Friday, July 24, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಮುಡ್ನೂರು ಕಾರ್ಯಕ್ಷೇತ್ರದಲ್ಲಿ ಒಕ್ಕೂಟೋತ್ಸವ – ಕಹಳೆ ನ್ಯೂಸ್

ವಿಟ್ಲ ವಲಯದ ವಿಟ್ಲ ಮೂಡ್ನೂರು ಕಾರ್ಯಕ್ಷೇತ್ರದಲ್ಲಿ ಒಕ್ಕೂಟದ 20 ನೇ ವಾರ್ಷಿಕೋತ್ಸವ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪಂಚಾಯತ್ ಅಧ್ಯಕ್ಷರಾದ ಪುನೀತ್ ಮಾಡುತ್ತಾರು, ರವರು ಮಾಡಿ ಯೋಜನೆಯ ಕಾರ್ಯಕ್ರಮಗಳ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದರು. ಮುಖ್ಯ ಅತಿಥಿಯಾಗಿ ಮಾತಾಡಿದ ಯೋಜನಾಧಿಕಾರಿ ಸುರೇಶ್ ಗೌಡ ಮಾತಾಡಿ ಯೋಜನೆಯ ನಡೆದು ಬಂದ ದಾರಿ, ಯೋಜನೆ ಹಿನ್ನಲೆ, ಒಕ್ಕೂಟದ ಜವಾಬ್ದಾರಿ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಅತಿಥಿಯಾಗಿ ಮಾತಾಡಿ ಕೇಂದ್ರ ಸಮಿತಿ ಅಧ್ಯಕ್ಷರಾದ ನವೀನ್ ಚಂದ್ರ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕಬಡ್ಡಿ ಆಟವು ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಜೊತೆಗೆ ಶಾರಿರಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಸಹಕಾರಿ- ಬೇಬಿ ಕುಂದರ್ -ಕಹಳೆ ನ್ಯೂಸ್

ಕಲ್ಲಡ್ಕ : ಕ್ರೀಡೆಗಳು ಜೀವನದ ಅವಿಭಾಜ್ಯ ಅಂಗವಾಗಿದೆ ಮಣ್ಣಿನ ಸೊಗಡಿನ ಕಬಡ್ಡಿ ಪಂದ್ಯಾಟವು ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗಿದ್ದು ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಜೊತೆಗೆ ಶಾರಿರಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಈ ಆಟವು ಪ್ರಮುಖ ಪಾತ್ರವಾಗಿದೆ ಪ್ರಾಥಮಿಕ ಹಂತದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಪಠ್ಯೇತರ ಚಟುವಟಿಕೆಯಾಗಿ ನೀಡುತ್ತಿರುವ ದೈಹಿಕ ಶಿಕ್ಷಣವು ಆಟೋಟ ಮತ್ತು ಪಂದ್ಯಾಟಗಳಿಗೆ ಹೆಚ್ಚಿನ ಮಹತ್ವವನ್ನು ನೀಡಿದಂತಾಗಿದೆ ನಮ್ಮ ಮಣ್ಣಿನ ಸೊಗಡನ್ನು ಉಳಿಸಿಕೊಂಡು ವಿದ್ಯಾರ್ಥಿಗಳು ಈ ಆಟದಲ್ಲಿ ಹೆಸರು ಮಾಡಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಲ್ಲಡ್ಕ ವಲಯ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 171ನೇ ಜನ್ಮದಿನಾಚರಣೆ ಪ್ರಯುಕ್ತ ಗುರುಪೂಜೆ ಹಾಗೂ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ; ಆಡಂಬರ ಜೀವನಕ್ಕೆ ಕಡಿವಾಣ ಹಾಕಿ ಸರಳ ಜೀವನಕ್ಕೆ ಒತ್ತು ನೀಡಿ- ಪ್ರೊಫೆಸರ್ ತುಕರಾಮ್ ಪೂಜಾರಿ – ಕಹಳೆ ನ್ಯೂಸ್

ಕಲ್ಲಡ್ಕ :ಆಡಂಬರ ಜೀವನಕ್ಕೆ ಕಡಿವಾಣ ಹಾಕಿ ಸರಳ ಜೀವನಕ್ಕೆ ಒತ್ತು ನೀಡಿ. ಮದುವೆ ಮದರಂಗಿ ಮುಂತಾದ ಕಾರ್ಯಕ್ರಮಗಳಲ್ಲಿ ಪ್ರತಿಷ್ಠೆಯ ನೆಪದಲ್ಲಿ ಮೂಲ ಆಚರಣೆಗಳನ್ನು ಬಿಟ್ಟು ಅನಗತ್ಯ ಖರ್ಚುಗಳನ್ನು ಮಾಡಿ ಸಾಲಗಾರರು ಆಗದೆ ಸರಳವಾಗಿ ಮಾಡಿ ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಸಂಚಯಗಿರಿ ಬಂಟ್ವಾಳ ಅಧ್ಯಕ್ಷರಾದ ಪ್ರೊಫೆಸರ್ ತುಕಾರಾಮ ಪೂಜಾರಿ ಕರೆ ನೀಡಿದರು. ಅವರು ಬಂಟ್ವಾಳ ತಾಲೂಕಿನ ಗೋಳ್ತಮಜಲು, ಬಾಳ್ತಿಲ,, ವೀರಕಂಭ, ಅಮ್ಮ್ಟೂರ್, ಬೋಳಂತೂರು, ಬೊಂಡಾಲ ಗ್ರಾಮಗಳನ್ನು ಒಳಗೊಂಡ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡ್ಯನಡ್ಕ ಒಕ್ಕೂಟದ ಕ್ರೀಡಾಕೂಟ ಹಾಗೂ ವಾರ್ಷಿಕೋತ್ಸವದ ಕಾರ್ಯಕ್ರಮ ಸೆ. 7 ರಂದು ಜನತಾ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಬಂಟ್ವಾಳ : ಧೇಯಗೀತೆಯೊಂದಿಗೆ ಪ್ರಾರಂಭಗೊಂಡ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಈ ವಿದ್ಯಾ ಸಂಸ್ಥೆಯ ಸಂಚಾಲಕಿ ಶ್ರೀಮತಿ ಡಾ.ಅಶ್ವಿನಿ ಕೃಷ್ಣಮೂರ್ತಿ ಇವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚೆಲ್ಲಡ್ಕ ಪುಷ್ಪಕರ ರೈ ವಹಿಸಿದರು ಹಾಗೂ ಮುಖ್ಯ ಅತಿಥಿಗಳಾಗಿ ಕುದ್ದುಪದವು ಶಾಲೆಯ ಶಿಕ್ಷಕ ವಿಠಲ ಜಿ ಹಾಗೂ ವಲಯ ಮೇಲ್ವಿಚಾರಕರಾದ ಶ್ರೀ ಚಂದ್ರಶೇಖರ್ ಇವರು ಭಾಗವಹಿಸಿದರು. ಅಪರಾಹ್ನ ನಡೆದ ಸಮರೂಪ ಸಮಾರಂಭದ ಅಧ್ಯಕ್ಷತೆಯನ್ನು ಗಣೇಶ್ ಮೈರುಗ ವಹಿಸಿದರು. ಉದ್ಘಾಟನೆ ಗೈದ ವಿಟ್ಲ ತಾಲೂಕು ಯೋಜನಾಧಿಕಾರಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವರ್ತಮಾನದ ಅಗತ್ಯಗಳಿಗೆ ಅನುಸಾರವಾಗಿ ಅನುಷ್ಠಾನಗೊಳಿಸುವುದು ಗುರುಗಳಿಗೆ ಸಲ್ಲಿಸುವ ನಿಜವಾದ ಗುರುಪೂಜೆ : ಪ್ರೇಮನಾಥ್ ಕೆ -ಕಹಳೆ ನ್ಯೂಸ್

ಬಂಟ್ವಾಳ : ‘ವಿದ್ಯೆಯಿಂದ ಸ್ವತಂತ್ರರಾಗಿ’ ಎಂಬ ಮಾತಿನ ವ್ಯಾಪ್ತಿಯನ್ನು ಹಿಗ್ಗಿಸಬೇಕಾಗಿದೆ. ‘ವಿದ್ಯೆಯಿಂದ ಸ್ವತಂತ್ರರಾಗಿ’ ಎಂದರೆ ಇಂದು ‘ಶಿಕ್ಷಣ’ ಮತ್ತು ‘ಉದ್ಯೋಗ’ ಎಂಬ ಸೀಮಿತ ಅರ್ಥವಲ್ಲ. ಮಾರುಕಟ್ಟೆ ಜಗತ್ತು ಎಲ್ಲವನ್ನು ನಿಯಂತ್ರಿಸುತ್ತಿವೆ. ಮನಸ್ಸು ಸಾಮಾಜಿಕ ಜಾಲತಾಣಗಳ ಸುಳಿಯಲ್ಲಿ ಒದ್ದಾಡುತ್ತಿವೆ. ಸ್ವತಂತ್ರ ಆಯೋಚನೆಗಳು ಮಾತ್ರ ನಮ್ಮನ್ನು ಕಾಪಾಡಬಹುದು. ಪಕ್ಷಪಾತಿಗಳ ದಾಸರಾಗದಂತೆ ತಡೆಯಬಹುದು. ಗುರುಗಳ ಸಂದೇಶ ಬೆಳಕಿನಲ್ಲಿ ವರ್ತಮಾನದ ಬಹು ಬಗೆಯ ಕತ್ತಲೆಯಿಂದ ಪಾರಾಗಬಹುದು ಎಂದು ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ಪ್ರೇಮನಾಥ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀರಾಮ ಪದವಿ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ ಹಾಗೂ ಓಣಂ ಆಚರಣೆ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಸಾಂಸ್ಕೃತಿಕ ಸಂಘದ ಉದ್ಘಾಟನೆ ಹಾಗೂ ಓಣಂ ಆಚರಣೆ ಕಾರ್ಯಕ್ರಮವು ಸೆ . 05 ರಂದು ಆಜಾದ್ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ದೀಪ ಪ್ರಜ್ವಲನದ ಮೂಲಕ ಸಾಂಸ್ಕೃತಿಕ ಸಂಘದ ಉದ್ಘಾಟನೆ ನಡೆಯಿತು, ನಂತರ ವಿದ್ಯಾರ್ಥಿಗಳು ಕೇರಳ ಶೈಲಿಯ ತಿರುವಾದಿರ ನೃತ್ಯ ಪ್ರದರ್ಶಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ ಭಟ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿಗಳ ಪ್ರತಿಭೆಗೆ ಶುಭ ಹಾರೈಸಿ ಆಶೀರ್ವದಿಸಿದರು. ಭವಿಷ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀರಾಮ ಮಂದಿರ ಕಲ್ಲಡ್ಕದಲ್ಲಿ ನಡೆದ ಜಿಲ್ಲಾಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಶ್ರೀರಾಮ ಪದವಿಪೂರ್ವ ಕಾಲೇಜಿನ 19ರ ವಯೋಮಾನದ ಬಾಲಕರ ತಂಡವು ದ್ವಿತೀಯ ಸ್ಥಾನ -ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ ವಿದ್ಯಾ ಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಶ್ರೀರಾಮ ಮಂದಿರ ಕಲ್ಲಡ್ಕದಲ್ಲಿ ನಡೆದ ಜಿಲ್ಲಾಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಶ್ರೀರಾಮ ಪದವಿಪೂರ್ವ ಕಾಲೇಜಿನ 19ರ ವಯೋಮಾನದ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಪುಣ್ಯಕೀರ್ತಿ ಉತ್ತಮ ಹಿಡಿತಗಾರ್ತಿಯಾಗಿ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಅಭಿನಂದನೆಗಳು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀರಾಮ ಮಂದಿರ ಕಲ್ಲಡ್ಕದಲ್ಲಿ ನಡೆದ ಜಿಲ್ಲಾಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಶ್ರೀರಾಮ ಪದವಿಪೂರ್ವ ಕಾಲೇಜಿನ 19ರ ವಯೋಮಾನದ ಬಾಲಕಿಯರ ತಂಡವು ದ್ವಿತೀಯ ಸ್ಥಾನ -ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ ವಿದ್ಯಾ ಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಶ್ರೀರಾಮ ಮಂದಿರ ಕಲ್ಲಡ್ಕದಲ್ಲಿ ನಡೆದ ಜಿಲ್ಲಾಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಶ್ರೀರಾಮ ಪದವಿಪೂರ್ವ ಕಾಲೇಜಿನ 19ರ ವಯೋಮಾನದ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಪುಣ್ಯಕೀರ್ತಿ ಉತ್ತಮ ಹಿಡಿತಗಾರ್ತಿಯಾಗಿ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಅಭಿನಂದನೆಗಳು....
1 28 29 30 31 32 219
Page 30 of 219