Friday, July 24, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವದ ಅಂಗವಾಗಿ ಮಾಣಿ ವಲಯದ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದ ಭಜನೋತ್ಸವ ಕಾರ್ಯಕ್ರಮ -ಕಹಳೆ ನ್ಯೂಸ್

 ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವದ ಅಂಗವಾಗಿ ಮಾಣಿ ವಲಯದ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪ್ರಕಾಶ್ ಭಟ್ ರವರು ದೀಪ ಬೆಳಗುವುದರೊಂದಿಗೆ ಚಾಲನೆ ನೀಡಿದರು. ವಲಯದ 7 ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಭಜನೆಯಿಂದ ಯಾವತ್ತೂ ವಿಭಜನೆ ಆಗುವುದಿಲ್ಲ ಎಂದರು. ಭಜನಾ ಪರಿಷತ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಲೆತ್ತೂರು ವಲಯದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳಾದ ಸಾಲೆತ್ತೂರು ಎ, ಸಾಲೆತ್ತೂರು ಬಿ, ಕೊಲ್ನಾಡು ಎ. ಒಕ್ಕೂಟಗಳ ವಾರ್ಷಿಕೋತ್ಸವ-ಕಹಳೆನ್ಯೂಸ್

ಸಾಲೆತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ ) ವಿಟ್ಲ ಇದರ ಸಾಲೆತ್ತೂರು ವಲಯದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳಾದ ಸಾಲೆತ್ತೂರು ಎ, ಸಾಲೆತ್ತೂರು ಬಿ, ಕೊಲ್ನಾಡು ಎ. ಒಕ್ಕೂಟಗಳ ವಾರ್ಷಿಕೋತ್ಸವ ಕಾರ್ಯಕ್ರಮ, ಸಾಲೆತ್ತೂರು ರಾಜೀವ್ ಗಾಂಧಿ ಸೌಹಾರ್ದ ಭವನದಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮಾಭಿವೃದ್ಧಿ ಯೋಜನೆಯ ಸಾಲೆತ್ತೂರು ವಲಯ ಅಧ್ಯಕ್ಷ ದಿನೇಶ್ ಶೆಟ್ಟಿ.ವಹಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ2...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ತಾಲೂಕಿನ ಕೇಪು ವಲಯದ ಮಾಣಿಲ ಚೈತನ್ಯ ಜ್ಞಾನ ವಿಕಾಸ ಕೇಂದ್ರದಲ್ಲಿ ಸೃಜನಶೀಲ ಕಾರ್ಯಕ್ರಮದಲ್ಲಿ ಮಲ್ಲಿಗೆ ಗಿಡ ವಿತರಣೆ ಕಾರ್ಯಕ್ರಮ-ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ತಾಲೂಕಿನ ಕೇಪು ವಲಯದ ಮಾಣಿಲ ಚೈತನ್ಯ ಜ್ಞಾನ ವಿಕಾಸ ಕೇಂದ್ರದಲ್ಲಿ ಸೃಜನಶೀಲ ಕಾರ್ಯಕ್ರಮದಲ್ಲಿ ಮಲ್ಲಿಗೆ ಗಿಡ ವಿತರಣೆ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ 2 ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ್ ರವರು ಉದ್ಘಾಟನೆ ಮಾಡಿ ಕೇಂದ್ರ ದ ಹಾಜರಾತಿ, ಸ್ವ ಉದ್ಯೋಗ , ಹೈನುಗಾರಿಕೆ ಬಗ್ಗೆ ಮಾಹಿತಿ ನೀಡಿದರು. ಮಲ್ಲಿಗೆ ಕೃಷಿಕಾರದ ಝನಲ್ಡ ಡಿ ಸೋಜಾರವರು ಮಾಹಿತಿ ನೀಡಿದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸ್ಪಂದನಾ ಯುವತಿ ಮಂಡಳಿ(ರಿ) ಬಿಳಿಯೂರು ಮತ್ತು ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು(ಲೇಡಿಗೋಷನ್ ಆಸ್ಪತ್ರೆ) ಇವರುಗಳ ಜಂಟಿ ಆಶ್ರಯದಲ್ಲಿ ನಡೆದ ರಕ್ತದಾನ ಶಿಬಿರ-ಕಹಳೆ ನ್ಯೂಸ್

ಸ್ಪಂದನಾ ಯುವತಿ ಮಂಡಳಿ(ರಿ) ಬಿಳಿಯೂರು ಮತ್ತು ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು(ಲೇಡಿಗೋಷನ್ ಆಸ್ಪತ್ರೆ) ಇವರುಗಳ ಜಂಟಿ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಪೆರ್ನೆ- ಕರ್ವೇಲು ಮತ್ತು ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬಿಳಿಯೂರು ಸ.ಹಿ.ಪ್ರಾ. ಶಾಲೆಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಪೆರ್ನೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ 15...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳ ವಾರ್ಷಿಕೋತ್ಸವದಲ್ಲಿ ವರದಿ ವರ್ಷದ 501 ನೇ ಸದಸ್ಯರ ಸೇರ್ಪಡೆ- ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ ) ವಿಟ್ಲ ಇದರ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳಾದ ವಿಟ್ಲ ಎ, ವಿಟ್ಲ ಬಿ, ಒಕ್ಕೆತ್ತೂರು. ಇದರ ಇಪ್ಪತ್ತನೇ ವಾರ್ಷಿಕೋತ್ಸವ ಕಾರ್ಯಕ್ರಮ ವಿಟ್ಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ವರದಿ ವರ್ಷದ 501 ನೇ ಸ್ವ ಸಹಾಯ ಸಂಘದ ಸದಸ್ಯರುಗಳನ್ನು ಸೇರ್ಪಡೆ ಮಾಡುವ ಮೂಲಕ ವಿಶೇಷವಾಗಿ ಜರಗಿತು. ಕರಾವಳಿ ಪ್ರಾದೇಶಿಕ ನಿರ್ದೇಶಕರಾದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಮುಡಿಪು ವಲಯದಲ್ಲಿ ಪೂಜ್ಯ ಖಾವಂದರ 58 ಪಟ್ಟಾಭಿಷೇಕದ ವರ್ಧಂತ್ಯುತ್ಸವ ಪ್ರಯುಕ್ತ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ತಾಲೂಕಿನ ಮುಡಿಪು ವಲಯದಲ್ಲಿ ಪೂಜ್ಯ ಖಾವಂದರ 58 ನೇ ಪಟ್ಟಭಿಷೇಕದ ವರ್ಧಂತ್ಸುತ್ಸವ ಪ್ರಯುಕ್ತ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ ದೇರಳಕಟ್ಟೆ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಮುಡಿಪು ವಲಯ ಮತ್ತು ಶ್ರೀ ಭಾರತಿ ಹಿರಿಯ ಪ್ರಾಥಾಮಿಕ ಶಾಲೆ ಮುಡಿಪು ಇದರ ಸಹಕಾರದಲ್ಲಿ ಪರಮ ಪೂಜ್ಯ ಪದ್ಮವಿಭೂಷಣ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ಮಂಗಳೂರಲ್ಲಿ ಘೋರ ದುರಂತ : ಕ್ಷುಲ್ಲಕ ಕಾರಣಕ್ಕೆ ಇಬ್ಬರಿಗೆ ಚಾಕು ಇರಿದ ರೌಡಿಶೀಟರ್ – ಕಹಳೆ ನ್ಯೂಸ್

ಸುರತ್ಕಲ್: ನಾಲ್ಕು ಮಂದಿ ದುಷ್ಕರ್ಮಿಗಳ ತಂಡ ಇಬ್ಬರಿಗೆ ಚೂರಿಯಿಂದು ಇರಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡು ಇನ್ನೋರ್ವನಿಗೆ ಅಲ್ಪಪ್ರಮಾಣದ ಗಾಯಗಳಾಗಿರುವ ಘಟನೆ ಗುರುವಾರ ತಡರಾತ್ರಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನ ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಚೂರಿ ಇರಿತಕ್ಕೊಳಗಾದವರನ್ನು ಸುರತ್ಕಲ್ ಚೊಕ್ಕಬೆಟ್ಟು ನಿವಾಸಿಗಳಾದ ನಿಝಾಮ್ (23) ಮತ್ತು ಕೃಷ್ಣಾಪುರ ಹಿಲ್ ಸೈಡ್ ನಿವಾಸಿ ಹಸನ್ ಮುರ್ಷಿದ್ (18) ಎಂದು ತಿಳಿದು ಬಂದಿದೆ. ಘಟನೆಯಿಂದ ನಿಝಾಮ್ ರ ಹೊಟ್ಟೆಗೆ ಗಂಭೀರ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಗುರುತತ್ವವಾಹಿನಿ ಮಾಲಿಕೆ 57 ; ನಾರಾಯಣಗುರುಗಳ ಸಂದೇಶ ಮಾನವೀಯತೆಯ ಪ್ರಾಭಲ್ಯವನ್ನು ಪಡೆಯುತ್ತದೆ : ಗಣೇಶ್ ಪೂಂಜರೆಕೋಡಿ – ಕಹಳೆ ನ್ಯೂಸ್

ಬಂಟ್ವಾಳ: ನಾರಾಯಣಗುರುಗಳ ತತ್ವಗಳು ಯುವ ಮನಸ್ಸುಗಳಲ್ಲಿ ನೆಲೆಯೂರಿದರೆ, ಅಲ್ಲಿ ಬಾಹ್ಯ ವೈಷಮ್ಯಗಳಿಗಿಂತ ಒಳಗಿನ ಮಾನವೀಯತೆ ಪ್ರಾಬಲ್ಯ ಪಡೆಯುತ್ತದೆ. ಸಮಾನತೆ, ಸೌಹಾರ್ದ, ಮತ್ತು ನೈತಿಕತೆ ಬೆಳೆಯುವ ಸಮಾಜವೇ ನಿಜವಾದ ನಾರಾಯಣಗುರುಗಳ ಕನಸಿನ ಭಾರತ.ಆದ್ದರಿಂದ ಅವರ ಸಂದೇಶವನ್ನು ಯುವ ಪೀಳಿಗೆಗೆ ದಾಟಿಸುವ ಕಾರ್ಯ ಕೇವಲ ಅಗತ್ಯವಲ್ಲ, ಅದು ಭವಿಷ್ಯದ ಶಾಂತಿ ಮತ್ತು ಸಮಾನತೆಯ ಮೂಲಾಧಾರ ಎಂದು ಯುವವಾಹಿನಿ ಕೇಂದ್ರ ಸಮಿತಿಯ ನಿರ್ದೇಶಕ ಗಣೇಶ್ ಪೂಂಜರೆಕೋಡಿ ತಿಳಿಸಿದರು. ಅವರು ಅ. 23 ಗುರುವಾರ ನರಿಕೊಂಬು...
1 23 24 25 26 27 219
Page 25 of 219