Sunday, September 6, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ ಮಾಣಿ ವಲಯದ ಅನಂತಾಡಿ ಹಣ ಸಂಗ್ರಹಣಾ ಕೇಂದ್ರದಲ್ಲಿ ಡಿಜಿಪೇ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ ಮಾಣಿ ವಲಯದ ಅನಂತಾಡಿ ಹಣ ಸಂಗ್ರಹಣಾ ಕೇಂದ್ರದಲ್ಲಿ ಡಿಜಿಪೇ ಕಾರ್ಯಕ್ರಮವನ್ನು ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ಜಯಂತಿ ಯವರು ಉದ್ಘಾಟಿಸಿ. ಗ್ರಾಮೀಣ ಪರಿಸರದಲ್ಲಿ ಜನರ ಅನುಕೂಲಕ್ಕಾಗಿ ಡಿಜಿಟಲ್ ಸೇವಾ ಕೇಂದ್ರ ಆರಂಭಿಸಿ ವಿವಿಧ ಸೌಲಭ್ಯಗಳನ್ನು ಒದಗಿಸುವಂತೆ ಮಾಡುವುದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಇದರ ಸದುಪಯೋಗ ಎಲ್ಲರೂ ಪಡೆದುಕೊಳ್ಳಬೇಕು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಧರ್ಮಜ್ಯೋತಿ ನವ ಜೀವನ ಸಮಿತಿಯ ಉದ್ಘಾಟನೆ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ ತಾಲೂಕು. ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಪ್ರಾದೇಶಿಕ ವಿಭಾಗದ ಆಶ್ರಯದಲ್ಲಿ ವಾಮದಪದವು ಬಸ್ತಿ ಕೋಡಿಯಲ್ಲಿ ನಡೆದ 2076 ನೇ ಮಧ್ಯವರ್ಜನ ಶಿಬಿರದಲ್ಲಿ ಪಾನಮುಕ್ತರಾದ ನವಜೀವನ ಸಮಿತಿ ಸದಸ್ಯರ ಸಭೆಯು ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ಯೋಜನೆ ಕಚೇರಿಯ ಉನ್ನತಿ ಸೌಧದಲ್ಲಿ ಜೂಲೈ 7 ಮಂಗಳವಾರ ಜರಗಿತು. ಈ ನವಜೀವನ ಸಮಿತಿಗೆ "ಧರ್ಮಜ್ಯೋತಿ" ನವ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಡ್ಕಿದು ಒಕ್ಕೂಟದ ತ್ರೈಮಾಸಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ -ಕಹಳೆ ನ್ಯೂಸ್

ಮಾಣಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ ವಲಯದ ಇಡ್ಕಿದು ಒಕ್ಕೂಟದ ತ್ರೈಮಾಸಿಕ ಸಭೆಯು ಜೂಲೈ 5 ರವಿವಾರ ಕಂಬಳಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ದೇಜಪ್ಪ ವಹಿಸಿದ್ದರು. ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ ಯೋಜನೆಯಯಿಂದ ಗುಂಪುಗಳಿಗೆ ನೀಡಲಾಗುವ ಸಾಲ ಸೌಲಭ್ಯಗಳು, ಆರೋಗ್ಯ ವಿಮೆ ಹಾಗೂ ಪ್ರಸಕ್ತ ಸಾಲಿನಲ್ಲಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸದಸ್ಯತ್ವದ ಅರಿವಿನಿಂದ ನಾಯಕತ್ವದ ಬೆಳಕಿನೆಡೆಗೆ ಯುವ ಪಯಣ : ರಾಜೇಶ್ ಸುವರ್ಣ -ಕಹಳೆ ನ್ಯೂಸ್

ಮಾಣಿ: ಯುವ ಮನಸ್ಸುಗಳಲ್ಲಿ ಕನಸುಗಳ ಕಿಡಿ ಹೊತ್ತಿಸಿ, ಸೇವೆಯ ಸಂಕಲ್ಪಕ್ಕೆ ಶಕ್ತಿ ತುಂಬುವ ಉದ್ದೇಶದಿಂದ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಸದಸ್ಯತ್ವ ಅರಿವು ಹಾಗೂ ನಾಯಕತ್ವ ತರಬೇತಿ ಶಿಬಿರವು ಮಾಣಿ ಕರ್ನಾಟಕ ಪ್ರೌಢಶಾಲೆಯ ಸಭಾಭವನದಲ್ಲಿ ಜರಗಿತು. “ಯುವಶಕ್ತಿ ಜಾಗೃತಿಯಾದರೆ ಸಮಾಜದ ನಾಳೆ ಬೆಳಗುತ್ತದೆ” ಎಂಬ ಆಶಯದೊಂದಿಗೆ ನಡೆದ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಯುವ ವಾಹಿನಿ ಕೇಂದ್ರ ಸಮಿತಿಯ ಬೈಲಾ ತಿದ್ದುಪಡಿ ಸಮಿತಿ ಸಂಚಾಲಕ ರಾಜೇಶ್ ಸುವರ್ಣ ಬಿಸಿ ರೋಡ್ರವರು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿರುವೆರ್ ಸೇವಾ ಟ್ರೆಸ್ಟ್. (ರಿ. )ನರಿಕೊಂಬು ಬಿಲ್ಲವರ ಸೌಹಾರ್ದ ಕುಟುಂಬ ಮಿಲನ – 2026 ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಬಂಟ್ವಾಳ : ಬಿರುವೆರ್ ಸೇವಾ ಟ್ರೆಸ್ಟ್ ( ರಿ.)ನರಿಕೊಂಬು ಬಂಟ್ವಾಳ ಇದರ ವತಿಯಿಂದ ನಡೆಯುವ ಬಿಲ್ಲವರ ಸೌಹಾರ್ದ ಕುಟುಂಬ ಮಿಲನ - 2026 ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಜೂ.28 ರವಿವಾರ ಸಂಸ್ಥೆ ಕಚೇರಿಯಲ್ಲಿ ಸಂಘದ ಅಧ್ಯಕ್ಷರಾದ ಸೀತಾರಾಮ್ ಪೂಜಾರಿ ಬೋಳಂತುರು ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ನಾಟಿ, ಶ್ರೀಧರ ಮೇಸ್ತ್ರಿಸಾಜಂಕ್ಪಾಳಿಕೆ, ಗೌರವ ಸಲಹೆಗಾರ ಮಾಧವ ಕರ್ಬೆಟ್ಟು, ಉಪಾಧ್ಯಕ್ಷರ ಹರೀಶ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮುಖ್ಯ ಶಿಕ್ಷಕಿಯಾಗಿ ಪದೊನ್ನೋತಿ ಗೊಂಡ ಶಿಕ್ಷಕಿ ಚೇತನಾ ಕುಮಾರಿ ಯವರ ಬಿಳ್ಕೊಡುಗೆ ಸಮಾರಂಭ : ಒಂದು ಶಾಲೆಯ ಏಳಿಗೆ ಅಲ್ಲಿಯ ಶಿಕ್ಷಕರ ಹವ್ಯಾಸ ಮತ್ತು ಕಾರ್ಯತತ್ಪರತೆಯನ್ನು ಅವಲಂಬಿಸಿದೆ – ದಿವಾಕರ ಶೆಟ್ಟಿ – ಕಹಳೆ ನ್ಯೂಸ್

ಕಲ್ಲಡ್ಕ : ಒಂದು ಶಾಲೆಯ ಏಳಿಗೆ ಅಲ್ಲಿಯ ಶಿಕ್ಷಕರ ಹವ್ಯಾಸ ಮತ್ತು ಕಾರ್ಯತತ್ಪರತೆಯನ್ನು ಅವಲಂಬಿಸಿದೆ, ಶಿಕ್ಷಕರು ಶಾಲೆಯ ಭೌತಿಕ ಮತ್ತು ಶೈಕ್ಷಣಿಕ ಏಳಿಗೆಗೆ ಸೇವಾ ಮನೋಭಾವನೆಯಿಂದ ಕರ್ತವ್ಯ ನಿರ್ವಹಿಸಿದಾಗ ಅದರ ಫಲ ಉತ್ತಮವಾಗಿರುತ್ತದೆ.ಎಂದು ರೋಟರಿ ಕ್ಲಬ್ ಬಿಸಿ ರೋಡ್ ಸಿಟಿ ಅಧ್ಯಕ್ಷರಾದ ದಿವಾಕರ ಶೆಟ್ಟಿ ಹೇಳಿದರು. ಅವರು ಜೂನ್ 27 ಶನಿವಾರ ಬಾಳ್ತಿಲ ಗ್ರಾಮದ ಕಂಟಿಕ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆತ ಶಿಕ್ಷಕಿ ಚೇತನಾ ಕುಮಾರಿ ಯವರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪೂರ್ವ ಪ್ರಾಥಮಿಕ ಹಂತವು ಶಿಕ್ಷಣದ ಮೊದಲ ಮೆಟ್ಟಿಲು, ಈ ಹಂತದಲ್ಲಿ ಪಡೆದ ಶಿಕ್ಷಣವು ಭವಿಷ್ಯದ ತಳಹದಿಯಾಗಿರುತ್ತದೆ : ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಜ್ಯೋತಿ -ಕಹಳೆ ನ್ಯೂಸ್

ಕಲ್ಲಡ್ಕ : ಪೂರ್ವ ಪ್ರಾಥಮಿಕ ಹಂತವು ಶಿಕ್ಷಣದ ಮೊದಲ ಮೆಟ್ಟಿಲು, ಈ ಹಂತದಲ್ಲಿ ಪಡೆದ ಶಿಕ್ಷಣವು ಭವಿಷ್ಯದ ತಳಹದಿಯಾಗಿರುತ್ತದೆ ಎಂದು ಕಲ್ಲಡ್ಕ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಜ್ಯೋತಿ ಹೇಳಿದರು. ಅವರು ಸರಕಾರಿ ಪ್ರಾಥಮಿಕ ಶಾಲೆ ಮಜಿ ವೀರಕಂಭ ಇಲ್ಲಿ ಪೂರ್ವ ಪ್ರಾಥಮಿಕ ( ಎಲ್ ಕೆ ಜಿ ಮತ್ತು ಯು ಕೆ ಜಿ ) ಮಕ್ಕಳಿಗೆ ಸರಕಾರದಿಂದ ದೊರೆತ ಪಠ್ಯ ಪುಸ್ತಕಗಳನ್ನು ವಿತರಿಸಿ ವಿದ್ಯಾರ್ಥಿಗಳಿಗೆ ಆಟದ ಜೊತೆಗೆ ಪಾಠವನ್ನು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಎಸ್. ಸಿ ಮೋರ್ಚಾದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ಮಂಡಲ ಎಸ್.ಸಿ ಮೋರ್ಚಾದ ವತಿಯಿಂದ ಮಾಣಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಅನಂತಾಡಿ ಶಕ್ತಿ‌ ಕೇಂದ್ರದ ಶ್ರೀ ದೇವಿ ಮಂದಿರ ದೇವಿ ನಗರ ಈ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಬಂಟ್ವಾಳ ಮಂಡಲ ಎಸ್.ಸಿ ಮೋರ್ಚಾದ ವತಿಯಿಂದ "ಸೇವಾ ಈ ಪಾಕ್ಷಿಕ" ಎಂಬ ಪಕ್ಷದ ಕಾರ್ಯಕ್ರಮದ ಅಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಿ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡಿದೆ. ಈ ಕಾರ್ಯಕ್ರಮದಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲಾಯಿತು....
1 2 3 4 5 220
Page 3 of 220