Wednesday, September 9, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ: ದಕ್ಷಿಣಕನ್ನಡ ಜಿಲ್ಲೆಯು ಶಿಕ್ಷಣದಲ್ಲಿ ಪ್ರಥಮ ಸ್ಥಾನದಲ್ಲಿದ್ದರೂ ಸೇನೆಯನ್ನು ಸೇರಿ ಗೌರವ ಪಡೆಯುವಲ್ಲಿ ಮತ್ತು ಸರಕಾರಿ ನೌಕಾರಿಯನ್ನು ಪಡೆಯುವಲ್ಲಿ ಬಹಳ ಹಿಂದುಳಿದಿದ್ದಾರೆ.ಶಾರೀರಿಕ ವಾದ ಉತ್ತಮ ಮೈಕಟ್ಟು ಮತ್ತು ಶಿಕ್ಷಣ ಹೊಂದಿದ್ದಾಗ ಸೇವೆಗೆ ಸೇರುವ ಅವಕಾಶ ಎಲ್ಲರಿಗೂ ಇದೆ, ಯಾವುದೇ ಶಿಕ್ಷಣ ಮತ್ತು ವೃತ್ತಿಯನ್ನು ಹೊಂದಿದ್ದರೂ ಅವರು ಸೇನೆಯಲ್ಲಿ ಸೇವೆಯನ್ನು ಸಲ್ಲಿಸಲು ಸಾಧ್ಯವಿದೆ, ವಿದ್ಯಾರ್ಥಿಗಳಿಗೆ ಪ್ರಾಥಮಿಕ ತರಗತಿಗಳಲ್ಲಿ ಸೇನೆ ಮತ್ತು ದೇಶ ಸೇವೆಯ ಬಗ್ಗೆ ಮಾಹಿತಿ ಹಾಗೂ ದೇಶದ ಬಗ್ಗೆ ಅಭಿಮಾನವನ್ನು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ : ವಿಜ್ಞಾನ ಮಾದರಿ ಮತ್ತು ವಿಜ್ಞಾನ ಪ್ರಯೋಗ ಸ್ಪರ್ಧೆ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ಭಾಸ್ಕರಾಚಾರ್ಯ ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ಮತ್ತು ವಿಜ್ಞಾನ ಪ್ರಯೋಗ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ವಿನುತಾ, ಸಹ ಶಿಕ್ಷಕರು,ಶ್ರೀರಾಮ ಪ್ರೌಢಶಾಲೆ ಹಾಗೂ ಶ್ರೀಮತಿ ರೋಹಿಣಿ, ಇನ್ ಸ್ಟ್ರಾಕ್ಟರ್ ಅಟಲ್ ಟಿಂಕರಿAಗ್ ಲ್ಯಾಬ್ , ಶ್ರೀರಾಮಪದವಿಪೂರ್ವ ಕಾಲೇಜು ಇವರು ನೆರವೇರಿಸಿದರು. ವಿಜ್ಞಾನ ಸಂಘದ ನಿರ್ದೇಶಕರಾದ ಕುಮಾರಿ ರೇಶ್ಮಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಶ್ರೀಮತಿ ನಂದ ನಿರೂಪಿಸಿದರು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರಿ ರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ : ಸಾಹಿತ್ಯ ಕಮ್ಮಟ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆಯ ಪ್ರಯುಕ್ತ ಸಾಹಿತ್ಯ ಕಮ್ಮಟ ಕಾರ್ಯಕ್ರಮವು ನಡೆಯಿತು. ಅತಿಥಿಗಳು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಶ್ರೀಯುತ ಭಾಸ್ಕರ ಅಡ್ವಳ ನಿವೃತ್ತ ಮುಖ್ಯೋಪಾಧ್ಯರು, ಮಕ್ಕಳ ಕಲಾ ಲೋಕ ಬಂಟ್ವಾಳ ತಾಲೂಕು ಇದರ ಗೌರವ ಸಲಹೆಗಾರರು ಇವರು ಕಥೆಗಳನ್ನು ರಚಿಸುವ ಬಗ್ಗೆ ಮಾಹಿತಿಯನ್ನು ನೀಡಿದರು. ನಂತರ ವಿದ್ಯಾರ್ಥಿಗಳು ಬರೆದ ಕಥೆಗಳನ್ನು ಹೇಳಿಸಲಾಯಿತು. ಶ್ರೀ ರಮೇಶ್ ಎಂ ಬಾಯಾರು ರಾಜ್ಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕದಲ್ಲಿ ವಿಜ್ಞಾನ ಮಾದರಿ ಮತ್ತು ವಿಜ್ಞಾನ ಪ್ರಯೋಗ ಸ್ಪರ್ಧೆ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ಭಾಸ್ಕರಾಚಾರ್ಯ ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ಮತ್ತು ವಿಜ್ಞಾನ ಪ್ರಯೋಗ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ವಿನುತಾ, ಸಹ ಶಿಕ್ಷಕರು,ಶ್ರೀರಾಮ ಪ್ರೌಢಶಾಲೆ ಹಾಗೂ ಶ್ರೀಮತಿ ರೋಹಿಣಿ, ಇನ್ ಸ್ಟ್ರಾಕ್ಟರ್ ಅಟಲ್ ಟಿಂಕರಿAಗ್ ಲ್ಯಾಬ್ , ಶ್ರೀರಾಮಪದವಿಪೂರ್ವ ಕಾಲೇಜು ಇವರು ನೆರವೇರಿಸಿದರು. ವಿಜ್ಞಾನ ಸಂಘದ ನಿರ್ದೇಶಕರಾದ ಕುಮಾರಿ ರೇಶ್ಮಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಶ್ರೀಮತಿ ನಂದ ನಿರೂಪಿಸಿದರು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಗ್ರಾಮ ಸ್ನೇಹ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಆಟಿಡೊಂಜಿ ಕೂಟ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ : ವೀರಕಂಭ ಗ್ರಾಮ ಸ್ನೇಹ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಆಟಿಡೊಂಜಿ ಕೂಟ ಕಾರ್ಯಕ್ರಮ ಕಾರ್ಯಕ್ರಮ ವೀರಕಂಭ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸ್ನೇಹ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಕುಸುಮ ರವರ ಅಧ್ಯಕ್ಷತೆಯಲ್ಲಿ ಬುಧವಾರ ಜರಗಿತು. ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಸ್ನೇಹ ಸಂಜೀವಿನಿ ಒಕ್ಕೂಟದ ವಲಯ ಮೇಲ್ವಿಚಾರಕಿ ಕುಸುಮ ಸ್ನೇಹ ಸಂಜೀವಿನಿ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆಯನ್ನು ನೆರವೇರಿಸಿ ಪದಾಧಿಕಾರಿಗಳ ಜವಾಬ್ದಾರಿ ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು. ಈ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ವಿಟ್ಲ: ಅಡ್ಡದ ಬೀದಿ ಮನೆಯ ಬಾವಿಯಲ್ಲಿ ಮೃತದೇಹ ಪತ್ತೆ -ಕಹಳೆ ನ್ಯೂಸ್

ವಿಟ್ಲ: ವಿಟ್ಲ ಸಮೀಪದ ಅಡ್ಡದ ಬೀದಿ ಮನೆಯ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತರನ್ನು ಯಕ್ಷಗಾನ ಕಲಾವಿದ ರಸಿಕ ರತ್ನ ಗೋಪಾಲಕೃಷ್ಣ ಜೋಶಿಯವರ ಪುತ್ರರಾದ ರವಿ ಜೋಶಿ (68) ಎಂದು ಗುರುತಿಸಲಾಗಿದೆ. ಇವರು ಕರ್ನಾಟಕ ಬ್ಯಾಂಕ್ನ ನಿವೃತ್ತ ಉದ್ಯೋಗಿಯಾಗಿದ್ದರು. ಮೃತರು ಪತ್ನಿ, ಒಂದು ಹೆಣ್ಣು ಮಗಳು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಾಲಾ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಧ್ವಜ ನಿಷೇಧಿಸುವಂತೆ ಮನವಿ -ಕಹಳೆ ನ್ಯೂಸ್

ಕಲ್ಲಡ್ಕ : ಹಿಂದೂ ಜನ ಜಾಗೃತಿ ಸಮಿತಿ ವೀರಕಂಭ ವತಿಯಿಂದ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ ಇಲ್ಲಿನ ಮುಖ್ಯ ಶಿಕ್ಷಕಿಗೆ ಶಾಲೆಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಹಾಗೂ ಇನ್ನಿತರ ಯಾವುದೇ ಕಾರ್ಯಕ್ರಮಗಳಲ್ಲಿ ಭಾರತದ ರಾಷ್ಟ್ರೀಯ ಧ್ವಜವನ್ನು ಉಪಯೋಗಿಸುವಾಗ ಪ್ಲಾಸ್ಟಿಕ್ ಧ್ವಜ ಉಪಯೋಗಿಸಬಾರದು ಹಾಗೂ ಈ ಬಗ್ಗೆ ಶಾಲಾ ಮಕ್ಕಳಿಗೂ ಮನವರಿಕೆ ಮಾಡಬೇಕೆಂದು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಜೀವ ಮೂಲ್ಯ ಮಜಿ, ವೀರಪ್ಪ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ 1ರಿಂದ 7ನೇ ತರಗತಿಯ ಪೋಷಕರ ಸಭೆ -ಕಹಳೆ ನ್ಯೂಸ್

ಕಲ್ಲಡ್ಕ : ಆ.12. ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ 1ರಿಂದ 7ನೇ ತರಗತಿಯ ಪೋಷಕರ ಸಭೆ ನಡೆಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ “ನಮ್ಮ ಜೀವನದ ಶೈಲಿ ಚೆನ್ನಾಗಿರಬೇಕು. ಇಡೀ ರಾಜ್ಯದಲ್ಲಿ ಶ್ರೀರಾಮದ ಮಕ್ಕಳು ಎಂಬ ಹೆಮ್ಮೆಯಿದೆ. ಮಕ್ಕಳ ಹಿತ ದೃಷ್ಟಿಯಿಂದ ಮಕ್ಕಳ ದಿಕ್ಕಿನಲ್ಲಿ ಯೋಚನೆ ಮಾಡಿ. ಮಕ್ಕಳ ವೈಯಕ್ತಿಕ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ. ಪೋಷಕರು...
1 33 34 35 36 37 220
Page 35 of 220