Friday, July 24, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತಿನ ತಾತ್ಕಾಲಿಕ ಪಂಪು ಚಾಲಕರ ತುರ್ತು ಸಭೆ-ಕಹಳೆ ನ್ಯೂಸ್

ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತಿನ ತಾತ್ಕಾಲಿಕ ಪಂಪು ಚಾಲಕರ ತುರ್ತು ಸಭೆ ಪಂಚಾಯತ್ ಅಧ್ಯಕ್ಷ ಲಲಿತ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿನಲ್ಲಿ ಜರಗಿತು. ಪಂಪ್ ಚಾಲಕರನ್ನು ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಂಭು ಕುಮಾರ ಶರ್ಮಾ ಈಗಾಗಲೇ ಮಳೆಗಾಲ ಮುಗಿದಿದ್ದು ಇನ್ನು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತದೆ. ಗ್ರಾಮಸ್ಥರ ಮೂಲ ಸೌಕರ್ಯಗಳಲ್ಲಿ ಒಂದಾದ ನೀರಿನ ಸಮಸ್ಯೆ ಯಾವುದೇ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಲ್ಲಡ್ಕ ವಲಯ ಇದರ ಬಾಳ್ತಿಲ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ-ಕಹಳೆ ನ್ಯೂಸ್

ಕಲ್ಲಡ್ಕ: ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಲ್ಲಡ್ಕ ವಲಯ ಇದರ ಬಾಳ್ತಿಲ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಗೌರವ ಅಧ್ಯಕ್ಷರಾಗಿ ಚೆನ್ನಪ್ಪ ಕೋಟ್ಯಾನ್ ತೋಟ, ಅಧ್ಯಕ್ಷರಾಗಿ ಜಯಂತ ಕುಂಟಲ್ಪಾಡಿ, ಉಪಾಧ್ಯಕ್ಷರಾಗಿ ಮೋಹದಾಸ್ ಮುಲಾರ್, ಕೇಶವ ಏಳ್ತಿಮಾರ್, ಕಾರ್ಯದರ್ಶಿಯಾಗಿ ಪುಷ್ಪರಾಜ್ ಕೋಟ್ಯಾನ್, ಜತೆ ಕಾರ್ಯದರ್ಶಿಯಾಗಿ ಧನರಾಜ್ ಕುಂಟಲ್ಪಾಡಿ, ಕೋಶಾಧಿಕಾರಿಯಾಗಿ ಪುಷ್ಪರಾಜ್ ದರ್ಖಾಸ್ ಸಂಘಟನಾ ಕಾರ್ಯದರ್ಶಿಯಾಗಿ ಪ್ರಜ್ವಲ್ ಕೋಟ್ಯಾನ್, ವಿಜೇತ್ ತೋಟ, ಗೌರವ ಸಲಹೆಗರಾಗಿ ಶ್ರೀಧರ ಪೂಜಾರಿ ಏಳ್ತಿಮಾರ್, ಬೂತ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಂಗಳೂರಿನಲ್ಲಿ ಭೀಕರ ಕಾರು ಅಪಘಾತ: ಬೆಂಗಳೂರು ಮೂಲದ ಮೂವರು ಸ್ಥಳದಲ್ಲೇ ದುರ್ಮರಣ-ಕಹಳೆ ನ್ಯೂಸ್

ಮಂಗಳೂರು: ಫುಟ್ ಪಾತ್ ಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್ ಸರ್ಕಲ್ ಬಳಿ ಎನ್ ಜಿ ವೃತ್ತದ ಫುಟ್ ಪಾತ್ ಗೆ ಕಾರು ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಸ್ಥಳದಲ್ಲೇ ಬೆಂಗಳೂರು ಮೂಲದ ಮೂವರು ಸಾವನ್ನಪ್ಪಿದ್ದಾರೆ. ಆರು ಜನರು ಗಾಯಗೊಂಡಿದ್ದಾರೆ. ರಮ್ಯಾ (23), ರವಿ (64) ನಂಜಮ್ಮ...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಪ್ರತಿಭಾ ಕಾರಂಜಿ ಕಡೇಶಿವಾಲಯ ದ.ಕ.ಹಿ.ಪ್ರಾ.ಶಾಲೆಗೆ ಸಮಗ್ರ ಪ್ರಶಸ್ತಿ- ಕಹಳೆ ನ್ಯೂಸ್

ಕಲ್ಲಡ್ಕ :ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆ ಬುಡೋಳಿ ಗಡಿಯಾರ ಶಾಲೆಯಲ್ಲಿ ನಡೆದ ಕಡೇಶಿವಾಲಯ ಮತ್ತು ಕೆದಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- 2025 ರ ಸ್ಪರ್ಧೆಯಲ್ಲಿ ಕಡೇಶಿವಾಲಯ ಕ್ಲಸ್ಟರ್ ಮಟ್ಟದ ಸ್ಪರ್ಧೆಯಲ್ಲಿ ದ.ಕ.ಜಿ.ಪ.ಹಿ.ಪ್ರಾ.ಶಾಲೆ ಕಡೇಶಿವಾಲಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಯಶಿಕ ಕನ್ನಡ ಕಂಠಪಾಠ ಪ್ರಥಮ, ನಿಧಿ ಎಸ್ ದೇಶಭಕ್ತಿ ಗೀತೆ ಮತ್ತು ಭಕ್ತಿ ಗೀತೆ ಪ್ರಥಮ, ದಿಶಾನಿ ಸಂಸ್ಕೃತ ಪಠಣ ಪ್ರಥಮ, ಶ್ರಾವಣ್ಯ ಎಸ್ ನಾಯ್ಕ ಛದ್ಮ ವೇಷ ಪ್ರಥಮ,...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶಂಭೂರು ವ್ಯಾಯಾಮ ಶಾಲೆಯ ನೂತನ ಅಂಗನವಾಡಿ ಕೇಂದ್ರ ಕಟ್ಟಡಕ್ಕೆ ಶಿಲಾನ್ಯಾಸ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಂಭೂರು ಗ್ರಾಮದ 2ನೇ ವಾರ್ಡ್ ವ್ಯಾಯಾಮ ಶಾಲೆ ನೂತನ ಅಂಗನವಾಡಿ ಕೇಂದ್ರ ಕಟ್ಟಡಕ್ಕೆ ಶಿಲಾನ್ಯಾಸ  ನೆರವೇರಿತು. ಬಂಟ್ವಾಳ ಕ್ಷೇತ್ರ ಶಾಸಕರಾದ ಶ್ರೀ ರಾಜೇಶ್ ನಾಯ್ಕ ರವರ ಸಲಹೆ ಮೇರೆಗೆ ಸುಮಾರು ಅಂದಾಜು 20 ಲಕ್ಷ ರೂ ವೆಚ್ಚದಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣವಾಗಲಿದ್ದು ನಿವೃತ್ತ ಮುಖ್ಯ ಶಿಕ್ಷಕಿ ನೀಲಮ್ಮ ಟೀಚರ್ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನರಿಕೊಂಬು...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಮಾಣಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಿರಿಯ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡ ಸ. ಕಿ. ಪ್ರಾ. ಶಾಲೆ ಏಮಾಜೆ- ಕಹಳೆ ನ್ಯೂಸ್

ಮಾಣಿ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅನಂತಾಡಿಯಲ್ಲಿ ನ. 11 ನೇ ಮಂಗಳವಾರ ಜರುಗಿದ ಮಾಣಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸ. ಕಿ. ಪ್ರಾ. ಶಾಲೆ ಏಮಾಜೆಯ ಒಟ್ಟು 15 ವಿದ್ಯಾರ್ಥಿಗಳು ಭಾಗವಹಿಸಿ, 9 ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗುವುದರೊಂದಿಗೆ ಕಿರಿಯ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಕಿರಿಯ ವಿಭಾಗ (1-4ನೇ ) ಪ್ರಕೃತಿ 4ನೇ - ಕಥೆ ಹೇಳುವುದು ಪ್ರಥಮ, ಕನ್ನಡ ಕಂಠಪಾಠ ಪ್ರಥಮ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ನಡೆದ ಗುರುವಂದನಾ ಹಾಗೂ ವಿದ್ಯಾರ್ಥಿ ವೇತನ ಸಮಾರಂಭದ ಸಮಾರೋಪ : “ವಿದ್ಯಾರ್ಥಿಗಳ ಕನಸುಗಳಿಗೆ ಆತ್ಮವಿಶ್ವಾಸದ ಬೆಳಕು ನೀಡುವವರು ಶಿಕ್ಷಕರು” — ಸ್ಮಿತೇಶ್ ಎಸ್. ಬಾರ್ಯ – ಕಹಳೆ ನ್ಯೂಸ್

ಬಂಟ್ವಾಳ: “ಮಕ್ಕಳ ಬದುಕಿನ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ಶಿಕ್ಷಕರ ಮೇಲಿದೆ. ಇಂದಿನ ಕಾಲಘಟ್ಟದಲ್ಲಿ ಪ್ರತಿಯೊಬ್ಬ ಶಿಕ್ಷಕರು ಪಾಠ ಮಾಡುವುದು ಮಾತ್ರವಲ್ಲದೆ. ಆಪ್ತ ಸಮಾಲೋಚಕರಾಗಿಯೂ ಕಾಣಬೇಕು. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಅರಿತು ಅವರಿಗೆ ಸೂಕ್ತ ದಾರಿ ತೋರಿಸುವುದು ಶಿಕ್ಷಕರ ಧರ್ಮ. ಒಬ್ಬ ಉತ್ತಮ ಶಿಕ್ಷಕನು ವಿದ್ಯಾರ್ಥಿಯ ಮನಸ್ಸಿನಲ್ಲಿ ಆತ್ಮವಿಶ್ವಾಸದ ಬೆಳಕು ಹಚ್ಚುತ್ತಾನೆ; ಅವರ ಕನಸುಗಳಿಗೆ ಅರ್ಥ ನೀಡುತ್ತಾನೆ; ಜೀವನದ ದಿಕ್ಕು ತೋರಿಸುತ್ತಾನೆ. ಶಿಕ್ಷಕರ ಸಹನೆ, ಪ್ರೀತಿ ಮತ್ತು ಮಾರ್ಗದರ್ಶನವಿಲ್ಲದೆ ಸಮಾಜದ ಪ್ರಗತಿ ಸಾಧ್ಯವಿಲ್ಲ,”...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗುರುವಂದನಾ ಹಾಗೂ ವಿದ್ಯಾರ್ಥಿ ವೇತನ : ಮಾನವೀಯ ಮೌಲ್ಯ ಜೀವಂತವಾಗಿರುವಲ್ಲಿ ಗುರುಗಳ ಪಾತ್ರ ಮಹತ್ತರ : ಡಾ.ತ್ರಿವೇಣಿ- ಕಹಳೆ ನ್ಯೂಸ್

ಬಂಟ್ವಾಳ : ಗುರುಗಳು ಸಮಾಜದ ದೀಪಗಳು ಅವರಿಂದಲೇ ಜ್ಞಾನ, ಸಂಸ್ಕಾರ ಮತ್ತು ಮೌಲ್ಯಗಳ ಬೆಳಕು ಹರಡುತ್ತದೆ. ವಿದ್ಯಾರ್ಥಿಗಳ ಜೀವನವನ್ನು ರೂಪಿಸುವಲ್ಲಿ ಗುರುಗಳ ಪಾತ್ರ ಅತಿ ಮಹತ್ತರ ಗುರುಗಳು ಕೇವಲ ಪಾಠ ಬೋಧಕರು ಮಾತ್ರವಲ್ಲ, ಅವರು ಜೀವನದ ನಿಜವಾದ ಮಾರ್ಗದರ್ಶಕರು. ಮೌಲ್ಯಗಳು ಜೀವಂತವಾಗಿರುವಂತೆ ಮಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ತರ, ವಿದ್ಯಾರ್ಥಿಗಳು ಗುರುಗಳ ಸಲಹೆಗಳನ್ನು ಮನಸ್ಸಿನಲ್ಲಿ ಅಳವಡಿಸಿಕೊಂಡು ಜೀವನದಲ್ಲಿ ಮುಂದುವರಿಯಬೇಕು. ಶಿಕ್ಷಣದ ಅರ್ಥ ಅಂಕಗಳಲ್ಲ, ಅದು ಮಾನವೀಯತೆಯ ಬೆಳವಣಿಯ ರಹದಾರಿ, ಬಿಲ್ಲವ ಸಂಘದ...
1 20 21 22 23 24 219
Page 22 of 219