Wednesday, September 9, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಲ್ಲವ ಸಮಾಜ ಸೇವಾ ಸಂಘ(ರಿ.) ಕಲ್ಲಡ್ಕ ಇದರ ವೀರಕಂಭ ಗ್ರಾಮ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಪ್ರಶಾಂತ್ ಪೂಜಾರಿ ತೆಕ್ಕಿಪಾಪು ಆಯ್ಕೆ- ಕಹಳೆ ನ್ಯೂಸ್

ಕಲ್ಲಡ್ಕ : ಬಿಲ್ಲವ ಸಮಾಜ ಸೇವಾ ಸಂಘ(ರಿ.) ಕಲ್ಲಡ್ಕ ಇದರ ವೀರಕಂಭ ಗ್ರಾಮ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಕಲ್ಲಡ್ಕ ವಲಯ ಬಿಲ್ಲವ ಸಂಘದ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಕೇಪುಳಕೋಡಿ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪದಾಧಿಕಾರಿಗಳ ವಿವರ: ಗೌರವಧ್ಯಕ್ಷರಾಗಿ ಜಯಪ್ರಕಾಶ್ ತೆಕ್ಕಿಪಾಪು, ಅಧ್ಯಕ್ಷರಾಗಿ ಪ್ರಶಾಂತ್ ಪೂಜಾರಿ ತೆಕ್ಕಿಪಾಪು , ಉಪಾಧ್ಯಕ್ಷರಾಗಿ ಸುಧಾಕರ ಪೂಜಾರಿ ಮೈರ, ಪ್ರಧಾನ ಕಾರ್ಯದರ್ಶಿಯಾಗಿ ಮೋಹನ್ ಅಂಕದಡ್ಕ, ಜತೆ ಕಾರ್ಯದರ್ಶಿಯಾಗಿ ಮೋಹನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ನಿಟಿಲಾಕ್ಷ ಲಕ್ಷದೀಪೋತ್ಸವ ಸಮಿತಿ ಹಾಗೂ ಹರೇಕೃಷ್ಣ ಭಕ್ತವೃಂದ ಅಮ್ಟೂರು ಇವರ ಸಾರಥ್ಯದಲ್ಲಿ ನವೀಕರಣಗೊಂಡ ನಿಟಿಲಾಕ್ಷ ಸದಾಶಿವ ದೇವರ ಅಮ್ಟೂರಿನ ನೂತನ ಕಟ್ಟೆಯಲ್ಲಿ, ಅಶ್ವಥ ಉದ್ಯಾಪನೆ : ಕಟ್ಟೆಪೂಜೆ ಹಾಗೂ ಭಜನಾ ಸಂಕೀರ್ತನೆ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀ ನಿಟಿಲಾಕ್ಷ ಲಕ್ಷದೀಪೋತ್ಸವ ಸಮಿತಿ ಹಾಗೂ ಹರೇಕೃಷ್ಣ ಭಕ್ತವೃಂದ ಅಮ್ಟೂರು ಇವರ ಸಾರಥ್ಯದಲ್ಲಿ ನವೀಕರಣಗೊಂಡ ನಿಟಿಲಾಕ್ಷ ಸದಾಶಿವ ದೇವರ ಅಮ್ಟೂರಿನ ನೂತನ ಕಟ್ಟೆಯಲ್ಲಿ ಅಶ್ವಥ ಉದ್ಯಾಪನೆ -ಕಟ್ಟೆಪೂಜೆ, ಹಾಗೂ ಭಜನಾ ಸಂಕೀರ್ತನೆ ನವೆಂಬರ್ 1 ರಂದು ಶನಿವಾರ ವಿಜೃಂಭಣೆಯಿಂದ ನೆರವೇರಿತು. ಮದ್ಯಾಹ್ನ ಅಶ್ವತ ಕಟ್ಟೆ ಉದ್ಯಾಪನೆಗೊಂಡು ಮಹಾಪೂಜೆ ಆಗಿ ರಾತ್ರಿ ಶ್ರೀ ನಿಟಿಲಾಕ್ಷ ಸದಾಶಿವ ದೇವರ ಕಟ್ಟೆ ಪೂಜೆ ನೆರವೇರಿತು. ಈ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಸೂರ್ಯೋದಯ ದಿಂದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಗ್ರಾಮ ಪಂಚಾಯತ್ 2025-26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ. – ಕಹಳೆ ನ್ಯೂಸ್

ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತಿನ 2025 - 26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ವೀರಕಂಭ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷ ಲಲಿತ ರವರ ಅಧ್ಯಕ್ಷತೆಯಲ್ಲಿ ಮಂಗಳವಾರ ಜರಗಿತು. ಗ್ರಾಮ ಸಭೆ ಮಾರ್ಗದರ್ಶಿ ಅಧಿಕಾರಿಯಾಗಿ ಬಂಟ್ವಾಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವಿನಯ ಕುಮಾರಿ ಭಾಗವಹಿಸಿದ್ದರು. ವೀರಕಂಭ ಗ್ರಾಮದಲ್ಲಿ ಅನಧಿಕೃತವಾಗಿ ಕಾರ್ಯ ನಿರ್ವಹಿಸುತ್ತಿರುವ ಅಂಗಡಿಗಳಿಂದ ಗ್ರಾಮ ಪಂಚಾಯತ್ ಆದಾಯಕ್ಕೆ...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಈಜು ಫೆಡರೇಶನ್ ಆಫ್ ಇಂಡಿಯಾ 21ನೇ ರಾಷ್ಟ್ರೀಯ ಮಾಸ್ಟರ್ಸ್ ಚಾಂಪಿಯನ್‌ಶಿಪ್‌- 2025 ಗೆ ಶ್ರೀಲಕ್ಷ್ಮಿ ವಿಟ್ಲ ಆಯ್ಕೆ-ಕಹಳೆ ನ್ಯೂಸ್

ವಿಜಯನಗರ ಅಕ್ವಾಟಿಕ್ ಸೆಂಟರ್ ಕೊಪ್ರೊರೇಷನ್ ಸ್ವಿಮ್ಮಿಬಿಜಿ ಪೂಲ್ ಆರ್‌ಪಿಸಿ ಲೇಔಟ್ ಬೆಂಗಳೂರು ಇಲ್ಲಿ 2025 ನವೆಂಬರ್ 1 ಮತ್ತು 2ರಂದು ನಡೆದ ಕರ್ನಾಟಕ ಈಜು ಸಂಘ (ರಿ.) 25ನೇ ರಾಜ್ಯ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ 2025-26 ಈಜು ಸ್ಪರ್ಧೆಯಲ್ಲಿ ವಿಟ್ಲದ ಶ್ರೀಲಕ್ಷ್ಮಿ ವಿಟ್ಲ ಇವರು 4 ಚಿನ್ನದ ಪದಕವನ್ನು ಗೆದ್ದು, 21 ರಿಂದ 23 ನವೆಂಬರ್ 2025ರಂದು ಹೈದರಾಬಾದ್‌ನ ಗಚಿಬೌಲಿ ಕ್ರೀಡಾಂಗಣದಲ್ಲಿ ನಡೆಯುವ ಈಜು ಫೆಡರೇಶನ್ ಆಫ್ ಇಂಡಿಯಾ 21ನೇ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಗುರುತತ್ವವಾಹಿನಿ ಮಾಲಿಕೆ 58 ಹಾಗೂ ತುಳಸಿ ಪೂಜಾ ಕಾರ್ಯಕ್ರಮ : ಸಮಾನತೆ ಮತ್ತು ಸಂಘಟನೆಯ ಸಂಯುಕ್ತ ಸಂದೇಶ ನೀಡಿದ ನಾರಾಯಣಗುರುಗಳು.: ನವೀನ್ ಕುಮಾರ್-ಕಹಳೆ ನ್ಯೂಸ್

ಕಲ್ಲಡ್ಕ: ನಾರಾಯಣಗುರುಗಳು ಮಾನವ ಸಮಾಜಕ್ಕೆ ಶಾಶ್ವತ ದಾರಿದೀಪವಾದ ತಾತ್ವಿಕ ಮತ್ತು ಸಾಮಾಜಿಕ ಸಂದೇಶಗಳನ್ನು ನೀಡಿದ ಮಹತ್ವದ ಯುಗಪ್ರವರ್ತಕರು. ಇಂದು ಜಗತ್ತು ಸಂಘರ್ಷ, ವಿಭಿನ್ನತೆ ಮತ್ತು ಅಸಹಿಷ್ಣುತೆಯಿಂದ ಕೂಡಿರುವಾಗ, ನಾರಾಯಣಗುರುಗಳ ಈ ಸಂದೇಶಗಳು ಇನ್ನಷ್ಟು ಪ್ರಸ್ತುತ. ಮಾನವೀಯತೆ ಮತ್ತು ಒಗ್ಗಟ್ಟೇ ನಿಜವಾದ ಪ್ರಗತಿ ಎಂಬ ಸಂದೇಶ ಕಾಲಾತೀತ ಎಂದು ಬಂಟ್ವಾಳ ಉಪ ತಹಶಿಲ್ದಾರರಾದ ನವೀನ್ ಕುಮಾರ್ ತಿಳಿಸಿದರು ಅವರು ರವಿವಾರ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ರಾಜೇಶ್ ಅಮ್ಟೂರ್ ಇವರ ಮನೆಯಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ರೋಟರಿ ಕ್ಲಬ್ ಮೊಡಂಕಾಪು ವತಿಯಿಂದ ನರಿಕೊಂಬು ದೊಂಪದಬಲಿ ಅಂಗನವಾಡಿ ಕೇದ್ರ ಅಂಗಳಕ್ಕೆ ಇಂಟರ್ ಲಾಕ್ ಅಳವಡಿಕೆ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ದೊಂಪದಬಲಿ ಅಂಗನವಾಡಿ ಕೇಂದ್ರದ ಅಂಗಳಕ್ಕೆ ರೋಟರಿ ಕ್ಲಬ್ ಮೊಡಂಕಾಪು ವತಿಯಿಂದ ಉಚಿತವಾಗಿ ಇಂಟರ್ ಲಾಕ್ ಅವಳಡಿಸಿದ್ದು ಅಕ್ಟೋಬರ್ 31 ಶುಕ್ರವಾರ ರೋಟರಿ ಕ್ಲಬ್ ಅಧ್ಯಕ್ಷರಾದ ರೋ.ಪ್ರಿಮಾ ಫೆರ್ನಾಂಡಿಸ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ವತಿಯಿಂದ ರೋಟರಿ ಕ್ಲಬ್ ಅಧ್ಯಕ್ಷರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕ್ಲಬ್ಬಿನ ಸ್ಥಾಪಕಾಧ್ಯಕ್ಷರಾದ ರೋ.ಎಲಿಯಾಸ್ ಸ್ಯಾಂಕ್ಟಿಸ್, ರೋಟರಿ ಕಾರ್ಯದರ್ಶಿ ರೋ.ಪ್ರಸನ್ನ ಕುಮಾರ್, ಸದಸ್ಯರಾದ ರೋ.ಮಹಮದ್ ಬ್ಯಾರಿ ಬೊಳ್ಳಾಯಿ, ರೋ ಇಬ್ರಾಹಿಂ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿ ಸಿ ರೋಡ್ ಮೊಡಂಕಾಪು ಕಾರ್ಮೆಲ್ ಪದವಿ ಪೂರ್ವ ಕಾಲೇಜನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ- ಕಹಳೆನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ತಾಲ್ಲೂಕು ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ತಾಲ್ಲೂಕು ಬಿ ಸಿ ರೋಡ್ ವಲಯ ಇದರ ವತಿಯಿಂದ ಕಾರ್ಮೆಲ್ ಪದವಿ ಪೂರ್ವ ಕಾಲೇಜು.ಮೊಡಂಕಾಪು ಇಲ್ಲಿಯ ವಿದ್ಯಾರ್ಥಿಗಳಿಗೆ ದುಶ್ಚಟಗಳ ಬಗ್ಗೆ ಅರಿವು ಮೂಡಿಸುವ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಜರಗಿತು. ಬಂಟ್ವಾಳ ತಾಲ್ಲೂಕು ಜನಜಾಗೃತಿ ವೇದಿಕೆ ಸದಸ್ಯ ಶೇಖರ್ ಸಾಮಾನಿ ಕುರಿಯಾಳ ಕಾರ್ಯಕ್ರಮ ಉದ್ಘಾಟಿಸಿದರು....
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ಬಿ ಸಿ ರೋಡ್ : ಅಂಬ್ಯುಲೆನ್ಸ್‌ ಸಂಚಾರಕ್ಕೆ ಅಡ್ಡಿ ಪಡಿಸಿದ ಹಿನ್ನಲೆ; ಪುತ್ತೂರಿನ ವ್ಯಕ್ತಿ ವಶಕ್ಕೆ..!!-ಕಹಳೆ ನ್ಯೂಸ್

ದಿನಾಂಕ 30.10.2025 ರಂದು ಬಿಸಿಲೆ ಘಾಟ್ ಘಾಟ್ ನಲ್ಲಿ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ಸಮಯ ಅಲ್ಲಿನ ವೈದ್ಯರು ತುರ್ತು ಚಿಕಿತ್ಸೆ ನೀಡಿ ಗಂಭೀರ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ KA.22.C.1382 ನೇ ಅಂಬ್ಯುಲೆನ್ಸ್ ನಲ್ಲಿ ಪುತ್ತೂರಿನಿಂದ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ಸಮಯ ಮದ್ಯಾಹ್ನ 1 30 ಗಂಟೆಗೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್ ಜಿ ಸರ್ಕಲ್ಲಿಂದ ಅಂಬ್ಯುಲೆನ್ಸ್ ಮುಂದಿನಿಂದ KA.19.E 0696 ನೇ...
1 23 24 25 26 27 220
Page 25 of 220