Wednesday, September 9, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಉತ್ಥಾನ ಶಿಬಿರ – ಕಹಳೆ ನ್ಯೂಸ್

ಕಲ್ಲಡ್ಕ : ಅ 3 ರಂದು ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ವಿದ್ಯಾರ್ಥಿನಿಯರ ರಾಷ್ಟ್ರೀಯ ಸಂಸ್ಕಾರ ಶಿಬಿರ & ಉತ್ಥಾನ ಹಾಗೂ ಉದ್ಘಾಟನಾ ಸಮಾರಂಭವು ನಡೆಯಿತು. ದೀಪ ಬೆಳಗಿಸುವುದರ ಮೂಲಕ ಅತಿಥಿಗಳು ಶಿಬಿರಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದ ಉದ್ಘಾಟಕರಾದ ಶ್ರೀಮತಿ ವೀಣಾ ಟಿ ಶೆಟ್ಟಿ, ನಿವೃತ್ತ ಮಹಾಪ್ರಬಂಧಕರು , ಎಂ ಆರ್ ಪಿ ಎಲ್ ಇವರು ಮಾತನಾಡಿ ನನ್ನ ಏಳಿಗೆಗೆ ನಾನೇ ಶಿಲ್ಪಿ, ಸಂವಹನದ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು, ನಾನು ಎಂಬ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ನಾಗಸುಜ್ಞಾನ ಫ್ರೆಂಡ್ಸ್ ಕಲ್ಲಡ್ಕ ವತಿಯಿಂದ ಕಲ್ಲಡ್ಕದ ಪಿಲಿ 2025 ಊದುಪೂಜೆ ಹಾಗೂ ನಿತ್ಯರಕ್ಷಾ ಆಂಬುಲೆನ್ಸ್ ಸೇವಾರ್ಪಣೆ ; ಒಂದೇ ವೇದಿಕೆಯಲ್ಲಿ ಸಂಗಮವಾದ ಕಲ್ಲಡ್ಕದ ಎಲ್ಲಾ ವೈದ್ಯಾಧಿಕಾರಿಗಳು – ಕಹಳೆ ನ್ಯೂಸ್

ಕಲ್ಲಡ್ಕ : ನಾಗರಾಜ್ ಕಲ್ಲಡ್ಕ ನೇತೃತ್ವದ ನಾಗಸುಜ್ಞಾನ ಫ್ರೆಂಡ್ಸ್ ಕಲ್ಲಡ್ಕ ವತಿಯಿಂದ ಹೋಟೆಲ್ ಲಕ್ಷ್ಮಿ ಗಣೇಶ್ ಕಲ್ಲಡ್ಕದ ಸಹಕಾರದೊಂದಿಗೆ ಯಶಸ್ವಿ ಏಳನೇ ವರ್ಷದ ಕಲ್ಲಡ್ಕದ ಪಿಲಿ -2025 ಸಾಂಪ್ರದಾಯಿಕ ದಸರಾ ಹುಲಿಗಳ ಊದು ಪೂಜೆ ಕಾರ್ಯಕ್ರಮ ಮಂಗಳವಾರ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರದ ರಾಮಾಂಗಣದಲ್ಲಿ ಕಲ್ಲಡ್ಕ ಲಕ್ಷ್ಮಿ ಗಣೇಶ್ ಕೆ ಟಿ ಹೋಟೆಲ್ ಮಾಲಕರಾದ ಎನ್ ರಾಜೇಂದ್ರ ಹೊಳ್ಳ ರವರ ಅಧ್ಯಕ್ಷತೆಯಲ್ಲಿ ಜರಗಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ) ಕಲ್ಲಡ್ಕ ಶಾರದಾ ಪೂಜಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ, ಗ್ರಾಮ ಗೌರವ ಹಾಗೂ “ಶಾಂತಶ್ರೀ” ಪ್ರಶಸ್ತಿ ಪ್ರಧಾನ – ಕಹಳೆ ನ್ಯೂಸ್

ಕಲ್ಲಡ್ಕ: ಬಂಟ್ವಾಳ ತಾಲೂಕಿನ ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ.) ಕಲ್ಲಡ್ಕ ವತಿಯಿಂದ ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯುತ್ತಿರುವ 48 ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ಮಂಗಳವಾರ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಜಗನ್ನಾಥ್ ಸಾಲಿಯಾನ್ ಎಚ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಪ್ರಧಾನ ಧಾರ್ಮಿಕ ಉಪನ್ಯಾಸ ಮಾಡಿದ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಸಹ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಹೆಚ್ಚಿನ ಸುದ್ದಿ

ಪುಣಚದ ಇಂಟರ್ ಲಾಕ್ ಘಟಕದ ಸಿಸಿ ಕ್ಯಾಮಾರದ ಡಿವಿಆರ್ ನ್ನು ಮತ್ತು ದೇವರ ಪೋಟೋವನ್ನು ನೆಲದ ಮೇಲೆ ಸುಟ್ಟ ಪ್ರಕರಣ : ಕಿಡಿಗೇಡಿಗಳ ವಿರುದ್ಧ ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ಖಂಡನಾ ಸಭೆ ಮತ್ತು ಸಾರ್ವಜನಿಕ ಪ್ರಾರ್ಥನೆ -ಕಹಳೆ ನ್ಯೂಸ್VVVVVVVVVVVVVVVVVVVVVVVVVVVVVVVVVVVVVVVV

ಪುಣಚ ಗ್ರಾಮದ ಪಾಲಸ್ತಡ್ಕ ಎಂಬಲ್ಲಿ ವ್ಯವರಿಸುತ್ತಿದ್ದ ಆನಂದ ಅವರ ಮಾಲಕತ್ವದ ಇಂಟರ್ಲಾಕ್ ಫ್ಯಾಕ್ಟರಿಯ ಸಿ ಸಿ ಟಿವಿ ಯನ್ನು ಪುಡಿಗೈದು, ಬಾಗಿಲು ಮುರಿದು, ಹಿಂದೂಗಳ ಆರಾಧ್ಯ ದೇವಿ ಮಹಿಷಮರ್ದಿನಿಯ ಮತ್ತು ದೇವರ ಫೋಟೋಗಳಿಗೆ ಬೆಂಕಿ ಕೊಟ್ಟು ನೀಚ ಬುದ್ದಿ ತೋರಿಸಿದ ಮತಾಂದ ಜಿಹಾದಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ಖಂಡನಾ ಸಭೆ ಮತ್ತು ಸಾರ್ವಜನಿಕ ಪ್ರಾರ್ಥನೆ ನಡೆಯಿತು. ಈ ಸಂಧರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಫದ ರವೀಂದ್ರ,ರಾಷ್ಟ್ರೀಯ ಸ್ವಯಂ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಬಳಂತಿಮೊಗರು ಸುವರ್ಣ ಕುಟುಂಬಸ್ಥರ ತರವಾಡು ದೈವಸ್ಥಾನಕ್ಕೆ ದಾನದ ರೂಪದಲ್ಲಿ ಕೃಷಿ ಭೂಮಿಯನ್ನು ಹಸ್ತಾಂತರ ಮಾಡಿದ ಮಹಾತಾಯಿ – ಕಹಳೆ ನ್ಯೂಸ್

ವಿಟ್ಲ : ಬಳಂತಿಮೊಗರು ಸುವರ್ಣ ಕುಟುಂಬಸ್ಥರ ತರವಾಡು ದೈವಸ್ಥಾನಕ್ಕೆ ದಾನದ ರೂಪದಲ್ಲಿ ಒಂದು ಎಕರೆ ಕೃಷಿ ಭೂಮಿಯನ್ನು ಹಸ್ತಾಂತರ ಮಾಡಲಾಯಿತು. ಬಳಂತಿಮೊಗರು ಸುವರ್ಣ ಕುಟುಂಬಸ್ಥರ ತರವಾಡು ದೈವಸ್ಥಾನದ ಶ್ರೀ ಮಲರಾಯ ,ಮಹಿಷಂದಾಯ, ಧೂಮಾವತಿ, ರಕ್ತೇಶ್ವರಿ, ಪಂಜುರ್ಲಿ, ಕಲ್ಕುಡ , ಕಲ್ಲುರ್ಟಿ , ನೆತ್ತೆರ್ ಕಣ್ ಹೀಗೆ ಪರಿವಾರ ದೈವದ ಸುವರ್ಣ ಕುಟುಂಬಸ್ಥರ ತರವಾಡು ಮನೆಗೆ ಎಲ್ಲರ ಪ್ರೀತಿಯ "ಕೊಟ್ಯದ ಅಪ್ಪೆ " ಎಂದು ಕರೆಯಲ್ಪಡುವ ಲೀಲಾ ಹೆಂಗ್ಸು ಇವರು ದೈವಸ್ಥಾನಕ್ಕೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಅಳಿಕೆ ವಲಯದ ಮುಳಿಯ ಒಕ್ಕೂಟದ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರದಲ್ಲಿ ಜ್ಞಾನವಿಕಾಸದ ಕಾರ್ಯಕ್ರಮದಡಿಯಲ್ಲಿ ನಡೆಯುವ ” ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ” ಕಾರ್ಯಕ್ರಮ -ಕಹಳೆ ನ್ಯೂಸ್

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಅಳಿಕೆ ವಲಯದ ಮುಳಿಯ ಒಕ್ಕೂಟದ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರದಲ್ಲಿ ಜ್ಞಾನವಿಕಾಸದ ಕಾರ್ಯಕ್ರಮದಡಿಯಲ್ಲಿ ನಡೆಯುವ " ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ " ಕಾರ್ಯಕ್ರಮ ಎರುಂಬು ವಿಷ್ಣುಮಂಗಲ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಅಳಿಕೆ ವಲಯಾಧ್ಯಕ್ಷರಾದ ರಾಜೇಂದ್ರ ರೈ ಉದ್ಘಾಟನೆ ಮಾಡಿ ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು. ಮುಳಿಯ ಒಕ್ಕೂಟ ಅಧ್ಯಕ್ಷರಾದ ಉದಯ್ ನಾಯ್ಕ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯದ ಮಿತ್ತೂರಿನಲ್ಲಿ ವಿದ್ಯಾನಿಧಿ ಸಹಾಯಧನ ವಿತರಣೆ – ಕಹಳೆ ನ್ಯೂಸ್

ಮಾಣಿ ವಲಯದ ಮಿತ್ತೂರಿನ ವಾತ್ಸಲ್ಯ ಪಲಾನುಭವಿಯಾದ ಅರುಣ್ ಕುಮಾರ್ ಇವರ ಮಗನಾದ ರಿತೇಶ್ ನ ವಿದ್ಯಾಭ್ಯಾಸಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ವಿದ್ಯಾನಿಧಿ ಮಂಜೂರಾಗಿದ್ದು , ಮಾಣಿ ವಲಯದ ಜನಜಾಗೃತಿ ಅಧ್ಯಕ್ಷರಾದ ರಾಜಾರಾಮ ಶೆಟ್ಟಿ ಕೋಲ್ಪೆ , ವಿತರಿಸಿದರು. ಬೀಡಿನಮಜಲು ಶ್ರೀ ಆದಿ ಪರಾಶಕ್ತಿ ದೇವಸ್ಥಾನದ ಗೌರವಾಧ್ಯಕ್ಷರಾದ ಸುರೇಶ್ ಮುಕ್ಕಡ ,ವಲಯ ಮೇಲ್ವಿಚಾರಕಿ ಆಶಾ ಪಾರ್ವತಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ದೀಪಾ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕ್ರಿಟಿಕಲ್ ಫಂಡ್ ಹಸ್ತಾಂತರ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸುಧೆಕಾರು ಪದ್ಮನಾಭ ಪೂಜಾರಿರವರ ಅನಾರೋಗ್ಯದ ಚಿಕಿತ್ಸೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕ್ರಿಟಿಕಲ್ ಫಂಡ್ ಅಡಿಯಲ್ಲಿ 20 ಸಾವಿರ ರೂಪಾಯಿ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಕಲ್ಲಡ್ಕ ವಲಯ ಮೇಲ್ವಿಚಾರಕ ಸುಖರಾಜ್, ಶ್ರೀ ರಾಮ ಮಂದಿರ ಸುದೆಕರು ಅಧ್ಯಕ್ಸ ಜಗದೀಶ ,ಬಾಳ್ತಿಲಾ ಒಕ್ಕೂಟದ ಅಧ್ಯಕ್ಷರ ಉಮಾವತಿ ಪುರ್ಲಿ ಪಾಡಿ, ಸೇವ ಪ್ರತಿನಿಧಿ ವಿದ್ಯಾ,...
1 28 29 30 31 32 220
Page 30 of 220