Friday, July 24, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಹೆಚ್ಚಿನ ಸುದ್ದಿ

ಪುಣಚದ ಇಂಟರ್ ಲಾಕ್ ಘಟಕದ ಸಿಸಿ ಕ್ಯಾಮಾರದ ಡಿವಿಆರ್ ನ್ನು ಮತ್ತು ದೇವರ ಪೋಟೋವನ್ನು ನೆಲದ ಮೇಲೆ ಸುಟ್ಟ ಪ್ರಕರಣ : ಕಿಡಿಗೇಡಿಗಳ ವಿರುದ್ಧ ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ಖಂಡನಾ ಸಭೆ ಮತ್ತು ಸಾರ್ವಜನಿಕ ಪ್ರಾರ್ಥನೆ -ಕಹಳೆ ನ್ಯೂಸ್VVVVVVVVVVVVVVVVVVVVVVVVVVVVVVVVVVVVVVVV

ಪುಣಚ ಗ್ರಾಮದ ಪಾಲಸ್ತಡ್ಕ ಎಂಬಲ್ಲಿ ವ್ಯವರಿಸುತ್ತಿದ್ದ ಆನಂದ ಅವರ ಮಾಲಕತ್ವದ ಇಂಟರ್ಲಾಕ್ ಫ್ಯಾಕ್ಟರಿಯ ಸಿ ಸಿ ಟಿವಿ ಯನ್ನು ಪುಡಿಗೈದು, ಬಾಗಿಲು ಮುರಿದು, ಹಿಂದೂಗಳ ಆರಾಧ್ಯ ದೇವಿ ಮಹಿಷಮರ್ದಿನಿಯ ಮತ್ತು ದೇವರ ಫೋಟೋಗಳಿಗೆ ಬೆಂಕಿ ಕೊಟ್ಟು ನೀಚ ಬುದ್ದಿ ತೋರಿಸಿದ ಮತಾಂದ ಜಿಹಾದಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ಖಂಡನಾ ಸಭೆ ಮತ್ತು ಸಾರ್ವಜನಿಕ ಪ್ರಾರ್ಥನೆ ನಡೆಯಿತು. ಈ ಸಂಧರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಫದ ರವೀಂದ್ರ,ರಾಷ್ಟ್ರೀಯ ಸ್ವಯಂ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಬಳಂತಿಮೊಗರು ಸುವರ್ಣ ಕುಟುಂಬಸ್ಥರ ತರವಾಡು ದೈವಸ್ಥಾನಕ್ಕೆ ದಾನದ ರೂಪದಲ್ಲಿ ಕೃಷಿ ಭೂಮಿಯನ್ನು ಹಸ್ತಾಂತರ ಮಾಡಿದ ಮಹಾತಾಯಿ – ಕಹಳೆ ನ್ಯೂಸ್

ವಿಟ್ಲ : ಬಳಂತಿಮೊಗರು ಸುವರ್ಣ ಕುಟುಂಬಸ್ಥರ ತರವಾಡು ದೈವಸ್ಥಾನಕ್ಕೆ ದಾನದ ರೂಪದಲ್ಲಿ ಒಂದು ಎಕರೆ ಕೃಷಿ ಭೂಮಿಯನ್ನು ಹಸ್ತಾಂತರ ಮಾಡಲಾಯಿತು. ಬಳಂತಿಮೊಗರು ಸುವರ್ಣ ಕುಟುಂಬಸ್ಥರ ತರವಾಡು ದೈವಸ್ಥಾನದ ಶ್ರೀ ಮಲರಾಯ ,ಮಹಿಷಂದಾಯ, ಧೂಮಾವತಿ, ರಕ್ತೇಶ್ವರಿ, ಪಂಜುರ್ಲಿ, ಕಲ್ಕುಡ , ಕಲ್ಲುರ್ಟಿ , ನೆತ್ತೆರ್ ಕಣ್ ಹೀಗೆ ಪರಿವಾರ ದೈವದ ಸುವರ್ಣ ಕುಟುಂಬಸ್ಥರ ತರವಾಡು ಮನೆಗೆ ಎಲ್ಲರ ಪ್ರೀತಿಯ "ಕೊಟ್ಯದ ಅಪ್ಪೆ " ಎಂದು ಕರೆಯಲ್ಪಡುವ ಲೀಲಾ ಹೆಂಗ್ಸು ಇವರು ದೈವಸ್ಥಾನಕ್ಕೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಅಳಿಕೆ ವಲಯದ ಮುಳಿಯ ಒಕ್ಕೂಟದ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರದಲ್ಲಿ ಜ್ಞಾನವಿಕಾಸದ ಕಾರ್ಯಕ್ರಮದಡಿಯಲ್ಲಿ ನಡೆಯುವ ” ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ” ಕಾರ್ಯಕ್ರಮ -ಕಹಳೆ ನ್ಯೂಸ್

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಅಳಿಕೆ ವಲಯದ ಮುಳಿಯ ಒಕ್ಕೂಟದ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರದಲ್ಲಿ ಜ್ಞಾನವಿಕಾಸದ ಕಾರ್ಯಕ್ರಮದಡಿಯಲ್ಲಿ ನಡೆಯುವ " ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ " ಕಾರ್ಯಕ್ರಮ ಎರುಂಬು ವಿಷ್ಣುಮಂಗಲ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಅಳಿಕೆ ವಲಯಾಧ್ಯಕ್ಷರಾದ ರಾಜೇಂದ್ರ ರೈ ಉದ್ಘಾಟನೆ ಮಾಡಿ ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು. ಮುಳಿಯ ಒಕ್ಕೂಟ ಅಧ್ಯಕ್ಷರಾದ ಉದಯ್ ನಾಯ್ಕ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯದ ಮಿತ್ತೂರಿನಲ್ಲಿ ವಿದ್ಯಾನಿಧಿ ಸಹಾಯಧನ ವಿತರಣೆ – ಕಹಳೆ ನ್ಯೂಸ್

ಮಾಣಿ ವಲಯದ ಮಿತ್ತೂರಿನ ವಾತ್ಸಲ್ಯ ಪಲಾನುಭವಿಯಾದ ಅರುಣ್ ಕುಮಾರ್ ಇವರ ಮಗನಾದ ರಿತೇಶ್ ನ ವಿದ್ಯಾಭ್ಯಾಸಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ವಿದ್ಯಾನಿಧಿ ಮಂಜೂರಾಗಿದ್ದು , ಮಾಣಿ ವಲಯದ ಜನಜಾಗೃತಿ ಅಧ್ಯಕ್ಷರಾದ ರಾಜಾರಾಮ ಶೆಟ್ಟಿ ಕೋಲ್ಪೆ , ವಿತರಿಸಿದರು. ಬೀಡಿನಮಜಲು ಶ್ರೀ ಆದಿ ಪರಾಶಕ್ತಿ ದೇವಸ್ಥಾನದ ಗೌರವಾಧ್ಯಕ್ಷರಾದ ಸುರೇಶ್ ಮುಕ್ಕಡ ,ವಲಯ ಮೇಲ್ವಿಚಾರಕಿ ಆಶಾ ಪಾರ್ವತಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ದೀಪಾ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕ್ರಿಟಿಕಲ್ ಫಂಡ್ ಹಸ್ತಾಂತರ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸುಧೆಕಾರು ಪದ್ಮನಾಭ ಪೂಜಾರಿರವರ ಅನಾರೋಗ್ಯದ ಚಿಕಿತ್ಸೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕ್ರಿಟಿಕಲ್ ಫಂಡ್ ಅಡಿಯಲ್ಲಿ 20 ಸಾವಿರ ರೂಪಾಯಿ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಕಲ್ಲಡ್ಕ ವಲಯ ಮೇಲ್ವಿಚಾರಕ ಸುಖರಾಜ್, ಶ್ರೀ ರಾಮ ಮಂದಿರ ಸುದೆಕರು ಅಧ್ಯಕ್ಸ ಜಗದೀಶ ,ಬಾಳ್ತಿಲಾ ಒಕ್ಕೂಟದ ಅಧ್ಯಕ್ಷರ ಉಮಾವತಿ ಪುರ್ಲಿ ಪಾಡಿ, ಸೇವ ಪ್ರತಿನಿಧಿ ವಿದ್ಯಾ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗೊಳ್ತಮಜಲು ಬಿ ಒಕ್ಕೂಟದ ವತಿಯಿಂದ ನಿಟಿಲಾಕ್ಷ ಸದಾಶಿವ ದೇವರಿಗೆ ಸಿಯಾಳಭಿಷೇಕ ಹಾಗೂ ಒಕ್ಕೂಟದ ವಾರ್ಷಿಕೋತ್ಸವ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಗೊಳ್ತಮಜಲು ಬಿ ಒಕ್ಕೂಟದ 20 ನೇ ವಾರ್ಷಿಕೋತ್ಸವ ರವಿವಾರ ನೆಟ್ಲ ನಿಟಿಲಾಕ್ಷ ಸದಾಶಿವ ದೇವಸ್ಥಾನದ ಸಭಾಭವನದಲ್ಲಿ ಜರಗಿತು. ಬೆಳಿಗ್ಗೆ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ನಡೆಯುವ ಅಪವಾದಗಳಿಂದ ಮುಕ್ತವಾಗುವಂತೆ ಪ್ರಾರ್ಥಿಸಿ ಶ್ರೀ ನಿಟಿಲಾಕ್ಷನಿಗೆ ಸುಮಾರು 250 ಸಿಯಾಳ ಅಭಿಷೇಕ ಮಾಡಲಾಯಿತು. ನಂತರ ಒಕ್ಕೂಟ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ -ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.) ವಿಟ್ಲ ವತಿಯಿಂದ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಟ್ಲ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಕೃಷ್ಣಯ್ಯ ಬಲ್ಲಾಳ್ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರಾವಳಿ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ ಯೋಜನೆಯು ನಡೆದು ಬಂದ ದಾರಿ, ಪೂಜ್ಯರು ಸಮಾಜಕ್ಕೆ ಕೊಟ್ಟ ಕೊಡುಗೆಗಳು, ಕ್ಷೇತ್ರದಿಂದ...
ಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ತಾಲೂಕಿಗೆ ವಿಜ್ಞಾನ ನಿಧಿ ಶಿಷ್ಯವೇತನ ಮಂಜೂರುಗೊಂಡ. ಮಂಜೂರಾತಿ ಪತ್ರ ವಿತರಣೆ -ಕಹಳೆ ನ್ಯೂಸ್

ಬಂಟ್ವಾಳ : ವಿಟ್ಲ ತಾಲೂಕಿಗೆ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರುಗೊಂಡ ಮಂಜೂರಾತಿ ಪತ್ರಗಳ ವಿತರಣೆ ಕಾರ್ಯಕ್ರಮ ವನ್ನು ವಿಟ್ಲ ಪಂಚಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ. ಕೃಷ್ಣಾಯ್ಯ ಬಲ್ಲಾಳ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕರಾವಳಿ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ ಮಾತನಾಡಿ ಯೋಜನೆಯ ನಡೆದು ಬಂದ ದಾರಿ, ಪೂಜ್ಯರು ಸಮಾಜಕ್ಕೆ ಕೊಟ್ಟ ಕೊಡುಗೆಗಳು, ಕ್ಷೇತ್ರದಿಂದ ನಡೆಯುವ ಸೇವಾ ಚಟುವಟಿಕೆಗಳು ಬಗ್ಗೆ ಸವಿವಾರವಾಗಿ ಮಾಹಿತಿ ನೀಡಿದರು. ತಾಲೂಕು...
1 27 28 29 30 31 219
Page 29 of 219