ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ -ಕಹಳೆ ನ್ಯೂಸ್
ಕಲ್ಲಡ್ಕ: ದಕ್ಷಿಣಕನ್ನಡ ಜಿಲ್ಲೆಯು ಶಿಕ್ಷಣದಲ್ಲಿ ಪ್ರಥಮ ಸ್ಥಾನದಲ್ಲಿದ್ದರೂ ಸೇನೆಯನ್ನು ಸೇರಿ ಗೌರವ ಪಡೆಯುವಲ್ಲಿ ಮತ್ತು ಸರಕಾರಿ ನೌಕಾರಿಯನ್ನು ಪಡೆಯುವಲ್ಲಿ ಬಹಳ ಹಿಂದುಳಿದಿದ್ದಾರೆ.ಶಾರೀರಿಕ ವಾದ ಉತ್ತಮ ಮೈಕಟ್ಟು ಮತ್ತು ಶಿಕ್ಷಣ ಹೊಂದಿದ್ದಾಗ ಸೇವೆಗೆ ಸೇರುವ ಅವಕಾಶ ಎಲ್ಲರಿಗೂ ಇದೆ, ಯಾವುದೇ ಶಿಕ್ಷಣ ಮತ್ತು ವೃತ್ತಿಯನ್ನು ಹೊಂದಿದ್ದರೂ ಅವರು ಸೇನೆಯಲ್ಲಿ ಸೇವೆಯನ್ನು ಸಲ್ಲಿಸಲು ಸಾಧ್ಯವಿದೆ, ವಿದ್ಯಾರ್ಥಿಗಳಿಗೆ ಪ್ರಾಥಮಿಕ ತರಗತಿಗಳಲ್ಲಿ ಸೇನೆ ಮತ್ತು ದೇಶ ಸೇವೆಯ ಬಗ್ಗೆ ಮಾಹಿತಿ ಹಾಗೂ ದೇಶದ ಬಗ್ಗೆ ಅಭಿಮಾನವನ್ನು...







