ವೀರಕಂಭ ಗ್ರಾಮದ ಕೆಲಿಂಜ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ : ಕೂಡು ಕುಟುಂಬ ನಾಶದಿಂದಾಗಿ ಮಕ್ಕಳಲ್ಲಿ ಮಾನವೀಯ ಮೌಲ್ಯ ಕಮ್ಮಿ ಆಗಿದೆ : ಉಷಾ ಸುವರ್ಣ-ಕಹಳೆ ನ್ಯೂಸ್
ಕಲ್ಲಡ್ಕ: ಕೂಡು ಕುಟುಂಬ ನಾಶದಿಂದಾಗಿ ಮಕ್ಕಳಲ್ಲಿ ಮಾನವೀಯ ಮೌಲ್ಯ ಕಮ್ಮಿ ಆಗಿದೆ. ಮಕ್ಕಳ ಕಾಳಜಿಯ ಜೊತೆ ಪೋಷಕರ ಜವಾಬ್ದಾರಿ ಬಹಳ ಪ್ರಾಮುಖ್ಯತೆ ವಹಿಸುತ್ತದೆ. ಮಕ್ಕಳ ಚಲನ ವಲನಗಳನ್ನು ಪ್ರತಿದಿನ ಗಮನಿಸುತ್ತಾ ಮಕ್ಕಳನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವಲ್ಲಿ ಪೋಷಕರ ಜವಾಬ್ದಾರಿ ಬಹಳ ಇದೆ ಎಂದು ಬಂಟ್ವಾಳ ಕೆಲಿಂಜ ಶಾಲಾ ಶಿಕ್ಷಕಿ ಉಷಾ ಸುವರ್ಣ ಹೇಳಿದರು. ಅವರು ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಟ್ಲ, ಬಾಲವಿಕಾಸ ಸಮಿತಿ ಕೆಲಿಂಜ ಅಂಗನವಾಡಿ...







