Friday, July 24, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯ ಮಟ್ಟದ ಪ್ರಗತಿ ಬಂದು,ಸ್ವಸಹಾಯ ಸಂಘಗಳ ಒಕ್ಕೂಟ ಮಾಣಿ ವಲಯ ಇವರ ಸಹಭಾಗಿತ್ವದಲ್ಲಿ ನಡೆದ ಸತ್ಯನಾರಾಯಣ ಪೂಜೆ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ‌ಮಾಣಿ ವಲಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಾಣಿ ವಲಯ, ಜನಜಾಗೃತಿ ವೇದಿಕೆ ಮಾಣಿ ವಲಯ, ಶ್ರೀ ಶಾರದಾಂಬ ಭಜನಾ ಮಂದಿರ ಅಶೋಕನಗರ ಅಳಕೆಮಜಲು ಇವರ ಸಹಭಾಗಿತ್ವದಲ್ಲಿ ಅಳಕೆಮಜಲು ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.. ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆ ಎಸ್ ಪ್ರಕಾಶ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾನವೀಯತೆ ಇಲ್ಲದ ಯಾವುದೇ ವ್ಯವಹಾರ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ನಡೆಯುವುದಿಲ್ಲ : ಶ್ರದ್ದಾ ಅಮಿತ್ – ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಡೆಯುವ ಎಲ್ಲಾ ಕಾರ್ಯಕ್ರಮಗಳು ಮಾನವೀಯತೆಯಿಂದ ಕೂಡಿದೆ ಎಂದು ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಧರ್ಮಸ್ಥಳ ವೀರೇಂದ್ರ ಹೆಗ್ಡೆಯವರ ಸುಪುತ್ರಿ ಶ್ರದ್ದಾ ಅಮಿತ್ ಹೇಳಿದರು. ಅವರು ಶನಿವಾರ ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆಯನ್ನು ಉದ್ಘಾಟಿಸಿ ಮಾತನಾಡಿ ಯೋಜನೆಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶರೀಫ್ ಅವರಿಗೆ ಕರ್ನಾಟಕ ರತ್ನ ಶ್ರೀ ಪ್ರಶಸ್ತಿಗೆ ಆಯ್ಕೆ- ಕಹಳೆ ನ್ಯೂಸ್

ಬಂಟ್ವಾಳ. ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ತರಕಾರಿಯನ್ನು ಕೊಡುವ ಮೆಲ್ಕರಿನ ತರಕಾರಿ ವ್ಯಾಪಾರಿ ಮಹಮ್ಮದ್ ಶರೀಫ್ ಅವರಿಗೆ ರಾಜ್ಯಮಟ್ಟದ ಕರ್ನಾಟಕ ರತ್ನ ಶ್ರೀ ಪ್ರಶಸ್ತಿ ಆಯ್ಕೆಯಾಗಿದ್ದಾರೆ. ವಸಂತ ಲಕ್ಷ್ಮಿ ಫೌಂಡೇಶನ್ ಸಂಜಯನಗರ ಬೆಂಗಳೂರು ಇವರು ಕನ್ನಡ ರಾಜ್ಯೋತ್ಸವದ ಅಂಗವಾಗಿ ಸದಾಶಿವನಗರದ ವೀರಶೈವ ಸಭಾಭವನದಲ್ಲಿ ಇದೇ ರವಿವಾರ ಬೆಳಗ್ಗೆ 11 ಗಂಟೆಗೆ 20 ಜನ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಹಮ್ಮದ್ ಶರೀಫ್ ಇವರು ಒಬ್ಬ ಸಾಧಕರಾಗಿದ್ದಾರೆ ಈಗಾಗಲೇ ಅವರಿಗೆ ಹಲವಾರು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಬಂಟ್ವಾಳ ಎಸ್ ವಿ ಎಸ್ ದೇವಳ ಪ್ರೌಢ ಶಾಲೆ ಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ವಲಯದ ವತಿಯಿಂದ ಎಸ್ ವಿ ಎಸ್ ದೇವಳ ಪ್ರೌಢ ಶಾಲೆ ಬಂಟ್ವಾಳ ಇಲ್ಲಿ ವಿದ್ಯಾರ್ಥಿಗಳಿಗೆ ದುಶ್ಚಟಗಳ ಬಗ್ಗೆ ಅರಿವು ಮೂಡಿಸುವ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಗುರುವಾರ ಜರಗಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸುರೇಖಾ ಕಾರ್ಯಕ್ರಮ ಉದ್ಘಾಟಿಸಿದರು.  ಸಂಪನ್ಮೂಲ ವ್ಯಕ್ತಿಯಾದ ದಕ್ಷಿಣ ಕನ್ನಡ ಜಿಲ್ಲಾ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉಪ್ಪಿನಂಗಡಿ – ಅನಾರೋಗ್ಯ ಪೀಡಿತ ವಿಧ್ಯಾರ್ಥಿ ಮನೆಗೆ ತೆರಳುತ್ತಿದ್ದ ವಿಧ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ : ಇಬ್ಬರು ಅರೆಸ್ಟ್- ಕಹಳೆ ನ್ಯೂಸ್

ಉಪ್ಪಿನಂಗಡಿ : ಜೊತೆಗೆ ಓದುತ್ತಿದ್ದ ವಿಧ್ಯಾರ್ಥಿಯೊಬ್ಬ ಅನಾರೋಗ್ಯಪೀಡಿತನಾದ ಕಾರಣ ಆತನ ಆರೋಗ್ಯ ವಿಚಾರಿಸಲು ಮನೆಗೆ ತೆರಳುತ್ತಿದ್ದ ವಿಧ್ಯಾರ್ಥಿಗಳ ಗುಂಪಿನ ಮೇಲೆ ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಉಪ್ಪಿನಂಗಡಿ ಸಮೀಪದ ಪರಿಯಡ್ಕ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬೈಕ್ ಸವಾರ ಮುಸ್ತಫಾ ಮತ್ತು ಸಹಸವಾರ ಮುಸ್ತಫಾ ಪೆರಿಯಡ್ಕ ಎಂದು ಗುರುತಿಸಲಾಗಿದೆ. ತಮ್ಮದೇ ಕಾಲೇಜಿನಲ್ಲಿ ಓದುತ್ತಿರುವ ಸಹಪಾಠಿ ವಿದ್ಯಾರ್ಥಿಯೊಬ್ಬ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಲ್ಲವ ಸಮಾಜ ಸೇವಾ ಸಂಘ(ರಿ.) ಕಲ್ಲಡ್ಕ ಇದರ ವೀರಕಂಭ ಗ್ರಾಮ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಪ್ರಶಾಂತ್ ಪೂಜಾರಿ ತೆಕ್ಕಿಪಾಪು ಆಯ್ಕೆ- ಕಹಳೆ ನ್ಯೂಸ್

ಕಲ್ಲಡ್ಕ : ಬಿಲ್ಲವ ಸಮಾಜ ಸೇವಾ ಸಂಘ(ರಿ.) ಕಲ್ಲಡ್ಕ ಇದರ ವೀರಕಂಭ ಗ್ರಾಮ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಕಲ್ಲಡ್ಕ ವಲಯ ಬಿಲ್ಲವ ಸಂಘದ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಕೇಪುಳಕೋಡಿ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪದಾಧಿಕಾರಿಗಳ ವಿವರ: ಗೌರವಧ್ಯಕ್ಷರಾಗಿ ಜಯಪ್ರಕಾಶ್ ತೆಕ್ಕಿಪಾಪು, ಅಧ್ಯಕ್ಷರಾಗಿ ಪ್ರಶಾಂತ್ ಪೂಜಾರಿ ತೆಕ್ಕಿಪಾಪು , ಉಪಾಧ್ಯಕ್ಷರಾಗಿ ಸುಧಾಕರ ಪೂಜಾರಿ ಮೈರ, ಪ್ರಧಾನ ಕಾರ್ಯದರ್ಶಿಯಾಗಿ ಮೋಹನ್ ಅಂಕದಡ್ಕ, ಜತೆ ಕಾರ್ಯದರ್ಶಿಯಾಗಿ ಮೋಹನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ನಿಟಿಲಾಕ್ಷ ಲಕ್ಷದೀಪೋತ್ಸವ ಸಮಿತಿ ಹಾಗೂ ಹರೇಕೃಷ್ಣ ಭಕ್ತವೃಂದ ಅಮ್ಟೂರು ಇವರ ಸಾರಥ್ಯದಲ್ಲಿ ನವೀಕರಣಗೊಂಡ ನಿಟಿಲಾಕ್ಷ ಸದಾಶಿವ ದೇವರ ಅಮ್ಟೂರಿನ ನೂತನ ಕಟ್ಟೆಯಲ್ಲಿ, ಅಶ್ವಥ ಉದ್ಯಾಪನೆ : ಕಟ್ಟೆಪೂಜೆ ಹಾಗೂ ಭಜನಾ ಸಂಕೀರ್ತನೆ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀ ನಿಟಿಲಾಕ್ಷ ಲಕ್ಷದೀಪೋತ್ಸವ ಸಮಿತಿ ಹಾಗೂ ಹರೇಕೃಷ್ಣ ಭಕ್ತವೃಂದ ಅಮ್ಟೂರು ಇವರ ಸಾರಥ್ಯದಲ್ಲಿ ನವೀಕರಣಗೊಂಡ ನಿಟಿಲಾಕ್ಷ ಸದಾಶಿವ ದೇವರ ಅಮ್ಟೂರಿನ ನೂತನ ಕಟ್ಟೆಯಲ್ಲಿ ಅಶ್ವಥ ಉದ್ಯಾಪನೆ -ಕಟ್ಟೆಪೂಜೆ, ಹಾಗೂ ಭಜನಾ ಸಂಕೀರ್ತನೆ ನವೆಂಬರ್ 1 ರಂದು ಶನಿವಾರ ವಿಜೃಂಭಣೆಯಿಂದ ನೆರವೇರಿತು. ಮದ್ಯಾಹ್ನ ಅಶ್ವತ ಕಟ್ಟೆ ಉದ್ಯಾಪನೆಗೊಂಡು ಮಹಾಪೂಜೆ ಆಗಿ ರಾತ್ರಿ ಶ್ರೀ ನಿಟಿಲಾಕ್ಷ ಸದಾಶಿವ ದೇವರ ಕಟ್ಟೆ ಪೂಜೆ ನೆರವೇರಿತು. ಈ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಸೂರ್ಯೋದಯ ದಿಂದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಗ್ರಾಮ ಪಂಚಾಯತ್ 2025-26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ. – ಕಹಳೆ ನ್ಯೂಸ್

ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತಿನ 2025 - 26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ವೀರಕಂಭ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷ ಲಲಿತ ರವರ ಅಧ್ಯಕ್ಷತೆಯಲ್ಲಿ ಮಂಗಳವಾರ ಜರಗಿತು. ಗ್ರಾಮ ಸಭೆ ಮಾರ್ಗದರ್ಶಿ ಅಧಿಕಾರಿಯಾಗಿ ಬಂಟ್ವಾಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವಿನಯ ಕುಮಾರಿ ಭಾಗವಹಿಸಿದ್ದರು. ವೀರಕಂಭ ಗ್ರಾಮದಲ್ಲಿ ಅನಧಿಕೃತವಾಗಿ ಕಾರ್ಯ ನಿರ್ವಹಿಸುತ್ತಿರುವ ಅಂಗಡಿಗಳಿಂದ ಗ್ರಾಮ ಪಂಚಾಯತ್ ಆದಾಯಕ್ಕೆ...
1 21 22 23 24 25 219
Page 23 of 219