Wednesday, September 9, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ- ಕಹಳೆ ನ್ಯೂಸ್ 

ಬಂಟ್ವಾಳ: ನಿನ್ನೆ ಹಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ ನಿಲ್ಲಿಸಿ ನಾಪತ್ತೆಯಾಗಿದ್ದ ಮಾರ್ನಬೈಲು ನಿವಾಸಿ ಆಟೋ ಚಾಲಕ ಪ್ರೀತಂ ಲೋಬೋ (35) ಅವರ ಮೃತದೇಹ ಇಂದು ನೇತ್ರಾವತಿ ನದಿಯ ಡ್ಯಾಂ ಸಮೀಪದ ಮರವೊಂದರಲ್ಲಿ ಸಿಲುಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ನದಿ ತೀರಕ್ಕೆ ತಂದು ಇಟ್ಟಿದ್ದಾರೆ. ನಿನ್ನೆ ಸಂಜೆ ವೇಳೆ ಪ್ರೀತಂ ಲೋಬೋ ಅವರು ತಮ್ಮ ಆಟೋವನ್ನು ಸೇತುವೆಯ ಬಳಿ ನಿಲ್ಲಿಸಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಡೇಶಿವಾಲಯ ಸರಕಾರಿ ಪ್ರೌಢಶಾಲಾ ನೇತೃತ್ವದಲ್ಲಿ ಕಲ್ಲಡ್ಕ ವಲಯ ಮಟ್ಟದ ಕ್ರೀಡಾಕೂಟ – 2025 :  ಕ್ರೀಡೆಗಳು ಕಲಿಕೆಯ ಜೊತೆಗೆ ದೈಹಿಕ ಮತ್ತು ಮಾನಸಿಕ ದೃಢತೆಗೆ ಸಹಕಾರಿಯಾಗಿದೆ.. ಮಂಜುನಾಥನ್ ಎಂ ಜಿ- ಕಹಳೆ ನ್ಯೂಸ್ 

ಕಲ್ಲಡ್ಕ : ಶಿಕ್ಷಣವು ಪರಿಪೂರ್ಣತೆಯಿಂದ ಕೂಡಿರಬೇಕಾದರೆ ದೈಹಿಕ ಚಟುವಟಿಕೆಗಳಿಂದ ಕೂಡಿರಬೇಕು ತರಗತಿ ಕೋಣೆಯ ಒಳಗೆ ಮತ್ತು ಹೊರಗೆ ಪಡೆದ ಶಿಕ್ಷಣ ದೊರೆತಾಗ ಮಾತ್ರ ವಿದ್ಯಾರ್ಥಿಗಳ ಜೀವನ ಮಟ್ಟದಲ್ಲಿ ಹೆಚ್ಚಿನ ಪ್ರಬುದ್ಧತೆಯನ್ನು ಪಡೆಯಲು ಸಾಧ್ಯವಾಗುತ್ತದೆ. ಕ್ರೀಡೆಗಳು ಕಲಿಕೆಯಲ್ಲಿ ಆಸಕ್ತಿಯನ್ನು ಮೂಡಿಸುದರ ಜೊತೆಗೆ ದೈಹಿಕ ಮತ್ತು ಮಾನಸಿಕ ದೃಢತೆಯನ್ನು ಉಂಟುಮಾಡುತ್ತದೆ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ ಹೇಳಿದರು. ಅವರು ಅಕ್ಟೋಬರ್ 30 ಗೂರುವಾರದಂದು ಕರ್ನಾಟಕ ಸರಕಾರ ಶಾಲಾ ಶಿಕ್ಷಣ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬಂಟ್ವಾಳಸಂತಾಪಸುದ್ದಿ

ಬಂಟ್ವಾಳ: ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ ; ಪುತ್ತೂರಿನ ಯುವಕ ಕಾರ್ತಿಕ್ ಮೃತ್ಯು

ಬಂಟ್ವಾಳ: ಪಾಣೆಮಂಗಳೂರು ಫೈ ಓವರ್‌‌ನಲ್ಲಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಪುತ್ತೂರಿನ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕನ್ನು ಪುತ್ತೂರು ಕುದ್ಮಾರು ನಿವಾಸಿ ಕಾರ್ತಿಕ್ (24) ಎಂದು ಗುರುತಿಸಲಾಗಿದೆ. ಮೂವರು ಪ್ರಯಾಣಿಸುತ್ತಿದ್ದ ಕಾರು ಬಂಟ್ವಾಳ ಪಾಣೆಮಂಗಳೂರು ಫೈ ಓವರ್ ಬಳಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಕಾರ್ತಿಕ್ ರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಯಿತಾದರೂ ಅಲ್ಲಿ ಅವರು ಚಿಕಿತ್ಸೆಗೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವದ ಅಂಗವಾಗಿ ಮಾಣಿ ವಲಯದ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದ ಭಜನೋತ್ಸವ ಕಾರ್ಯಕ್ರಮ -ಕಹಳೆ ನ್ಯೂಸ್

 ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವದ ಅಂಗವಾಗಿ ಮಾಣಿ ವಲಯದ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪ್ರಕಾಶ್ ಭಟ್ ರವರು ದೀಪ ಬೆಳಗುವುದರೊಂದಿಗೆ ಚಾಲನೆ ನೀಡಿದರು. ವಲಯದ 7 ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಭಜನೆಯಿಂದ ಯಾವತ್ತೂ ವಿಭಜನೆ ಆಗುವುದಿಲ್ಲ ಎಂದರು. ಭಜನಾ ಪರಿಷತ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಲೆತ್ತೂರು ವಲಯದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳಾದ ಸಾಲೆತ್ತೂರು ಎ, ಸಾಲೆತ್ತೂರು ಬಿ, ಕೊಲ್ನಾಡು ಎ. ಒಕ್ಕೂಟಗಳ ವಾರ್ಷಿಕೋತ್ಸವ-ಕಹಳೆನ್ಯೂಸ್

ಸಾಲೆತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ ) ವಿಟ್ಲ ಇದರ ಸಾಲೆತ್ತೂರು ವಲಯದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳಾದ ಸಾಲೆತ್ತೂರು ಎ, ಸಾಲೆತ್ತೂರು ಬಿ, ಕೊಲ್ನಾಡು ಎ. ಒಕ್ಕೂಟಗಳ ವಾರ್ಷಿಕೋತ್ಸವ ಕಾರ್ಯಕ್ರಮ, ಸಾಲೆತ್ತೂರು ರಾಜೀವ್ ಗಾಂಧಿ ಸೌಹಾರ್ದ ಭವನದಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮಾಭಿವೃದ್ಧಿ ಯೋಜನೆಯ ಸಾಲೆತ್ತೂರು ವಲಯ ಅಧ್ಯಕ್ಷ ದಿನೇಶ್ ಶೆಟ್ಟಿ.ವಹಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ2...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ತಾಲೂಕಿನ ಕೇಪು ವಲಯದ ಮಾಣಿಲ ಚೈತನ್ಯ ಜ್ಞಾನ ವಿಕಾಸ ಕೇಂದ್ರದಲ್ಲಿ ಸೃಜನಶೀಲ ಕಾರ್ಯಕ್ರಮದಲ್ಲಿ ಮಲ್ಲಿಗೆ ಗಿಡ ವಿತರಣೆ ಕಾರ್ಯಕ್ರಮ-ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ತಾಲೂಕಿನ ಕೇಪು ವಲಯದ ಮಾಣಿಲ ಚೈತನ್ಯ ಜ್ಞಾನ ವಿಕಾಸ ಕೇಂದ್ರದಲ್ಲಿ ಸೃಜನಶೀಲ ಕಾರ್ಯಕ್ರಮದಲ್ಲಿ ಮಲ್ಲಿಗೆ ಗಿಡ ವಿತರಣೆ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ 2 ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ್ ರವರು ಉದ್ಘಾಟನೆ ಮಾಡಿ ಕೇಂದ್ರ ದ ಹಾಜರಾತಿ, ಸ್ವ ಉದ್ಯೋಗ , ಹೈನುಗಾರಿಕೆ ಬಗ್ಗೆ ಮಾಹಿತಿ ನೀಡಿದರು. ಮಲ್ಲಿಗೆ ಕೃಷಿಕಾರದ ಝನಲ್ಡ ಡಿ ಸೋಜಾರವರು ಮಾಹಿತಿ ನೀಡಿದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸ್ಪಂದನಾ ಯುವತಿ ಮಂಡಳಿ(ರಿ) ಬಿಳಿಯೂರು ಮತ್ತು ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು(ಲೇಡಿಗೋಷನ್ ಆಸ್ಪತ್ರೆ) ಇವರುಗಳ ಜಂಟಿ ಆಶ್ರಯದಲ್ಲಿ ನಡೆದ ರಕ್ತದಾನ ಶಿಬಿರ-ಕಹಳೆ ನ್ಯೂಸ್

ಸ್ಪಂದನಾ ಯುವತಿ ಮಂಡಳಿ(ರಿ) ಬಿಳಿಯೂರು ಮತ್ತು ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು(ಲೇಡಿಗೋಷನ್ ಆಸ್ಪತ್ರೆ) ಇವರುಗಳ ಜಂಟಿ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಪೆರ್ನೆ- ಕರ್ವೇಲು ಮತ್ತು ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬಿಳಿಯೂರು ಸ.ಹಿ.ಪ್ರಾ. ಶಾಲೆಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಪೆರ್ನೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ 15...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳ ವಾರ್ಷಿಕೋತ್ಸವದಲ್ಲಿ ವರದಿ ವರ್ಷದ 501 ನೇ ಸದಸ್ಯರ ಸೇರ್ಪಡೆ- ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ ) ವಿಟ್ಲ ಇದರ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳಾದ ವಿಟ್ಲ ಎ, ವಿಟ್ಲ ಬಿ, ಒಕ್ಕೆತ್ತೂರು. ಇದರ ಇಪ್ಪತ್ತನೇ ವಾರ್ಷಿಕೋತ್ಸವ ಕಾರ್ಯಕ್ರಮ ವಿಟ್ಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ವರದಿ ವರ್ಷದ 501 ನೇ ಸ್ವ ಸಹಾಯ ಸಂಘದ ಸದಸ್ಯರುಗಳನ್ನು ಸೇರ್ಪಡೆ ಮಾಡುವ ಮೂಲಕ ವಿಶೇಷವಾಗಿ ಜರಗಿತು. ಕರಾವಳಿ ಪ್ರಾದೇಶಿಕ ನಿರ್ದೇಶಕರಾದ...
1 24 25 26 27 28 220
Page 26 of 220