ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗೊಳ್ತಮಜಲು ಬಿ ಒಕ್ಕೂಟದ ವತಿಯಿಂದ ನಿಟಿಲಾಕ್ಷ ಸದಾಶಿವ ದೇವರಿಗೆ ಸಿಯಾಳಭಿಷೇಕ ಹಾಗೂ ಒಕ್ಕೂಟದ ವಾರ್ಷಿಕೋತ್ಸವ – ಕಹಳೆ ನ್ಯೂಸ್
ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಗೊಳ್ತಮಜಲು ಬಿ ಒಕ್ಕೂಟದ 20 ನೇ ವಾರ್ಷಿಕೋತ್ಸವ ರವಿವಾರ ನೆಟ್ಲ ನಿಟಿಲಾಕ್ಷ ಸದಾಶಿವ ದೇವಸ್ಥಾನದ ಸಭಾಭವನದಲ್ಲಿ ಜರಗಿತು. ಬೆಳಿಗ್ಗೆ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ನಡೆಯುವ ಅಪವಾದಗಳಿಂದ ಮುಕ್ತವಾಗುವಂತೆ ಪ್ರಾರ್ಥಿಸಿ ಶ್ರೀ ನಿಟಿಲಾಕ್ಷನಿಗೆ ಸುಮಾರು 250 ಸಿಯಾಳ ಅಭಿಷೇಕ ಮಾಡಲಾಯಿತು. ನಂತರ ಒಕ್ಕೂಟ...







