Friday, July 24, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಮಜಿ ಶಾಲಾ ನೂತನ ಕಟ್ಟಡ ಕಾಮಗಾರಿಯ ಮುಹೂರ್ತ ಕಾರ್ಯಕ್ರಮ-ಕಹಳೆ ನ್ಯೂಸ್

ಕಲ್ಲಡ್ಕ: ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಏನ್ ಎಮ್ ಪಿ ಟಿ ಸಂಸ್ಥೆಯ ಸಿ ಎಸ್ ಆರ್ ಅನುದಾನದಿಂದ ಶಾಲಾ ತರಗತಿ ಕೊಠಡಿಗಳ ನಿರ್ಮಾಣದ ಕಾಮಗಾರಿಯ ಮುಹೂರ್ತ ಕಾರ್ಯಕ್ರಮ ಜರಗಿತು. ಕಟ್ಟಡ ನಿರ್ಮಾಣದ ಗುತ್ತಿಗೆದಾರ ಸಂದೀಪ್ ಶೆಟ್ಟಿ ಅರೆಬೆಟ್ಟು ರವರಿಗೆ ಕಟ್ಟಡ ನಿರ್ಮಾಣ ಕಾಮಗಾರಿಯ ಜವಾಬ್ದಾರಿ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೊರಗಪ್ಪ ನಾಯ್ಕ, ಸದಸ್ಯರುಗಳಾದ ಸುಧಾಕರ, ಗೋಪಾಲಕೃಷ್ಣ...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಮಿಂಚಿದ ವಿಟ್ಲದ ಹೆಮ್ಮೆಯ ಪ್ರತಿಭೆ ಶ್ರೀಲಕ್ಷ್ಮಿ ವಿಟ್ಲ – ಕಹಳೆ ನ್ಯೂಸ್

1956 ರಲ್ಲಿ ಮೊದಲ ಭಾರತೀಯ ಒಲಂಪಿಕ್ ಈಜುಪಟು ದಿವಂಗತ ಶ್ರೀ ಮಹಬೂಬ್ ಶಂಶೇರ್ ಖಾನ್ ಇವರ ಸವಿ ನೆನಪಿಗಾಗಿ ಮಾಸ್ಟರ್ ಅಕ್ವಾಟಿಕ್ ಫಡೋರೇಶನ್ ಆಫ್ ಇಂಡಿಯಾದ ಸಹಯೋಗದಲ್ಲಿ "ನ್ಯಾಷನಲ್ ಮಾಸ್ಟರ್ ಅಕ್ವಾಟಿಕ್ ಚಾಂಪಿಯನ್ಶಿಪ್ 2025" ಮಂಗಳಗಿರಿ, ಗುಂಟೂರು ಜಿಲ್ಲೆ, ಆಂಧ್ರಪ್ರದೇಶ ನಡೆದ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿಟ್ಲದ ಹೆಮ್ಮೆಯ ಪ್ರತಿಭೆ ಶ್ರೀಲಕ್ಷ್ಮಿ ವಿಟ್ಲ ರವರು ಶ್ಲಾಘನೀಯ ಪ್ರದರ್ಶನವನ್ನು ನೀಡುವುದರೊಂದಿಗೆ ತಾವು ಭಾಗವಹಿಸಿದ ಐದು ಸ್ಪರ್ಧೆಗಳಾದ 200ಮೀ. ಫ್ರೀ ಸ್ಟೈಲ್ ,...
ದಕ್ಷಿಣ ಕನ್ನಡಬಂಟ್ವಾಳಬೆಳ್ತಂಗಡಿಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೋಳಂತೂರು ಒಕ್ಕೂಟದ 20ನೇ ವಾರ್ಷಿಕೋತ್ಸವ- ಕಹಳೆ ನ್ಯೂಸ್

ಕಲ್ಲಡ್ಕ : ವೀರೇಂದ್ರ ಹೆಗ್ಡೆಯವರ ದೂರ ದೃಷ್ಟಿಯ ಯೋಜನೆಗಳು ಮಹಿಳೆಯರನ್ನು ಸ್ವಾವಲಂಬಿಗಳಾಗಿಸಿ ನವ ಭಾರತದ ನಿರ್ಮಾಣದ ಅಡಿಪಾಯವಾಗಿದೆ .ಈ ಮೂಲಕ ಗ್ರಾಮೀಣ ಪ್ರದೇಶದ ಜನರು ತಮ್ಮ ಬದುಕು ಕಟ್ಟಿಕೊಂಡು ಸುಬಿಕ್ಷ ಸಮಾಜ ನಿರ್ಮಿಸಿ ದೇಶ ಕಟ್ಟುವ ಕಾರ್ಯ ಮಾಡುತಿದ್ದು, ಅವರ ಯೋಜನೆ ಗಳಿಗೆ ನಾವು ಸಹಕಾರ ನೀಡಬೇಕಾಗಿದ್ದು, ತೆಗೆದ ಸಾಲವನ್ನು ಸೂಕ್ತವಾಗಿ ವಿನಿಯೋಗಿಸಿಕೊಂಡು ಪ್ರಾಮಾಣಿಕವಾಗಿ ಕಟ್ಟಿ ಯೋಜನೆಯ ಯಶಸ್ವಿಗೆ ನಾವು ಕಾರಣರಾಗಬೇಕು ಎಂದು ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಯಕ್ಷಗಾನ / ಕಲೆಸುದ್ದಿ

ಪುತ್ತೂರಿನ ಶ್ರೀ ಸಾಯಿಕಲಾ ಯಕ್ಷಗಾನ ಬಳಗ ಡಾ.ಶಿವರಾಮ ಕಾರಂತ ಬಾಲವನ ಇದರ ಸದಸ್ಯೆ ಶ್ರೀಮತಿ ಜ್ಯೋತಿ ಅಶೋಕ್ ಅವರಿಗೆ ಒಲಿದ ತಾಲೂಕು ಮಟ್ಟದ ವಾಲ್ಮೀಕಿ ಪ್ರಶಸ್ತಿ – ಕಹಳೆ ನ್ಯೂಸ್

ಪುತ್ತೂರು: ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಪ್ರಯುಕ್ತ ಇಂದು ಬಂಟ್ವಾಳ ತಾಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸಾಧಕರಿಗೆ ಸನ್ಮಾನ. "ತಾಲೂಕು ಮಟ್ಟದ ವಾಲ್ಮೀಕಿ ಪ್ರಶಸ್ತಿ" ಪ್ರಧಾನ ಕಾರ್ಯಕ್ರಮವು ತಾಲೂಕು ಪಂಚಾಯತ್ ಬಂಟ್ವಾಳ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪುತ್ತೂರಿನ ಶ್ರೀ ಸಾಯಿಕಲಾ ಯಕ್ಷಗಾನ ಬಳಗ ಡಾ.ಶಿವರಾಮ ಕಾರಂತ ಬಾಲವನ ಇದರ ಸದಸ್ಯೆಯಾಗಿರುವ ಶ್ರೀಮತಿ ಜ್ಯೋತಿ ಅಶೋಕ್ ಇವರಿಗೆ ತಾಲೂಕು ಮಟ್ಟದ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು....
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ಕೋಕಾ ಕಾಯ್ದೆ ಬೆನ್ನಲ್ಲೆ ಬಜರಂಗದಳ ಮುಖಂಡ ಭರತ್ ಕುಮ್ಡೇಲು ಕೋರ್ಟ್ ಗೆ ಶರಣು- ಕಹಳೆ ನ್ಯೂಸ್

ಮಂಗಳೂರು: ಅಶ್ರಫ್ ಕಲಾಯಿ ಮತ್ತು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಂಟ್ವಾಳದ ಬಜರಂಗದಳ ಮುಖಂಡ ಭರತ್ ಕುಮ್ಡೇಲು ಮಂಗಳೂರು ಕೋರ್ಟಿಗೆ ಸರೆಂಡರ್ ಆಗಿದ್ದಾರೆ. ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಭರತ್ ಕುಮ್ಡೇಲು ಪ್ರಮುಖ ಆರೋಪಿಯಾಗಿದ್ದು, ಅಬ್ದುಲ್ ರಹಿಮಾನ್ ಕೊಲೆಯಾದ ಬಳಿಕ ಕೋರ್ಟಿಗೆ 1ಹಾಜರಾಗದೆ ಭರತ್ ತಪ್ಪಿಸಿಕೊಂಡಿದ್ದ. ಕಳೆದ 3-4 ತಿಂಗಳಲ್ಲಿ ವಿಚಾರಣೆಗೆ ಹಾಜರಾಗದ ಕಾರಣ ಕೋರ್ಟ್ ವಾರೆಂಟ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಕ್ರಿಟಿಕಲ್ ಫಂಡ್ ಸಹಾಯಧನ ಮಂಜುರಾತಿ ಪತ್ರ ವಿತರಣೆ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ನಿವಾಸಿ ಗ್ರಾಮಾಭಿವೃದ್ಧಿ ಯೋಜನೆಯ ನವಜೀವನ ಸಮಿತಿಯ ಸದಸ್ಯರಾದ ಚಂದ್ರಶೇಖರ್ ಶೆಟ್ಟಿ ಕಲಾವತಿ ದಂಪತಿಗಳ ಪುತ್ರ ಕಿರಣ್ ರವರು ನರ ದೌರ್ಬಲ್ಯ ಕಾಯಿಲೆಯಿಂದ ಬಳಲುತ್ತಿದ್ದು ಇವರ ಚಿಕಿತ್ಸಾ ವೆಚ್ಚಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕ್ರಿಟಿಕಲ್ ಫಂಡ್ ಸಹಾಯಧನ ರೂಪಾಯಿ 25000 /- ಮಂಜುರಾಗಿದ್ದು, ಮಂಜುರಾತಿ ಪತ್ರವನ್ನು ನರಿಕೊಂಬು ಬಿ ಒಕ್ಕೂಟದ ತ್ರೈಮಾಸಿಕ ಒಕ್ಕೂಟ ಸಭೆಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಮ್ಮ ನ್ಯಾಚುರಲ್‌ ಹೇರ್ ಆಯಿಲ್‌ ಗೆ 2ನೇ ವರ್ಷದ ಸಂಭ್ರಮ; ಹೊಸ ಲೋಗೋ ಬಿಡುಗಡೆ: ವಿಶೇಷ ಆಫರ್ಸ್..! – ಕಹಳೆ ನ್ಯೂಸ್

ಅಮ್ಮ ನ್ಯಾಚುರಲ್ ಹೇರ್ ಆಯಿಲ್ ಆಂಡ್ ಶ್ಯಾಂಪೂ..ಇದೀಗ 2ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು, ಇದರ ಹೊಸ ಲೋಗೋವನ್ನು ಮಾಣಿಗುತ್ತು ಮನೆಯಲ್ಲಿ ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಸಚಿನ್ ರೈ ಮಾಣಿಗುತ್ತು ಬಿಡುಗಡೆಗೊಳಿಸಿದ್ದಾರೆ. ಈ ವೇಳೆ ಅಮ್ಮ ನ್ಯಾಚುರಲ್ ನ ಮಾಲಕಿ ವಸಂತಿ ಹಾಗೂ ಮನೆಯವರು ಉಪಸ್ಥಿತರಿದ್ದರು. ಅಮ್ಮ ನ್ಯಾಚುರಲ್ ಹೇರ್ ಆಯಿಲ್ ಆಂಡ್ ಶ್ಯಾಂಪೂ ಕೂದಲಿಗೆ ಸಂಬಂಧಪಟ್ಟ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡಿದ್ದು ಈಗಾಗಲೇ 35ಸಾವಿರಕ್ಕೂ ಹೆಚ್ಚು ಗ್ರಾಹಕರನ್ನು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರೀರಾಮ ವಿದ್ಯಾ ಕೇಂದ್ರ ಕಲ್ಲಡ್ಕ : ರಾಷ್ಟ್ರೀಯ ಸಂಸ್ಕಾರ ಶಿಬಿರ & ಉತ್ಥಾನದಲ್ಲಿ ಸಾಮೂಹಿಕ ದೀಪ ಪೂಜನ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ : ಅ. 5 ರಂದು ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿನಿಯರ ರಾಷ್ಟ್ರೀಯ ಸಂಸ್ಕಾರ ಶಿಬಿರ & ಉತ್ಥಾನ ದಲ್ಲಿ ಸಾಮೂಹಿಕ ದೀಪ ಪೂಜನ ಕಾರ್ಯಕ್ರಮ ನಡೆಯಿತು. ಪುರೋಹಿತರಾದ ಕಶೆಕೋಡಿ ಸೂರ್ಯನಾರಾಯಣ ಭಟ್ ದೀಪ ಪೂಜನವನ್ನು ನೆರವೇರಿಸಿ ದೀಪ ಜಗನ್ಮಾತೆಯ ಒಳ್ಳೆಯತನ, ಹೆಣ್ಣಿನ ಮಾತೃತ್ವ ಶಕ್ತಿಯ ಕಿರಣಗಳನ್ನು ಆರಾಧನೆ ಮಾಡುವ ತೇಜಸ್ಸು ದೀಪ, ಎನ್ನುವುದರ ಮೂಲಕ ದೀಪ ಪೂಜನದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶ್ರೀರಾಮ...
1 25 26 27 28 29 219
Page 27 of 219