Wednesday, September 9, 2026

ಬಂಟ್ವಾಳ

ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಮಾಣಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಿರಿಯ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡ ಸ. ಕಿ. ಪ್ರಾ. ಶಾಲೆ ಏಮಾಜೆ- ಕಹಳೆ ನ್ಯೂಸ್

ಮಾಣಿ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅನಂತಾಡಿಯಲ್ಲಿ ನ. 11 ನೇ ಮಂಗಳವಾರ ಜರುಗಿದ ಮಾಣಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸ. ಕಿ. ಪ್ರಾ. ಶಾಲೆ ಏಮಾಜೆಯ ಒಟ್ಟು 15 ವಿದ್ಯಾರ್ಥಿಗಳು ಭಾಗವಹಿಸಿ, 9 ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗುವುದರೊಂದಿಗೆ ಕಿರಿಯ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಕಿರಿಯ ವಿಭಾಗ (1-4ನೇ ) ಪ್ರಕೃತಿ 4ನೇ - ಕಥೆ ಹೇಳುವುದು ಪ್ರಥಮ, ಕನ್ನಡ ಕಂಠಪಾಠ ಪ್ರಥಮ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ನಡೆದ ಗುರುವಂದನಾ ಹಾಗೂ ವಿದ್ಯಾರ್ಥಿ ವೇತನ ಸಮಾರಂಭದ ಸಮಾರೋಪ : “ವಿದ್ಯಾರ್ಥಿಗಳ ಕನಸುಗಳಿಗೆ ಆತ್ಮವಿಶ್ವಾಸದ ಬೆಳಕು ನೀಡುವವರು ಶಿಕ್ಷಕರು” — ಸ್ಮಿತೇಶ್ ಎಸ್. ಬಾರ್ಯ – ಕಹಳೆ ನ್ಯೂಸ್

ಬಂಟ್ವಾಳ: “ಮಕ್ಕಳ ಬದುಕಿನ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ಶಿಕ್ಷಕರ ಮೇಲಿದೆ. ಇಂದಿನ ಕಾಲಘಟ್ಟದಲ್ಲಿ ಪ್ರತಿಯೊಬ್ಬ ಶಿಕ್ಷಕರು ಪಾಠ ಮಾಡುವುದು ಮಾತ್ರವಲ್ಲದೆ. ಆಪ್ತ ಸಮಾಲೋಚಕರಾಗಿಯೂ ಕಾಣಬೇಕು. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಅರಿತು ಅವರಿಗೆ ಸೂಕ್ತ ದಾರಿ ತೋರಿಸುವುದು ಶಿಕ್ಷಕರ ಧರ್ಮ. ಒಬ್ಬ ಉತ್ತಮ ಶಿಕ್ಷಕನು ವಿದ್ಯಾರ್ಥಿಯ ಮನಸ್ಸಿನಲ್ಲಿ ಆತ್ಮವಿಶ್ವಾಸದ ಬೆಳಕು ಹಚ್ಚುತ್ತಾನೆ; ಅವರ ಕನಸುಗಳಿಗೆ ಅರ್ಥ ನೀಡುತ್ತಾನೆ; ಜೀವನದ ದಿಕ್ಕು ತೋರಿಸುತ್ತಾನೆ. ಶಿಕ್ಷಕರ ಸಹನೆ, ಪ್ರೀತಿ ಮತ್ತು ಮಾರ್ಗದರ್ಶನವಿಲ್ಲದೆ ಸಮಾಜದ ಪ್ರಗತಿ ಸಾಧ್ಯವಿಲ್ಲ,”...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗುರುವಂದನಾ ಹಾಗೂ ವಿದ್ಯಾರ್ಥಿ ವೇತನ : ಮಾನವೀಯ ಮೌಲ್ಯ ಜೀವಂತವಾಗಿರುವಲ್ಲಿ ಗುರುಗಳ ಪಾತ್ರ ಮಹತ್ತರ : ಡಾ.ತ್ರಿವೇಣಿ- ಕಹಳೆ ನ್ಯೂಸ್

ಬಂಟ್ವಾಳ : ಗುರುಗಳು ಸಮಾಜದ ದೀಪಗಳು ಅವರಿಂದಲೇ ಜ್ಞಾನ, ಸಂಸ್ಕಾರ ಮತ್ತು ಮೌಲ್ಯಗಳ ಬೆಳಕು ಹರಡುತ್ತದೆ. ವಿದ್ಯಾರ್ಥಿಗಳ ಜೀವನವನ್ನು ರೂಪಿಸುವಲ್ಲಿ ಗುರುಗಳ ಪಾತ್ರ ಅತಿ ಮಹತ್ತರ ಗುರುಗಳು ಕೇವಲ ಪಾಠ ಬೋಧಕರು ಮಾತ್ರವಲ್ಲ, ಅವರು ಜೀವನದ ನಿಜವಾದ ಮಾರ್ಗದರ್ಶಕರು. ಮೌಲ್ಯಗಳು ಜೀವಂತವಾಗಿರುವಂತೆ ಮಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ತರ, ವಿದ್ಯಾರ್ಥಿಗಳು ಗುರುಗಳ ಸಲಹೆಗಳನ್ನು ಮನಸ್ಸಿನಲ್ಲಿ ಅಳವಡಿಸಿಕೊಂಡು ಜೀವನದಲ್ಲಿ ಮುಂದುವರಿಯಬೇಕು. ಶಿಕ್ಷಣದ ಅರ್ಥ ಅಂಕಗಳಲ್ಲ, ಅದು ಮಾನವೀಯತೆಯ ಬೆಳವಣಿಯ ರಹದಾರಿ, ಬಿಲ್ಲವ ಸಂಘದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯ ಮಟ್ಟದ ಪ್ರಗತಿ ಬಂದು,ಸ್ವಸಹಾಯ ಸಂಘಗಳ ಒಕ್ಕೂಟ ಮಾಣಿ ವಲಯ ಇವರ ಸಹಭಾಗಿತ್ವದಲ್ಲಿ ನಡೆದ ಸತ್ಯನಾರಾಯಣ ಪೂಜೆ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ‌ಮಾಣಿ ವಲಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಾಣಿ ವಲಯ, ಜನಜಾಗೃತಿ ವೇದಿಕೆ ಮಾಣಿ ವಲಯ, ಶ್ರೀ ಶಾರದಾಂಬ ಭಜನಾ ಮಂದಿರ ಅಶೋಕನಗರ ಅಳಕೆಮಜಲು ಇವರ ಸಹಭಾಗಿತ್ವದಲ್ಲಿ ಅಳಕೆಮಜಲು ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.. ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆ ಎಸ್ ಪ್ರಕಾಶ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾನವೀಯತೆ ಇಲ್ಲದ ಯಾವುದೇ ವ್ಯವಹಾರ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ನಡೆಯುವುದಿಲ್ಲ : ಶ್ರದ್ದಾ ಅಮಿತ್ – ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಡೆಯುವ ಎಲ್ಲಾ ಕಾರ್ಯಕ್ರಮಗಳು ಮಾನವೀಯತೆಯಿಂದ ಕೂಡಿದೆ ಎಂದು ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಧರ್ಮಸ್ಥಳ ವೀರೇಂದ್ರ ಹೆಗ್ಡೆಯವರ ಸುಪುತ್ರಿ ಶ್ರದ್ದಾ ಅಮಿತ್ ಹೇಳಿದರು. ಅವರು ಶನಿವಾರ ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆಯನ್ನು ಉದ್ಘಾಟಿಸಿ ಮಾತನಾಡಿ ಯೋಜನೆಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶರೀಫ್ ಅವರಿಗೆ ಕರ್ನಾಟಕ ರತ್ನ ಶ್ರೀ ಪ್ರಶಸ್ತಿಗೆ ಆಯ್ಕೆ- ಕಹಳೆ ನ್ಯೂಸ್

ಬಂಟ್ವಾಳ. ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ತರಕಾರಿಯನ್ನು ಕೊಡುವ ಮೆಲ್ಕರಿನ ತರಕಾರಿ ವ್ಯಾಪಾರಿ ಮಹಮ್ಮದ್ ಶರೀಫ್ ಅವರಿಗೆ ರಾಜ್ಯಮಟ್ಟದ ಕರ್ನಾಟಕ ರತ್ನ ಶ್ರೀ ಪ್ರಶಸ್ತಿ ಆಯ್ಕೆಯಾಗಿದ್ದಾರೆ. ವಸಂತ ಲಕ್ಷ್ಮಿ ಫೌಂಡೇಶನ್ ಸಂಜಯನಗರ ಬೆಂಗಳೂರು ಇವರು ಕನ್ನಡ ರಾಜ್ಯೋತ್ಸವದ ಅಂಗವಾಗಿ ಸದಾಶಿವನಗರದ ವೀರಶೈವ ಸಭಾಭವನದಲ್ಲಿ ಇದೇ ರವಿವಾರ ಬೆಳಗ್ಗೆ 11 ಗಂಟೆಗೆ 20 ಜನ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಹಮ್ಮದ್ ಶರೀಫ್ ಇವರು ಒಬ್ಬ ಸಾಧಕರಾಗಿದ್ದಾರೆ ಈಗಾಗಲೇ ಅವರಿಗೆ ಹಲವಾರು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಬಂಟ್ವಾಳ ಎಸ್ ವಿ ಎಸ್ ದೇವಳ ಪ್ರೌಢ ಶಾಲೆ ಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ವಲಯದ ವತಿಯಿಂದ ಎಸ್ ವಿ ಎಸ್ ದೇವಳ ಪ್ರೌಢ ಶಾಲೆ ಬಂಟ್ವಾಳ ಇಲ್ಲಿ ವಿದ್ಯಾರ್ಥಿಗಳಿಗೆ ದುಶ್ಚಟಗಳ ಬಗ್ಗೆ ಅರಿವು ಮೂಡಿಸುವ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಗುರುವಾರ ಜರಗಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸುರೇಖಾ ಕಾರ್ಯಕ್ರಮ ಉದ್ಘಾಟಿಸಿದರು.  ಸಂಪನ್ಮೂಲ ವ್ಯಕ್ತಿಯಾದ ದಕ್ಷಿಣ ಕನ್ನಡ ಜಿಲ್ಲಾ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉಪ್ಪಿನಂಗಡಿ – ಅನಾರೋಗ್ಯ ಪೀಡಿತ ವಿಧ್ಯಾರ್ಥಿ ಮನೆಗೆ ತೆರಳುತ್ತಿದ್ದ ವಿಧ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ : ಇಬ್ಬರು ಅರೆಸ್ಟ್- ಕಹಳೆ ನ್ಯೂಸ್

ಉಪ್ಪಿನಂಗಡಿ : ಜೊತೆಗೆ ಓದುತ್ತಿದ್ದ ವಿಧ್ಯಾರ್ಥಿಯೊಬ್ಬ ಅನಾರೋಗ್ಯಪೀಡಿತನಾದ ಕಾರಣ ಆತನ ಆರೋಗ್ಯ ವಿಚಾರಿಸಲು ಮನೆಗೆ ತೆರಳುತ್ತಿದ್ದ ವಿಧ್ಯಾರ್ಥಿಗಳ ಗುಂಪಿನ ಮೇಲೆ ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಉಪ್ಪಿನಂಗಡಿ ಸಮೀಪದ ಪರಿಯಡ್ಕ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬೈಕ್ ಸವಾರ ಮುಸ್ತಫಾ ಮತ್ತು ಸಹಸವಾರ ಮುಸ್ತಫಾ ಪೆರಿಯಡ್ಕ ಎಂದು ಗುರುತಿಸಲಾಗಿದೆ. ತಮ್ಮದೇ ಕಾಲೇಜಿನಲ್ಲಿ ಓದುತ್ತಿರುವ ಸಹಪಾಠಿ ವಿದ್ಯಾರ್ಥಿಯೊಬ್ಬ...
1 22 23 24 25 26 220
Page 24 of 220