Wednesday, September 9, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಸರಕಾರಿ ಪ್ರಥಮ ದರ್ಜೆ ಕಾಲೇಜ್ ವಿಟ್ಲ ದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ – ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ವಿಟ್ಲ, ಜನಜಾಗೃತಿ ವೇದಿಕೆ ವಿಟ್ಲ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ವಿಟ್ಲ ವಲಯದ ಆಶ್ರಯದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ವಿಟ್ಲ ಇಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಮಂಗಳವಾರ ಜರಗಿತು. ಈ ಕಾರ್ಯಕ್ರಮದ ಅಧ್ಯಕ್ಷೆತೆಯನ್ನು ಕಾಲೇಜು ಪ್ರಾಂಶುಪಾಲಾರದ ಪ್ರೊ. ಪದ್ಮನಾಭ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ಶ್ರೀಮತಿ ರೇಣುಕಾ ಕಣಿಯೂರ್ ಕಾಲೇಜು ವಿದ್ಯಾರ್ಥಿಗಳು ದುಶ್ಚಟ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಮಂಗಳೂರು ದಸರಾ ಕ್ರೀಡೋತ್ಸವದ ಆಮಂತ್ರಣ ಬಿಡುಗಡೆ -ಕಹಳೆ ನ್ಯೂಸ್

ಬಂಟ್ವಾಳ : ಮಂಗಳೂರು ತಾಲೂಕು ಬಿಲ್ಲವ ಸಂಘದ ಆಶ್ರಯದಲ್ಲಿ ಮಂಗಳೂರು ದಸರಾ ಪ್ರಯುಕ್ತ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 21 ರಂದು ನಡೆಯುವ ಮಂಗಳೂರು ದಸರಾ ಕ್ರೀಡೋತ್ಸವದ ಆಮಂತ್ರಣ ಪತ್ರವನ್ನು ಯುವವಾಹಿನಿ ಬಂಟ್ವಾಳ ಘಟಕದ ಮಾಸಿಕ ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು. ಅಥ್ಲೆಟಿಕ್, ವಾಲಿಬಾಲ್, ತ್ರೋಬಾಲ್, ಸ್ಪರ್ಧೆಗಳು ಪುರುಷರು ಹಾಗೂ ಮಹಿಳಾ ವಿಭಾಗ ಸೇರಿದಂತೆ ವಿವಿಧ ವಯೋಮಾನದ ಕ್ರೀಡಾಪಟುಗಳಿಗೆ ಸ್ಪರ್ಧೆ ಏರ್ಪಡಿಸಲಾಗಿದೆ, ಎಲ್ಲಾ ಆಸಕ್ತ ಕ್ರೀಡಾಪಟುಗಳು ಹಾಗೂ ಸಂಘ ಸಂಸ್ಥೆಗಳಿಗೆ ಮುಕ್ತ ಅವಕಾಶ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೊಂಡಾಲ ನೂತನ ತರಗತಿ ಕೊಠಡಿಗಳ ಉದ್ಘಾಟನಾ ಸಮಾರ ; ಶಿಕ್ಷಣವೆಂದರೆ ವ್ಯಕ್ತಿಯಲ್ಲಿರುವ ದೈವಿ ಶಕ್ತಿಯ ಅನಾವರಣ ಅದನ್ನು ಹೊರತೆಗೆಯುವ ಕೆಲಸ ಪೋಷಕರು ಶಿಕ್ಷಕರು ವಿದ್ಯಾಭಿಮಾನಿಗಳಿಂದಾಗಬೇಕು- ಡಾಕ್ಟರ್ ಪ್ರಭಾಕರ್ ಭಟ್ ಕಲ್ಲಡ್ಕ -ಕಹಳೆ ನ್ಯೂಸ್

ಕಲ್ಲಡ್ಕ : ಶಿಕ್ಷಣವೆಂದರೆ ವ್ಯಕ್ತಿಯಲ್ಲಿರುವ ದೈವಿ ಶಕ್ತಿಯ ಅನಾವರಣ ಅದನ್ನು ಹೊರತೆಗೆಯುವ ಕೆಲಸ ಪೋಷಕರು ಶಿಕ್ಷಕರು ವಿದ್ಯಾಭಿಮಾನಿಗಳಿಂದಾಗಬೇ ಕು.ಎಂದು ಡಾಕ್ಟರ್ ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು. ಅವರು ಶುಕ್ರವಾರ ಬಂಟ್ವಾಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೊಂಡಾಲ ಇಲ್ಲಿ ಎಂ ಆರ್ ಪಿ ಎಲ್ ಸಂಸ್ಥೆಯ ಸಿ ಎಸ್ ಆರ್ ಅನುದಾನದಿಂದ ಮತ್ತು ಶಾಲಾಭಿವೃದ್ಧಿ ಸಮಿತಿ, ವಿವೇಕಾನಂದ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಇತರ ಸಂಘ ಸಂಸ್ಥೆ ದಾನಿಗಳ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ನಮ್ಮೂರ ಮೇಸ್ಟ್ರು ವಿದ್ಯಾರ್ಥಿಗಳ ಬದುಕಿಗೆ ಹೊಸ ಭಾಷ್ಯ ಬರೆದ ಸಾಧಕ ಗುರುಗಳ ಜೀವನಗಾಥೆ -ಕಹಳೆ ನ್ಯೂಸ್

ಬಂಟ್ವಾಳ : ಹೆಸರು ಕೆ. ಸುಬ್ರಾಯ ಭಟ್.90 ರ ಇಳಿ ವಯಸ್ಸಿನಲ್ಲಿಯೂ ಬತ್ತದ ಉತ್ಸಾಹ. ಕರಿ ಹಲಗೆಯ ಮೇಲೆ ಮೂಡಿ ಬರುತ್ತಿರುವ ಸುಂದರವಾದ ಅಕ್ಷರಗಳು.ಬಹಳ ಆಸಕ್ತಿಯಿಂದ ಪಾಠವನ್ನು ಕೇಳುತ್ತಿರುವ ಪುಟ್ಟ ಮಕ್ಕಳು.ಅಂದ ಬರಹಕ್ಕೆ,ಕ್ಲಿಷ್ಟವಾದ ಪದ ಬಳಕೆಗೆ ಮತ್ತು ಸ್ಪಷ್ಟವಾದ ಉಚ್ಚಾರ, ಸರಿಯಾದ ಮಗ್ಗಿ ಮತ್ತು ಸಂಖ್ಯೆ ಹೇಳಿದ ವಿದ್ಯಾರ್ಥಿಗೆ ಕೂಡಲೇ ಪೆನ್ನು,ಪುಸ್ತಕ ಅಥವಾ ನಗದು ಬಹುಮಾನ. ಅಂದ ಹಾಗೆ ಈ ದೃಶ್ಯವನ್ನು ನೀವು ನೋಡುತ್ತಿರುವುದು ಬಂಟ್ವಾಳ ತಾಲೂಕಿನ ಕೆದಿಲ ಅನುದಾನಿತ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕರೆಂಕಿ ನೂತನ ಸ್ವಾಗತ ಗೋಪುರದ ಶೀಲಾನ್ಯಾಸ ಸಮಾರಂಭ ಹಾಗೂ ಗಣೇಶ್ ಚತುಥಿಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳು -ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಮೂಡನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಸೇವಾ ಚಾರಿಟೇಬಲ್ ಟ್ರಸ್ಟ್ ರಿ ಕರೆಂಕಿ ಇದರ ವತಿಯಿಂದ ಗಣೇಶ್ ಚತುರ್ಥಿ ನಿಮಿತ 18 ನೇ ವರ್ಷದ ಆಟೋಟ ಸ್ಪರ್ಧೆಗಳು ಹಾಗು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕರೆಂಕಿ ವತಿಯಿಂದ ನೂತನ ಸ್ವಾಗತ ಗೋಪುರದ ಶೀಲಾನ್ಯಾಸ ಸಮಾರಂಭ ಬುಧವಾರ ಕರೆಂಕಿ ದೇವಸ್ಥಾನದ ವಠಾರದಲ್ಲಿ ನಡೆಯಿತು. ಸ್ವಾಗತ ಗೋಪುರದ ಶೀಲಾನ್ಯಾಸ ವನ್ನು ಶ್ರೀ ಕ್ಷೇತ್ರದ ಅರ್ಚಕರಾದ ಶ್ರೀ ಗುರುರಾಜ್ ಭಟ್, ಶ್ರೀ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ವರ್ಷದ ಪ್ರಯುಕ್ತ ಭಾಂದವ್ಯಗಳ ಬಂಧನ ಎಂಬ ಶೀರ್ಷಿಕೆ ಅಡಿಯಲ್ಲಿ ಪೋಷಕರಿಗೆ ವಿಶೇಷ ಉಪನ್ಯಾಸ ನಡೆಯಿತು. ಅತಿಥಿ ಅಭ್ಯಾಗತರು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ವಿಶೇಷ ಅಭ್ಯಾಗತರಾದ ಶ್ರೀ ಎನ್ . ಆರ್ ದಾಮೋದರ ಶರ್ಮ ಖ್ಯಾತ ವಾಗ್ಮಿಗಳು ಶ್ರೀ ನವಾಕ್ಷರಿ ಬಾರ್ಕೂರು, ಉಡುಪಿ, ಮಕ್ಕಳ ಹಾಗೂ ಪೋಷಕರ ನಡುವಿನ ಭಾಂದವ್ಯದ ಬಗ್ಗೆ ಮಾತನಾಡಿದರು. ನಾವೆಲ್ಲರೂ ಮೊದಲಾಗಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಮೇಶ್ವರ ಒಕ್ಕೂಟದ ವಾರ್ಷಿಕೋತ್ಸವ ; ವೀರೇಂದ್ರ ಹೆಗ್ಡೆಯವರ ದೂರ ದೃಷ್ಟಿಯ ಯೋಜನೆಗಳು ವಿಶ್ವಕ್ಕೆ ಮಾದರಿ.. ಕೃಷ್ಣಯ್ಯ ಬಲ್ಲಾಳ್ -ಕಹಳೆ ನ್ಯೂಸ್

ವಿಟ್ಲ: : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮಾಡುವ ವೀರೇಂದ್ರ ಹೆಗ್ಡೆಯವರ ದೂರ ದೃಷ್ಟಿಯ ಯೋಜನೆಗಳು ವಿಶ್ವಕ್ಕೆ ಮಾದರಿಯಾಗಿದ್ದು, ಈ ಮೂಲಕ ಗ್ರಾಮೀಣ ಪ್ರದೇಶದ ಜನರು ಸ್ವಾವಲಂಬಿಯಾಗಿ ಬದುಕು ಸಾಗಿಸುವಂತೆ ಮಾಡಿ ಸುಬಿಕ್ಷ ಸಮಾಜ ನಿರ್ಮಿಸಿ ದೇಶ ಕಟ್ಟುವ ಕಾರ್ಯ ಮಾಡುತಿದ್ದು, ಅವರ ಯೋಜನೆ ಗಳಿಗೆ ನಾವು ಸಹಕಾರ ನೀಡಬೇಕಾಗಿದ್ದು, ಹೆಗ್ಡೆ ಹಾಗೂ ಧರ್ಮಸ್ಥಳ ಕ್ಷೇತ್ರಕ್ಕೆ ಕಳಂಕ ತರಲು ಪ್ರಯತ್ನಿಸುವವರ ವಿರುದ್ದ ನಾವು ಸೆಟದು ನಿಲ್ಲಬೇಕು ಎಂದು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಾಸ್ಥಾನ ಬಂಟ್ವಾಳ ದಲ್ಲಿ ಶಿವ ಪಂಚಾಕ್ಷರಿ ಮಂತ್ರ ಪಠಣ -ಕಹಳೆ ನ್ಯೂಸ್

ಬಂಟ್ವಾಳ : ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಾಸ್ಥಾನ ಬಂಟ್ವಾಳ ದಲ್ಲಿ ಶಿವ ಪಂಚಾಕ್ಷರಿ ಮಂತ್ರ ಪಠಣ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ದ ಪಾವಿತ್ರ್ಯತೆಗಾಗಿ ಕ್ಷೇತ್ರವನ್ನು ಸಂರಕ್ಷಣೆ ಮಾಡುದಕ್ಕಾಗಿ ಶ್ರೀ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸುವವರನ್ನು ಶಿಕ್ಷೀಸುವುದಕ್ಕಾಗಿ ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಓಂ ನಮಃ ಶಿವಾಯ ಜಪ ಯಜ್ಞವನ್ನು ಪಠಿ ಲಾಯಿತು....
1 31 32 33 34 35 220
Page 33 of 220