Recent Posts

Saturday, April 25, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಗುಂಡ್ಯ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಮೂವರು ದುರ್ಮರಣ -ಕಹಳೆ ನ್ಯೂಸ್

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಶುಕ್ರವಾರ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮದುವೆ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಯಮರೂಪಿಯಾಗಿ ಬಂದ ಬಸ್ ಇವರ ಬದುಕನ್ನು ಬಲಿಪಡೆದಿದೆ. ಅಪಘಾತದಲ್ಲಿ ಕೊಕ್ಕಡ ನಿವಾಸಿ ಚಂದ್ರಶೇಖರ್ ಗೌಡ, ಉಜಿರೆ ನಿವಾಸಿಗಳಾದ ಶ್ರೀಧರ್ ಮತ್ತು ಜನಾರ್ದನ ಕೆರಿಮಾರ್ ಮೃತಪಟ್ಟಿದ್ದಾರೆ. ಇಬ್ಬರು ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಯಾಣ ಬ್ರಹ್ಮಕಲಶೋತ್ಸವ: ಮಾ.15ರಂದು ಪುತ್ತೂರಿನಲ್ಲಿ ಸಮಾಲೋಚನಾ ಸಭೆ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿರುವ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು, ಪೂರ್ವಭಾವಿಯಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಮಾರ್ಚ್ 15ರ ಭಾನುವಾರ ಸಂಜೆ 4ಕ್ಕೆ ಸಮಾಲೋಚನಾ ಸಭೆ ನಡೆಯಲಿದೆ. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಅರುಣ ಶ್ಯಾಮ್ ಉಪಸ್ಥಿತರಿರುವರು, ಹಿಂದು ಬಂಧುಗಳು, ಅಪೇಕ್ಷಿತರು ಉಪಸ್ಥಿತರಿರಬೇಕಾಗಿ ಸಮಿತಿ ಪ್ರಕಟಣೆ ತಿಳಿಸಿದೆ. ಭಾರತದ ಏಕಾದಶ ಪುಣ್ಯ ನದಿಗಳ ತೀರ್ಥದೊಂದಿಗೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಯಾಣ ಬ್ರಹ್ಮಕಲಶೋತ್ಸವ: ಮಾ.15ರಂದು ಉಪ್ಪಿನಂಗಡಿಯಲ್ಲಿ ಸಮಾಲೋಚನಾ ಸಭೆ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿರುವ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು.ಪೂರ್ವಭಾವಿಯಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ಮಾರ್ಚ್ 15ರ ಭಾನುವಾರ ಸಂಜೆ 6.30ಕ್ಕೆ ಸಮಾಲೋಚನಾ ಸಭೆ ನಡೆಯಲಿದೆ. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಅರುಣ ಶ್ಯಾಮ್ ಉಪಸ್ಥಿತರಿರುವರು, ಹಿಂದು ಬಂಧುಗಳು, ಅಪೇಕ್ಷಿತರು ಉಪಸ್ಥಿತರಿರಬೇಕಾಗಿ ಸಮಿತಿ ಪ್ರಕಟಣೆ ತಿಳಿಸಿದೆ. ಭಾರತದ ಏಕಾದಶ ಪುಣ್ಯ ನದಿಗಳ ತೀರ್ಥದೊಂದಿಗೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಯಾಣ ಬ್ರಹ್ಮಕಲಶಾಭಿಷೇಕ : ಮಾ. 15 ರಂದು ಶ್ರೀ ರುದ್ರನಮನಂ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿರುವ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು, ಪೂರ್ವಭಾವಿಯಾಗಿ ಶ್ರೀದೇವರ ಪ್ರೀತ್ಯರ್ಥ ಮಾರ್ಚ್ 15ರಂದು ಬೆಳಗ್ಗೆ 8 ಗಂಟೆಯಿಂದ ಸಾಮೂಹಿಕ ರುದ್ರ ಪಠಣದೊಂದಿಗೆ ಶ್ರೀರುದ್ರ ನಮನಂ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ . ಇದೇ ಸಂದರ್ಭ ಬೆಳಗ್ಗೆ 11 ಗಂಟೆಯಿಂದ ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ, ಶ್ರೀ ಕ್ಷೇತ್ರದ ವೆಬ್ ಸೈಟ್ ಅನಾವರಣ ಕಾರ್ಯಕ್ರಮ ಮತ್ತು ಬ್ರಹ್ಮಕಲಶ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮನೆಯಲ್ಲಿ ಎಂಡಿಎಂಎ ದಾಸ್ತಾನು – ನಾಲ್ವರು ಆರೋಪಿಗಳ ಸೆರೆ – ಕಹಳೆ ನ್ಯೂಸ್

ವಿಟ್ಲ : ಮನೆಯಲ್ಲಿ ಎಂಡಿಎಂಎ ದಾಸ್ತಾನು ಮಾಡಿದ್ದ ನಾಲ್ವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ಮಾದಕ ವಸ್ತುಗಳನ್ನು ವಿಟ್ಲ ಪೊಲೀಸರ ತಂಡ ವಶಕ್ಕೆ ಪಡೆದುಕೊಂಡ ಘಟನೆ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಬಂಧಿತರಿಂದ ರೂ 1,79,700/- ಅಂದಾಜು ಮೌಲ್ಯದ 17.97 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಬಂಟ್ವಾಳ, ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ನಿವಾಸಿ ಅಶ್ರಫ್ ಜಿ (38), ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಮತ್ತು ಅಶ್ರಫ್ ಎನ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಲ್ಲಿಪಾದೆ ಶ್ರೀರಾಮ ಭಜನಾ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸನ ಶಿಬಿರ- ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ.) ಬಂಟ್ವಾಳ,,ಕೆ. ಏಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಶ್ರೀರಾಮ ಭಜನಾ ಮಂದಿರ ಅಲ್ಲಿಪಾದೆ, ಮಹಿಳಾ ಜ್ಞಾನವಿಕಾಸ ಕೇಂದ್ರ ಅಲ್ಲಿಪಾದೆ, ನಾವೂರು ಇವರ ಸಹಬಾಗಿತ್ವದಡಿಯಲ್ಲಿ ಅಲ್ಲಿಪಾದೆ ಶ್ರೀರಾಮ ಭಜನಾ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸನ ಶಿಬಿರ ಮಾ. 11 ಬುಧವಾರ ಜರಗಿತು. ಕಾರ್ಯಕ್ರಮವನ್ನು ವಲಯ ಜನಜಾಗ್ರತಿ ವೇದಿಕೆಯ ಅಧ್ಯಕ್ಷರಾದ ಮನ್ಮಥರಾಜ್ ಜೈನ್ ಉದ್ಘಾಟಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಉಮಾ ಶಿವಾ ಕ್ಷೇತ್ರ ಗೇರುಕಟ್ಟೆ ಕಲ್ಲಡ್ಕ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜುರಾದ ಅನುದಾನದ ಡಿಡಿ ಹಸ್ತಾಂತರ -ಕಹಳೆ ನ್ಯೂಸ್

ಕಲ್ಲಡ್ಕ : ಕಲ್ಲಡ್ಕ ಗೇರುಕಟ್ಟೆ ಶ್ರೀ ಉಮಾ ಶಿವ ಕ್ಷೇತ್ರದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ರೂ ಒಂದು ಲಕ್ಷದ 50 ಸಾವಿರ ಅನುದಾನ ಮಂಜೂರಾಗಿದ್ದು, ಅನುದಾನದ ಡಿ ಡಿ ಯನ್ನು ಕ್ಷೇತ್ರದ ವ್ಯವಸ್ಥಾಪನಾ ಸಮಿತಿಗೆ ಮಾರ್ಚ್ 5 ಗುರುವಾರ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಏ ರುಕ್ಮಯ ಪೂಜಾರಿ ಏಳ್ತೀಮಾರು, ಸದಸ್ಯರಾದ ವೀರಪ್ಪ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ನರಿಕೊಂಬು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಮಾರ್ಚ್ 4 ಬುಧವಾರ ಜರಗಿತು. ಬಂಟ್ವಾಳ ಸಮೂಹ ಸಂಪನ್ಮೂಲ ಕೇಂದ್ರದ ಐ ಆರ್‌ ಟಿ ಸುರೇಖಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ವಿಜ್ಞಾನದ ಕುರಿತು ಆಸಕ್ತಿಯನ್ನು ಅಭಿವೃದ್ಧಿಪಡಿಸಲು, ಪ್ರಾಯೋಗಿಕತ್ಮಕ ಚಿಂತನೆಯನ್ನು ಬೆಳೆಸುವುದು, ಮೂಡನಂಬಿಕೆಗಳನ್ನು ಹೋಗಲಾಡಿಸಿ ವೈಜ್ಞಾನಿಕ ಚಿಂತನೆ ಮತ್ತು ಸಮಸ್ಯೆಗಳನ್ನು ಬಗೆಹರಿಸುವ ಸಾಮರ್ಥ್ಯವನ್ನು ಬೆಳೆಸುವ ಸಲುವಾಗಿ ವಿಜ್ಞಾನದ ದಿನಾಚರಣೆ...
1 2 3 4 5 213
Page 3 of 213