ಬಂಟ್ವಾಳ ತಾಲೂಕು ಸಹಕಾರ ಭಾರತೀಯ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ-ಕಹಳೆ ನ್ಯೂಸ್
ಕಲ್ಲಡ್ಕ : ಬಂಟ್ವಾಳ ತಾಲೂಕು ಸಹಕಾರ ಭಾರತೀಯ ಸಭೆ ನೇರಳಕಟ್ಟೆ ಸೊಸೈಟಿಯ ಸಭಾಂಗಣದಲ್ಲಿ ದಿನಾಂಕ 15.10.25 ನೇ ಬುಧವಾರ ಜರಗಿತು. ಸಭೆಯಲ್ಲಿ ರಾಜ್ಯ ಸಹಕಾರ ಭಾರತೀಯ ಪ್ರಧಾನ ಕಾರ್ಯದರ್ಶಿ ನರಸಿಂಹ ಕಾಮತ್, ದ.ಕ ಜಿಲ್ಲಾ ಅಧ್ಯಕ್ಷ ಬಿ ಸುಧಾಕರ ರೈ ಬೋಳಂತೂರು, ದ.ಕ ಜಿಲ್ಲಾ ಮಹಿಳಾ ಪ್ರಮುಖರಾದ ಶ್ರೀಮತಿ ಸುಭದ್ರ ರಾವ್ ಉಪಸ್ಥಿತಿಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಬಂಟ್ವಾಳ ಸಹಕಾರ ಭಾರತೀಯ ನೂತನ ಅಧ್ಯಕ್ಷರಾಗಿ ನೇರಳಕಟ್ಟೆ ಸೊಸೈಟಿಯ ಅಧ್ಯಕ್ಷರಾದ...







