Friday, July 24, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಶಂಭೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಲಡ್ಕ ವಲಯ ಮಟ್ಟದ ಪ್ರಾಥಮಿಕ ವಿಭಾಗದ ವಾಲಿ ಬಾಲ್ ಪಂದ್ಯಾಟ – ಕಹಳೆ ನ್ಯೂಸ್

ಕಲ್ಲಡ್ಕ:ಯಾವುದೇ ಕ್ರೀಡೆಯಲ್ಲಿ ಶಿಸ್ತು ಮುಖ್ಯವಾಗಿದ್ದು,ಕ್ರೀಡೆಗಳು ಕೇವಲ ಆಟವಲ್ಲ ,ಇದು ಒಗ್ಗಟ್ಟಿನಿಂದ ಆಡುವ ಒಂದು ಆರೋಗ್ಯಕರ ಸ್ಪರ್ಧೆಯಾಗಿದೆ. ಈ ಸ್ಪರ್ಧೆಗಳು ಕ್ರೀಡಾ ಮನೋಭಾವನೆಯನ್ನು ಬೆಳೆಸುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸೌಹಾರ್ದತೆಯನ್ನು ಬೆಳೆಸಲು ಸಹಕಾರಿಯಾಗಿದೆ ಎಂದು ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಹೇಳಿದರು. ಅವರು ಬುಧವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ...
ಕ್ರೈಮ್ಬಂಟ್ವಾಳಸುದ್ದಿ

ಕಲ್ಲಡ್ಕ ಫ್ಲೈಓವರ್ ನಲ್ಲಿ ಹಿಟ್ ಎನ್ ರನ್..! ನಶೆಯಲ್ಲಿದ್ದ ಪುತ್ತೂರು ಮೂಲದ ಯುವಕರು – ಕಹಳೆ ನ್ಯೂಸ್

ಬಂಟ್ವಾಳ : ನಿನ್ನೆ ಸಂಜೆ ಸುಮಾರು 7 ಗಂಟೆಗೆ ಕಲ್ಲಡ್ಕ ಫ್ಲೈಓವರ್ ನಲ್ಲಿ ಎದ್ವತದ್ವವಾಗಿ ಬಂದ I20 ಕಾರೊಂದು ಎದುರಿನಲ್ಲಿ ಹೋಗುತಿದ್ದ ಕಾರ್ ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾರೆ. ಕಾರ್ ನಲ್ಲಿದ್ದವರು ಪುತ್ತೂರು ಮೂಲದ ಬಪ್ಪಳಿಗೆ ನಿವಾಸಿ ಇಬ್ರಾಹಿಂ ಮನ್ಸೂರ್ ಮತು ಮತ್ತಿಬ್ಬರು ಎಂದು ಮಾಹಿತಿ ತಿಳಿದು ಬಂದಿದೆ   ರೆಂಟ್ ಕಾರೊಂದನ್ನು ಪಡೆದ ಬೆಂಗಳೂರಿನಲ್ಲಿರುವ ಇಬ್ರಾಹಿಂ ಮನ್ಸೂರ ಊರಿಗೆ ಬಂದು ತನ್ನ ಸ್ನೇಹಿತರೊಂದಿಗೆ ಮಂಗಳೂರಿಗೆ ಬಂದು ವಾಪಾಸಾಗುತ್ತಿದ್ದ ಸಮಯದಲ್ಲಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಕಲ್ಲಡ್ಕ ನೇತಾಜಿ ಸ್ಮೃತಿ ಭವನದಲ್ಲಿ ಜನಾಗ್ರಹ ಸಭೆಯ ಯಶಸ್ವಿಗೆ ಪೂರ್ವಭಾವಿ ಸಭೆ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಧರ್ಮಸ್ಥಳ ಧರ್ಮ ರಕ್ಷಣಾ ವೇದಿಕೆ ಬಂಟ್ವಾಳ ವತಿಯಿಂದ ಆಗಸ್ಟ್ 20 ರಂದು ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ಜರಗುವ ಜನಾಗೃಹ ಸಭೆಯ ಯಶಸ್ವಿಗೆ ಕಲ್ಲಡ್ಕ ನೇತಾಜಿ ಸ್ಮೃತಿ ಭವನದಲ್ಲಿ ಪೂರ್ವಭಾವಿ ಸಭೆ ಸೋಮವಾರ ಜರಗಿತು. ಧರ್ಮಸ್ಥಳ ಕ್ಷೇತ್ರದ ಕುರಿತು ಮಾಡುವ ಅಪಪ್ರಚಾರ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆಯವರ ತೇಜೋವದೇಯ ವಿರುದ್ಧ ಪ್ರತಿಭಟಿಸಲು ಆಯೋಜಿತ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾನವೀಯತೆ ಮೆರೆದ ಶೌರ್ಯ ಸ್ವಯಂಸೇವಕರು ; ದಾನಿಗಳ ನೆರವಿನಿಂದ 10 ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ವಿತರಣೆ ಮಾಡಿದ ತಂಡ-ಕಹಳೆ ನ್ಯೂಸ್

ಬಂಟ್ವಾಳ : ಬಡ ಕುಟುಂಬಗಳನ್ನು ಗುರುತಿಸಿ ಆಹಾರ ಧಾನ್ಯದ ಕಿಟ್ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ ವಗ್ಗ- ಕಾಡಬೆಟ್ಟು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರು. ಸ್ಥಳೀಯ ದಾನಿಗಳು ಅಗತ್ಯ ಕಿಟ್ ಒದಗಿಸಿದ್ದು ಸ್ವಯಂಸೇವಕರಿಗೆ ಪ್ರೇರಣೆ ನೀಡಿದ್ದಾರೆ. ಸದಾ ಒಂದಲ್ಲಾ ಒಂದು ಮಾನವೀಯ ಚಟುವಟಿಕೆಗಳನ್ನು ನಡೆಸುತ್ತಿರುವ ಬಂಟ್ವಾಳ ತಾಲ್ಲೂಕಿನ ವಗ್ಗ- ಕಾಡಬೆಟ್ಟು ಶೌರ್ಯ ತಂಡವು ಕಳೆದ ವರ್ಷ ಮೂರು ಬಡ ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ನೀಡಿತ್ತು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವಿಟ್ಲದ ನಾಡ ಕಚೇರಿಗೆ ನೂತನ ಕಟ್ಟಡ: ವ್ಯವಸ್ಥೆಯೇ ಇಲ್ಲ – ಕಹಳೆ ನ್ಯೂಸ್

ವಿಟ್ಲ: ವಿಟ್ಲ ಹೋಬಳಿಗೆ ಸಂಬಂಧಿಸಿದ ನಾಡಕಚೇರಿಯ ನೂತನ ಕಟ್ಟಡ ಉದ್ಘಾಟನೆಗೊಂಡರೂ ಮೂಲ ಸವಲತ್ತಿನ ಕೊರತೆಯಿಂದ ಸಾರ್ವಜನಿಕರು, ಇಸಬ್ಬಂದಿ ತೊಂದರೆ ಅನುಭವಿಸುತ್ತಿದ್ದಾರೆ. ಹೋಬಳಿಗೆ ಸಂಬಂಧಿಸಿ ನಾಡಕಚೇರಿಗೆ ನೂತನ ಕಟ್ಟಡ ನಿರ್ಮಿಸಿ ಕಚೇರಿ ಸ್ಥಳಾಂತರಿಸಲಾಗಿದೆ. ಆದರೆ, ಇಲ್ಲಿ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಪ್ರಿಂಟರ್, ಇನ್ವರ್ಟರ್ ಇಲ್ಲದೆ ಜನರ ಕೆಲಸಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಈ ಹಿಂದೆ ವಿಟ್ಲ ನಾಡಕಚೇರಿ ಕಟ್ಟಡ ಐ.ಬಿ (ಅತಿಥಿಗೃಹ)ದ ಪಕ್ಕದ ಹಳೆಯ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿತ್ತು. ಇಲ್ಲಿ ದಾಖಲೆ ಪತ್ರ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ: ದಕ್ಷಿಣಕನ್ನಡ ಜಿಲ್ಲೆಯು ಶಿಕ್ಷಣದಲ್ಲಿ ಪ್ರಥಮ ಸ್ಥಾನದಲ್ಲಿದ್ದರೂ ಸೇನೆಯನ್ನು ಸೇರಿ ಗೌರವ ಪಡೆಯುವಲ್ಲಿ ಮತ್ತು ಸರಕಾರಿ ನೌಕಾರಿಯನ್ನು ಪಡೆಯುವಲ್ಲಿ ಬಹಳ ಹಿಂದುಳಿದಿದ್ದಾರೆ.ಶಾರೀರಿಕ ವಾದ ಉತ್ತಮ ಮೈಕಟ್ಟು ಮತ್ತು ಶಿಕ್ಷಣ ಹೊಂದಿದ್ದಾಗ ಸೇವೆಗೆ ಸೇರುವ ಅವಕಾಶ ಎಲ್ಲರಿಗೂ ಇದೆ, ಯಾವುದೇ ಶಿಕ್ಷಣ ಮತ್ತು ವೃತ್ತಿಯನ್ನು ಹೊಂದಿದ್ದರೂ ಅವರು ಸೇನೆಯಲ್ಲಿ ಸೇವೆಯನ್ನು ಸಲ್ಲಿಸಲು ಸಾಧ್ಯವಿದೆ, ವಿದ್ಯಾರ್ಥಿಗಳಿಗೆ ಪ್ರಾಥಮಿಕ ತರಗತಿಗಳಲ್ಲಿ ಸೇನೆ ಮತ್ತು ದೇಶ ಸೇವೆಯ ಬಗ್ಗೆ ಮಾಹಿತಿ ಹಾಗೂ ದೇಶದ ಬಗ್ಗೆ ಅಭಿಮಾನವನ್ನು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ : ವಿಜ್ಞಾನ ಮಾದರಿ ಮತ್ತು ವಿಜ್ಞಾನ ಪ್ರಯೋಗ ಸ್ಪರ್ಧೆ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ಭಾಸ್ಕರಾಚಾರ್ಯ ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ಮತ್ತು ವಿಜ್ಞಾನ ಪ್ರಯೋಗ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ವಿನುತಾ, ಸಹ ಶಿಕ್ಷಕರು,ಶ್ರೀರಾಮ ಪ್ರೌಢಶಾಲೆ ಹಾಗೂ ಶ್ರೀಮತಿ ರೋಹಿಣಿ, ಇನ್ ಸ್ಟ್ರಾಕ್ಟರ್ ಅಟಲ್ ಟಿಂಕರಿAಗ್ ಲ್ಯಾಬ್ , ಶ್ರೀರಾಮಪದವಿಪೂರ್ವ ಕಾಲೇಜು ಇವರು ನೆರವೇರಿಸಿದರು. ವಿಜ್ಞಾನ ಸಂಘದ ನಿರ್ದೇಶಕರಾದ ಕುಮಾರಿ ರೇಶ್ಮಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಶ್ರೀಮತಿ ನಂದ ನಿರೂಪಿಸಿದರು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರಿ ರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ : ಸಾಹಿತ್ಯ ಕಮ್ಮಟ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆಯ ಪ್ರಯುಕ್ತ ಸಾಹಿತ್ಯ ಕಮ್ಮಟ ಕಾರ್ಯಕ್ರಮವು ನಡೆಯಿತು. ಅತಿಥಿಗಳು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಶ್ರೀಯುತ ಭಾಸ್ಕರ ಅಡ್ವಳ ನಿವೃತ್ತ ಮುಖ್ಯೋಪಾಧ್ಯರು, ಮಕ್ಕಳ ಕಲಾ ಲೋಕ ಬಂಟ್ವಾಳ ತಾಲೂಕು ಇದರ ಗೌರವ ಸಲಹೆಗಾರರು ಇವರು ಕಥೆಗಳನ್ನು ರಚಿಸುವ ಬಗ್ಗೆ ಮಾಹಿತಿಯನ್ನು ನೀಡಿದರು. ನಂತರ ವಿದ್ಯಾರ್ಥಿಗಳು ಬರೆದ ಕಥೆಗಳನ್ನು ಹೇಳಿಸಲಾಯಿತು. ಶ್ರೀ ರಮೇಶ್ ಎಂ ಬಾಯಾರು ರಾಜ್ಯ...
1 31 32 33 34 35 219
Page 33 of 219