Thursday, July 23, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಾವಳಪಡೂರು: ನೂತನ ಹಿಂದೂ ರುದ್ರಭೂಮಿ ಲೋಕಾರ್ಪಣೆ – ಕಹಳೆ ನ್ಯೂಸ್

ಬಂಟ್ವಾಳ : ತಾಲೂಕಿನ ಕಾವಳಪಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವಳಪಡೂರು ಗ್ರಾಮದ ಹಂಚಿಕಟ್ಟೆ ಎಂಬಲ್ಲಿ ಗ್ರಾಮ ಪಂಚಾಯತ್ ಹಾಗೂ ಹಿಂದೂ ರುದ್ರಭೂಮಿ ನಿರ್ಮಾಣ ಸಮಿತಿ ಮತ್ತು ದಾನಿಗಳ ವತಿಯಿಂದ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಹಿಂದೂ ರುದ್ರಭೂಮಿಯ ಲೋಕಾರ್ಪಣೆ ಕಾರ್ಯಕ್ರಮ  ನಡೆಯಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ನೂತನ ಹಿಂದೂ ರುದ್ರಭೂಮಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ, ರುದ್ರಭೂಮಿ ನಿರ್ಮಾಣ ಕಾರ್ಯ ಶ್ಲಾಘನೀಯ .ಇದಕ್ಕೆ ಕೈಜೋಡಿಸಿದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ಹಾಗೂ ಗೊಳ್ತಾಮಾಜಲ್ ಎ ಒಕ್ಕೂಟದ ತ್ರೈಮಾಸಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ  -ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಕಲ್ಲಡ್ಕ ಹಾಗೂ ಗೊಳ್ತಮಾಜಲ್ ಎ ಒಕ್ಕೂಟದ ತ್ರೈಮಾಸಿಕ ಸಭೆಯು ಜೂನ್ 7 ರವಿವಾರ ಕಲ್ಲಡ್ಕ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಕಲ್ಲಡ್ಕ ವಲಯ ಅಧ್ಯಕ್ಷರಾದ ತುಳಸಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕರಾದ ಶುಕರಾಜ್ ಅವರು ಯೋಜನೆಯ ಗುಂಪುಗಳ ಕಾರ್ಯ, ಜವಾಬ್ದಾರಿ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ವಿತರಣೆ ಮತ್ತು ನೆಡುವ ಕಾರ್ಯಕ್ರಮ -ಕಹಳೆ ನ್ಯೂಸ್

ವಿಟ್ಲ: ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಸಂಸ್ಥಾಪಕ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿಯವರ ಮಾರ್ಗದರ್ಶನದಲ್ಲಿ ದಿನಾಂಕ 05-06-2026ರ, ಶುಕ್ರವಾರದಂದು ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ, ಪ್ರಕೃತಿಯನ್ನು ಉಳಿಸಿ, ಮುಂದಿನ ಪೀಳಿಗೆಗೆ ಮಾದರಿಯಾಗುವ ಉದ್ದೇಶದಿಂದ ಗಿಡ ವಿತರಣೆ ಮತ್ತು ನೆಡುವ ಕಾರ್ಯಕ್ರಮ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆಯಿತು. ವಿಟ್ಲ ಸಮುದಾಯ ಅರೋಗ್ಯ ಕೇಂದ್ರದ ಮೆಡಿಕಲ್ ಆಫೀಸರ್ ಡಾ. ಶಮನ್ ಜೆ ಶೆಟ್ಟಿಯವರಿಗೆ ಗಿಡ ನೀಡಲಾಯಿತು. ವಿಟ್ಲ ಪೊಲೀಸ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೃಟಿಕಲ್ ಫಂಡ್ ಸಹಾಯಧನ ಹಸ್ತಾಂತರ -ಕಹಳೆ ನ್ಯೂಸ್

ವಿಟ್ಟ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ವಿಟ್ಲ ಇದರ ಮಾಣಿ ವಲಯದ ಅನಂತಾಡಿ ಕಾರ್ಯಕ್ಷೇತ್ರ ದ ಮಹಾಲಿಂಗೇಶ್ವರ ತಂಡದ ಪೂವಪ್ಪ ಮಡಿವಾಳ ರವರಿಗೆ ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ಯೋಜನೆ ವತಿಯಿಂದ ಮಂಜೂರಾದ ರೂ 25000/_ ಕೃಟಿಕಲ್ ಫಂಡ್ ಮೊತ್ತವನ್ನು ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲೆ - 2 ರ ಜಿಲ್ಲಾ ನಿರ್ದೇಶಕರದ ಬಾಬು ನಾಯ್ಕ್ ವಿತರಿಸಿದರು. ಈ ಸಂದರ್ಭದಲ್ಲಿ ವಿಟ್ಲ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶೌರ್ಯ ವಿಪತ್ತು ನಿರ್ವಹಣಾ ಘಟಕ ವತಿಯಿಂದ ಬೋಳಂತೂರು ಗ್ರಾಮ ಪಂಚಾಯತಿನ ಸಹಕಾರದೊಂದಿಗೆ ಗಿಡ ನಾಟಿ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ವಿಟ್ಲ ಇದರ ಕಲ್ಲಡ್ಕ ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ವತಿಯಿಂದ ಬೋನಂತೂರು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನಾಟಿ ಕಾರ್ಯಕ್ರಮವು ಬೋಳಂತೂರು ಗ್ರಾಮದ ಬೀರುಕೋಡಿ ಹಿಂದು ರುದ್ರ ಭೂಮಿಯಲ್ಲಿ ಜೂನ್ 5 ಶುಕ್ರವಾರ ನಡೆಸಲಾಯಿತು. ಹಣ್ಣಿನ ಗಿಡ ನಾಟಿ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಾಜಿ ಶಾಸಕ ಎ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ.ಕ.ಜಿ.ಪಂ. ಕಿ.ಪ್ರಾ.ಶಾಲೆ ಏಮಾಜೆಯ ಶಾಲಾ ಪ್ರಾರಂಭೋತ್ಸವ  – ಕಹಳೆ ನ್ಯೂಸ್

ಮಾಣಿ : ಹೊಸ ಕನಸುಗಳೊಂದಿಗೆ ಹೊಸ ಶೈಕ್ಷಣಿಕ ವರ್ಷವನ್ನು ಆರಂಭಿಸಿರುವ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಗೋವಿಂದರಾಜ್ ಹೇಳಿದರು.ಅವರು ಜೂನ್ 1 ಸೋಮವಾರ ಶಾಲಾ ಧ್ವಜವನ್ನು ಹಾರಿಸುವುದರೊಂದಿಗೆ ದ.ಕ.ಜಿ.ಪಂ. ಕಿ.ಪ್ರಾ.ಶಾಲೆ ಏಮಾಜೆಯ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾ ಮಾತೆ ಶಾರದೆಗೆ ಉದ್ಯಮಿ ಸದಾಶಿವಶೆಟ್ಟಿ ದತ್ತ ಕೃಪಾ ಮಾಣಿ ರವರು ದೀಪವನ್ನು ಬೆಳಗುವುದರೊಂದಿಗೆ, ಎಲ್. ಕೆ.ಜಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭದಲ್ಲಿ 2026-27 ನೇ ಸಾಲಿನ ಶಾಲಾ ಪ್ರಾರಂಭೋತ್ಸವ -ಕಹಳೆ ನ್ಯೂಸ್

ಕಲ್ಲಡ್ಕ,: ರಜಾ ಅವಧಿ ಕಳೆದು ಶಾಲೆಯು ತೆರೆದಿದೆ, ಹಬ್ಬದ ವಾತಾವರಣ ಮೂಡಿದೆ ಶಿಕ್ಷಣದ ಕ್ರಾಂತಿಯಿಂದ ಸರಕಾರಿ ಮತ್ತು ಖಾಸಗಿ ಶಾಲೆಗಳ ನಡುವಿನ ಪೈಪೋಟಿಯು ಏರ್ಪಟ್ಟಿದೆ, ಸರ್ಕಾರಿ ಶಾಲೆಗಳು ಬಹಳ ಉತ್ತಮ ಗುಣಮಟ್ಟವನ್ನು ಹೊಂದಿದ್ದು ಸಮಾಜದ ಎಲ್ಲಾ ವರ್ಗದ ಮಕ್ಕಳಿಗೂ ಸಮಾನ ಶಿಕ್ಷಣದ ಅವಕಾಶವನ್ನು ಒದಗಿಸುತ್ತಿವೆ ಉಚಿತವಾದ ಶಿಕ್ಷಣ ಮತ್ತು ದಾಸೋಹ ಕಾರ್ಯಕ್ರಮದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಾಯವಾಗುತ್ತದೆ, ಸರ್ಕಾರಿ ಶಾಲೆಗಳಲ್ಲಿ ಪಠ್ಯದ ಜೊತೆಗೆ ಮೌಲ್ಯ ಶಿಕ್ಷಣ ಕ್ರೀಡೆ ಸಾಂಸ್ಕೃತಿಕ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಗುರುತತ್ವವಾಹಿನಿ ಮಾಲಿಕೆ 69 : ಅಸ್ಪೃಶ್ಯತೆ, ಅಂಧಶ್ರದ್ಧೆಯ ವಿರುದ್ಧದ ತ್ರಿವಿಧ ಕ್ರಾಂತಿ ಇಂದಿಗೂ ಪ್ರಸ್ತುತ: ದಿನೇಶ್ ಸುವರ್ಣ ರಾಯಿ-ಕಹಳೆ ನ್ಯೂಸ್

ಕಲ್ಲಡ್ಕ: “ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಿಷ್ಠರಾಗಿ” ಎಂಬ ಸಂದೇಶದ ಮೂಲಕ ಸಂಸ್ಕಾರಯುತ ಶಿಕ್ಷಣ ಹಾಗೂ ಸಂಘಟಿತ ಸಮಾಜ ನಿರ್ಮಾಣಕ್ಕೆ ಒತ್ತು ನೀಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಗಳು ಇಂದಿಗೂ ಸಮಾಜಕ್ಕೆ ಅತ್ಯಂತ ಪ್ರಸ್ತುತವಾಗಿವೆ ಎಂದು ಯುವವಾಹಿನಿ ಮಾಜಿ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅಭಿಪ್ರಾಯಪಟ್ಟರು. ಅವರು ಮೇ 28 ಗುರುವಾರ ಕಲ್ಲಡ್ಕ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ್ ಸಾಲಿಯಾನ್ ಅವರ ಪೂರ್ಲಿಪಾಡಿಯ ಸಮೃದ್ಧಿ ನಿವಾಸದಲ್ಲಿ ಯುವವಾಹಿನಿ ಬಂಟ್ವಾಳ...
1 2 3 4 5 219
Page 3 of 219