Wednesday, September 9, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಮುಡಿಪು ವಲಯದಲ್ಲಿ ಪೂಜ್ಯ ಖಾವಂದರ 58 ಪಟ್ಟಾಭಿಷೇಕದ ವರ್ಧಂತ್ಯುತ್ಸವ ಪ್ರಯುಕ್ತ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ತಾಲೂಕಿನ ಮುಡಿಪು ವಲಯದಲ್ಲಿ ಪೂಜ್ಯ ಖಾವಂದರ 58 ನೇ ಪಟ್ಟಭಿಷೇಕದ ವರ್ಧಂತ್ಸುತ್ಸವ ಪ್ರಯುಕ್ತ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ ದೇರಳಕಟ್ಟೆ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಮುಡಿಪು ವಲಯ ಮತ್ತು ಶ್ರೀ ಭಾರತಿ ಹಿರಿಯ ಪ್ರಾಥಾಮಿಕ ಶಾಲೆ ಮುಡಿಪು ಇದರ ಸಹಕಾರದಲ್ಲಿ ಪರಮ ಪೂಜ್ಯ ಪದ್ಮವಿಭೂಷಣ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ಮಂಗಳೂರಲ್ಲಿ ಘೋರ ದುರಂತ : ಕ್ಷುಲ್ಲಕ ಕಾರಣಕ್ಕೆ ಇಬ್ಬರಿಗೆ ಚಾಕು ಇರಿದ ರೌಡಿಶೀಟರ್ – ಕಹಳೆ ನ್ಯೂಸ್

ಸುರತ್ಕಲ್: ನಾಲ್ಕು ಮಂದಿ ದುಷ್ಕರ್ಮಿಗಳ ತಂಡ ಇಬ್ಬರಿಗೆ ಚೂರಿಯಿಂದು ಇರಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡು ಇನ್ನೋರ್ವನಿಗೆ ಅಲ್ಪಪ್ರಮಾಣದ ಗಾಯಗಳಾಗಿರುವ ಘಟನೆ ಗುರುವಾರ ತಡರಾತ್ರಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನ ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಚೂರಿ ಇರಿತಕ್ಕೊಳಗಾದವರನ್ನು ಸುರತ್ಕಲ್ ಚೊಕ್ಕಬೆಟ್ಟು ನಿವಾಸಿಗಳಾದ ನಿಝಾಮ್ (23) ಮತ್ತು ಕೃಷ್ಣಾಪುರ ಹಿಲ್ ಸೈಡ್ ನಿವಾಸಿ ಹಸನ್ ಮುರ್ಷಿದ್ (18) ಎಂದು ತಿಳಿದು ಬಂದಿದೆ. ಘಟನೆಯಿಂದ ನಿಝಾಮ್ ರ ಹೊಟ್ಟೆಗೆ ಗಂಭೀರ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಗುರುತತ್ವವಾಹಿನಿ ಮಾಲಿಕೆ 57 ; ನಾರಾಯಣಗುರುಗಳ ಸಂದೇಶ ಮಾನವೀಯತೆಯ ಪ್ರಾಭಲ್ಯವನ್ನು ಪಡೆಯುತ್ತದೆ : ಗಣೇಶ್ ಪೂಂಜರೆಕೋಡಿ – ಕಹಳೆ ನ್ಯೂಸ್

ಬಂಟ್ವಾಳ: ನಾರಾಯಣಗುರುಗಳ ತತ್ವಗಳು ಯುವ ಮನಸ್ಸುಗಳಲ್ಲಿ ನೆಲೆಯೂರಿದರೆ, ಅಲ್ಲಿ ಬಾಹ್ಯ ವೈಷಮ್ಯಗಳಿಗಿಂತ ಒಳಗಿನ ಮಾನವೀಯತೆ ಪ್ರಾಬಲ್ಯ ಪಡೆಯುತ್ತದೆ. ಸಮಾನತೆ, ಸೌಹಾರ್ದ, ಮತ್ತು ನೈತಿಕತೆ ಬೆಳೆಯುವ ಸಮಾಜವೇ ನಿಜವಾದ ನಾರಾಯಣಗುರುಗಳ ಕನಸಿನ ಭಾರತ.ಆದ್ದರಿಂದ ಅವರ ಸಂದೇಶವನ್ನು ಯುವ ಪೀಳಿಗೆಗೆ ದಾಟಿಸುವ ಕಾರ್ಯ ಕೇವಲ ಅಗತ್ಯವಲ್ಲ, ಅದು ಭವಿಷ್ಯದ ಶಾಂತಿ ಮತ್ತು ಸಮಾನತೆಯ ಮೂಲಾಧಾರ ಎಂದು ಯುವವಾಹಿನಿ ಕೇಂದ್ರ ಸಮಿತಿಯ ನಿರ್ದೇಶಕ ಗಣೇಶ್ ಪೂಂಜರೆಕೋಡಿ ತಿಳಿಸಿದರು. ಅವರು ಅ. 23 ಗುರುವಾರ ನರಿಕೊಂಬು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಮಾತೃಶ್ರೀ ಗೆಳೆಯರ ಬಳಗದ ರಜತಾ ಸಂಭ್ರಮದ ಸವಿನೆನಪಿಗಾಗಿ “ಮಾತೃಶ್ರೀ ಆಶ್ರಯ’ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ ; ಸಂಘ-ಸಂಸ್ಥೆ ಸಂಘಟನೆ ಗಳನ್ನು ಕಟ್ಟುವುದು ಸುಲಭ ಉಳಿಸುವುದು ಕಷ್ಟ.. ರಾಜೇಶ್ ನಾಯಕ್ – ಕಹಳೆ ನ್ಯೂಸ್

ಕಲ್ಲಡ್ಕ : ಸಂಘ-ಸಂಸ್ಥೆ ಸಂಘಟನೆಗಳನ್ನು ಕಟ್ಟುವುದು ಸುಲಭ ಆದರೆ ಸಂಘ ಸಂಸ್ಥೆಗಳು ಸಂಘಟನೆಗಳು ದೀರ್ಘವಾಗಿ ಜೀವಂತಿಕೆಯಿಂದ ಕೂಡಿ ಕಾರ್ಯರೂಪಗೊಳ್ಳಬೇಕಾದರೆ ಅವರೊಳಗಿನ ಮನಸ್ಥಿತಿಗಳು ಏಕರೂಪವಾಗಿರಬೇಕು, ಸಮಾಜಕ್ಕೆ ಸಹಾಯ ಮಾಡುವ ಮನೋಭಾವ ಎಲ್ಲರಲ್ಲೂ ಮೂಡಿ ಬರಬೇಕು. ವಿವಿಧ ವಯೋಮಾನದ ವಿವಿಧ ಮನಸ್ಥಿತಿಗಳನ್ನು ಹೊಂದಿರುವ ಸದಸ್ಯರನ್ನೆಲ್ಲಾ ಒಂದೇ ಚೌಕಟ್ಟಿನಲ್ಲಿ ಹೊಂದಿಸಲು ಮತ್ತು ಸಮಾಜ ಸೇವೆಯ ಮನೋಭಾವನೆ ಬೆಳೆಸುವುದು ತುಂಬಾ ಕಷ್ಟದ ಕೆಲಸ, ಇಂತಹ ಪರಿಸ್ಥಿತಿಯಲ್ಲೂ ಕಳೆದ 25 ವರ್ಷಗಳಿಂದ ಊರಿನಲ್ಲಿ ಉತ್ತಮ ಸಂಘಟನೆ ಎನಿಸಿಕೊಂಡು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ವಿಟ್ಲ, ವತಿಯಿಂದ ಸಾರ್ವಜನಿಕ ಬಸ್ಸು ತಂಗುಧಾಣ ಲೋಕಾರ್ಪಣೆ – ಕಹಳೆ ನ್ಯೂಸ್

ಕಲ್ಲಡ್ಕ: ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ಎಂಬಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ವಿಟ್ಲ, ವತಿಯಿಂದ ಸಾರ್ವಜನಿಕ ಬಸ್ಸು ತಂಗುಧಾಣ ಆದಿತ್ಯವಾರ ಲೋಕಾರ್ಪಣೆ ಮಾಡಲಾಯಿತು. ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ವಿಟ್ಲ ಅಧ್ಯಕ್ಷರಾದ ಜಗನಾಥ್ ಸಾಲಿಯಾನ್ ಲೋಕಾರ್ಪಣೆ ಮಾಡಿ ಮಾತನಾಡಿ ವೀರಕಂಭ ಗ್ರಾಮದ ಮಜಿ ಪ್ರದೇಶದ ಜನರ ಬೇಡಿಕೆಗೆ ಸ್ಪಂದಿಸಿ ಪ್ರಯಾಣಿಕರ ತಂಗುದಾಣ ವನ್ನು ನಿರ್ಮಿಸಿದ್ದು ಇದರ ಉಸ್ತುವಾರಿಯನ್ನು ಈ ಪ್ರದೇಶದ ಜನರೇ ನೋಡಿಕೊಂಡು ಸ್ವಚ್ಛತೆಯನ್ನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಾಳೆ (ಅ19 )ವೀರಕಂಭ ಮಾತೃಶ್ರೀ ಗೆಳೆಯರ ಬಳಗದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ “ಮಾತೃಶ್ರೀ ಆಶ್ರಯ’ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ-ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಾತೃಶ್ರೀ ಗೆಳೆಯರ ಬಳಗ ವೀರಕಂಭ ಸಂಘಟನೆ ಪ್ರಾರಂಭವಾಗಿ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಅದರ ಸವಿನೆನಪಿಗಾಗಿ ವೀರಕಂಭ ಗ್ರಾಮದ ಅನಂತಾಡಿ ಕ್ರಾಸ್ ರಸ್ತೆಯ ಬಲಿ ನೂತನವಾಗಿ "ಮಾತೃಶ್ರೀ ಆಶ್ರಯ' ಎಂಬ ಪ್ರಯಾಣಿಕರ ತಂಗುದಾಣವನ್ನು ನಿರ್ಮಿಸಿದ್ದು ಅದರ ಲೋಕಾರ್ಪಣ ಕಾರ್ಯಕ್ರಮವನ್ನು ಬಂಟ್ವಾಳ ಕ್ಷೇತ್ರ ಶಾಸಕ ಶ್ರೀ ರಾಜೇಶ್ ನಾಯಕ್ ಅಕ್ಟೋಬರ್ 19 ರಂದು ಬೆಳಿಗ್ಗೆ 11 ಗಂಟೆಗೆ ಮಾಡಲಿರುವರು. ಈ ಸಂದರ್ಭದಲ್ಲಿ ವೀರಕಂಬ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ:ಹಿಂದು ಮುಖಂಡ ಭರತ್ ಕುಮ್ಡೇಲು ಅವರಿಗೆ ಪಿತೃ ವಿಯೋಗ – ಕಹಳೆ ನ್ಯೂಸ್

ಬಂಟ್ವಾಳ: ಹಿಂದು ಮುಖಂಡ ಭರತ್ ಕುಮ್ಡೇಲು ಇವರ ತಂದೆ ಶ್ರೀಯುತ ಸೇಸಪ್ಪ ಬೆಳ್ಚಾಡ ಕುಮ್ಡೇಲು ಇಂದು ಮಧ್ಯಾಹ್ನ 12;15ಕ್ಕೆ ಸ್ವರ್ಗಸ್ಥರಾಗಿದ್ದಾರೆ. ಮೃತರ ಅಂತ್ಯಕ್ರಿಯೆಯು ಇಂದು ಸಂಜೆ 5ಗಂಟೆಗೆ ಸರಿಯಾಗಿ ನಡೆಸಲಾಗುವುದು ಎಂದು ಮೃತರ ಸಂಬಂಧಿಕರು ತಿಳಿಸಿರುತ್ತಾರೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಗುರುತತ್ವವಾಹಿನಿ 56ನೇ ಮಾಲಿಕೆ ; ನಾರಾಯಣಗುರುಗಳು ಷೋಷಿತ ಸಮಾಜದ ದಾರಿದೀಪ : ಬಿ‌ ರಮಾನಾಥ ರೈ – ಕಹಳೆ ನ್ಯೂಸ್

ಬಂಟ್ವಾಳ : ಸಮಾಜದಲ್ಲಿ ಅಸ್ಪೃಶ್ಯತೆ, ಜಾತ್ಯತೀತತೆ ಮತ್ತು ಅಸಮಾನತೆ ವ್ಯಾಪಕವಾಗಿದ್ದ ಕಾಲದಲ್ಲಿ, ನಾರಾಯಣ ಗುರುಗಳು ಪ್ರಜ್ಞೆಯ ಬೆಳಕಾಗಿ ಉದಯಿಸಿದರು. “ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು ಎಂಬ ಅವರ ಘೋಷಣೆ, ಸಾಮಾಜಿಕ ಬದಲಾವಣೆಯ ಕ್ರಾಂತಿಯಾಗಿ ಪರಿಣಮಿಸಿತು ಮತ್ತು ಆತ್ಮವಿಶ್ವಾಸದಿಂದ ಬದುಕುವಂತೆ ಪ್ರೇರೇಪಿಸಿತು. ನಾರಾಯಣಗುರುಗಳ ತತ್ವಗಳು ಇಂದಿಗೂ ಸಾಮಾಜಿಕ ನ್ಯಾಯ, ಸಹಿಷ್ಣುತೆ ಮತ್ತು ಸಮಾನತೆಗಾಗಿ ದಾರಿದೀಪವಾಗಿ ಬೆಳಗುತ್ತಿವೆ. ಅವರ ಸಂದೇಶಗಳು ನಮ್ಮನ್ನು ಮಾನವೀಯತೆ ಮತ್ತು ಸಹಭಾಗಿತ್ವದ ದಾರಿಯಲ್ಲಿ ಸಾಗುವಂತೆ ಪ್ರೇರೇಪಿಸುತ್ತವೆ....
1 25 26 27 28 29 220
Page 27 of 220