Wednesday, September 9, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವೀರಕಂಬ ಹಾಲು ಉತ್ಪಾದಕರ ಸಹಕಾರ ಸಂಘ ನಿ ವೀರಕಂಬ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ -ಕಹಳೆ ನ್ಯೂಸ್

ಕಲ್ಲಡ್ಕ: ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ವೀರಕಂಭ ಹಾಲು ಉತ್ಪಾದಕರ ಸಹಕಾರಿ ಸಂಘದ ನಿಯಮಿತ ಇದರ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷ ವಿರಪ್ಪ ಮೂಲ್ಯ ಬೆತ್ತಸರವು ರವರ ಅಧ್ಯಕ್ಷತೆಯಲ್ಲಿ ವೀರಕಂಭ ಮಜಿ ಶಾಲಾ ಸಭಾಭವನದಲ್ಲಿ ರವಿವಾರ ಜರಗಿತು. ಕಾರ್ಯಕ್ರಮದ ಪ್ರಾರಂಭಕ್ಕೆ ಮೊದಲು ಎರಡು ದಿನದ ಹಿಂದೆ ನಿಧನರಾದ ಸಂಘದ ನಿರ್ದೇಶಕ ಪದ್ಮನಾಭ ಬಂಗೇರ ಮಜಿ ರವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ : ವಿಶೇಷ ಉಪನ್ಯಾಸ ಕಾರ್ಯಕ್ರಮ- ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ವರ್ಷದ ಪ್ರಯುಕ್ತ ಭಾಂದವ್ಯಗಳ ಬಂಧನ ಎಂಬ ಶೀರ್ಷಿಕೆ ಅಡಿಯಲ್ಲಿ ಪೋಷಕರಿಗೆ ವಿಶೇಷ ಉಪನ್ಯಾಸ ನಡೆಯಿತು. ಅತಿಥಿ ಅಭ್ಯಾಗತರು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ವಿಶೇಷ ಅಭ್ಯಾಗತರಾದ ಶ್ರೀ ಎನ್ . ಆರ್ ದಾಮೋದರ ಶರ್ಮ ಖ್ಯಾತ ವಾಗ್ಮಿಗಳು ಶ್ರೀ ನವಾಕ್ಷರಿ ಬಾರ್ಕೂರು, ಉಡುಪಿ, ಮಕ್ಕಳ ಹಾಗೂ ಪೋಷಕರ ನಡುವಿನ ಭಾಂದವ್ಯದ ಬಗ್ಗೆ ಮಾತನಾಡಿದರು. ನಾವೆಲ್ಲರೂ ಮೊದಲಾಗಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಕ್ರೀಡೆಯಲ್ಲಿ ಶಿಸ್ತು ಮುಖ್ಯ,ಆರೋಗ್ಯವಂತ ಪ್ರಜೆ ದೇಶದ ಆಸ್ತಿ ಇದ್ದಂತೆ : ಅಬ್ಬಸ್ ಆಲಿ -ಕಹಳೆ ನ್ಯೂಸ್

ಕಲ್ಲಡ್ಕ : ಕ್ರೀಡಾಕೂಟಗಳಲ್ಲಿ ಶಿಸ್ತು ಮುಖ್ಯವಾಗಿದೆ, ಶಿಸ್ತನ್ನು ರೂಡಿಸಿಕೊಂಡ ಕ್ರೀಡಾಪಟು ಉತ್ತಮ ಕ್ರೀಡಾಪಟುವಾಗಿ ಹೊರಹೊಮ್ಮಲು ಸಾಧ್ಯ ಆರೋಗ್ಯವಂತ ಪ್ರಜೆ ದೇಶದ ಆಸ್ತಿ ಇದ್ದಂತೆ ಈ ಅಸ್ತಿ ಶಾಶ್ವತವಾಗಿ ಮುಂದುವರಿಯಬೇಕಾದರೆ ಪಾಠದೊಂದಿಗೆ ಕ್ರೀಡೆಗೂ ಮಹತ್ವ ನೀಡಬೇಕಾದ್ದು ಅಗತ್ಯತೆ ಇದೆ ಎಂದು ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಆಲಿ ಬಿ.ಯಂ ಹೇಳಿದರು. ಅವರು ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಬೋಳಂತೂರು ಹಾಗೂ ದಾರುಲ್ ಅಶ್ ಅರಿಯ್ಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಶಂಭೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಲಡ್ಕ ವಲಯ ಮಟ್ಟದ ಪ್ರಾಥಮಿಕ ವಿಭಾಗದ ವಾಲಿ ಬಾಲ್ ಪಂದ್ಯಾಟ – ಕಹಳೆ ನ್ಯೂಸ್

ಕಲ್ಲಡ್ಕ:ಯಾವುದೇ ಕ್ರೀಡೆಯಲ್ಲಿ ಶಿಸ್ತು ಮುಖ್ಯವಾಗಿದ್ದು,ಕ್ರೀಡೆಗಳು ಕೇವಲ ಆಟವಲ್ಲ ,ಇದು ಒಗ್ಗಟ್ಟಿನಿಂದ ಆಡುವ ಒಂದು ಆರೋಗ್ಯಕರ ಸ್ಪರ್ಧೆಯಾಗಿದೆ. ಈ ಸ್ಪರ್ಧೆಗಳು ಕ್ರೀಡಾ ಮನೋಭಾವನೆಯನ್ನು ಬೆಳೆಸುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸೌಹಾರ್ದತೆಯನ್ನು ಬೆಳೆಸಲು ಸಹಕಾರಿಯಾಗಿದೆ ಎಂದು ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಹೇಳಿದರು. ಅವರು ಬುಧವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ...
ಕ್ರೈಮ್ಬಂಟ್ವಾಳಸುದ್ದಿ

ಕಲ್ಲಡ್ಕ ಫ್ಲೈಓವರ್ ನಲ್ಲಿ ಹಿಟ್ ಎನ್ ರನ್..! ನಶೆಯಲ್ಲಿದ್ದ ಪುತ್ತೂರು ಮೂಲದ ಯುವಕರು – ಕಹಳೆ ನ್ಯೂಸ್

ಬಂಟ್ವಾಳ : ನಿನ್ನೆ ಸಂಜೆ ಸುಮಾರು 7 ಗಂಟೆಗೆ ಕಲ್ಲಡ್ಕ ಫ್ಲೈಓವರ್ ನಲ್ಲಿ ಎದ್ವತದ್ವವಾಗಿ ಬಂದ I20 ಕಾರೊಂದು ಎದುರಿನಲ್ಲಿ ಹೋಗುತಿದ್ದ ಕಾರ್ ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾರೆ. ಕಾರ್ ನಲ್ಲಿದ್ದವರು ಪುತ್ತೂರು ಮೂಲದ ಬಪ್ಪಳಿಗೆ ನಿವಾಸಿ ಇಬ್ರಾಹಿಂ ಮನ್ಸೂರ್ ಮತು ಮತ್ತಿಬ್ಬರು ಎಂದು ಮಾಹಿತಿ ತಿಳಿದು ಬಂದಿದೆ   ರೆಂಟ್ ಕಾರೊಂದನ್ನು ಪಡೆದ ಬೆಂಗಳೂರಿನಲ್ಲಿರುವ ಇಬ್ರಾಹಿಂ ಮನ್ಸೂರ ಊರಿಗೆ ಬಂದು ತನ್ನ ಸ್ನೇಹಿತರೊಂದಿಗೆ ಮಂಗಳೂರಿಗೆ ಬಂದು ವಾಪಾಸಾಗುತ್ತಿದ್ದ ಸಮಯದಲ್ಲಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಕಲ್ಲಡ್ಕ ನೇತಾಜಿ ಸ್ಮೃತಿ ಭವನದಲ್ಲಿ ಜನಾಗ್ರಹ ಸಭೆಯ ಯಶಸ್ವಿಗೆ ಪೂರ್ವಭಾವಿ ಸಭೆ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಧರ್ಮಸ್ಥಳ ಧರ್ಮ ರಕ್ಷಣಾ ವೇದಿಕೆ ಬಂಟ್ವಾಳ ವತಿಯಿಂದ ಆಗಸ್ಟ್ 20 ರಂದು ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ಜರಗುವ ಜನಾಗೃಹ ಸಭೆಯ ಯಶಸ್ವಿಗೆ ಕಲ್ಲಡ್ಕ ನೇತಾಜಿ ಸ್ಮೃತಿ ಭವನದಲ್ಲಿ ಪೂರ್ವಭಾವಿ ಸಭೆ ಸೋಮವಾರ ಜರಗಿತು. ಧರ್ಮಸ್ಥಳ ಕ್ಷೇತ್ರದ ಕುರಿತು ಮಾಡುವ ಅಪಪ್ರಚಾರ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆಯವರ ತೇಜೋವದೇಯ ವಿರುದ್ಧ ಪ್ರತಿಭಟಿಸಲು ಆಯೋಜಿತ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾನವೀಯತೆ ಮೆರೆದ ಶೌರ್ಯ ಸ್ವಯಂಸೇವಕರು ; ದಾನಿಗಳ ನೆರವಿನಿಂದ 10 ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ವಿತರಣೆ ಮಾಡಿದ ತಂಡ-ಕಹಳೆ ನ್ಯೂಸ್

ಬಂಟ್ವಾಳ : ಬಡ ಕುಟುಂಬಗಳನ್ನು ಗುರುತಿಸಿ ಆಹಾರ ಧಾನ್ಯದ ಕಿಟ್ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ ವಗ್ಗ- ಕಾಡಬೆಟ್ಟು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರು. ಸ್ಥಳೀಯ ದಾನಿಗಳು ಅಗತ್ಯ ಕಿಟ್ ಒದಗಿಸಿದ್ದು ಸ್ವಯಂಸೇವಕರಿಗೆ ಪ್ರೇರಣೆ ನೀಡಿದ್ದಾರೆ. ಸದಾ ಒಂದಲ್ಲಾ ಒಂದು ಮಾನವೀಯ ಚಟುವಟಿಕೆಗಳನ್ನು ನಡೆಸುತ್ತಿರುವ ಬಂಟ್ವಾಳ ತಾಲ್ಲೂಕಿನ ವಗ್ಗ- ಕಾಡಬೆಟ್ಟು ಶೌರ್ಯ ತಂಡವು ಕಳೆದ ವರ್ಷ ಮೂರು ಬಡ ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ನೀಡಿತ್ತು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವಿಟ್ಲದ ನಾಡ ಕಚೇರಿಗೆ ನೂತನ ಕಟ್ಟಡ: ವ್ಯವಸ್ಥೆಯೇ ಇಲ್ಲ – ಕಹಳೆ ನ್ಯೂಸ್

ವಿಟ್ಲ: ವಿಟ್ಲ ಹೋಬಳಿಗೆ ಸಂಬಂಧಿಸಿದ ನಾಡಕಚೇರಿಯ ನೂತನ ಕಟ್ಟಡ ಉದ್ಘಾಟನೆಗೊಂಡರೂ ಮೂಲ ಸವಲತ್ತಿನ ಕೊರತೆಯಿಂದ ಸಾರ್ವಜನಿಕರು, ಇಸಬ್ಬಂದಿ ತೊಂದರೆ ಅನುಭವಿಸುತ್ತಿದ್ದಾರೆ. ಹೋಬಳಿಗೆ ಸಂಬಂಧಿಸಿ ನಾಡಕಚೇರಿಗೆ ನೂತನ ಕಟ್ಟಡ ನಿರ್ಮಿಸಿ ಕಚೇರಿ ಸ್ಥಳಾಂತರಿಸಲಾಗಿದೆ. ಆದರೆ, ಇಲ್ಲಿ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಪ್ರಿಂಟರ್, ಇನ್ವರ್ಟರ್ ಇಲ್ಲದೆ ಜನರ ಕೆಲಸಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಈ ಹಿಂದೆ ವಿಟ್ಲ ನಾಡಕಚೇರಿ ಕಟ್ಟಡ ಐ.ಬಿ (ಅತಿಥಿಗೃಹ)ದ ಪಕ್ಕದ ಹಳೆಯ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿತ್ತು. ಇಲ್ಲಿ ದಾಖಲೆ ಪತ್ರ...
1 32 33 34 35 36 220
Page 34 of 220