ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಮುಡ್ನೂರು ಕಾರ್ಯಕ್ಷೇತ್ರದಲ್ಲಿ ಒಕ್ಕೂಟೋತ್ಸವ – ಕಹಳೆ ನ್ಯೂಸ್
ವಿಟ್ಲ ವಲಯದ ವಿಟ್ಲ ಮೂಡ್ನೂರು ಕಾರ್ಯಕ್ಷೇತ್ರದಲ್ಲಿ ಒಕ್ಕೂಟದ 20 ನೇ ವಾರ್ಷಿಕೋತ್ಸವ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪಂಚಾಯತ್ ಅಧ್ಯಕ್ಷರಾದ ಪುನೀತ್ ಮಾಡುತ್ತಾರು, ರವರು ಮಾಡಿ ಯೋಜನೆಯ ಕಾರ್ಯಕ್ರಮಗಳ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದರು. ಮುಖ್ಯ ಅತಿಥಿಯಾಗಿ ಮಾತಾಡಿದ ಯೋಜನಾಧಿಕಾರಿ ಸುರೇಶ್ ಗೌಡ ಮಾತಾಡಿ ಯೋಜನೆಯ ನಡೆದು ಬಂದ ದಾರಿ, ಯೋಜನೆ ಹಿನ್ನಲೆ, ಒಕ್ಕೂಟದ ಜವಾಬ್ದಾರಿ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಅತಿಥಿಯಾಗಿ ಮಾತಾಡಿ ಕೇಂದ್ರ ಸಮಿತಿ ಅಧ್ಯಕ್ಷರಾದ ನವೀನ್ ಚಂದ್ರ...







