Wednesday, September 9, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ ) ವಿಟ್ಲ, ವಿಟ್ಲ ಪಡ್ನೂರು A ಮತ್ತು C ಒಕ್ಕೂಟಗಳ ವಾರ್ಷಿಕೋತ್ಸವ ಕಾರ್ಯಕ್ರಮ- ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ ) ವಿಟ್ಲ, ವಿಟ್ಲ ಪಡ್ನೂರು A ಮತ್ತು C ಒಕ್ಕೂಟಗಳ ವಾರ್ಷಿಕೋತ್ಸವ ಕಾರ್ಯಕ್ರಮವು ವಿಟ್ಲ padnur ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಾರಾಯಣ ಶೆಟ್ಟಿ ಕುಲ್ಯಾರ್ ನಡೆಸಿ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಉತ್ತಮ ಅಭಿಪ್ರಾಯವನ್ನು ಮಂಡಿಸಿದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಸುರೇಶ ಗೌಡ ರವರು ಯೋಜನೆಯ ನಡೆದು ಬಂದ ಹಾದಿಯ ಬಗ್ಗೆ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ, ಕ್ಷೇತ್ರದ ಕಾರ್ಯಕ್ರಮದ ಬಗ್ಗೆ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಮಂಗಳೂರುಸುದ್ದಿ

ಮಂಗಳೂರು : ಕಂಬಳ, ಯಕ್ಷಗಾನ, ಜಾತ್ರೆಗಿಲ್ಲ ಆಚರಣೆಗಳಿಗೆ ಅಡ್ಡಿಪಡಿಸುವುದಿಲ್ಲ : ಜಿಲ್ಲಾಡಳಿತ ಸೂಚನೆ – ಕಹಳೆ ನ್ಯೂಸ್

ಮಂಗಳೂರು: ರಾತ್ರಿ ವೇಳೆ ಕಂಬಳ, ಯಕ್ಷಗಾನ ಹಾಗೂ ಜಾತ್ರೆ ಆಚರಣೆಗಳಿಗೆ ಅಡ್ಡಿಪಡಿಸುವುದಿಲ್ಲ ಎಂದು ಜಿಲ್ಲಾಡಳಿತ ಭರವಸೆ ನೀಡಿದೆ. ಆದರೆ, ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಾಗ ಆಸುಪಾಸಿನ ನಿವಾಸಿಗಳಿಗೆ ಕಿರಿಕಿರಿಯಾಗದಂತೆ ಎಚ್ಚರ ವಹಿಸಬೇಕು ಎಂದೂ ಜಿಲ್ಲಾಡಳಿತ ಸೂಚಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚೆ ನಡೆಯಿತು. 'ಧ್ವನಿವರ್ಧಕ ಬಳಕೆಯ ನೆಪ ಹೇಳಿ ರಾತ್ರಿ ವೇಳೆ ಕಂಬಳಕ್ಕೆ ಅಡ್ಡಿಪಡಿಸದಂತೆ ಪೊಲೀಸರಿಗೆ ಸೂಚನೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭತ್ತದ ಕೃಷಿ ನಶಿಸಿಹೋಗುವ ಸಂದರ್ಭದಲ್ಲಿ ಊರಿಗೆ ಮಾದರಿಯಾಗಿ ನಿಂತ ನಾಲ್ವರು ಮಕ್ಕಳು- ಕಹಳೆ ನ್ಯೂಸ್

ವಿಟ್ಲ : ಬೆಳೆವ ಸಿರಿ ಮೊಳಕೆಯಲ್ಲಿ ಎಂಬ ಮಾತಿನಂತೆ ಇಲ್ಲಿನ ನಾಲ್ವರು ಮಕ್ಕಳು ತಮ್ಮ ಬಾಲ್ಯವೆಂಬ ಮೊಳಕೆಯಲ್ಲಿಯೇ ಬದುಕಿನ ಬೆಳೆಯನ್ನು ತೆಗೆದು ಮಾದರಿ ಯಾಗಿದ್ದಾರೆ. ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಕಣಿಯೂರು ಎಂಬುದು ಕಲೆಂಜಿಮಲೆ ಎಂಬ ರಕ್ಷಿತಾರಣ್ಯದ ಹಸಿರ ತಪ್ಪಲಿನಲ್ಲಿರುವ ಸಣ್ಣ ಊರು. ಊರಿನ ಹೆಬ್ಬಾಗಿಲಿನಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ಪುಣ್ಯ ಸನ್ನಿಧಿಯಿದೆ. ಪರಮ ಪೂಜ್ಯ ಮಹಾಭಲೇಶ್ವರ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಈ ಕ್ಷೇತ್ರ ಧಾರ್ಮಿಕ, ಸಾಮಾಜಿಕ, ಶ್ರದ್ದಾ ಕೇಂದ್ರವಾಗಿ ಬೆಳಗುತ್ತಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತಿನ ತಾತ್ಕಾಲಿಕ ಪಂಪು ಚಾಲಕರ ತುರ್ತು ಸಭೆ-ಕಹಳೆ ನ್ಯೂಸ್

ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತಿನ ತಾತ್ಕಾಲಿಕ ಪಂಪು ಚಾಲಕರ ತುರ್ತು ಸಭೆ ಪಂಚಾಯತ್ ಅಧ್ಯಕ್ಷ ಲಲಿತ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿನಲ್ಲಿ ಜರಗಿತು. ಪಂಪ್ ಚಾಲಕರನ್ನು ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಂಭು ಕುಮಾರ ಶರ್ಮಾ ಈಗಾಗಲೇ ಮಳೆಗಾಲ ಮುಗಿದಿದ್ದು ಇನ್ನು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತದೆ. ಗ್ರಾಮಸ್ಥರ ಮೂಲ ಸೌಕರ್ಯಗಳಲ್ಲಿ ಒಂದಾದ ನೀರಿನ ಸಮಸ್ಯೆ ಯಾವುದೇ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಲ್ಲಡ್ಕ ವಲಯ ಇದರ ಬಾಳ್ತಿಲ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ-ಕಹಳೆ ನ್ಯೂಸ್

ಕಲ್ಲಡ್ಕ: ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಲ್ಲಡ್ಕ ವಲಯ ಇದರ ಬಾಳ್ತಿಲ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಗೌರವ ಅಧ್ಯಕ್ಷರಾಗಿ ಚೆನ್ನಪ್ಪ ಕೋಟ್ಯಾನ್ ತೋಟ, ಅಧ್ಯಕ್ಷರಾಗಿ ಜಯಂತ ಕುಂಟಲ್ಪಾಡಿ, ಉಪಾಧ್ಯಕ್ಷರಾಗಿ ಮೋಹದಾಸ್ ಮುಲಾರ್, ಕೇಶವ ಏಳ್ತಿಮಾರ್, ಕಾರ್ಯದರ್ಶಿಯಾಗಿ ಪುಷ್ಪರಾಜ್ ಕೋಟ್ಯಾನ್, ಜತೆ ಕಾರ್ಯದರ್ಶಿಯಾಗಿ ಧನರಾಜ್ ಕುಂಟಲ್ಪಾಡಿ, ಕೋಶಾಧಿಕಾರಿಯಾಗಿ ಪುಷ್ಪರಾಜ್ ದರ್ಖಾಸ್ ಸಂಘಟನಾ ಕಾರ್ಯದರ್ಶಿಯಾಗಿ ಪ್ರಜ್ವಲ್ ಕೋಟ್ಯಾನ್, ವಿಜೇತ್ ತೋಟ, ಗೌರವ ಸಲಹೆಗರಾಗಿ ಶ್ರೀಧರ ಪೂಜಾರಿ ಏಳ್ತಿಮಾರ್, ಬೂತ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಂಗಳೂರಿನಲ್ಲಿ ಭೀಕರ ಕಾರು ಅಪಘಾತ: ಬೆಂಗಳೂರು ಮೂಲದ ಮೂವರು ಸ್ಥಳದಲ್ಲೇ ದುರ್ಮರಣ-ಕಹಳೆ ನ್ಯೂಸ್

ಮಂಗಳೂರು: ಫುಟ್ ಪಾತ್ ಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್ ಸರ್ಕಲ್ ಬಳಿ ಎನ್ ಜಿ ವೃತ್ತದ ಫುಟ್ ಪಾತ್ ಗೆ ಕಾರು ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಸ್ಥಳದಲ್ಲೇ ಬೆಂಗಳೂರು ಮೂಲದ ಮೂವರು ಸಾವನ್ನಪ್ಪಿದ್ದಾರೆ. ಆರು ಜನರು ಗಾಯಗೊಂಡಿದ್ದಾರೆ. ರಮ್ಯಾ (23), ರವಿ (64) ನಂಜಮ್ಮ...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಪ್ರತಿಭಾ ಕಾರಂಜಿ ಕಡೇಶಿವಾಲಯ ದ.ಕ.ಹಿ.ಪ್ರಾ.ಶಾಲೆಗೆ ಸಮಗ್ರ ಪ್ರಶಸ್ತಿ- ಕಹಳೆ ನ್ಯೂಸ್

ಕಲ್ಲಡ್ಕ :ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆ ಬುಡೋಳಿ ಗಡಿಯಾರ ಶಾಲೆಯಲ್ಲಿ ನಡೆದ ಕಡೇಶಿವಾಲಯ ಮತ್ತು ಕೆದಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- 2025 ರ ಸ್ಪರ್ಧೆಯಲ್ಲಿ ಕಡೇಶಿವಾಲಯ ಕ್ಲಸ್ಟರ್ ಮಟ್ಟದ ಸ್ಪರ್ಧೆಯಲ್ಲಿ ದ.ಕ.ಜಿ.ಪ.ಹಿ.ಪ್ರಾ.ಶಾಲೆ ಕಡೇಶಿವಾಲಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಯಶಿಕ ಕನ್ನಡ ಕಂಠಪಾಠ ಪ್ರಥಮ, ನಿಧಿ ಎಸ್ ದೇಶಭಕ್ತಿ ಗೀತೆ ಮತ್ತು ಭಕ್ತಿ ಗೀತೆ ಪ್ರಥಮ, ದಿಶಾನಿ ಸಂಸ್ಕೃತ ಪಠಣ ಪ್ರಥಮ, ಶ್ರಾವಣ್ಯ ಎಸ್ ನಾಯ್ಕ ಛದ್ಮ ವೇಷ ಪ್ರಥಮ,...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶಂಭೂರು ವ್ಯಾಯಾಮ ಶಾಲೆಯ ನೂತನ ಅಂಗನವಾಡಿ ಕೇಂದ್ರ ಕಟ್ಟಡಕ್ಕೆ ಶಿಲಾನ್ಯಾಸ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಂಭೂರು ಗ್ರಾಮದ 2ನೇ ವಾರ್ಡ್ ವ್ಯಾಯಾಮ ಶಾಲೆ ನೂತನ ಅಂಗನವಾಡಿ ಕೇಂದ್ರ ಕಟ್ಟಡಕ್ಕೆ ಶಿಲಾನ್ಯಾಸ  ನೆರವೇರಿತು. ಬಂಟ್ವಾಳ ಕ್ಷೇತ್ರ ಶಾಸಕರಾದ ಶ್ರೀ ರಾಜೇಶ್ ನಾಯ್ಕ ರವರ ಸಲಹೆ ಮೇರೆಗೆ ಸುಮಾರು ಅಂದಾಜು 20 ಲಕ್ಷ ರೂ ವೆಚ್ಚದಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣವಾಗಲಿದ್ದು ನಿವೃತ್ತ ಮುಖ್ಯ ಶಿಕ್ಷಕಿ ನೀಲಮ್ಮ ಟೀಚರ್ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನರಿಕೊಂಬು...
1 21 22 23 24 25 220
Page 23 of 220