Friday, July 24, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬೈಕ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಬಂಟ್ವಾಳ ಪೊಲೀಸರು- ಕಹಳೆ ನ್ಯೂಸ್

ಬೈಕ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ಸಾಧಿಕ್ ಹಾಗೂ ಅಬ್ದುಲ್ ಮಜೀದ್ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ ರೂ 88,700 ರೂ. ಮೌಲ್ಯದ 8.790 ಕಿಲೋ ಗ್ರಾಂ ಗಾಂಜಾ, 1,00,000 ರೂ. ಮೌಲ್ಯದ ಬೈಕ್‌ ಸೇರಿದಂತೆ ಒಟ್ಟು 2,17,460 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅ. 8 ರಂದು ಬೆಳಗ್ಗೆ 11:50 ಗಂಟೆಗೆ ಬಂಟ್ವಾಳ ಪಿಎಸ್‌ಐ ಸಂದೀಪ ಕುಮಾರ ಶೆಟ್ಟಿ ಅವರು...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ನರಿಕೊಂಬು ಶಾಲಾ ಅಕ್ಷರ ದಾಸೋಹ ಹಾಗೂ ಭೋಜನಾಲಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ಏನ್ ಎಮ್ ಪಿ ಟಿ (NMPT) ಸಂಸ್ಥೆಯ ಸಿಎಸ್ಆರ್ ಅನುದಾನ ರೂಪಾಯಿ 25 ಲಕ್ಷ ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಊರ ವಿದ್ಯಾ ಅಭಿಮಾನಿಗಳ ಸಹಕಾರದೊಂದಿಗೆ ನಿರ್ಮಾಣಗೊಳ್ಳಲಿರುವ ನೂತನ ಶಾಲಾ ಅಕ್ಷರ ದಾಸೋಹ ಹಾಗೂ ಭೋಜನಾಲಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಬುಧವಾರ ಜರಗಿತು ಶಾಲಾ ಹಿರಿಯ ವಿದ್ಯಾರ್ಥಿ ಪುರೋಹಿತ ಶ್ರೀಮಾನ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಮೇನಾಡು ಉದಯ ಪೂಜಾರಿ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಭಜನಾ ಸಂಕೀರ್ತನೆ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಸಮಾಜ ಸೇವೆ, ಶಿಸ್ತು ಮತ್ತು ಒಗ್ಗಟ್ಟಿನ ಮೌಲ್ಯಗಳನ್ನು ಪಾಲಿಸುತ್ತಾ, ಯುವಕರಲ್ಲಿ ಹೊಸ ಚೈತನ್ಯವನ್ನು ಯುವವಾಹಿನಿ ತುಂಬುತ್ತಿದೆ. ಶ್ರಮ ಮತ್ತು ಪ್ರತಿಭೆಯನ್ನು ಸಮಾಜದ ಅಭಿವೃದ್ಧಿಗೆ ಮುಡಿಪಾಗಿಟ್ಟ ಯುವವಾಹಿನಿ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳ ಮೂಲಕ ಯುವ ಶಕ್ತಿ ಹೇಗೆ ಬದಲಾವಣೆಗೆ ಕಾರಣವಾಗಬಹುದು ಎಂಬುದನ್ನು ಸಾಬೀತುಪಡಿಸಿದ್ದಾರೆ. ನಿರಂತರ ಸೇವೆ, ಶಿಸ್ತು, ಮತ್ತು ಸಕಾರಾತ್ಮಕ ಚಿಂತನೆಗಳ ಮೂಲಕ ನಾರಾಯಣಗುರುಗಳ ಸಂದೇಶ ಅನುಷ್ಠಾನ ಮಾಡುತ್ತಿರುವ ಯುವವಾಹಿನಿ ಯುವ ಪೀಳಿಗೆಗೆ ಪ್ರೇರಣೆಯ ದೀಪವಾಗಿದೆ. ಎಂದು ಬಂಟ್ವಾಳ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ: ವಿದ್ಯಾರ್ಥಿನಿಯರ ರಾಷ್ಟ್ರೀಯ ಸಂಸ್ಕಾರ ಶಿಬಿರ & ಉತ್ಥಾನ &ಸಮಾರೋಪ -ಕಹಳೆ ನ್ಯೂಸ್

ಕಲ್ಲಡ್ಕ : ಅ. 6 ರಂದು ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿವಿದ್ಯಾರ್ಥಿನಿಯರ ರಾಷ್ಟ್ರೀಯ ಸಂಸ್ಕಾರ ಶಿಬಿರ &ಉತ್ಥಾನ&ಇದರ ಸಮಾರೋಪ ಸಮಾರಂಭವು ನಡೆಯಿತು. ಕಾರ್ಯಕ್ರಮದ ಅಭ್ಯಾಗತರಾದ ಶ್ರೀಯುತ ಕಜಂಪಾಡಿ ಸುಬ್ರಹ್ಮಣ್ಯ ಭಟ್ ನಿವೃತ್ತ ಪ್ರಾಧ್ಯಾಪಕರು ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕುಟುಂಬ ಪ್ರಭೋದಿನಿ ರಾಷ್ಟ್ರೀಯ ಮಾರ್ಗದರ್ಶಕ ಮಂಡಳಿಯ ಸದಸ್ಯರು ಇವರು ಮಾತನಾಡಿ ಕುಟುಂಬ, ಶಾಲೆ ಹಾಗೂ ಸಮಾಜ ಇವುಗಳು ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸಲು ಇರುವ ಕೇಂದ್ರಗಳು. ಈ ರೀತಿಯಾದ ಸಂಸ್ಕಾರ ಶಿಬಿರವು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೆಲಿಂಜ,ಹಾಗೂ ವೀರಕಂಭ ಒಕ್ಕೂಟದ ವಾರ್ಷಿಕೋತ್ಸವ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಕೆಲಿಂಜ,ಹಾಗೂ ವೀರಕಂಭ ಒಕ್ಕೂಟದ 20 ನೇ ವಾರ್ಷಿಕೋತ್ಸವ ರವಿವಾರ ಕೆಲಿಂಜ ಶ್ರೀಕೇತನ ಸಭಾಭವನದಲ್ಲಿ ಕೆಲಿಂಜ ಒಕ್ಕೂಟ ಅಧ್ಯಕ್ಷರಾದ ದಯಾನಂದ ಗೌಡರವರ ಅಧ್ಯಕ್ಷತೆಯಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾಡಿದ ಹಿಂದೂ ಧಾರ್ಮಿಕ ಸೇವಾ ಸಮಿತಿ ಅಧ್ಯಕ್ಷ ಕೊರಗಪ್ಪ ಗೌಡ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಯಶಸ್ವಿ ಕಾರ್ಯಕ್ರಮಗಳು ನಡೆಯುತಿದ್ದು ಶ್ರೀನಿಕೇತನ ಸಭಾಭವನ ನಿರ್ಮಾಣಕ್ಕೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಉತ್ಥಾನ ಶಿಬಿರ – ಕಹಳೆ ನ್ಯೂಸ್

ಕಲ್ಲಡ್ಕ : ಅ 3 ರಂದು ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ವಿದ್ಯಾರ್ಥಿನಿಯರ ರಾಷ್ಟ್ರೀಯ ಸಂಸ್ಕಾರ ಶಿಬಿರ & ಉತ್ಥಾನ ಹಾಗೂ ಉದ್ಘಾಟನಾ ಸಮಾರಂಭವು ನಡೆಯಿತು. ದೀಪ ಬೆಳಗಿಸುವುದರ ಮೂಲಕ ಅತಿಥಿಗಳು ಶಿಬಿರಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದ ಉದ್ಘಾಟಕರಾದ ಶ್ರೀಮತಿ ವೀಣಾ ಟಿ ಶೆಟ್ಟಿ, ನಿವೃತ್ತ ಮಹಾಪ್ರಬಂಧಕರು , ಎಂ ಆರ್ ಪಿ ಎಲ್ ಇವರು ಮಾತನಾಡಿ ನನ್ನ ಏಳಿಗೆಗೆ ನಾನೇ ಶಿಲ್ಪಿ, ಸಂವಹನದ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು, ನಾನು ಎಂಬ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ನಾಗಸುಜ್ಞಾನ ಫ್ರೆಂಡ್ಸ್ ಕಲ್ಲಡ್ಕ ವತಿಯಿಂದ ಕಲ್ಲಡ್ಕದ ಪಿಲಿ 2025 ಊದುಪೂಜೆ ಹಾಗೂ ನಿತ್ಯರಕ್ಷಾ ಆಂಬುಲೆನ್ಸ್ ಸೇವಾರ್ಪಣೆ ; ಒಂದೇ ವೇದಿಕೆಯಲ್ಲಿ ಸಂಗಮವಾದ ಕಲ್ಲಡ್ಕದ ಎಲ್ಲಾ ವೈದ್ಯಾಧಿಕಾರಿಗಳು – ಕಹಳೆ ನ್ಯೂಸ್

ಕಲ್ಲಡ್ಕ : ನಾಗರಾಜ್ ಕಲ್ಲಡ್ಕ ನೇತೃತ್ವದ ನಾಗಸುಜ್ಞಾನ ಫ್ರೆಂಡ್ಸ್ ಕಲ್ಲಡ್ಕ ವತಿಯಿಂದ ಹೋಟೆಲ್ ಲಕ್ಷ್ಮಿ ಗಣೇಶ್ ಕಲ್ಲಡ್ಕದ ಸಹಕಾರದೊಂದಿಗೆ ಯಶಸ್ವಿ ಏಳನೇ ವರ್ಷದ ಕಲ್ಲಡ್ಕದ ಪಿಲಿ -2025 ಸಾಂಪ್ರದಾಯಿಕ ದಸರಾ ಹುಲಿಗಳ ಊದು ಪೂಜೆ ಕಾರ್ಯಕ್ರಮ ಮಂಗಳವಾರ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರದ ರಾಮಾಂಗಣದಲ್ಲಿ ಕಲ್ಲಡ್ಕ ಲಕ್ಷ್ಮಿ ಗಣೇಶ್ ಕೆ ಟಿ ಹೋಟೆಲ್ ಮಾಲಕರಾದ ಎನ್ ರಾಜೇಂದ್ರ ಹೊಳ್ಳ ರವರ ಅಧ್ಯಕ್ಷತೆಯಲ್ಲಿ ಜರಗಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ) ಕಲ್ಲಡ್ಕ ಶಾರದಾ ಪೂಜಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ, ಗ್ರಾಮ ಗೌರವ ಹಾಗೂ “ಶಾಂತಶ್ರೀ” ಪ್ರಶಸ್ತಿ ಪ್ರಧಾನ – ಕಹಳೆ ನ್ಯೂಸ್

ಕಲ್ಲಡ್ಕ: ಬಂಟ್ವಾಳ ತಾಲೂಕಿನ ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ.) ಕಲ್ಲಡ್ಕ ವತಿಯಿಂದ ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯುತ್ತಿರುವ 48 ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ಮಂಗಳವಾರ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಜಗನ್ನಾಥ್ ಸಾಲಿಯಾನ್ ಎಚ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಪ್ರಧಾನ ಧಾರ್ಮಿಕ ಉಪನ್ಯಾಸ ಮಾಡಿದ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಸಹ...
1 26 27 28 29 30 219
Page 28 of 219