Wednesday, September 9, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಸಹಕಾರ ಭಾರತೀಯ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ-ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕು ಸಹಕಾರ ಭಾರತೀಯ ಸಭೆ ನೇರಳಕಟ್ಟೆ ಸೊಸೈಟಿಯ ಸಭಾಂಗಣದಲ್ಲಿ ದಿನಾಂಕ 15.10.25 ನೇ ಬುಧವಾರ ಜರಗಿತು. ಸಭೆಯಲ್ಲಿ ರಾಜ್ಯ ಸಹಕಾರ ಭಾರತೀಯ ಪ್ರಧಾನ ಕಾರ್ಯದರ್ಶಿ ನರಸಿಂಹ ಕಾಮತ್, ದ.ಕ ಜಿಲ್ಲಾ ಅಧ್ಯಕ್ಷ ಬಿ ಸುಧಾಕರ ರೈ ಬೋಳಂತೂರು, ದ.ಕ ಜಿಲ್ಲಾ ಮಹಿಳಾ ಪ್ರಮುಖರಾದ ಶ್ರೀಮತಿ ಸುಭದ್ರ ರಾವ್ ಉಪಸ್ಥಿತಿಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಬಂಟ್ವಾಳ ಸಹಕಾರ ಭಾರತೀಯ ನೂತನ ಅಧ್ಯಕ್ಷರಾಗಿ ನೇರಳಕಟ್ಟೆ ಸೊಸೈಟಿಯ ಅಧ್ಯಕ್ಷರಾದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಶ್ರೀರಾಮ ಡಿಗ್ರಿ ಕಾಲೇಜಿನಲ್ಲಿ ಅಂತರ್ ಕಾಲೇಜು ಪಿಯು ಫೆಸ್ಟ್- ಲೋಗೋ ಬಿಡುಗಡೆ – ಕಹಳೆನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯ ಕಲ್ಲಡ್ಕ ಇಲ್ಲಿ ಅಕ್ಟೋಬರ್ 25, ರಂದು ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಅಂತರ್ ಕಾಲೇಜು ಮಟ್ಟದಲ್ಲಿ ನಡೆಯಲಿರುವ ಫೆಸ್ಟ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಲೋಗೋ ಬಿಡುಗಡೆ ಕಾರ್ಯಕ್ರಮವು ಅ . 14 ರಂದು ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಆಮಂತ್ರಣ ಪತ್ರಿಕೆ ಹಾಗೂ ಲೋಗೋ ಬಿಡುಗಡೆಗೊಳಿಸಿದರು. ಭಾರತ್ ಸರ್ವಿಸಸ್ ಮಾಲಕ ಕಿಶನ್ ಮದೆಪ್ಪಾಡಿ, ಸ್ಟಾರ್ ಇನ್ಫೋಟೆಕ್ ಮಾಲಕ...
ದಕ್ಷಿಣ ಕನ್ನಡಬಂಟ್ವಾಳಮೂಡಬಿದಿರೆಸುದ್ದಿ

ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈ ಕೋರ್ಟ್ ಗ್ರೀನ್ ಸಿಗ್ನಲ್‌ : ಪಿಲಿಕುಳ ಕಂಬಳ ಕುರಿತ ವಿಚಾರಣೆ ಮುಂದೂಡಿಕೆ-ಕಹಳೆ ನ್ಯೂಸ್

ಮೂಡುಬಿದಿರೆ: ಕಂಬಳ ಆಯೋಜನೆಗೆ ಪೇಟಾದವರು ತಕರಾರು ಮಾಡಿದ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೈಸೂರು, ಬೆಂಗಳೂರು ಹಾಗೂ ಶಿವಮೊಗ್ಗ ಕಂಬಳ ನಡೆಸಲು ಹೈ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಸರಕಾರ ಅಧೀನದ ರಾಜ್ಯ ಕಂಬಳ ಅಸೋಸಿಯೇಷನ್ ಗೆ ಮೊದಲ ಜಯ ಸಿಕ್ಕಂತಾಗಿದೆ. ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದ ಕಂಬಳ ಅಸೋಸಿಯೇಶನ್ ಅಧ್ಯಕ್ಷ ಬೆಳಪು ಡಾ. ದೇವಿ ಪ್ರಸಾದ್ ಶೆಟ್ಟಿ ಇದು ನಮ್ಮ ಹೋರಾಟಕ್ಕೆ ಸಂದ ಜಯ. ಕಂಬಳ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಮಜಿ ಶಾಲಾ ನೂತನ ಕಟ್ಟಡ ಕಾಮಗಾರಿಯ ಮುಹೂರ್ತ ಕಾರ್ಯಕ್ರಮ-ಕಹಳೆ ನ್ಯೂಸ್

ಕಲ್ಲಡ್ಕ: ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಏನ್ ಎಮ್ ಪಿ ಟಿ ಸಂಸ್ಥೆಯ ಸಿ ಎಸ್ ಆರ್ ಅನುದಾನದಿಂದ ಶಾಲಾ ತರಗತಿ ಕೊಠಡಿಗಳ ನಿರ್ಮಾಣದ ಕಾಮಗಾರಿಯ ಮುಹೂರ್ತ ಕಾರ್ಯಕ್ರಮ ಜರಗಿತು. ಕಟ್ಟಡ ನಿರ್ಮಾಣದ ಗುತ್ತಿಗೆದಾರ ಸಂದೀಪ್ ಶೆಟ್ಟಿ ಅರೆಬೆಟ್ಟು ರವರಿಗೆ ಕಟ್ಟಡ ನಿರ್ಮಾಣ ಕಾಮಗಾರಿಯ ಜವಾಬ್ದಾರಿ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೊರಗಪ್ಪ ನಾಯ್ಕ, ಸದಸ್ಯರುಗಳಾದ ಸುಧಾಕರ, ಗೋಪಾಲಕೃಷ್ಣ...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಮಿಂಚಿದ ವಿಟ್ಲದ ಹೆಮ್ಮೆಯ ಪ್ರತಿಭೆ ಶ್ರೀಲಕ್ಷ್ಮಿ ವಿಟ್ಲ – ಕಹಳೆ ನ್ಯೂಸ್

1956 ರಲ್ಲಿ ಮೊದಲ ಭಾರತೀಯ ಒಲಂಪಿಕ್ ಈಜುಪಟು ದಿವಂಗತ ಶ್ರೀ ಮಹಬೂಬ್ ಶಂಶೇರ್ ಖಾನ್ ಇವರ ಸವಿ ನೆನಪಿಗಾಗಿ ಮಾಸ್ಟರ್ ಅಕ್ವಾಟಿಕ್ ಫಡೋರೇಶನ್ ಆಫ್ ಇಂಡಿಯಾದ ಸಹಯೋಗದಲ್ಲಿ "ನ್ಯಾಷನಲ್ ಮಾಸ್ಟರ್ ಅಕ್ವಾಟಿಕ್ ಚಾಂಪಿಯನ್ಶಿಪ್ 2025" ಮಂಗಳಗಿರಿ, ಗುಂಟೂರು ಜಿಲ್ಲೆ, ಆಂಧ್ರಪ್ರದೇಶ ನಡೆದ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿಟ್ಲದ ಹೆಮ್ಮೆಯ ಪ್ರತಿಭೆ ಶ್ರೀಲಕ್ಷ್ಮಿ ವಿಟ್ಲ ರವರು ಶ್ಲಾಘನೀಯ ಪ್ರದರ್ಶನವನ್ನು ನೀಡುವುದರೊಂದಿಗೆ ತಾವು ಭಾಗವಹಿಸಿದ ಐದು ಸ್ಪರ್ಧೆಗಳಾದ 200ಮೀ. ಫ್ರೀ ಸ್ಟೈಲ್ ,...
ದಕ್ಷಿಣ ಕನ್ನಡಬಂಟ್ವಾಳಬೆಳ್ತಂಗಡಿಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೋಳಂತೂರು ಒಕ್ಕೂಟದ 20ನೇ ವಾರ್ಷಿಕೋತ್ಸವ- ಕಹಳೆ ನ್ಯೂಸ್

ಕಲ್ಲಡ್ಕ : ವೀರೇಂದ್ರ ಹೆಗ್ಡೆಯವರ ದೂರ ದೃಷ್ಟಿಯ ಯೋಜನೆಗಳು ಮಹಿಳೆಯರನ್ನು ಸ್ವಾವಲಂಬಿಗಳಾಗಿಸಿ ನವ ಭಾರತದ ನಿರ್ಮಾಣದ ಅಡಿಪಾಯವಾಗಿದೆ .ಈ ಮೂಲಕ ಗ್ರಾಮೀಣ ಪ್ರದೇಶದ ಜನರು ತಮ್ಮ ಬದುಕು ಕಟ್ಟಿಕೊಂಡು ಸುಬಿಕ್ಷ ಸಮಾಜ ನಿರ್ಮಿಸಿ ದೇಶ ಕಟ್ಟುವ ಕಾರ್ಯ ಮಾಡುತಿದ್ದು, ಅವರ ಯೋಜನೆ ಗಳಿಗೆ ನಾವು ಸಹಕಾರ ನೀಡಬೇಕಾಗಿದ್ದು, ತೆಗೆದ ಸಾಲವನ್ನು ಸೂಕ್ತವಾಗಿ ವಿನಿಯೋಗಿಸಿಕೊಂಡು ಪ್ರಾಮಾಣಿಕವಾಗಿ ಕಟ್ಟಿ ಯೋಜನೆಯ ಯಶಸ್ವಿಗೆ ನಾವು ಕಾರಣರಾಗಬೇಕು ಎಂದು ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಯಕ್ಷಗಾನ / ಕಲೆಸುದ್ದಿ

ಪುತ್ತೂರಿನ ಶ್ರೀ ಸಾಯಿಕಲಾ ಯಕ್ಷಗಾನ ಬಳಗ ಡಾ.ಶಿವರಾಮ ಕಾರಂತ ಬಾಲವನ ಇದರ ಸದಸ್ಯೆ ಶ್ರೀಮತಿ ಜ್ಯೋತಿ ಅಶೋಕ್ ಅವರಿಗೆ ಒಲಿದ ತಾಲೂಕು ಮಟ್ಟದ ವಾಲ್ಮೀಕಿ ಪ್ರಶಸ್ತಿ – ಕಹಳೆ ನ್ಯೂಸ್

ಪುತ್ತೂರು: ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಪ್ರಯುಕ್ತ ಇಂದು ಬಂಟ್ವಾಳ ತಾಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸಾಧಕರಿಗೆ ಸನ್ಮಾನ. "ತಾಲೂಕು ಮಟ್ಟದ ವಾಲ್ಮೀಕಿ ಪ್ರಶಸ್ತಿ" ಪ್ರಧಾನ ಕಾರ್ಯಕ್ರಮವು ತಾಲೂಕು ಪಂಚಾಯತ್ ಬಂಟ್ವಾಳ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪುತ್ತೂರಿನ ಶ್ರೀ ಸಾಯಿಕಲಾ ಯಕ್ಷಗಾನ ಬಳಗ ಡಾ.ಶಿವರಾಮ ಕಾರಂತ ಬಾಲವನ ಇದರ ಸದಸ್ಯೆಯಾಗಿರುವ ಶ್ರೀಮತಿ ಜ್ಯೋತಿ ಅಶೋಕ್ ಇವರಿಗೆ ತಾಲೂಕು ಮಟ್ಟದ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು....
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ಕೋಕಾ ಕಾಯ್ದೆ ಬೆನ್ನಲ್ಲೆ ಬಜರಂಗದಳ ಮುಖಂಡ ಭರತ್ ಕುಮ್ಡೇಲು ಕೋರ್ಟ್ ಗೆ ಶರಣು- ಕಹಳೆ ನ್ಯೂಸ್

ಮಂಗಳೂರು: ಅಶ್ರಫ್ ಕಲಾಯಿ ಮತ್ತು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಂಟ್ವಾಳದ ಬಜರಂಗದಳ ಮುಖಂಡ ಭರತ್ ಕುಮ್ಡೇಲು ಮಂಗಳೂರು ಕೋರ್ಟಿಗೆ ಸರೆಂಡರ್ ಆಗಿದ್ದಾರೆ. ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಭರತ್ ಕುಮ್ಡೇಲು ಪ್ರಮುಖ ಆರೋಪಿಯಾಗಿದ್ದು, ಅಬ್ದುಲ್ ರಹಿಮಾನ್ ಕೊಲೆಯಾದ ಬಳಿಕ ಕೋರ್ಟಿಗೆ 1ಹಾಜರಾಗದೆ ಭರತ್ ತಪ್ಪಿಸಿಕೊಂಡಿದ್ದ. ಕಳೆದ 3-4 ತಿಂಗಳಲ್ಲಿ ವಿಚಾರಣೆಗೆ ಹಾಜರಾಗದ ಕಾರಣ ಕೋರ್ಟ್ ವಾರೆಂಟ್...
1 26 27 28 29 30 220
Page 28 of 220