Friday, July 24, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯದ. ವಿಟ್ಲ ಪ ಪಡ್ನೂರು ಒಕ್ಕೂಟದ ವಾರ್ಷಿಕೋತ್ಸವ – ಕಹಳೆ ನ್ಯೂಸ್

ಬಂಟ್ವಾಳ : ವಿಟ್ಲವಲಯದ ವಿಟ್ಲ ಪದ್ನೋರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ ಈ ದಿನ ಒಕ್ಕೂಟದ ಅಧ್ಯಕ್ಷರಾದ ಪ್ರೇಮಲತಾ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕಿನಿಲ ಗೋಪಾಲ ಕೃಷ್ಣ ಭಟ್ ಮಾಡಿ ಯೋಜನೆಯ ಕಾರ್ಯಕ್ರಮದ ಬಗ್ಗೆ ಉತ್ತಮ ಅಭಿಪ್ರಾಯವನ್ನು ತಿಳಿಸಿದರು. ಮುಖ್ಯ ಅತಿಥಿಯಾಗಿ ರಕ್ಷಣ ಕನ್ನಡ 2 ರ ನಿರ್ದೇಶಕರಾದ ಶ್ರೀ ಬಾಬು ನಾಯ್ಕ ರವರು ಒಕ್ಕೂಟದ ಜವಾಬ್ದಾರಿ ಸಂಘ ನಿರ್ವಹಣೆ ಬ್ಯಾಂಕ್ ವಿಧಿಸುವ ಬಡ್ಡಿ, ಮುಂತಾದ ವಿಚಾರಗಳ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ವಗ್ಗ ವಲಯದ ಕಾಡಬೆಟ್ಟು ಒಕ್ಕೂಟ ಮತ್ತು ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಆಟಿದ ಲೇಸು ವಿಶೇಷ ಕಾರ್ಯಕ್ರಮ

ಬಂಟ್ವಾಳ: ತುಳುನಾಡಿನ ಆಚರಣೆಗಳು ತನ್ನದೇ ಆದ ವೈಶಿಷ್ಟ್ಯಗಳಿಂದ ವಿಶ್ವಕ್ಕೆ ಮಾದರಿಯಾಗಿದೆ, ಇಲ್ಲಿನ ಸಂಸ್ಕೃತಿ, ಆಹಾರ ಪದ್ಧತಿಗೆ ತನ್ನದೇ ಆದ ಪ್ರಾಮುಖ್ಯತೆ ಪಡೆದಿದ್ದು ಅದು ಇಂದು ನಶಿಸಿಹೋಗುವ ಹಂತದಲ್ಲಿದ್ದು ಅದನ್ನು ಉಳಿಸುವ ದೃಷ್ಟಿಯಿಂದ ಯುವ ಜನಾಂಗಕ್ಕೆ ತಿಳಿ ಹೇಳಲು ಆಟಿದ ಲೇಸು ಮುಂತಾದ ಕಾರ್ಯಕ್ರಮಗಳು ಸಹಕಾರಿಯಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಡಿ ಹೇಳಿದರು. ಅವರು ಭಾನುವಾರ ಕಾಡಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಶ್ರೀ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕೈಂತಿಲ ಕುಟುಂಬಸ್ಥರ ದೈವಗಳ ಸೇವಾ ಟ್ರಸ್ಟ್ (ರಿ) ಅಮ್ಮಾಡಿ ಇದರ ಮಹಿಳಾ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ವಿಶಾಲಾಕ್ಷ್ಮಿ ಆಯ್ಕೆ -ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಕೈಂತಿಲ ಕುಟುಂಬಸ್ಥರ ದೈವಗಳ ಸೇವಾ ಟ್ರಸ್ಟ್ (ರಿ) ಅಮ್ಮಾಡಿ ಇದರ ಮಹಿಳಾ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ವಿಶಾಲಾಕ್ಷ್ಮಿ ಬೇಲೂರು ಕಾರ್ಯದರ್ಶಿಯಾಗಿ ಶ್ವೇತ ಪಂಗ್ಲಾಹಿ ಆಯ್ಕೆಯಾಗಿದ್ದಾರೆ. ಹಾಗೂ ಸಮಿತಿಯ ಸದಸ್ಯರುಗಳಾಗಿ ಚೆನ್ನಮ್ಮ ಅಂಡೆಪುನಿ, ಜಲಜ ಅಮ್ಟಾಡಿ, ಪ್ರಮೀಳಾ ನೆಕ್ಕಿಲಾರು, ಸೇಸಮ್ಮ ಬಲ್ಕಟ, ಪುಷ್ಪ ಬಸ್ರಾ, ಸ್ವಪ್ನ ಸರಪಾಡಿ, ಸುಶೀಲ ಕೈಂತಿಲ, ಲತಾಶ್ರೀ ಕುಂಜಾರು, ರಮ್ಯ ಕೋಡಿಯಾಡಿ, ಸ್ವಾತಿ ಕಡೇಶಿವಾಲಯ, ಮಮತಾ ಸಕ್ಲೇಶಪುರ, ಅನುಷಾ ಮೂಡಿಗೆರೆ, ಹೇಮಾವತಿ...
ಕೃಷಿಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕೃಷಿ ಗದ್ದೆಗಳು ಕಣ್ಮರೆಯಾಗಿ ಸಾಂಪ್ರದಾಯಿಕ ವ್ಯವಸಾಯ ಮರೆಯಾಗಿದೆ.. ಜನಾರ್ಧನ ಪೂಜಾರಿ -ಕಹಳೆ ನ್ಯೂಸ್

ಕಲ್ಲಡ್ಕ : ಮನುಷ್ಯನು ತಾಂತ್ರಿಕತೆಗೆ ತನ್ನನ್ನು ಬಳಸಿ ಕೊಂಡಾಗ ಹಿಂದಿನ ತಲೆಮಾರಿನ ನಂಬಿಕೆಯನ್ನು ಸಂಪ್ರದಾಯವನ್ನು ಮರೆಯುತ್ತಿದ್ದಾನೆ, ಇಂದು ಕ್ರಷಿ ಗದ್ದೆಗಳು ಕಣ್ಮರೆಯಾಗುತ್ತಿವೆ , ಸಾಂಪ್ರದಾಯಿಕ ವ್ಯವಸಾಯ ಮರೆಯಾಗುತ್ತಿದೆ ಇಂದಿನ ಮಕ್ಕಳಿಗೆ ಗದ್ದೆಯ ಹೆಸರಿನ ಔಷಧಿಯ ಗುಣಗಳು ತಿಳಿಯಬೇಕಾಗಿದೆ, ನಲಿಯುತ್ತಾ ಕಲಿಯುವುದು ಮತ್ತು ಮನೋರಂಜನೆಯನ್ನು ಪಡೆಯುಪುದು ಕೆಸರು ಗದ್ದೆಯಲ್ಲಿ ನಡೆಯುವ ಕ್ರೀಡೆಗಳ ಮುಖ್ಯ ಅಂಗವಾಗಿದೆ. ಎಂದು ವೀರಕಂಭ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ಧನ ಪೂಜಾರಿ ಹೇಳಿದರು. ಅವರು ಓಂಕಾರ ಫ್ರೆಂಡ್ಸ್ ವೀರಕಂಭ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ, ಅಜಿಲಮೊಗರು ಯಕ್ಷಚಿಗುರು ಕಲಾ ತಂಡದ ಆತಿಥ್ಯದಲ್ಲಿ ಅಜಿಲಮೊಗರು ಅಡ್ಯಾಲ್ ನಾರಾಯಣ ಗುರು ವೇದಿಕೆಯಲ್ಲಿ ನಡೆದ ಗುರುತತ್ವವಾಹಿನಿ ಭಜನಾ ಸಂಕೀರ್ತನೆ-ಕಹಳೆ ನ್ಯೂಸ್

ಅಜಿಲಮೊಗರು : ನಾರಾಯಣ ಗುರುಗಳು ಸದಾ ಶಾಂತಿ, ಮಾನವತೆಯುಳ್ಳ ಸಮಾಜ ನಿರ್ಮಾಣಕ್ಕೆ ಒತ್ತಾಯಿಸಿದರು. ಅವರು ಶಿಕ್ಷಣದ ಮಹತ್ವವನ್ನು ಒತ್ತಿಹೇಳುತ್ತಾ, ಸಂಸ್ಕಾರಯುತ ಜೀವನವೈಖರಿಯನ್ನು ಬೆಳೆಸುವ ಅಗತ್ಯವಿದೆ ಎಂದು ಹೇಳಿದರು. ಅವರ ತತ್ವಗಳು ಮಾತ್ರವಲ್ಲ, ಅವರು ನಡೆಸಿದ ಸಾಮಾಜಿಕ ಚಟುವಟಿಕೆಗಳು ಕೂಡ ಹಸಿವಿಲ್ಲದ ಸಮಾಜ, ಜಾತಿಹೀನ ಸಮಾಜ, ಮೌಲ್ಯಾಧಾರಿತ ಬದುಕಿಗೆ ದಾರಿದೀಪವಾಗಿವೆ. ಹೀಗಾಗಿ, ಮಕ್ಕಳನ್ನು ಚಿಕ್ಕಂದಿನಲ್ಲಿಯೇ ಸಂಸ್ಕಾರಯುತ ಕಾರ್ಯಕ್ರಮಗಳಲ್ಲಿ ತೊಡಗಿಸುವುದು ಮುಖ್ಯವಾಗಿದೆ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅರ್ಚಕರಾದ ನವೀನ್ ಶಾಂತಿ ತಿಳಿಸಿದರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಸ್ವ- ಸಹಾಯ ಸಂಘಗಳು ಒಕ್ಕೂಟ ಕಲ್ಲಡ್ಕ ಗೋಳ್ತಮಜಲು ಎ ಮತ್ತು ಗೋಳ್ತಮಜಲು ಸಿ, ಬಾಳ್ತಿಲ ಒಕ್ಕೂಟಗಳ ಜಂಟಿ ವಾರ್ಷಿಕೋತ್ಸವ ಕಾರ್ಯಕ್ರಮ-ಕಹಳೆ ನ್ಯೂಸ್

ಕಲ್ಲಡ್ಕ :ಗ್ರಾಮಾಭಿವೃದ್ಧಿ ಯೋಜನೆಯಿಂದಾಗಿ ಗ್ರಾಮೀಣ ಪ್ರದೇಶದ ಜನರು ಸ್ವಾವಲಂಬಿಯಾಗಿ ಬದುಕು ಸಾಗಿಸುವಂತಾಗಿದೆ ಎಂದು ಮಾಜಿ ಶಾಸಕರಾದ ಎ ರುಕ್ಮಯ ಪೂಜಾರಿ ಹೇಳಿದರು. ಅವರು ಭಾನುವಾರ ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಸ್ವ- ಸಹಾಯ ಸಂಘಗಳು ಒಕ್ಕೂಟ ಕಲ್ಲಡ್ಕ ಗೋಳ್ತಮಜಲು ಎ ಮತ್ತು ಗೋಳ್ತಮಜಲು ಸಿ, ಬಾಳ್ತಿಲ ಒಕ್ಕೂಟಗಳ ಜಂಟಿ ವಾರ್ಷಿಕೋತ್ಸವ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳಿಕೆ ವಲಯದ ಪರಿಯಲ್ತಡ್ಕ ಒಕ್ಕೂಟದ ವಾರ್ಷಿಕೋತ್ಸವ- ಕಹಳೆ ನ್ಯೂಸ್

ಶ್ರೀ, ಕ್ಷೆ, ಧ, ಗ್ರಾ ಯೋಜನೆ ಬಿಸಿ(ಟ್ರಸ್ಟ್) ವಿಟ್ಲ ತಾಲೂಕಿನ ಅಳಿಕೆ ವಲಯದ ಪರಿಯಲ್ತಡ್ಕ ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ದ.ಕ.ಜಿ.ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಣಚ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಬೇಬಿರವರು ವಹಿಸಿದ್ದರು. ದ.ಕ.ಜಿ .ಪಂ ಶಾಲೆ ದೇವಿನಗರ ಇಲ್ಲಿಯ ನಿವೃತ್ತ ಶಿಕ್ಷಕರಾದ ಗಂಗಮ್ಮರವರು ಉದ್ಘಾಟಿಸಿದರು. ಅಳಿಕೆ ವಲಯದ ಮೇಲ್ವಿಚಾರಕರಾದ ಮೀನಾಕ್ಷಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆ=2 ನಿರ್ದೇಶಕರಾದ ಬಾಬು ನಾಯ್ಕ್ ರವರು...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಂಗಳೂರುಶಿಕ್ಷಣಸುದ್ದಿ

ಆಗಮ ಘಟಿಕೋತ್ಸವ 2025 ; ಪಿ.ಜಿ ಜಗನ್ನಿವಾಸ ರಾವ್, ಪೊಳಲಿ ಗಿರಿಪ್ರಕಾಶ್ ತಂತ್ರಿಗಳಿಗೆ ‘ ವಾತುಲಾ ಆಗಮ ಪ್ರವೀಣ ‘ ಪದವಿ ಪುರಸ್ಕಾರ – ಕಹಳೆ ನ್ಯೂಸ್

ಬೆಂಗಳೂರು / ಪುತ್ತೂರು / ಬಂಟ್ವಾಳ : ಕರ್ನಾಟಕ ಸರಕಾರದ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ, ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಇದರ ಆಗಮ ಘಟಿಕೋತ್ಸವ 2025 ಬೆಂಗಳೂರಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಏಳು ಆಗಮ ವಿಭಾಗಗಳ ಸುಮಾರು 2000 ವಿದ್ಯಾರ್ಥಿಗಳಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ 43 ವಿದ್ಯಾರ್ಥಿಗಳ ಪೈಕಿ ವಾತುಲಾಗಮ ಪ್ರವೀಣ ಪದವಿಯನ್ನು ಪೊಳಲಿ ಗಿರಿಪ್ರಕಾಶ್...
1 34 35 36 37 38 219
Page 36 of 219