ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ ) ವಿಟ್ಲ, ವಿಟ್ಲ ಪಡ್ನೂರು A ಮತ್ತು C ಒಕ್ಕೂಟಗಳ ವಾರ್ಷಿಕೋತ್ಸವ ಕಾರ್ಯಕ್ರಮ- ಕಹಳೆ ನ್ಯೂಸ್
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ ) ವಿಟ್ಲ, ವಿಟ್ಲ ಪಡ್ನೂರು A ಮತ್ತು C ಒಕ್ಕೂಟಗಳ ವಾರ್ಷಿಕೋತ್ಸವ ಕಾರ್ಯಕ್ರಮವು ವಿಟ್ಲ padnur ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಾರಾಯಣ ಶೆಟ್ಟಿ ಕುಲ್ಯಾರ್ ನಡೆಸಿ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಉತ್ತಮ ಅಭಿಪ್ರಾಯವನ್ನು ಮಂಡಿಸಿದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಸುರೇಶ ಗೌಡ ರವರು ಯೋಜನೆಯ ನಡೆದು ಬಂದ ಹಾದಿಯ ಬಗ್ಗೆ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ, ಕ್ಷೇತ್ರದ ಕಾರ್ಯಕ್ರಮದ ಬಗ್ಗೆ...







