ ಆಳ್ವ ಹಾಗೂ ಸಂಘದ ಎಲ್ಲಾ ಕಾರ್ಯಕರ್ತರು ಮತ್ತು ಭಾರತೀಯ ಜನತಾ ಪಕ್ಷದ ಬೂತ್ ಸಮಿತಿಯ ಅಧ್ಯಕ್ಷರಾದ ದೇವದಾಸ್ ಮಾವಿನಕಟ್ಟೆ ಉಪಸ್ಥಿತರಿದ್ದರು...
ಬಂಟ್ವಾಳರಾಜ್ಯಸಂತಾಪ

ರಾಜ್ಯ ಧಾರ್ಮಿಕ ಪರಿಷತ್ತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಗೆ ಪಿತೃವಿಯೋಗ – ಕಹಳೆ ನ್ಯೂಸ್

ಬಂಟ್ವಾಳ : ರಾಜ್ಯ ಧಾರ್ಮಿಕ ಪರಿಷತ್ತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಅವರ ತಂದೆ ಕಶೆಕೋಡಿ ಗುರುವಾಯುರಪ್ಪನ್ ಭಟ್ ಅವರು ಇಹಲೋಕ ತ್ಯಜಿಸಿದ್ದಾರೆ. ಬಹುಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ನಿನ್ನೆ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಪ್ರಮಾಣದ ಬಂಧುಮಿತ್ರರನ್ನು ಅಗಲಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಬಡತನ, ಅಂಗ ವೈಕಲ್ಯ ಮೀರಿ ದ್ವಿತೀಯ ಪಿಯುಸಿಯಲ್ಲಿ ಸಾಧನೆಗೈದ ಬಂಟ್ವಾಳದ ಭಾಗ್ಯಶ್ರೀ – ಕಹಳೆ ನ್ಯೂಸ್

ಬಂಟ್ವಾಳ‌‌‌, ಜು 16 : ವಿದ್ಯಾರ್ಥಿನಿಯೋರ್ವಳು ಬಡತನ, ಅಂಗವೈಕಲ್ಯವನ್ನು ಮೆಟ್ಟಿನಿಂತು ದ್ವಿತೀಯ ಪಿಯುಸಿಯಲ್ಲಿ 470 ಅಂಕ ಗಳಿಸಿ ಉತ್ತಮ ಸಾಧನೆಗೈದಿದ್ದಾಳೆ.   ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಕೇಶವ ಕುಲಾಲ್‌ ಹಾಗೂ ರಾಜೀವಿ ದಂಪತಿಯ ಪುತ್ರಿ ಭಾಗ್ಯಶ್ರೀ ಬಂಟ್ವಾಳದ ಎಸ್‌‌.ವಿ.ಎಸ್‌‌ ಕಾಲೇಜಿನಲ್ಲಿ ಕಲಿತು ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದಲ್ಲಿ 476 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ಕಲಿಕೆಯಲ್ಲಿ ಆಸಕ್ತಿ ಹೊಂದಿರುವ ಭಾಗ್ಯಶ್ರೀ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಲೊರೆಟ್ಟೋ ಚರ್ಚ್‌ ಶಾಲೆಯಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

Breaking News : ಬಂಟ್ವಾಳದಲ್ಲಿ ಕರ್ತವ್ಯನಿರತ ಪೋಲೀಸರ ಮೇಲೆ ಮಾರಣಾಂತಿಕ ಹಲ್ಲೆ ನಡಸಿದ ಅಬ್ದುಲ್ ಸಲಾಂ – ಕಹಳೆ ನ್ಯೂಸ್

ಬಂಟ್ವಾಳ : ಮೆಲ್ಕಾರ್ ಎಂಬಲ್ಲಿ ಲಾರಿ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ಗಲಾಟೆಯಾಗುತ್ತಿದ್ದ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಪೋಲೀಸರ ಮೇಲೆಯೇ ಹಲ್ಲೆ ನಡೆದ ಪ್ರಕರಣ ವರದಿಯಾಗಿದೆ. ಸಲಾಂ ಎಂಬ ವ್ಯಕ್ತಿ ಮಾರಕಾಯುಧದಿಂದ ಪೋಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ಏನಿದು ಘಟನೆ : ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮೆಲ್ಕಾರ್ ಎಂಬಲ್ಲಿ ಲಾರಿ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ಗಲಾಟೆಯಾಗುತ್ತಿದೆ ಎಂಬುದಾಗಿ ಬಂದ ಮಾಹಿತಿಯ ಮೇರೆಗೆ ಬಂಟ್ವಾಳ ನಗರ ಪೊಲೀಸ್ ಠಾಣಾ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿ ಹಿನ್ನಲೆ ಪೊಳಲಿ ಕ್ಷೇತ್ರದಲ್ಲಿ ಹರಕೆಹೊತ್ತ ಶಿಕ್ಷಣ ಸಚಿವರು ; ನಾಳೆ ಇತಿಹಾಸ ಪ್ರಸಿದ್ಧ ಪೊಳಲಿಗೆ ಸಚಿವ ಎಸ್ ಸುರೇಶ್ ಕುಮಾರ್ – ಕಹಳೆ ನ್ಯೂಸ್

ಬಂಟ್ವಾಳ, ಜು 09 : ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿದ ಹಿನ್ನೆಲೆ ರಾಜ್ಯ ಶಿಕ್ಷಣ ಸಚಿವ ಎಸ್‌‌.ಸುರೇಶ್‌ ಕುಮಾರ್‌ ಅವರು ಜು 10ರಂದು ಬಂಟ್ವಾಳಕ್ಕೆ ಆಗಮಿಸಿ ಪೊಳಲಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಈ ಬಗ್ಗೆ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು, ಶಿಕ್ಷಣ ಸಚಿವರು ಈ ಹಿಂದೆ ಆಗಮಿಸಿದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿದರೆ ಪೊಳಲಿಯಲ್ಲಿ ಪ್ರಾರ್ಥನೆ ಸಲ್ಲಿಸುವುದಾಗಿ ಹರಕೆ ಹೊತ್ತುಕೊಂಡಿದ್ದರು ಎಂದು ತಿಳಿಸಿದರು. ಕೊರೊನಾ ಹಿನ್ನೆಲೆ ಎಸ್ಸೆಸ್ಸೆಲ್ಸಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳದ ವಾಮದಪದವಿನಲ್ಲಿ ಕರ್ತವ್ಯನಿರತ ಆಶಾ ಕಾರ್ಯಕರ್ತೆ ಮೇಲೆ ದೊಣ್ಣೆಯಿಂದ ಹಲ್ಲೆ, ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಚೆನ್ನೈ ತ್ತೋಡಿ ಗ್ರಾ.ಪಂ.ವ್ಯಾಪ್ತಿಯ ಕುಡಂಬೆಟ್ಟು ಗ್ರಾಮದ ಹಲೆಪ್ಪಾಡಿ ಮುಂಡೊಟ್ಟು ಎಂಬಲ್ಲಿ ವ್ಯಕ್ತಿಯೋರ್ವ ಕೊರೋನಾ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಆಶಾ ಕಾರ್ಯಕರ್ತೆಗೆ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಇಂದು ನಡೆದಿದೆ. ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಿಂದ ಕಾರ್ಯ ನಿರ್ವಹಿಸುತ್ತಿರುವ ಮಮತಾ ಗಟ್ಟಿ ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆ, ಇಲ್ಲಿಗೆ ಸಮೀಪದ ಮಜಲು ನಿವಾಸಿ ಕಾಂತಪ್ಪ ಪೂಜಾರಿ ಹಲ್ಲೆ ನಡೆಸಿರುವ ವ್ಯಕ್ತಿ. ಇಂದು ಬೆಳಿಗ್ಗೆ ಎಂದಿನಂತೆ ಮಮತಾ ಅವರು...
ಬಂಟ್ವಾಳಸುದ್ದಿ

BREAKING NEWS:-ಕಲ್ಲಡ್ಕದ 49 ವರ್ಷದ ವ್ಯಕ್ತಿ ಕೊರೊನಾಗೆ ಬಲಿ – ದ.ಕದಲ್ಲಿ 18ಕ್ಕೇರಿಕೆ ಸಾವಿನ ಸಂಖ್ಯೆ-ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಕ್ಕೆ ಜು.2 ರ ಗುರುವಾರ ಮತ್ತೊಂದು ಬಲಿಯಾಗಿದೆ. ಬಂಟ್ವಾಳ ತಾಲೂಕಿನ ಕಲ್ಕಡ್ಕ ನಿವಾಸಿಯಾಗಿರುವ 49 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 18ಕ್ಕೇರಿಕೆಯಾಗಿದೆ. ಕಳೆದ 20 ದಿನಗಳಿಂದ ಮನೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಅವರನ್ನು ಶನಿವಾರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಿಡ್ನಿ, ಟಿ.ಬಿ.ಹಾಗೂ ಲಿವರ್ ನ ಸಮಸ್ಯೆಯಿಂದ ಬಳಲುತ್ತಿದ್ದ ಇವರಲ್ಲಿ ಸೊಂಕು ಪತ್ತೆಯಾಗಿತ್ತು.  ...
1 217 218 219 220
Page 219 of 220