ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯದ. ವಿಟ್ಲ ಪ ಪಡ್ನೂರು ಒಕ್ಕೂಟದ ವಾರ್ಷಿಕೋತ್ಸವ – ಕಹಳೆ ನ್ಯೂಸ್
ಬಂಟ್ವಾಳ : ವಿಟ್ಲವಲಯದ ವಿಟ್ಲ ಪದ್ನೋರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ ಈ ದಿನ ಒಕ್ಕೂಟದ ಅಧ್ಯಕ್ಷರಾದ ಪ್ರೇಮಲತಾ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕಿನಿಲ ಗೋಪಾಲ ಕೃಷ್ಣ ಭಟ್ ಮಾಡಿ ಯೋಜನೆಯ ಕಾರ್ಯಕ್ರಮದ ಬಗ್ಗೆ ಉತ್ತಮ ಅಭಿಪ್ರಾಯವನ್ನು ತಿಳಿಸಿದರು. ಮುಖ್ಯ ಅತಿಥಿಯಾಗಿ ರಕ್ಷಣ ಕನ್ನಡ 2 ರ ನಿರ್ದೇಶಕರಾದ ಶ್ರೀ ಬಾಬು ನಾಯ್ಕ ರವರು ಒಕ್ಕೂಟದ ಜವಾಬ್ದಾರಿ ಸಂಘ ನಿರ್ವಹಣೆ ಬ್ಯಾಂಕ್ ವಿಧಿಸುವ ಬಡ್ಡಿ, ಮುಂತಾದ ವಿಚಾರಗಳ...







