Friday, July 24, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕದಲ್ಲಿ ವಿಜ್ಞಾನ ಮಾದರಿ ಮತ್ತು ವಿಜ್ಞಾನ ಪ್ರಯೋಗ ಸ್ಪರ್ಧೆ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ಭಾಸ್ಕರಾಚಾರ್ಯ ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ಮತ್ತು ವಿಜ್ಞಾನ ಪ್ರಯೋಗ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ವಿನುತಾ, ಸಹ ಶಿಕ್ಷಕರು,ಶ್ರೀರಾಮ ಪ್ರೌಢಶಾಲೆ ಹಾಗೂ ಶ್ರೀಮತಿ ರೋಹಿಣಿ, ಇನ್ ಸ್ಟ್ರಾಕ್ಟರ್ ಅಟಲ್ ಟಿಂಕರಿAಗ್ ಲ್ಯಾಬ್ , ಶ್ರೀರಾಮಪದವಿಪೂರ್ವ ಕಾಲೇಜು ಇವರು ನೆರವೇರಿಸಿದರು. ವಿಜ್ಞಾನ ಸಂಘದ ನಿರ್ದೇಶಕರಾದ ಕುಮಾರಿ ರೇಶ್ಮಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಶ್ರೀಮತಿ ನಂದ ನಿರೂಪಿಸಿದರು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಗ್ರಾಮ ಸ್ನೇಹ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಆಟಿಡೊಂಜಿ ಕೂಟ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ : ವೀರಕಂಭ ಗ್ರಾಮ ಸ್ನೇಹ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಆಟಿಡೊಂಜಿ ಕೂಟ ಕಾರ್ಯಕ್ರಮ ಕಾರ್ಯಕ್ರಮ ವೀರಕಂಭ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸ್ನೇಹ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಕುಸುಮ ರವರ ಅಧ್ಯಕ್ಷತೆಯಲ್ಲಿ ಬುಧವಾರ ಜರಗಿತು. ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಸ್ನೇಹ ಸಂಜೀವಿನಿ ಒಕ್ಕೂಟದ ವಲಯ ಮೇಲ್ವಿಚಾರಕಿ ಕುಸುಮ ಸ್ನೇಹ ಸಂಜೀವಿನಿ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆಯನ್ನು ನೆರವೇರಿಸಿ ಪದಾಧಿಕಾರಿಗಳ ಜವಾಬ್ದಾರಿ ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು. ಈ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ವಿಟ್ಲ: ಅಡ್ಡದ ಬೀದಿ ಮನೆಯ ಬಾವಿಯಲ್ಲಿ ಮೃತದೇಹ ಪತ್ತೆ -ಕಹಳೆ ನ್ಯೂಸ್

ವಿಟ್ಲ: ವಿಟ್ಲ ಸಮೀಪದ ಅಡ್ಡದ ಬೀದಿ ಮನೆಯ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತರನ್ನು ಯಕ್ಷಗಾನ ಕಲಾವಿದ ರಸಿಕ ರತ್ನ ಗೋಪಾಲಕೃಷ್ಣ ಜೋಶಿಯವರ ಪುತ್ರರಾದ ರವಿ ಜೋಶಿ (68) ಎಂದು ಗುರುತಿಸಲಾಗಿದೆ. ಇವರು ಕರ್ನಾಟಕ ಬ್ಯಾಂಕ್ನ ನಿವೃತ್ತ ಉದ್ಯೋಗಿಯಾಗಿದ್ದರು. ಮೃತರು ಪತ್ನಿ, ಒಂದು ಹೆಣ್ಣು ಮಗಳು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಾಲಾ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಧ್ವಜ ನಿಷೇಧಿಸುವಂತೆ ಮನವಿ -ಕಹಳೆ ನ್ಯೂಸ್

ಕಲ್ಲಡ್ಕ : ಹಿಂದೂ ಜನ ಜಾಗೃತಿ ಸಮಿತಿ ವೀರಕಂಭ ವತಿಯಿಂದ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ ಇಲ್ಲಿನ ಮುಖ್ಯ ಶಿಕ್ಷಕಿಗೆ ಶಾಲೆಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಹಾಗೂ ಇನ್ನಿತರ ಯಾವುದೇ ಕಾರ್ಯಕ್ರಮಗಳಲ್ಲಿ ಭಾರತದ ರಾಷ್ಟ್ರೀಯ ಧ್ವಜವನ್ನು ಉಪಯೋಗಿಸುವಾಗ ಪ್ಲಾಸ್ಟಿಕ್ ಧ್ವಜ ಉಪಯೋಗಿಸಬಾರದು ಹಾಗೂ ಈ ಬಗ್ಗೆ ಶಾಲಾ ಮಕ್ಕಳಿಗೂ ಮನವರಿಕೆ ಮಾಡಬೇಕೆಂದು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಜೀವ ಮೂಲ್ಯ ಮಜಿ, ವೀರಪ್ಪ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ 1ರಿಂದ 7ನೇ ತರಗತಿಯ ಪೋಷಕರ ಸಭೆ -ಕಹಳೆ ನ್ಯೂಸ್

ಕಲ್ಲಡ್ಕ : ಆ.12. ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ 1ರಿಂದ 7ನೇ ತರಗತಿಯ ಪೋಷಕರ ಸಭೆ ನಡೆಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ “ನಮ್ಮ ಜೀವನದ ಶೈಲಿ ಚೆನ್ನಾಗಿರಬೇಕು. ಇಡೀ ರಾಜ್ಯದಲ್ಲಿ ಶ್ರೀರಾಮದ ಮಕ್ಕಳು ಎಂಬ ಹೆಮ್ಮೆಯಿದೆ. ಮಕ್ಕಳ ಹಿತ ದೃಷ್ಟಿಯಿಂದ ಮಕ್ಕಳ ದಿಕ್ಕಿನಲ್ಲಿ ಯೋಚನೆ ಮಾಡಿ. ಮಕ್ಕಳ ವೈಯಕ್ತಿಕ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ. ಪೋಷಕರು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ)ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಭೆ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ)ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಭೆಯು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ರವರ ಉಪಸ್ಥಿತಿಯಲ್ಲಿ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಜರಗಿತು. ಸಭೆಯಲ್ಲಿ ಆಗಸ್ಟ್ ತಿಂಗಳ 24 ನೇ ತಾರೀಕಿಗೆ ಧರ್ಮಸ್ಥಳದಲ್ಲಿ ನಡೆಯುವ ಧರ್ಮ ಸಂರಕ್ಷಣಾ ಸಮಾವೇಶದ ಬಗ್ಗೆ ಸೂಕ್ತ ಮಾಹಿತಿಯನ್ನು ಜಿಲ್ಲಾ ನಿರ್ದೇಶಕರು ನೀಡಿದರು. ಹಾಗೂ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗದಿಂದ ನರಹರಿ ಪರ್ವತ ಸದಾಶಿವ ದೇವಸ್ಥಾನ ಜೀರ್ಣೋದ್ಧಾರಕ್ಕೆ 5 ಲಕ್ಷ ಸಹಾಯಧನ ಹಸ್ತಾಂತರ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕಿನ ನರಹರಿ ಪರ್ವತ ಸದಾಶಿವ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ಕೆ 5 ಲಕ್ಷ ರೂಪಾಯಿ ಮಂಜುರಾಗಿದ್ದು, ಸೋಮವಾರ ನರಹರಿ ಪರ್ವತ ಸದಾಶಿವ ದೇವಸ್ಥಾನ ದ ಜೀರ್ಣೋದ್ಧರ ಸಮಿತಿಗೆ ಹಸ್ತಾಂತರ ಮಾಡಲಾಯಿತು. ಸಹಾಯಧನ ಹಸ್ತಾಂತರ ಮಾಡಿ ಮಾತನಾಡಿದ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಧರ್ಮಸ್ಥಳದಿಂದ ಎಲ್ಲಾ ಕ್ಷೇತ್ರಗಳಿಗೂ ಸಹಾಯಧನ ನೀಡಲಾಗುತ್ತಿದ್ದು ಅದರಂತೆ ನರಹರಿ ಪರ್ವತಕ್ಕೂ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಅಗಸ್ಟ್ 10 ರಂದು  ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಆಟಿಡೊಂಜಿ ಕೂಟ -ಕಹಳೆ ನ್ಯೂಸ್

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಅಗಸ್ಟ್ 10  ರಂದು ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಆಟಿಡೊಂಜಿ ಕೂಟ ನಡೆಯಲಿದೆ. ಬೆಳಗ್ಗೆ ಗಂಟೆ 9.30 ಕ್ಕೆ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಸಮಾರಂಭ ಉದ್ಘಾಟಿಸಲಿದ್ದಾರೆ. ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಅದೇ ದಿನ‌ ಬೆಳಗ್ಗೆ 10 ಗಂಟೆಗೆ ನಡೆಯುವ ಚೆನ್ನೆಮನೆ ಸ್ಪರ್ಧೆಯನ್ನು ಕರ್ನಾಟಕ...
1 32 33 34 35 36 219
Page 34 of 219