Wednesday, September 9, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀರಾಮ ಪದವಿ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ ಹಾಗೂ ಓಣಂ ಆಚರಣೆ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಸಾಂಸ್ಕೃತಿಕ ಸಂಘದ ಉದ್ಘಾಟನೆ ಹಾಗೂ ಓಣಂ ಆಚರಣೆ ಕಾರ್ಯಕ್ರಮವು ಸೆ . 05 ರಂದು ಆಜಾದ್ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ದೀಪ ಪ್ರಜ್ವಲನದ ಮೂಲಕ ಸಾಂಸ್ಕೃತಿಕ ಸಂಘದ ಉದ್ಘಾಟನೆ ನಡೆಯಿತು, ನಂತರ ವಿದ್ಯಾರ್ಥಿಗಳು ಕೇರಳ ಶೈಲಿಯ ತಿರುವಾದಿರ ನೃತ್ಯ ಪ್ರದರ್ಶಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ ಭಟ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿಗಳ ಪ್ರತಿಭೆಗೆ ಶುಭ ಹಾರೈಸಿ ಆಶೀರ್ವದಿಸಿದರು. ಭವಿಷ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀರಾಮ ಮಂದಿರ ಕಲ್ಲಡ್ಕದಲ್ಲಿ ನಡೆದ ಜಿಲ್ಲಾಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಶ್ರೀರಾಮ ಪದವಿಪೂರ್ವ ಕಾಲೇಜಿನ 19ರ ವಯೋಮಾನದ ಬಾಲಕರ ತಂಡವು ದ್ವಿತೀಯ ಸ್ಥಾನ -ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ ವಿದ್ಯಾ ಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಶ್ರೀರಾಮ ಮಂದಿರ ಕಲ್ಲಡ್ಕದಲ್ಲಿ ನಡೆದ ಜಿಲ್ಲಾಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಶ್ರೀರಾಮ ಪದವಿಪೂರ್ವ ಕಾಲೇಜಿನ 19ರ ವಯೋಮಾನದ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಪುಣ್ಯಕೀರ್ತಿ ಉತ್ತಮ ಹಿಡಿತಗಾರ್ತಿಯಾಗಿ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಅಭಿನಂದನೆಗಳು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀರಾಮ ಮಂದಿರ ಕಲ್ಲಡ್ಕದಲ್ಲಿ ನಡೆದ ಜಿಲ್ಲಾಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಶ್ರೀರಾಮ ಪದವಿಪೂರ್ವ ಕಾಲೇಜಿನ 19ರ ವಯೋಮಾನದ ಬಾಲಕಿಯರ ತಂಡವು ದ್ವಿತೀಯ ಸ್ಥಾನ -ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ ವಿದ್ಯಾ ಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಶ್ರೀರಾಮ ಮಂದಿರ ಕಲ್ಲಡ್ಕದಲ್ಲಿ ನಡೆದ ಜಿಲ್ಲಾಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಶ್ರೀರಾಮ ಪದವಿಪೂರ್ವ ಕಾಲೇಜಿನ 19ರ ವಯೋಮಾನದ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಪುಣ್ಯಕೀರ್ತಿ ಉತ್ತಮ ಹಿಡಿತಗಾರ್ತಿಯಾಗಿ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಅಭಿನಂದನೆಗಳು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಲ್ಲಡ್ಕ ವಲಯ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 171ನೇ ಜನ್ಮದಿನಾಚರಣೆ ಪ್ರಯುಕ್ತ ಗುರುಪೂಜೆ ಹಾಗೂ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕಿನ ಗೋಳ್ತಮಜಲು, ಬಾಳ್ತಿಲ್ಲ, ವೀರಕಂಭ, ಅಮ್ಮ್ಟೂರ್, ಬೋಳಂತೂರು, ಬೊಂಡಾಲ ಗ್ರಾಮಗಳನ್ನು ಒಳಗೊಂಡ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಲ್ಲಡ್ಕ ವಲಯದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 171ನೇ ಜನ್ಮದಿನಾಚರಣೆ ಪ್ರಯುಕ್ತ ಗುರುಪೂಜೆ, ಭಜನಾ ಸಂಕೀರ್ತನೆ ಹಾಗೂ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಸೆ. 7 ಆದಿತ್ಯವಾರ ಕಲ್ಲಡ್ಕ ಪಂಚವಟಿ ವಾಣಿಜ್ಯ ಸಂಕೀರ್ಣದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ ಗಂಟೆ 9 ರಿಂದ ಜರಗಲಿರುವುದು. ಶ್ರೀ ಶಾರದಾಂಬ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ನಗರ ಪ್ರದೇಶದ ಬಡ ಜನರ ಆರೋಗ್ಯ ಸಂಜೀವಿನಿಯಾಗಿ “ನಮ್ಮ ಕ್ಲಿನಿಕ್ ” ಸೇವೆ ನೀಡಲಿದೆ – ಶಾಸಕ ರಾಜೇಶ್ ನಾಯ್ಕ್ -ಕಹಳೆ ನ್ಯೂಸ್

ಬಂಟ್ವಾಳ : ನಗರ ಪ್ರದೇಶದ ಬಡ ಜನರ ಆರೋಗ್ಯ ಸಂಜೀವಿನಿಯಾಗಿ "ನಮ್ಮ ಕ್ಲಿನಿಕ್ " ಸೇವೆ ನೀಡಲಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು. ‌ಅವರು ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿ ‌ಖಾಸಗಿ ಕಟ್ಟಡವೊಂದರಲ್ಲಿ ಆರಂಭಗೊಂಡ " ನಮ್ಮ ಕ್ಲಿನಿಕ್ " ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರಕಾರದ 15 ನೇ ಹಣಕಾಸಿನ PMHIM ಯೋಜನೆಯಡಿ ಕ್ಲಿನಿಕ್ ಮಂಜೂರುಗೊಂಡಿದ್ದು,ನಗರ ಭಾಗದ ಜನರು ಇದರ ಉಪಯೋಗವನ್ನು ಪಡೆದುಕೊಳ್ಳುವಂತೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವಿಟ್ಲ,ಚಂದಳಿಕೆ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯಾಗಿ ಪ್ರಸ್ತುತ ಮನೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿರುವ ನಾಗೇಶ್ ಕುಲಾಲ್ ಕೊಲ್ಯ ಇವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ವತಿಯಿಂದ ಸಹಾಯಧನ ಹಸ್ತಾಂತರ -ಕಹಳೆ ನ್ಯೂಸ್

ವಿಟ್ಲ: ಚಂದಳಿಕೆ ಸಮೀಪ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯಾಗಿ ಪ್ರಸ್ತುತ ಮನೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿರುವ ನಾಗೇಶ್ ಕುಲಾಲ್ ಕೊಲ್ಯ ಇವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ವತಿಯಿಂದ ಸಹಾಯಧನವನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ,ಕೋಶಾಧಿಕಾರಿ ರೂಪೇಶ್ ನಾಯ್ಕ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ, ಬಿಜೆಪಿ ಮಂಡಲ ಕಾರ್ಯದರ್ಶಿ ಶ್ರೀಕೃಷ್ಣ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಮಾಣಿ ವಲಯದ ಬರಿಮಾರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ಮಾಣಿ ವಲಯದ ಬರಿಮಾರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ ಬರಿಮಾರಿನ ಶ್ರೀ ವಿನಾಯಕ ಶ್ರೀದೇವಿ ಭಜನಾ ಮಂದಿರದ ಆವರಣದಲ್ಲಿ ನಡೆಯಿತು. ಬರಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸದಾಶಿವ ರವರು ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಮುಖ್ಯ ಅತಿಥಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಮಾ ವಿಭಾಗದ ಯೋಜನಾಧಿಕಾರಿ ಸತೀಶ್ ರವರು ಮಾತಾಡಿ ಯೋಜನೆ ನಡೆದು ಬಂದ ದಾರಿ, ಯೋಜನೆಯ ಹಿನ್ನೆಲೆ, ನಿಯಮಗಳು, ಸಂಘದ ಜವಾಬ್ದಾರಿಗಳ ಬಗ್ಗೆ ಮಾರ್ಗದರ್ಶನ ನೀಡಿದರು. ಬಂಟ್ವಾಳ ತಾಲೂಕು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವಿಟ್ಲ ತಾಲೂಕಿನ ವಿಟ್ಲ ವಲಯದ ವಿಠಲ ಪದವಿಪೂರ್ವ ಕಾಲೇಜ್ ನಲ್ಲಿ ವಿಟ್ಲ ತಾಲೂಕಿನ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ – ಕಹಳೆ ನ್ಯೂಸ್

ವಿಟ್ಲ ತಾಲೂಕಿನ ವಿಟ್ಲ ವಲಯದ ವಿಠಲ ಪದವಿಪೂರ್ವ ಕಾಲೇಜ್ ನಲ್ಲಿ ವಿಟ್ಲ ತಾಲೂಕಿನ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ಮಾತನಾಡಿ ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಅತೀ ಹೆಚ್ಚು ವ್ಯಸನಗಳಿಗೆ ಬಲಿಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತ ಪಡಿಸಿ. ಇದಕ್ಕೆ ಕಾರಣಗಳು ಬಗ್ಗೆ ವಿವರಣೆ ನೀಡಿದರು. ವ್ಯಸನಗಳಿಂದ ದೂರವಿರಲು ಬೇಕಾದ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದ...
1 30 31 32 33 34 220
Page 32 of 220