Wednesday, September 9, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಗ್ರಾಮದ ಕೆಲಿಂಜ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ : ಕೂಡು ಕುಟುಂಬ ನಾಶದಿಂದಾಗಿ ಮಕ್ಕಳಲ್ಲಿ ಮಾನವೀಯ ಮೌಲ್ಯ ಕಮ್ಮಿ ಆಗಿದೆ : ಉಷಾ ಸುವರ್ಣ-ಕಹಳೆ ನ್ಯೂಸ್

ಕಲ್ಲಡ್ಕ: ಕೂಡು ಕುಟುಂಬ ನಾಶದಿಂದಾಗಿ ಮಕ್ಕಳಲ್ಲಿ ಮಾನವೀಯ ಮೌಲ್ಯ ಕಮ್ಮಿ ಆಗಿದೆ. ಮಕ್ಕಳ ಕಾಳಜಿಯ ಜೊತೆ ಪೋಷಕರ ಜವಾಬ್ದಾರಿ ಬಹಳ ಪ್ರಾಮುಖ್ಯತೆ ವಹಿಸುತ್ತದೆ. ಮಕ್ಕಳ ಚಲನ ವಲನಗಳನ್ನು ಪ್ರತಿದಿನ ಗಮನಿಸುತ್ತಾ ಮಕ್ಕಳನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವಲ್ಲಿ ಪೋಷಕರ ಜವಾಬ್ದಾರಿ ಬಹಳ ಇದೆ ಎಂದು ಬಂಟ್ವಾಳ ಕೆಲಿಂಜ ಶಾಲಾ ಶಿಕ್ಷಕಿ ಉಷಾ ಸುವರ್ಣ ಹೇಳಿದರು. ಅವರು ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಟ್ಲ, ಬಾಲವಿಕಾಸ ಸಮಿತಿ ಕೆಲಿಂಜ ಅಂಗನವಾಡಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಲ್ಲವ ಸಮಾಜ ಸೇವಾ ಸಂಘ(ರಿ.)ಕಲ್ಲಡ್ಕ ವಲಯ ಇದರ ಅಮ್ಟೂರು ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಸತೀಶ್ ಪೂಜಾರಿ ಕೇಶವನಗರ ಆಯ್ಕೆ -ಕಹಳೆ ನ್ಯೂಸ್

ಬಿಲ್ಲವ ಸಮಾಜ ಸೇವಾ ಸಂಘ(ರಿ.)ಕಲ್ಲಡ್ಕ ವಲಯ ಇದರ ಅಮ್ಟೂರು ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ ಸಭೆಯು ಕಲ್ಲಡ್ಕ ಬಿಲ್ಲವ ಸಮಾಜ ಸೇವಾ ಸಂಘ ದ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಕೇಪುಳಕೋಡಿ ರವರ ಅಧ್ಯಕ್ಷತೆಯಲ್ಲಿ ನಾಗೇಶ್ ಕರಿಂಗಾನ ರವರ ಮನೆ ಆವರಣದಲ್ಲಿ ಜರಗಿತು. ಗೌರವಧ್ಯಕ್ಷರು ಮಹಾಬಲ ಸಾಲಿಯಾನ್ ಮುಳಿಕೊಡಂಗೆ,  ಅಧ್ಯಕ್ಷರಾಗಿ ಸತೀಶ್ ಪೂಜಾರಿ ಕೇಶವನಗರ ಉಪಾಧ್ಯಕ್ಷರುಗಳಾಗಿ :ಮೋಹನದಾಸ್ ಅಂತರಗುತ್ತು, ವಸಂತಕುಮಾರ್ ಕರಿಂಗಾನ, ಕಾರ್ಯದರ್ಶಿಯಾಗಿ ಯತೀಶ್ ಕುಮಾರ್ ಮುಳಿಕೊಡಂಗೆ, ಜತೆ ಕಾರ್ಯದರ್ಶಿಗಳಾಗಿ ಜನಾರ್ಧನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಗ್ರಾಮ ಪಂಚಾಯತ್ ನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ “ಗ್ರಾಮಭಿವೃದ್ಧಿಯ ಹೊಸ ಹಾದಿ-ಯುಕ್ತಧಾರ ” ಮಾರ್ಗ ಸೂಚಿಗಳನ್ನು ಅನುಸರಿಸಿ 2026-27 ನೇ ಸಾಲಿನ ಕಾರ್ಮಿಕ ಅಯಾವ್ಯಯ ತಯಾರಿಸುವ ವಿಶೇಷ ಗ್ರಾಮ ಸಭೆ-ಕಹಳೆ ನ್ಯೂಸ್

ಕಲ್ಲಡ್ಕ :ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತ್ ನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ "ಗ್ರಾಮಭಿವೃದ್ಧಿಯ ಹೊಸ ಹಾದಿ-ಯುಕ್ತಧಾರ " ಮಾರ್ಗ ಸೂಚಿಗಳನ್ನು ಅನುಸರಿಸಿ 2026-27 ನೇ ಸಾಲಿನ ಕಾರ್ಮಿಕ ಅಯಾವ್ಯಯ ತಯಾರಿಸುವ ವಿಶೇಷ ಗ್ರಾಮ ಸಭೆ ದಿನಾಂಕ ನಂಬರ್ 20 ಗುರುವಾರ ವೀರಕಂಭ ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ಜರುಗಿತು. ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲಲಿತ ರವರ ಅಧ್ಯಕ್ಷತೆ ವಹಿಸಿದ್ದರು. ಮಹಾತ್ಮ ಗಾಂಧಿ ನರೇಗಾ ಯೋಜನೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸುರಕ್ಷಾ ಸಂಗಮ ಪೂರ್ಲಿಪ್ಪಾಡಿ ಇದರ 2025-2026 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಕೆ ಆರ್ ಜಯಪ್ರಶಾಂತ್ ಕುದ್ರೆಮಾರ್ ಆಯ್ಕೆ -ಕಹಳೆ ನ್ಯೂಸ್

ಕಲ್ಲಡ್ಕ: ಸುರಕ್ಷಾ ಸಂಗಮ ಪೂರ್ಲಿಪ್ಪಾಡಿ ಕಲ್ಲಡ್ಕ ಇದರ 2025-2026 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಕೆ ಆರ್ ಜಯಪ್ರಶಾಂತ್ ಕುದ್ರೆಮಾರ್, ಉಪಾಧ್ಯಕ್ಷರಾಗಿ ಪ್ರಕಾಶ್ ನಾಯ್ಕ್ ಬಿ.ಆರ್.ನಗರ ಕಾರ್ಯದರ್ಶಿಯಾಗಿ ವಿಜೇತ್ ಕುಮಾರ್ ತೋಟ, ಜತೆ ಕಾರ್ಯದರ್ಶಿ ಯಾಗಿ ಪುಷ್ಪರಾಜ್ ಕೋಟ್ಯಾನ್ ತೋಟ, ಕೋಶಾಧಿಕಾರಿಯಾಗಿ ಯಕ್ಷಿತ್ ಗಣೇಶ್ ಮಜಲ್ ರವರರನ್ನು ಆಯ್ಕೆ ಮಾಡಲಾಯಿತು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಶ್ವ ಹಿಂದೂ ಪರಿಷದ್ ಭಜರಂಗದಳ ಜೈ ಶ್ರೀ ರಾಮ್ ಶಾಖೆ ಕುಂಟಲಪಲ್ಕೆ ಪೆರಿಯಾರು ದೋಟ. ಬಂಟ್ವಾಳ ಪ್ರಖಂಡ ಘಟಕದ ವತಿಯಿಂದ ಸಂತೋಷ್ ಉದ್ದೋಟ್ಟು ಇವರ ಗದ್ದೆಯಲ್ಲಿ ಕಟಾವು -ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷದ್ ಭಜರಂಗದಳ ಜೈ ಶ್ರೀ ರಾಮ್ ಶಾಖೆ ಕುಂಟಲಪಲ್ಕೆ ಪೆರಿಯಾರು ದೋಟ. ಬಂಟ್ವಾಳ ಪ್ರಖಂಡ ಘಟಕದ ವತಿಯಿಂದ ಸಂತೋಷ್ ಉದ್ದೋಟ್ಟು ಇವರ ಗದ್ದೆಯಲ್ಲಿ ಕಟಾವು ಮಾಡಿದ 1ಲೋಡ್ ಬೈ ಹುಲ್ಲನ್ನು ಕಲ್ಲಡ್ಕ ಗೋ ಶಾಲೆಗೆ ನೀಡಲಾಯಿತು ಭಜರಂಗದಳ ಪುತ್ತೂರು ಜಿಲ್ಲಾ ಸುರಕ್ಷಾ ಪ್ರಮುಖ್ ಸಂತೋಷ್ ಸರಪಾಡಿ ಬಂಟ್ವಾಳ ಪ್ರಖಂಡ ಗೋ ರಕ್ಷಾ ಪ್ರಮುಖ್ ತಿಲಕ್ ಕಿಣಿ ಬಂಟ್ವಾಳ ಬಂಟ್ವಾಳ ಭಜರಂಗದಳ ಪ್ರಚಾರ ಪ್ರಮುಖ್ ಪ್ರವೀಣ್ ಕುಂಟಲಪಲ್ಕೆ ಹಾಗೂ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಡ್ಯಾ‌ರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪೈಪ್ ಲೈನ್ ಬ್ಲಾಸ್ಟ್ ; ಎರಡು ದಿನಗಳಿಂದ ನೀರು ವ್ಯತ್ಯಯ, ಖಾಸಗಿಯವರ ಬಿಲ್ಡಿಂಗ್ ಕಾಮಗಾರಿ ವೇಳೆ ಎಡವಟ್ಟು, ಭಾರೀ ನೀರು ಪೋಲು !- ಕಹಳೆ ನ್ಯೂಸ್

ನೀರು ವ್ಯತ್ಯಯದಿಂದಾಗಿ ಪಡೀಲ್, ಮರೋಳಿ, ಕಂಕನಾಡಿ, ಮಂಗಳಾದೇವಿ, ಜೆಪ್ಪು ಪನ್ನೀರ್, ಮುಳಿಹಿತ್ತು ಬೋಳಾರ, ಕಾರ್ ಸ್ಟ್ರೀಟ್, ಮಣ್ಣಗುಡ್ಡ, ಪಾಂಡೇಶ್ವರ, ಸ್ಟೇಟ್ ಬ್ಯಾಂಕ್, ಶಕ್ತಿನಗರ, ಕಣ್ಣೂರು, ಬಜಾಲ್, ಜಪ್ಪಿನಮೊಗರು, ಅಳಪೆ, ಅತ್ತಾವರ, ಉಲ್ಲಾಸ್‌ ನಗರ, ಚಿಲಿಂಬಿ, ಕೋಡಿಕಲ್, ಉರ್ವಾ ಸ್ಟೋರ್, ಅಶೋಕನಗರ, ಕುಡುಪು, ವಾಮಂಜೂರು, ಬೋಂದೆಲ್, ಕಾವೂರು, ಮರಕದ ಮುಂತಾದ ಭಾಗದಲ್ಲಿ ನೀರು ಸರಬರಾಜಿನಲ್ಲಿ ತೊಂದರೆಯಾಗಲಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳೂರು ಮಹಾನಗರಕ್ಕೆ ನೀರು ಪೂರೈಸುವ ತುಂಬೆ ರೇಚಕ ಸ್ಥಾವರದಿಂದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಲ್ಲವ ಸಂಘ(ರಿ.) ಕಲ್ಲಡ್ಕ ವಲಯ ಇದರ ಗೋಳ್ತಮಜಲು ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಯೋಗೀಶ್ ಪೂಜಾರಿ ಕಲ್ಲಡ್ಕ –ಕಹಳೆ ನ್ಯೂಸ್ 

ಕಲ್ಲಡ್ಕ : ಬಿಲ್ಲವ ಸಂಘ(ರಿ.) ಕಲ್ಲಡ್ಕ ವಲಯ ಇದರ ಗೋಳ್ತಮಜಲು ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಬಿಲ್ಲವ ಸಂಘ (ರಿ.) ಕಲ್ಲಡ್ಕ ಇದರ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಕೇಪುಲಕೋಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಗೌರವಾಧ್ಯಕ್ಷರಾಗಿ ಮೋನಪ್ಪ ದೇವಸ್ಯ, ಅಧ್ಯಕ್ಷರಾಗಿ  ಯೋಗೀಶ್ ಪೂಜಾರಿ ಕಲ್ಲಡ್ಕ, ಉಪಾಧ್ಯಕ್ಷರಾಗಿ ರವೀಶ್ ಬಲ್ಲೆಕೋಡಿ, ನಾರಾಯಣ ಬಲ್ಕಟ್ಟ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಗೋಳ್ತಮಜಲು, ಜತೆ ಕಾರ್ಯದರ್ಶಿಯಾಗಿ ಜೀವನ್ ದೇವಸ್ಯ, ಪುಷ್ಪರಾಜ್ ನೆಟ್ಲ, ಕೋಶಾಧಿಕಾರಿಯಾಗಿ ವಿನಯ್ ಕೆ. ಸಿ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪ್ರೌಢಶಾಲಾ ವಿಭಾಗದ ಕಲ್ಲಡ್ಕ ವಲಯ ಮಟ್ಟದ ಪ್ರತಿಭಾ ಕಾರಂಜಿ – 2025- ಕಹಳೆ ನ್ಯೂಸ್

ಮಕ್ಕಳ ಅಡಗಿರುವ ಪ್ರತಿಭೆಯನ್ನು ಹೊರತೆಗೆಯಲು ಶಾಲಾ ಹಂತದಲ್ಲಿ ನಡೆಯುವ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ. ಶಿಸ್ತು ಮತ್ತು ಸಮಯ ಪಾಲನೆ ಕಾರ್ಯಕ್ರಮದ ಯಶಸ್ವಿಯ ಮೂಲಗುಟ್ಟು ಎಂದು ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಅಡ್ಡದ ಪಾದೆ ಹೇಳಿದರು. ಅವರು ಸೋಮವಾರ ಬೊಂಡಾಲ ಜಗನ್ನಾಥ್ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ಇಲ್ಲಿ ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾ ಧಿಕಾರಿಗಳ ಕಚೇರಿ ಬಂಟ್ವಾಳ, ಕ್ಷೇತ್ರ ಸಂಪನ್ಮೂಲ...
1 20 21 22 23 24 220
Page 22 of 220