Wednesday, September 9, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಕ್ರಿಟಿಕಲ್ ಫಂಡ್ ಸಹಾಯಧನ ಮಂಜುರಾತಿ ಪತ್ರ ವಿತರಣೆ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ನಿವಾಸಿ ಗ್ರಾಮಾಭಿವೃದ್ಧಿ ಯೋಜನೆಯ ನವಜೀವನ ಸಮಿತಿಯ ಸದಸ್ಯರಾದ ಚಂದ್ರಶೇಖರ್ ಶೆಟ್ಟಿ ಕಲಾವತಿ ದಂಪತಿಗಳ ಪುತ್ರ ಕಿರಣ್ ರವರು ನರ ದೌರ್ಬಲ್ಯ ಕಾಯಿಲೆಯಿಂದ ಬಳಲುತ್ತಿದ್ದು ಇವರ ಚಿಕಿತ್ಸಾ ವೆಚ್ಚಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕ್ರಿಟಿಕಲ್ ಫಂಡ್ ಸಹಾಯಧನ ರೂಪಾಯಿ 25000 /- ಮಂಜುರಾಗಿದ್ದು, ಮಂಜುರಾತಿ ಪತ್ರವನ್ನು ನರಿಕೊಂಬು ಬಿ ಒಕ್ಕೂಟದ ತ್ರೈಮಾಸಿಕ ಒಕ್ಕೂಟ ಸಭೆಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಮ್ಮ ನ್ಯಾಚುರಲ್‌ ಹೇರ್ ಆಯಿಲ್‌ ಗೆ 2ನೇ ವರ್ಷದ ಸಂಭ್ರಮ; ಹೊಸ ಲೋಗೋ ಬಿಡುಗಡೆ: ವಿಶೇಷ ಆಫರ್ಸ್..! – ಕಹಳೆ ನ್ಯೂಸ್

ಅಮ್ಮ ನ್ಯಾಚುರಲ್ ಹೇರ್ ಆಯಿಲ್ ಆಂಡ್ ಶ್ಯಾಂಪೂ..ಇದೀಗ 2ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು, ಇದರ ಹೊಸ ಲೋಗೋವನ್ನು ಮಾಣಿಗುತ್ತು ಮನೆಯಲ್ಲಿ ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಸಚಿನ್ ರೈ ಮಾಣಿಗುತ್ತು ಬಿಡುಗಡೆಗೊಳಿಸಿದ್ದಾರೆ. ಈ ವೇಳೆ ಅಮ್ಮ ನ್ಯಾಚುರಲ್ ನ ಮಾಲಕಿ ವಸಂತಿ ಹಾಗೂ ಮನೆಯವರು ಉಪಸ್ಥಿತರಿದ್ದರು. ಅಮ್ಮ ನ್ಯಾಚುರಲ್ ಹೇರ್ ಆಯಿಲ್ ಆಂಡ್ ಶ್ಯಾಂಪೂ ಕೂದಲಿಗೆ ಸಂಬಂಧಪಟ್ಟ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡಿದ್ದು ಈಗಾಗಲೇ 35ಸಾವಿರಕ್ಕೂ ಹೆಚ್ಚು ಗ್ರಾಹಕರನ್ನು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರೀರಾಮ ವಿದ್ಯಾ ಕೇಂದ್ರ ಕಲ್ಲಡ್ಕ : ರಾಷ್ಟ್ರೀಯ ಸಂಸ್ಕಾರ ಶಿಬಿರ & ಉತ್ಥಾನದಲ್ಲಿ ಸಾಮೂಹಿಕ ದೀಪ ಪೂಜನ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ : ಅ. 5 ರಂದು ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿನಿಯರ ರಾಷ್ಟ್ರೀಯ ಸಂಸ್ಕಾರ ಶಿಬಿರ & ಉತ್ಥಾನ ದಲ್ಲಿ ಸಾಮೂಹಿಕ ದೀಪ ಪೂಜನ ಕಾರ್ಯಕ್ರಮ ನಡೆಯಿತು. ಪುರೋಹಿತರಾದ ಕಶೆಕೋಡಿ ಸೂರ್ಯನಾರಾಯಣ ಭಟ್ ದೀಪ ಪೂಜನವನ್ನು ನೆರವೇರಿಸಿ ದೀಪ ಜಗನ್ಮಾತೆಯ ಒಳ್ಳೆಯತನ, ಹೆಣ್ಣಿನ ಮಾತೃತ್ವ ಶಕ್ತಿಯ ಕಿರಣಗಳನ್ನು ಆರಾಧನೆ ಮಾಡುವ ತೇಜಸ್ಸು ದೀಪ, ಎನ್ನುವುದರ ಮೂಲಕ ದೀಪ ಪೂಜನದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶ್ರೀರಾಮ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬೈಕ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಬಂಟ್ವಾಳ ಪೊಲೀಸರು- ಕಹಳೆ ನ್ಯೂಸ್

ಬೈಕ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ಸಾಧಿಕ್ ಹಾಗೂ ಅಬ್ದುಲ್ ಮಜೀದ್ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ ರೂ 88,700 ರೂ. ಮೌಲ್ಯದ 8.790 ಕಿಲೋ ಗ್ರಾಂ ಗಾಂಜಾ, 1,00,000 ರೂ. ಮೌಲ್ಯದ ಬೈಕ್‌ ಸೇರಿದಂತೆ ಒಟ್ಟು 2,17,460 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅ. 8 ರಂದು ಬೆಳಗ್ಗೆ 11:50 ಗಂಟೆಗೆ ಬಂಟ್ವಾಳ ಪಿಎಸ್‌ಐ ಸಂದೀಪ ಕುಮಾರ ಶೆಟ್ಟಿ ಅವರು...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ನರಿಕೊಂಬು ಶಾಲಾ ಅಕ್ಷರ ದಾಸೋಹ ಹಾಗೂ ಭೋಜನಾಲಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ಏನ್ ಎಮ್ ಪಿ ಟಿ (NMPT) ಸಂಸ್ಥೆಯ ಸಿಎಸ್ಆರ್ ಅನುದಾನ ರೂಪಾಯಿ 25 ಲಕ್ಷ ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಊರ ವಿದ್ಯಾ ಅಭಿಮಾನಿಗಳ ಸಹಕಾರದೊಂದಿಗೆ ನಿರ್ಮಾಣಗೊಳ್ಳಲಿರುವ ನೂತನ ಶಾಲಾ ಅಕ್ಷರ ದಾಸೋಹ ಹಾಗೂ ಭೋಜನಾಲಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಬುಧವಾರ ಜರಗಿತು ಶಾಲಾ ಹಿರಿಯ ವಿದ್ಯಾರ್ಥಿ ಪುರೋಹಿತ ಶ್ರೀಮಾನ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಮೇನಾಡು ಉದಯ ಪೂಜಾರಿ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಭಜನಾ ಸಂಕೀರ್ತನೆ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಸಮಾಜ ಸೇವೆ, ಶಿಸ್ತು ಮತ್ತು ಒಗ್ಗಟ್ಟಿನ ಮೌಲ್ಯಗಳನ್ನು ಪಾಲಿಸುತ್ತಾ, ಯುವಕರಲ್ಲಿ ಹೊಸ ಚೈತನ್ಯವನ್ನು ಯುವವಾಹಿನಿ ತುಂಬುತ್ತಿದೆ. ಶ್ರಮ ಮತ್ತು ಪ್ರತಿಭೆಯನ್ನು ಸಮಾಜದ ಅಭಿವೃದ್ಧಿಗೆ ಮುಡಿಪಾಗಿಟ್ಟ ಯುವವಾಹಿನಿ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳ ಮೂಲಕ ಯುವ ಶಕ್ತಿ ಹೇಗೆ ಬದಲಾವಣೆಗೆ ಕಾರಣವಾಗಬಹುದು ಎಂಬುದನ್ನು ಸಾಬೀತುಪಡಿಸಿದ್ದಾರೆ. ನಿರಂತರ ಸೇವೆ, ಶಿಸ್ತು, ಮತ್ತು ಸಕಾರಾತ್ಮಕ ಚಿಂತನೆಗಳ ಮೂಲಕ ನಾರಾಯಣಗುರುಗಳ ಸಂದೇಶ ಅನುಷ್ಠಾನ ಮಾಡುತ್ತಿರುವ ಯುವವಾಹಿನಿ ಯುವ ಪೀಳಿಗೆಗೆ ಪ್ರೇರಣೆಯ ದೀಪವಾಗಿದೆ. ಎಂದು ಬಂಟ್ವಾಳ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ: ವಿದ್ಯಾರ್ಥಿನಿಯರ ರಾಷ್ಟ್ರೀಯ ಸಂಸ್ಕಾರ ಶಿಬಿರ & ಉತ್ಥಾನ &ಸಮಾರೋಪ -ಕಹಳೆ ನ್ಯೂಸ್

ಕಲ್ಲಡ್ಕ : ಅ. 6 ರಂದು ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿವಿದ್ಯಾರ್ಥಿನಿಯರ ರಾಷ್ಟ್ರೀಯ ಸಂಸ್ಕಾರ ಶಿಬಿರ &ಉತ್ಥಾನ&ಇದರ ಸಮಾರೋಪ ಸಮಾರಂಭವು ನಡೆಯಿತು. ಕಾರ್ಯಕ್ರಮದ ಅಭ್ಯಾಗತರಾದ ಶ್ರೀಯುತ ಕಜಂಪಾಡಿ ಸುಬ್ರಹ್ಮಣ್ಯ ಭಟ್ ನಿವೃತ್ತ ಪ್ರಾಧ್ಯಾಪಕರು ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕುಟುಂಬ ಪ್ರಭೋದಿನಿ ರಾಷ್ಟ್ರೀಯ ಮಾರ್ಗದರ್ಶಕ ಮಂಡಳಿಯ ಸದಸ್ಯರು ಇವರು ಮಾತನಾಡಿ ಕುಟುಂಬ, ಶಾಲೆ ಹಾಗೂ ಸಮಾಜ ಇವುಗಳು ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸಲು ಇರುವ ಕೇಂದ್ರಗಳು. ಈ ರೀತಿಯಾದ ಸಂಸ್ಕಾರ ಶಿಬಿರವು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೆಲಿಂಜ,ಹಾಗೂ ವೀರಕಂಭ ಒಕ್ಕೂಟದ ವಾರ್ಷಿಕೋತ್ಸವ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಕೆಲಿಂಜ,ಹಾಗೂ ವೀರಕಂಭ ಒಕ್ಕೂಟದ 20 ನೇ ವಾರ್ಷಿಕೋತ್ಸವ ರವಿವಾರ ಕೆಲಿಂಜ ಶ್ರೀಕೇತನ ಸಭಾಭವನದಲ್ಲಿ ಕೆಲಿಂಜ ಒಕ್ಕೂಟ ಅಧ್ಯಕ್ಷರಾದ ದಯಾನಂದ ಗೌಡರವರ ಅಧ್ಯಕ್ಷತೆಯಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾಡಿದ ಹಿಂದೂ ಧಾರ್ಮಿಕ ಸೇವಾ ಸಮಿತಿ ಅಧ್ಯಕ್ಷ ಕೊರಗಪ್ಪ ಗೌಡ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಯಶಸ್ವಿ ಕಾರ್ಯಕ್ರಮಗಳು ನಡೆಯುತಿದ್ದು ಶ್ರೀನಿಕೇತನ ಸಭಾಭವನ ನಿರ್ಮಾಣಕ್ಕೆ...
1 27 28 29 30 31 220
Page 29 of 220