Friday, July 24, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಲ್ಲಡ್ಕ ವಲಯ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 171ನೇ ಜನ್ಮದಿನಾಚರಣೆ ಪ್ರಯುಕ್ತ ಗುರುಪೂಜೆ ಹಾಗೂ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕಿನ ಗೋಳ್ತಮಜಲು, ಬಾಳ್ತಿಲ್ಲ, ವೀರಕಂಭ, ಅಮ್ಮ್ಟೂರ್, ಬೋಳಂತೂರು, ಬೊಂಡಾಲ ಗ್ರಾಮಗಳನ್ನು ಒಳಗೊಂಡ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಲ್ಲಡ್ಕ ವಲಯದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 171ನೇ ಜನ್ಮದಿನಾಚರಣೆ ಪ್ರಯುಕ್ತ ಗುರುಪೂಜೆ, ಭಜನಾ ಸಂಕೀರ್ತನೆ ಹಾಗೂ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಸೆ. 7 ಆದಿತ್ಯವಾರ ಕಲ್ಲಡ್ಕ ಪಂಚವಟಿ ವಾಣಿಜ್ಯ ಸಂಕೀರ್ಣದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ ಗಂಟೆ 9 ರಿಂದ ಜರಗಲಿರುವುದು. ಶ್ರೀ ಶಾರದಾಂಬ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ನಗರ ಪ್ರದೇಶದ ಬಡ ಜನರ ಆರೋಗ್ಯ ಸಂಜೀವಿನಿಯಾಗಿ “ನಮ್ಮ ಕ್ಲಿನಿಕ್ ” ಸೇವೆ ನೀಡಲಿದೆ – ಶಾಸಕ ರಾಜೇಶ್ ನಾಯ್ಕ್ -ಕಹಳೆ ನ್ಯೂಸ್

ಬಂಟ್ವಾಳ : ನಗರ ಪ್ರದೇಶದ ಬಡ ಜನರ ಆರೋಗ್ಯ ಸಂಜೀವಿನಿಯಾಗಿ "ನಮ್ಮ ಕ್ಲಿನಿಕ್ " ಸೇವೆ ನೀಡಲಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು. ‌ಅವರು ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿ ‌ಖಾಸಗಿ ಕಟ್ಟಡವೊಂದರಲ್ಲಿ ಆರಂಭಗೊಂಡ " ನಮ್ಮ ಕ್ಲಿನಿಕ್ " ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರಕಾರದ 15 ನೇ ಹಣಕಾಸಿನ PMHIM ಯೋಜನೆಯಡಿ ಕ್ಲಿನಿಕ್ ಮಂಜೂರುಗೊಂಡಿದ್ದು,ನಗರ ಭಾಗದ ಜನರು ಇದರ ಉಪಯೋಗವನ್ನು ಪಡೆದುಕೊಳ್ಳುವಂತೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವಿಟ್ಲ,ಚಂದಳಿಕೆ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯಾಗಿ ಪ್ರಸ್ತುತ ಮನೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿರುವ ನಾಗೇಶ್ ಕುಲಾಲ್ ಕೊಲ್ಯ ಇವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ವತಿಯಿಂದ ಸಹಾಯಧನ ಹಸ್ತಾಂತರ -ಕಹಳೆ ನ್ಯೂಸ್

ವಿಟ್ಲ: ಚಂದಳಿಕೆ ಸಮೀಪ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯಾಗಿ ಪ್ರಸ್ತುತ ಮನೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿರುವ ನಾಗೇಶ್ ಕುಲಾಲ್ ಕೊಲ್ಯ ಇವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ವತಿಯಿಂದ ಸಹಾಯಧನವನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ,ಕೋಶಾಧಿಕಾರಿ ರೂಪೇಶ್ ನಾಯ್ಕ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ, ಬಿಜೆಪಿ ಮಂಡಲ ಕಾರ್ಯದರ್ಶಿ ಶ್ರೀಕೃಷ್ಣ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಮಾಣಿ ವಲಯದ ಬರಿಮಾರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ಮಾಣಿ ವಲಯದ ಬರಿಮಾರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ ಬರಿಮಾರಿನ ಶ್ರೀ ವಿನಾಯಕ ಶ್ರೀದೇವಿ ಭಜನಾ ಮಂದಿರದ ಆವರಣದಲ್ಲಿ ನಡೆಯಿತು. ಬರಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸದಾಶಿವ ರವರು ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಮುಖ್ಯ ಅತಿಥಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಮಾ ವಿಭಾಗದ ಯೋಜನಾಧಿಕಾರಿ ಸತೀಶ್ ರವರು ಮಾತಾಡಿ ಯೋಜನೆ ನಡೆದು ಬಂದ ದಾರಿ, ಯೋಜನೆಯ ಹಿನ್ನೆಲೆ, ನಿಯಮಗಳು, ಸಂಘದ ಜವಾಬ್ದಾರಿಗಳ ಬಗ್ಗೆ ಮಾರ್ಗದರ್ಶನ ನೀಡಿದರು. ಬಂಟ್ವಾಳ ತಾಲೂಕು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವಿಟ್ಲ ತಾಲೂಕಿನ ವಿಟ್ಲ ವಲಯದ ವಿಠಲ ಪದವಿಪೂರ್ವ ಕಾಲೇಜ್ ನಲ್ಲಿ ವಿಟ್ಲ ತಾಲೂಕಿನ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ – ಕಹಳೆ ನ್ಯೂಸ್

ವಿಟ್ಲ ತಾಲೂಕಿನ ವಿಟ್ಲ ವಲಯದ ವಿಠಲ ಪದವಿಪೂರ್ವ ಕಾಲೇಜ್ ನಲ್ಲಿ ವಿಟ್ಲ ತಾಲೂಕಿನ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ಮಾತನಾಡಿ ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಅತೀ ಹೆಚ್ಚು ವ್ಯಸನಗಳಿಗೆ ಬಲಿಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತ ಪಡಿಸಿ. ಇದಕ್ಕೆ ಕಾರಣಗಳು ಬಗ್ಗೆ ವಿವರಣೆ ನೀಡಿದರು. ವ್ಯಸನಗಳಿಂದ ದೂರವಿರಲು ಬೇಕಾದ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಸರಕಾರಿ ಪ್ರಥಮ ದರ್ಜೆ ಕಾಲೇಜ್ ವಿಟ್ಲ ದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ – ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ವಿಟ್ಲ, ಜನಜಾಗೃತಿ ವೇದಿಕೆ ವಿಟ್ಲ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ವಿಟ್ಲ ವಲಯದ ಆಶ್ರಯದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ವಿಟ್ಲ ಇಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಮಂಗಳವಾರ ಜರಗಿತು. ಈ ಕಾರ್ಯಕ್ರಮದ ಅಧ್ಯಕ್ಷೆತೆಯನ್ನು ಕಾಲೇಜು ಪ್ರಾಂಶುಪಾಲಾರದ ಪ್ರೊ. ಪದ್ಮನಾಭ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ಶ್ರೀಮತಿ ರೇಣುಕಾ ಕಣಿಯೂರ್ ಕಾಲೇಜು ವಿದ್ಯಾರ್ಥಿಗಳು ದುಶ್ಚಟ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಮಂಗಳೂರು ದಸರಾ ಕ್ರೀಡೋತ್ಸವದ ಆಮಂತ್ರಣ ಬಿಡುಗಡೆ -ಕಹಳೆ ನ್ಯೂಸ್

ಬಂಟ್ವಾಳ : ಮಂಗಳೂರು ತಾಲೂಕು ಬಿಲ್ಲವ ಸಂಘದ ಆಶ್ರಯದಲ್ಲಿ ಮಂಗಳೂರು ದಸರಾ ಪ್ರಯುಕ್ತ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 21 ರಂದು ನಡೆಯುವ ಮಂಗಳೂರು ದಸರಾ ಕ್ರೀಡೋತ್ಸವದ ಆಮಂತ್ರಣ ಪತ್ರವನ್ನು ಯುವವಾಹಿನಿ ಬಂಟ್ವಾಳ ಘಟಕದ ಮಾಸಿಕ ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು. ಅಥ್ಲೆಟಿಕ್, ವಾಲಿಬಾಲ್, ತ್ರೋಬಾಲ್, ಸ್ಪರ್ಧೆಗಳು ಪುರುಷರು ಹಾಗೂ ಮಹಿಳಾ ವಿಭಾಗ ಸೇರಿದಂತೆ ವಿವಿಧ ವಯೋಮಾನದ ಕ್ರೀಡಾಪಟುಗಳಿಗೆ ಸ್ಪರ್ಧೆ ಏರ್ಪಡಿಸಲಾಗಿದೆ, ಎಲ್ಲಾ ಆಸಕ್ತ ಕ್ರೀಡಾಪಟುಗಳು ಹಾಗೂ ಸಂಘ ಸಂಸ್ಥೆಗಳಿಗೆ ಮುಕ್ತ ಅವಕಾಶ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೊಂಡಾಲ ನೂತನ ತರಗತಿ ಕೊಠಡಿಗಳ ಉದ್ಘಾಟನಾ ಸಮಾರ ; ಶಿಕ್ಷಣವೆಂದರೆ ವ್ಯಕ್ತಿಯಲ್ಲಿರುವ ದೈವಿ ಶಕ್ತಿಯ ಅನಾವರಣ ಅದನ್ನು ಹೊರತೆಗೆಯುವ ಕೆಲಸ ಪೋಷಕರು ಶಿಕ್ಷಕರು ವಿದ್ಯಾಭಿಮಾನಿಗಳಿಂದಾಗಬೇಕು- ಡಾಕ್ಟರ್ ಪ್ರಭಾಕರ್ ಭಟ್ ಕಲ್ಲಡ್ಕ -ಕಹಳೆ ನ್ಯೂಸ್

ಕಲ್ಲಡ್ಕ : ಶಿಕ್ಷಣವೆಂದರೆ ವ್ಯಕ್ತಿಯಲ್ಲಿರುವ ದೈವಿ ಶಕ್ತಿಯ ಅನಾವರಣ ಅದನ್ನು ಹೊರತೆಗೆಯುವ ಕೆಲಸ ಪೋಷಕರು ಶಿಕ್ಷಕರು ವಿದ್ಯಾಭಿಮಾನಿಗಳಿಂದಾಗಬೇ ಕು.ಎಂದು ಡಾಕ್ಟರ್ ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು. ಅವರು ಶುಕ್ರವಾರ ಬಂಟ್ವಾಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೊಂಡಾಲ ಇಲ್ಲಿ ಎಂ ಆರ್ ಪಿ ಎಲ್ ಸಂಸ್ಥೆಯ ಸಿ ಎಸ್ ಆರ್ ಅನುದಾನದಿಂದ ಮತ್ತು ಶಾಲಾಭಿವೃದ್ಧಿ ಸಮಿತಿ, ವಿವೇಕಾನಂದ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಇತರ ಸಂಘ ಸಂಸ್ಥೆ ದಾನಿಗಳ...
1 29 30 31 32 33 219
Page 31 of 219