Friday, July 24, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ವೀರಕಂಭ ವತಿಯಿಂದ 21 ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ರಾಮ ವಿದ್ಯಾ ಕೇಂದ್ರ ಕಲ್ಲಡ್ಕ, ಶ್ರೀ ಶಾರದಾ ಭಜನಾ ಮಂದಿರ ವೀರಕಂಭ, ಹಾಗೂ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ವೀರಕಂಭ ವತಿಯಿಂದ 21 ನೇ ವರ್ಷದ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ ಶ್ರೀ ಶಾರದಾ ಭಜನಾ ಮಂದಿರ ವೀರಕಂಭದಲ್ಲಿ ಜರಗಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಕೋರಿದರು. ಕಲ್ಲಡ್ಕ ಶ್ರೀರಾಮ ಪ್ರೌಢಶಾಲಾ ಶಿಕ್ಷಕಿ ಸೌಮ್ಯ ಮಾತಾಜಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಮಾದರಿ ಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ; ಕ್ರೀಡೆಗಳು ಆರೋಗ್ಯಕರ ಸ್ಪರ್ಧೆಯ ಜೊತೆಗೆ ವಿದ್ಯಾರ್ಥಿಗಳಿಗೆ ಸೌಹಾರ್ದತೆಯನ್ನು ಬೆಳೆಸಲು ಸಹಕಾರಿಯಾಗಿದೆ.. ಪದ್ಮನಾಭ ರೈ -ಕಹಳೆ ನ್ಯೂಸ್

ಕಲ್ಲಡ್ಕ : ಯಾವುದೇ ಕ್ರೀಡೆಗಳು ಕೇವಲ ಆಟವಲ್ಲ ಇದು ಒಗ್ಗಟ್ಟಿನಿಂದ ಆಡುವ ಒಂದು ಆರೋಗ್ಯಕರ ಸ್ಪರ್ಧೆಯಾಗಿದೆ. ಈ ಸ್ಪರ್ಧೆಗಳು ಕ್ರೀಡಾಮನೋಭಾವನೆಯನ್ನು ಬೆಳೆಸುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸೌಹಾರ್ದತೆಯನ್ನು ಬೆಳೆಸಲು ಸಹಕಾರಿಯಾಗಿದೆ ಎಂದು ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಪದ್ಮನಾಭ ರೈ ಹೇಳಿದರು. ಅವರು ಗುರುವಾರ ಕಲ್ಲಡ್ಕ ಮಾದರಿ ಶಾಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಬಂಟ್ವಾಳ ಹಾಗೂ ಮಾದರಿ ಹಿರಿಯ ಪ್ರಾಥಮಿಕ ಶಾಲೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಾಳ್ತಿಲ ಕಂಟಿಕದಲ್ಲಿ ಅಡಿಕೆ ತೋಟ ರಚನೆ -ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಂಟಿಕದಲ್ಲಿ ಸತ್ಯಸಾಯಿ ಬಾಬಾ ದಕ್ಷಿಣಕನ್ನಡದ ಸೇವಾ ಸಂಸ್ಥೆಗಳ ವತಿಯಿಂದ' ಸತ್ಯಸಾಯಿ ಬಾಬಾ ಅವರ ಜನ್ಮ ಶತಾಬ್ದಿಯ ಪ್ರಯುಕ್ತ "ಪ್ರೇಮ ತರು" ಎನ್ನುವ ಗಿಡ ನೆಡುವ ಕಾರ್ಯಕ್ರಮ ಮಂಗಳವಾರ ಜರುಗಿತು.ಶಾಲೆಯ 75 ಸೆನ್ಸ್ ಜಾಗದಲ್ಲಿ ಸುಮಾರು 170 ಅಡಿಕೆ ಗಿಡಗಳು 10 ತೆಂಗಿನ ಗಿಡ, 25 ಮಿಕ್ಕಿ ಹಣ್ಣಿನ ಗಿಡಗಳನ್ನು ನೆಡಲಾಯಿತು. ಸತ್ಯಸಾಯಿ ಸಂಸ್ಥೆಗಳ ಕರ್ನಾಟಕ ರಾಜ್ಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಂಗೀತಗಾರ್ತಿ ಸವಿತಾ ಕೋಡಂದೂರು ಅವರಿಗೆ ಚಂದನ ಸ್ವರ ಸಂಗೀತ ಪ್ರಶಸ್ತಿ ಪ್ರಧಾನ – ಕಹಳೆ ನ್ಯೂಸ್

ಪೆರ್ನಾಜೆ: ವಿಶಿಷ್ಟ ಕಂಠದ ಸಂಗೀತಗಾರ್ತಿ ಸವಿತಾ ಕೋಡಂದೂರು ಅವರು ಹಲವಾರು ವರ್ಷಗಳಿಂದ ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಅಪಾರ ಸಾಧನೆಗಾಗಿ ಚಂದನ ಸಾಹಿತ್ಯ ಸಂಗೀತ ಸಂಭ್ರಮೋತ್ಸವದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಹಿರಿಯ ಸಾಹಿತಿಗಳಾದ ನಾರಾಯಣ್ ರೈ ಕುಕ್ಕುವಳ್ಳಿ ಮತ್ತು ಚಂದನ ಸಾಹಿತ್ಯ ವೇದಿಕೆ ಸುಳ್ಯ ಅಧ್ಯಕ್ಷರಾದ ಎಚ್ ಭೀಮ್ರಾವ್ ವಾಶ್ಟರ್ ಕೋಡಿಪಾಳ, ಸುಳ್ಯ ಪ್ರಶಸ್ತಿ ಪ್ರಧಾನ ಮಾಡಿದರು ಶಾಲು ಮಾಲೆ ಸ್ಮರಣಿಕೆ ಅಭಿನಂದನ ಪತ್ರಗಳನ್ನು ಸನ್ಮಾನಿಸಿ ಗಣ್ಯರ ಸಮ್ಮುಖದಲ್ಲಿ ಆ 3ರಂದು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ವತಿಯಿಂದ “ಗದ್ದೆಯಲ್ಲಿ ಸೇರೋಣ ವ್ಯವಸಾಯ ಮಾಡೋಣ” ವಿಶೇಷ ಕಾರ್ಯಕ್ರಮ ಸಂಪನ್ನ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ವತಿಯಿಂದ ಸಂಘಟನೆಯ 5 ನೇ ವರ್ಷದ ಯಶಸ್ವಿ ಕಾರ್ಯಕ್ರಮವಾದ "ಗದ್ದೆಯಲ್ಲಿ ಸೇರೋಣ ವ್ಯವಸಾಯ ಮಾಡೋಣ" ಎಂಬ ವಿಶೇಷ ಕಾರ್ಯಕ್ರಮ ಕಡೆ ಶಿವಾಲಯ ಗ್ರಾಮದ ಪುಣ್ಕೆದಡಿ ಎಂಬಲ್ಲಿ ಟ್ರಸ್ಟಿನ ಅಧ್ಯಕ್ಷರಾದ ಯಶವಂತ್ ಸಾಲಿಯಾನ್ ಪತ್ತುಕೊಡಂಗೆ ರವರ ಅಧ್ಯಕ್ಷತೆಯಲ್ಲಿ ಜರಗಿತು. ಪ್ರಗತಿಪರ ಕೃಷಿಕ ತನಿಯಪ್ಪ ಪೂಜಾರಿ ಹೊಸಮನೆ ಬಿಳಿಯೂರು ಬೇಸಾಯದ ಗದ್ದೆಗೆ ಹಾಲು ಏರೆದು, ನೇಜಿ ನೆಟ್ಟು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಿದ್ಧಕಟ್ಟೆ ಬಿಲ್ಲವ ಸಂಘದ ನೂತನ ಅಧ್ಯಕ್ಷರಾಗಿ ಉದ್ಯಮಿ ಸಮಾಜ ಸೇವಕ ಕಿರಣ್ ಮಂಜಿಲ ಆಯ್ಕೆ -ಕಹಳೆ ನ್ಯೂಸ್

ಸಿದ್ಧಕಟ್ಟೆ : ಸಂಗಬೆಟ್ಟು,ಕರ್ಪೆ, ಅರಂಬೋಡಿ, ಎಲಿಯನಡುಗೋಡು, ಕುಕ್ಕಿಪಾಡಿ ಐದು ಗ್ರಾಮವನ್ನೊಳಗೊಂಡ ಬ್ರಹ್ಮ ಶ್ರೀ ನಾರಾಯಣಗುರು ಸ್ವಾಮೀ ಬಿಲ್ಲವ ಸಮಾಜ ಸೇವಾ ಸಂಘ ರಿ.ಇದರ 2025/2027 ಸಾಲಿನ ನೂತನ ಕಾರ್ಯಕಾರಿ ಸಮಿತಿ ಆಯ್ಕೆ ಪ್ರಕ್ರೀಯೆ ನಾರಾಯಣಗುರು ಸಭಾ ಭವನದಲ್ಲಿ ಹಿರಿಯ ಮುಖಂಡರಾದ ರಾಜ್ಯ ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಇವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ರಿ. ಗಾಣದಪಡ್ಪು ಇದರ ಅಧ್ಯಕ್ಷರಾದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ಹಸ್ತಾಂತರ- ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್( ರಿ) ವಿಟ್ಲ ಇದರ ಕಲ್ಲಡ್ಕ ವಲಯ ಮಾಮೇಶ್ವರ ಒಕ್ಕೂಟದ ಅನುಗ್ರಹ ಸಂಘದ ಸದಸ್ಯ ಮಮತಾ ರವರ ಮನೆಯ ಗೋಡೆ ಗಾಳಿ ಮಳೆಗೆ ಬಿದ್ದ ನಷ್ಟ ಸಂಭವಿಸಿದ್ದು, ಗ್ರಾಮಾಭಿವೃದ್ಧಿ ಯೋಜನೆಯಿಂದ ಪರಿಹಾರ ಸಹಾಯಧನವಾಗಿ ರೂಪಾಯಿ 10,000 ಮಂಜೂರಾಗಿದ್ದು, ಮಂಜೂರಾತಿ ಪತ್ರವನ್ನು ಮನೆ ಭೇಟಿ ಮಾಡಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಕಲ್ಲಡ್ಕ ವಲಯದ ಮೇಲ್ವಿಚಾರಕ ಶುಕರಾಜ್,ಒಕ್ಕೂಟದ ಅಧ್ಯಕ್ಷರು ಹರೀಶ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳಿಕೆ ವಲಯದ ಪುಣಚ ಮತ್ತು ತೋರಣಕಟ್ಟೆ ಒಕ್ಕೂಟ ವಾರ್ಷಿಕೋತ್ಸವ- ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ತಾಲೂಕು ಅಳಿಕೆ ವಲಯದ ಪುಣಚ ಮತ್ತು ತೋರಣಕಟ್ಟೆ ಒಕ್ಕೂಟದ 20 ನೇ ವರ್ಷದ ವಾರ್ಷಿಕೋತ್ಸವ ಹಾಗೂ ಆಟಿದ ಕೂಟ ಕಾರ್ಯಕ್ರಮವು ಪುಣಚದ ಶ್ರೀ ದೇವಿ ವಿದ್ಯಾ ಕೇಂದ್ರ ದೇವಿನಗರದ ಜ್ಞಾನ ಭಾರತಿ ಸಭಾಂಗಣದಲ್ಲಿ ನಡೆಯಿತು. ಒಕ್ಕೂಟದ ಸದಸ್ಯರಿಂದ ಭಜನಾ ಕಾರ್ಯಕ್ರಮ ಮತ್ತು ಶ್ರೀದೇವಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು. ತದ...
1 33 34 35 36 37 219
Page 35 of 219