Friday, July 24, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ನಮ್ಮೂರ ಮೇಸ್ಟ್ರು ವಿದ್ಯಾರ್ಥಿಗಳ ಬದುಕಿಗೆ ಹೊಸ ಭಾಷ್ಯ ಬರೆದ ಸಾಧಕ ಗುರುಗಳ ಜೀವನಗಾಥೆ -ಕಹಳೆ ನ್ಯೂಸ್

ಬಂಟ್ವಾಳ : ಹೆಸರು ಕೆ. ಸುಬ್ರಾಯ ಭಟ್.90 ರ ಇಳಿ ವಯಸ್ಸಿನಲ್ಲಿಯೂ ಬತ್ತದ ಉತ್ಸಾಹ. ಕರಿ ಹಲಗೆಯ ಮೇಲೆ ಮೂಡಿ ಬರುತ್ತಿರುವ ಸುಂದರವಾದ ಅಕ್ಷರಗಳು.ಬಹಳ ಆಸಕ್ತಿಯಿಂದ ಪಾಠವನ್ನು ಕೇಳುತ್ತಿರುವ ಪುಟ್ಟ ಮಕ್ಕಳು.ಅಂದ ಬರಹಕ್ಕೆ,ಕ್ಲಿಷ್ಟವಾದ ಪದ ಬಳಕೆಗೆ ಮತ್ತು ಸ್ಪಷ್ಟವಾದ ಉಚ್ಚಾರ, ಸರಿಯಾದ ಮಗ್ಗಿ ಮತ್ತು ಸಂಖ್ಯೆ ಹೇಳಿದ ವಿದ್ಯಾರ್ಥಿಗೆ ಕೂಡಲೇ ಪೆನ್ನು,ಪುಸ್ತಕ ಅಥವಾ ನಗದು ಬಹುಮಾನ. ಅಂದ ಹಾಗೆ ಈ ದೃಶ್ಯವನ್ನು ನೀವು ನೋಡುತ್ತಿರುವುದು ಬಂಟ್ವಾಳ ತಾಲೂಕಿನ ಕೆದಿಲ ಅನುದಾನಿತ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕರೆಂಕಿ ನೂತನ ಸ್ವಾಗತ ಗೋಪುರದ ಶೀಲಾನ್ಯಾಸ ಸಮಾರಂಭ ಹಾಗೂ ಗಣೇಶ್ ಚತುಥಿಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳು -ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಮೂಡನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಸೇವಾ ಚಾರಿಟೇಬಲ್ ಟ್ರಸ್ಟ್ ರಿ ಕರೆಂಕಿ ಇದರ ವತಿಯಿಂದ ಗಣೇಶ್ ಚತುರ್ಥಿ ನಿಮಿತ 18 ನೇ ವರ್ಷದ ಆಟೋಟ ಸ್ಪರ್ಧೆಗಳು ಹಾಗು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕರೆಂಕಿ ವತಿಯಿಂದ ನೂತನ ಸ್ವಾಗತ ಗೋಪುರದ ಶೀಲಾನ್ಯಾಸ ಸಮಾರಂಭ ಬುಧವಾರ ಕರೆಂಕಿ ದೇವಸ್ಥಾನದ ವಠಾರದಲ್ಲಿ ನಡೆಯಿತು. ಸ್ವಾಗತ ಗೋಪುರದ ಶೀಲಾನ್ಯಾಸ ವನ್ನು ಶ್ರೀ ಕ್ಷೇತ್ರದ ಅರ್ಚಕರಾದ ಶ್ರೀ ಗುರುರಾಜ್ ಭಟ್, ಶ್ರೀ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ವರ್ಷದ ಪ್ರಯುಕ್ತ ಭಾಂದವ್ಯಗಳ ಬಂಧನ ಎಂಬ ಶೀರ್ಷಿಕೆ ಅಡಿಯಲ್ಲಿ ಪೋಷಕರಿಗೆ ವಿಶೇಷ ಉಪನ್ಯಾಸ ನಡೆಯಿತು. ಅತಿಥಿ ಅಭ್ಯಾಗತರು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ವಿಶೇಷ ಅಭ್ಯಾಗತರಾದ ಶ್ರೀ ಎನ್ . ಆರ್ ದಾಮೋದರ ಶರ್ಮ ಖ್ಯಾತ ವಾಗ್ಮಿಗಳು ಶ್ರೀ ನವಾಕ್ಷರಿ ಬಾರ್ಕೂರು, ಉಡುಪಿ, ಮಕ್ಕಳ ಹಾಗೂ ಪೋಷಕರ ನಡುವಿನ ಭಾಂದವ್ಯದ ಬಗ್ಗೆ ಮಾತನಾಡಿದರು. ನಾವೆಲ್ಲರೂ ಮೊದಲಾಗಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಮೇಶ್ವರ ಒಕ್ಕೂಟದ ವಾರ್ಷಿಕೋತ್ಸವ ; ವೀರೇಂದ್ರ ಹೆಗ್ಡೆಯವರ ದೂರ ದೃಷ್ಟಿಯ ಯೋಜನೆಗಳು ವಿಶ್ವಕ್ಕೆ ಮಾದರಿ.. ಕೃಷ್ಣಯ್ಯ ಬಲ್ಲಾಳ್ -ಕಹಳೆ ನ್ಯೂಸ್

ವಿಟ್ಲ: : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮಾಡುವ ವೀರೇಂದ್ರ ಹೆಗ್ಡೆಯವರ ದೂರ ದೃಷ್ಟಿಯ ಯೋಜನೆಗಳು ವಿಶ್ವಕ್ಕೆ ಮಾದರಿಯಾಗಿದ್ದು, ಈ ಮೂಲಕ ಗ್ರಾಮೀಣ ಪ್ರದೇಶದ ಜನರು ಸ್ವಾವಲಂಬಿಯಾಗಿ ಬದುಕು ಸಾಗಿಸುವಂತೆ ಮಾಡಿ ಸುಬಿಕ್ಷ ಸಮಾಜ ನಿರ್ಮಿಸಿ ದೇಶ ಕಟ್ಟುವ ಕಾರ್ಯ ಮಾಡುತಿದ್ದು, ಅವರ ಯೋಜನೆ ಗಳಿಗೆ ನಾವು ಸಹಕಾರ ನೀಡಬೇಕಾಗಿದ್ದು, ಹೆಗ್ಡೆ ಹಾಗೂ ಧರ್ಮಸ್ಥಳ ಕ್ಷೇತ್ರಕ್ಕೆ ಕಳಂಕ ತರಲು ಪ್ರಯತ್ನಿಸುವವರ ವಿರುದ್ದ ನಾವು ಸೆಟದು ನಿಲ್ಲಬೇಕು ಎಂದು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಾಸ್ಥಾನ ಬಂಟ್ವಾಳ ದಲ್ಲಿ ಶಿವ ಪಂಚಾಕ್ಷರಿ ಮಂತ್ರ ಪಠಣ -ಕಹಳೆ ನ್ಯೂಸ್

ಬಂಟ್ವಾಳ : ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಾಸ್ಥಾನ ಬಂಟ್ವಾಳ ದಲ್ಲಿ ಶಿವ ಪಂಚಾಕ್ಷರಿ ಮಂತ್ರ ಪಠಣ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ದ ಪಾವಿತ್ರ್ಯತೆಗಾಗಿ ಕ್ಷೇತ್ರವನ್ನು ಸಂರಕ್ಷಣೆ ಮಾಡುದಕ್ಕಾಗಿ ಶ್ರೀ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸುವವರನ್ನು ಶಿಕ್ಷೀಸುವುದಕ್ಕಾಗಿ ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಓಂ ನಮಃ ಶಿವಾಯ ಜಪ ಯಜ್ಞವನ್ನು ಪಠಿ ಲಾಯಿತು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವೀರಕಂಬ ಹಾಲು ಉತ್ಪಾದಕರ ಸಹಕಾರ ಸಂಘ ನಿ ವೀರಕಂಬ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ -ಕಹಳೆ ನ್ಯೂಸ್

ಕಲ್ಲಡ್ಕ: ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ವೀರಕಂಭ ಹಾಲು ಉತ್ಪಾದಕರ ಸಹಕಾರಿ ಸಂಘದ ನಿಯಮಿತ ಇದರ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷ ವಿರಪ್ಪ ಮೂಲ್ಯ ಬೆತ್ತಸರವು ರವರ ಅಧ್ಯಕ್ಷತೆಯಲ್ಲಿ ವೀರಕಂಭ ಮಜಿ ಶಾಲಾ ಸಭಾಭವನದಲ್ಲಿ ರವಿವಾರ ಜರಗಿತು. ಕಾರ್ಯಕ್ರಮದ ಪ್ರಾರಂಭಕ್ಕೆ ಮೊದಲು ಎರಡು ದಿನದ ಹಿಂದೆ ನಿಧನರಾದ ಸಂಘದ ನಿರ್ದೇಶಕ ಪದ್ಮನಾಭ ಬಂಗೇರ ಮಜಿ ರವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ : ವಿಶೇಷ ಉಪನ್ಯಾಸ ಕಾರ್ಯಕ್ರಮ- ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ವರ್ಷದ ಪ್ರಯುಕ್ತ ಭಾಂದವ್ಯಗಳ ಬಂಧನ ಎಂಬ ಶೀರ್ಷಿಕೆ ಅಡಿಯಲ್ಲಿ ಪೋಷಕರಿಗೆ ವಿಶೇಷ ಉಪನ್ಯಾಸ ನಡೆಯಿತು. ಅತಿಥಿ ಅಭ್ಯಾಗತರು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ವಿಶೇಷ ಅಭ್ಯಾಗತರಾದ ಶ್ರೀ ಎನ್ . ಆರ್ ದಾಮೋದರ ಶರ್ಮ ಖ್ಯಾತ ವಾಗ್ಮಿಗಳು ಶ್ರೀ ನವಾಕ್ಷರಿ ಬಾರ್ಕೂರು, ಉಡುಪಿ, ಮಕ್ಕಳ ಹಾಗೂ ಪೋಷಕರ ನಡುವಿನ ಭಾಂದವ್ಯದ ಬಗ್ಗೆ ಮಾತನಾಡಿದರು. ನಾವೆಲ್ಲರೂ ಮೊದಲಾಗಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಕ್ರೀಡೆಯಲ್ಲಿ ಶಿಸ್ತು ಮುಖ್ಯ,ಆರೋಗ್ಯವಂತ ಪ್ರಜೆ ದೇಶದ ಆಸ್ತಿ ಇದ್ದಂತೆ : ಅಬ್ಬಸ್ ಆಲಿ -ಕಹಳೆ ನ್ಯೂಸ್

ಕಲ್ಲಡ್ಕ : ಕ್ರೀಡಾಕೂಟಗಳಲ್ಲಿ ಶಿಸ್ತು ಮುಖ್ಯವಾಗಿದೆ, ಶಿಸ್ತನ್ನು ರೂಡಿಸಿಕೊಂಡ ಕ್ರೀಡಾಪಟು ಉತ್ತಮ ಕ್ರೀಡಾಪಟುವಾಗಿ ಹೊರಹೊಮ್ಮಲು ಸಾಧ್ಯ ಆರೋಗ್ಯವಂತ ಪ್ರಜೆ ದೇಶದ ಆಸ್ತಿ ಇದ್ದಂತೆ ಈ ಅಸ್ತಿ ಶಾಶ್ವತವಾಗಿ ಮುಂದುವರಿಯಬೇಕಾದರೆ ಪಾಠದೊಂದಿಗೆ ಕ್ರೀಡೆಗೂ ಮಹತ್ವ ನೀಡಬೇಕಾದ್ದು ಅಗತ್ಯತೆ ಇದೆ ಎಂದು ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಆಲಿ ಬಿ.ಯಂ ಹೇಳಿದರು. ಅವರು ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಬೋಳಂತೂರು ಹಾಗೂ ದಾರುಲ್ ಅಶ್ ಅರಿಯ್ಯ...
1 30 31 32 33 34 219
Page 32 of 219