Friday, July 24, 2026

ಬಂಟ್ವಾಳ

ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಈಜು ಫೆಡರೇಶನ್ ಆಫ್ ಇಂಡಿಯಾ 21ನೇ ರಾಷ್ಟ್ರೀಯ ಮಾಸ್ಟರ್ಸ್ ಚಾಂಪಿಯನ್‌ಶಿಪ್‌- 2025 ಗೆ ಶ್ರೀಲಕ್ಷ್ಮಿ ವಿಟ್ಲ ಆಯ್ಕೆ-ಕಹಳೆ ನ್ಯೂಸ್

ವಿಜಯನಗರ ಅಕ್ವಾಟಿಕ್ ಸೆಂಟರ್ ಕೊಪ್ರೊರೇಷನ್ ಸ್ವಿಮ್ಮಿಬಿಜಿ ಪೂಲ್ ಆರ್‌ಪಿಸಿ ಲೇಔಟ್ ಬೆಂಗಳೂರು ಇಲ್ಲಿ 2025 ನವೆಂಬರ್ 1 ಮತ್ತು 2ರಂದು ನಡೆದ ಕರ್ನಾಟಕ ಈಜು ಸಂಘ (ರಿ.) 25ನೇ ರಾಜ್ಯ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ 2025-26 ಈಜು ಸ್ಪರ್ಧೆಯಲ್ಲಿ ವಿಟ್ಲದ ಶ್ರೀಲಕ್ಷ್ಮಿ ವಿಟ್ಲ ಇವರು 4 ಚಿನ್ನದ ಪದಕವನ್ನು ಗೆದ್ದು, 21 ರಿಂದ 23 ನವೆಂಬರ್ 2025ರಂದು ಹೈದರಾಬಾದ್‌ನ ಗಚಿಬೌಲಿ ಕ್ರೀಡಾಂಗಣದಲ್ಲಿ ನಡೆಯುವ ಈಜು ಫೆಡರೇಶನ್ ಆಫ್ ಇಂಡಿಯಾ 21ನೇ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಗುರುತತ್ವವಾಹಿನಿ ಮಾಲಿಕೆ 58 ಹಾಗೂ ತುಳಸಿ ಪೂಜಾ ಕಾರ್ಯಕ್ರಮ : ಸಮಾನತೆ ಮತ್ತು ಸಂಘಟನೆಯ ಸಂಯುಕ್ತ ಸಂದೇಶ ನೀಡಿದ ನಾರಾಯಣಗುರುಗಳು.: ನವೀನ್ ಕುಮಾರ್-ಕಹಳೆ ನ್ಯೂಸ್

ಕಲ್ಲಡ್ಕ: ನಾರಾಯಣಗುರುಗಳು ಮಾನವ ಸಮಾಜಕ್ಕೆ ಶಾಶ್ವತ ದಾರಿದೀಪವಾದ ತಾತ್ವಿಕ ಮತ್ತು ಸಾಮಾಜಿಕ ಸಂದೇಶಗಳನ್ನು ನೀಡಿದ ಮಹತ್ವದ ಯುಗಪ್ರವರ್ತಕರು. ಇಂದು ಜಗತ್ತು ಸಂಘರ್ಷ, ವಿಭಿನ್ನತೆ ಮತ್ತು ಅಸಹಿಷ್ಣುತೆಯಿಂದ ಕೂಡಿರುವಾಗ, ನಾರಾಯಣಗುರುಗಳ ಈ ಸಂದೇಶಗಳು ಇನ್ನಷ್ಟು ಪ್ರಸ್ತುತ. ಮಾನವೀಯತೆ ಮತ್ತು ಒಗ್ಗಟ್ಟೇ ನಿಜವಾದ ಪ್ರಗತಿ ಎಂಬ ಸಂದೇಶ ಕಾಲಾತೀತ ಎಂದು ಬಂಟ್ವಾಳ ಉಪ ತಹಶಿಲ್ದಾರರಾದ ನವೀನ್ ಕುಮಾರ್ ತಿಳಿಸಿದರು ಅವರು ರವಿವಾರ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ರಾಜೇಶ್ ಅಮ್ಟೂರ್ ಇವರ ಮನೆಯಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ರೋಟರಿ ಕ್ಲಬ್ ಮೊಡಂಕಾಪು ವತಿಯಿಂದ ನರಿಕೊಂಬು ದೊಂಪದಬಲಿ ಅಂಗನವಾಡಿ ಕೇದ್ರ ಅಂಗಳಕ್ಕೆ ಇಂಟರ್ ಲಾಕ್ ಅಳವಡಿಕೆ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ದೊಂಪದಬಲಿ ಅಂಗನವಾಡಿ ಕೇಂದ್ರದ ಅಂಗಳಕ್ಕೆ ರೋಟರಿ ಕ್ಲಬ್ ಮೊಡಂಕಾಪು ವತಿಯಿಂದ ಉಚಿತವಾಗಿ ಇಂಟರ್ ಲಾಕ್ ಅವಳಡಿಸಿದ್ದು ಅಕ್ಟೋಬರ್ 31 ಶುಕ್ರವಾರ ರೋಟರಿ ಕ್ಲಬ್ ಅಧ್ಯಕ್ಷರಾದ ರೋ.ಪ್ರಿಮಾ ಫೆರ್ನಾಂಡಿಸ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ವತಿಯಿಂದ ರೋಟರಿ ಕ್ಲಬ್ ಅಧ್ಯಕ್ಷರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕ್ಲಬ್ಬಿನ ಸ್ಥಾಪಕಾಧ್ಯಕ್ಷರಾದ ರೋ.ಎಲಿಯಾಸ್ ಸ್ಯಾಂಕ್ಟಿಸ್, ರೋಟರಿ ಕಾರ್ಯದರ್ಶಿ ರೋ.ಪ್ರಸನ್ನ ಕುಮಾರ್, ಸದಸ್ಯರಾದ ರೋ.ಮಹಮದ್ ಬ್ಯಾರಿ ಬೊಳ್ಳಾಯಿ, ರೋ ಇಬ್ರಾಹಿಂ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿ ಸಿ ರೋಡ್ ಮೊಡಂಕಾಪು ಕಾರ್ಮೆಲ್ ಪದವಿ ಪೂರ್ವ ಕಾಲೇಜನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ- ಕಹಳೆನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ತಾಲ್ಲೂಕು ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ತಾಲ್ಲೂಕು ಬಿ ಸಿ ರೋಡ್ ವಲಯ ಇದರ ವತಿಯಿಂದ ಕಾರ್ಮೆಲ್ ಪದವಿ ಪೂರ್ವ ಕಾಲೇಜು.ಮೊಡಂಕಾಪು ಇಲ್ಲಿಯ ವಿದ್ಯಾರ್ಥಿಗಳಿಗೆ ದುಶ್ಚಟಗಳ ಬಗ್ಗೆ ಅರಿವು ಮೂಡಿಸುವ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಜರಗಿತು. ಬಂಟ್ವಾಳ ತಾಲ್ಲೂಕು ಜನಜಾಗೃತಿ ವೇದಿಕೆ ಸದಸ್ಯ ಶೇಖರ್ ಸಾಮಾನಿ ಕುರಿಯಾಳ ಕಾರ್ಯಕ್ರಮ ಉದ್ಘಾಟಿಸಿದರು....
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ಬಿ ಸಿ ರೋಡ್ : ಅಂಬ್ಯುಲೆನ್ಸ್‌ ಸಂಚಾರಕ್ಕೆ ಅಡ್ಡಿ ಪಡಿಸಿದ ಹಿನ್ನಲೆ; ಪುತ್ತೂರಿನ ವ್ಯಕ್ತಿ ವಶಕ್ಕೆ..!!-ಕಹಳೆ ನ್ಯೂಸ್

ದಿನಾಂಕ 30.10.2025 ರಂದು ಬಿಸಿಲೆ ಘಾಟ್ ಘಾಟ್ ನಲ್ಲಿ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ಸಮಯ ಅಲ್ಲಿನ ವೈದ್ಯರು ತುರ್ತು ಚಿಕಿತ್ಸೆ ನೀಡಿ ಗಂಭೀರ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ KA.22.C.1382 ನೇ ಅಂಬ್ಯುಲೆನ್ಸ್ ನಲ್ಲಿ ಪುತ್ತೂರಿನಿಂದ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ಸಮಯ ಮದ್ಯಾಹ್ನ 1 30 ಗಂಟೆಗೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್ ಜಿ ಸರ್ಕಲ್ಲಿಂದ ಅಂಬ್ಯುಲೆನ್ಸ್ ಮುಂದಿನಿಂದ KA.19.E 0696 ನೇ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ- ಕಹಳೆ ನ್ಯೂಸ್ 

ಬಂಟ್ವಾಳ: ನಿನ್ನೆ ಹಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ ನಿಲ್ಲಿಸಿ ನಾಪತ್ತೆಯಾಗಿದ್ದ ಮಾರ್ನಬೈಲು ನಿವಾಸಿ ಆಟೋ ಚಾಲಕ ಪ್ರೀತಂ ಲೋಬೋ (35) ಅವರ ಮೃತದೇಹ ಇಂದು ನೇತ್ರಾವತಿ ನದಿಯ ಡ್ಯಾಂ ಸಮೀಪದ ಮರವೊಂದರಲ್ಲಿ ಸಿಲುಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ನದಿ ತೀರಕ್ಕೆ ತಂದು ಇಟ್ಟಿದ್ದಾರೆ. ನಿನ್ನೆ ಸಂಜೆ ವೇಳೆ ಪ್ರೀತಂ ಲೋಬೋ ಅವರು ತಮ್ಮ ಆಟೋವನ್ನು ಸೇತುವೆಯ ಬಳಿ ನಿಲ್ಲಿಸಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಡೇಶಿವಾಲಯ ಸರಕಾರಿ ಪ್ರೌಢಶಾಲಾ ನೇತೃತ್ವದಲ್ಲಿ ಕಲ್ಲಡ್ಕ ವಲಯ ಮಟ್ಟದ ಕ್ರೀಡಾಕೂಟ – 2025 :  ಕ್ರೀಡೆಗಳು ಕಲಿಕೆಯ ಜೊತೆಗೆ ದೈಹಿಕ ಮತ್ತು ಮಾನಸಿಕ ದೃಢತೆಗೆ ಸಹಕಾರಿಯಾಗಿದೆ.. ಮಂಜುನಾಥನ್ ಎಂ ಜಿ- ಕಹಳೆ ನ್ಯೂಸ್ 

ಕಲ್ಲಡ್ಕ : ಶಿಕ್ಷಣವು ಪರಿಪೂರ್ಣತೆಯಿಂದ ಕೂಡಿರಬೇಕಾದರೆ ದೈಹಿಕ ಚಟುವಟಿಕೆಗಳಿಂದ ಕೂಡಿರಬೇಕು ತರಗತಿ ಕೋಣೆಯ ಒಳಗೆ ಮತ್ತು ಹೊರಗೆ ಪಡೆದ ಶಿಕ್ಷಣ ದೊರೆತಾಗ ಮಾತ್ರ ವಿದ್ಯಾರ್ಥಿಗಳ ಜೀವನ ಮಟ್ಟದಲ್ಲಿ ಹೆಚ್ಚಿನ ಪ್ರಬುದ್ಧತೆಯನ್ನು ಪಡೆಯಲು ಸಾಧ್ಯವಾಗುತ್ತದೆ. ಕ್ರೀಡೆಗಳು ಕಲಿಕೆಯಲ್ಲಿ ಆಸಕ್ತಿಯನ್ನು ಮೂಡಿಸುದರ ಜೊತೆಗೆ ದೈಹಿಕ ಮತ್ತು ಮಾನಸಿಕ ದೃಢತೆಯನ್ನು ಉಂಟುಮಾಡುತ್ತದೆ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ ಹೇಳಿದರು. ಅವರು ಅಕ್ಟೋಬರ್ 30 ಗೂರುವಾರದಂದು ಕರ್ನಾಟಕ ಸರಕಾರ ಶಾಲಾ ಶಿಕ್ಷಣ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬಂಟ್ವಾಳಸಂತಾಪಸುದ್ದಿ

ಬಂಟ್ವಾಳ: ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ ; ಪುತ್ತೂರಿನ ಯುವಕ ಕಾರ್ತಿಕ್ ಮೃತ್ಯು

ಬಂಟ್ವಾಳ: ಪಾಣೆಮಂಗಳೂರು ಫೈ ಓವರ್‌‌ನಲ್ಲಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಪುತ್ತೂರಿನ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕನ್ನು ಪುತ್ತೂರು ಕುದ್ಮಾರು ನಿವಾಸಿ ಕಾರ್ತಿಕ್ (24) ಎಂದು ಗುರುತಿಸಲಾಗಿದೆ. ಮೂವರು ಪ್ರಯಾಣಿಸುತ್ತಿದ್ದ ಕಾರು ಬಂಟ್ವಾಳ ಪಾಣೆಮಂಗಳೂರು ಫೈ ಓವರ್ ಬಳಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಕಾರ್ತಿಕ್ ರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಯಿತಾದರೂ ಅಲ್ಲಿ ಅವರು ಚಿಕಿತ್ಸೆಗೆ...
1 22 23 24 25 26 219
Page 24 of 219