Friday, July 24, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಬಂಟ್ವಾಳ ಕಿನ್ನಿಬೆಟ್ಟು ತುಳಿಸಿ ಸುರೇಂದ್ರ ಪೂಜಾರಿಯವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಭಜನಾ ಸಂಕೀರ್ತನೆ -ಕಹಳೆ ನ್ಯೂಸ್

ಬಂಟ್ವಾಳ: ನಾರಾಯಣಗುರುಗಳು ಸರ್ವರನ್ನೂ ಒಳಗೊಂಡ ವಿಶ್ವಮಾನವ ಧರ್ಮವನ್ನು ಸ್ಥಾಪಿಸಿದರು. ಧರ್ಮಕೇಂದ್ರಗಳು ಅಶಕ್ತರ ಬದುಕಿಗೆ ದಾರಿದೀಪವಾಗಬೇಕು ಎಂಬ ನಾರಾಯಣಗುರುಗಳ ಸಂದೇಶ ಪ್ರಸ್ತುತ ಯುವ ಸಮಾಜದ ವ್ಯವಸ್ಥೆಯಲ್ಲಿ ಮೈದಳೆಯುವುದನ್ನು ನಿರೀಕ್ಷಿಸಬೇಕಾಗಿದೆ. ಯುವವಾಹಿನಿ ಸಂಘಟನೆಯ ಯಶಸ್ವಿ ಕಾರ್ಯಕ್ರಮ ಗುರುತತ್ವವಾಹಿನಿ ಸಾಮಾಜಿಕ ಸುಧಾರಣೆಯ ಕೈಂಕರ್ಯಕ್ಕೆ ಮುನ್ನುಡಿ ಬರೆದಿದೆ ಎಂದು ಬಂಟ್ವಾಳ ಲಯನ್ಸ್ ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷ ರಾಧಾಕೃಷ್ಣ ಕುಲಾಲ್ ಬಂಟ್ವಾಳ ತಿಳಿಸಿದರು. ಅವರು ಗುರುವಾರ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಬಂಟ್ವಾಳ ಕಿನ್ನಿಬೆಟ್ಟು ತುಳಿಸಿ ಸುರೇಂದ್ರ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಲಯನ್ಸ್ ಕ್ಲಬ್ ಅಮ್ಟೂರು ವತಿಯಿಂದ ವೀರಕಂಭ ಮಜಿ ಶಾಲೆಗೆ ಕಂಪ್ಯೂಟರ್ ಮೇಜುಗಳ ಹಸ್ತಾಂತರ- ಕಹಳೆ ನ್ಯೂಸ್

ಬಂಟ್ವಾಳ : ಇಂದಿನ ವೈಜ್ಞಾನಿಕ ಯುಗದಲ್ಲಿ ತಂತ್ರಜ್ಞಾನದ ಕಲಿಕೆಯು ಬಹಳ ಮುಖ್ಯ. ನಿತ್ಯ ಜೀವನದಲ್ಲಿ ತಂತ್ರಜ್ಞಾನದ ಇತಿಮಿತಿಯೊಳಗೆ ಕಲಿಕೆಯು ನಡೆಯಬೇಕಾಗುತ್ತದೆ ಮೊಬೈಲ್ ಆಗಲಿ ಕಂಪ್ಯೂಟರ್ ಆಗಲಿ ದುರುಪಯೋಗ ಮಾಡದೆ ಅಗತ್ಯಕಷ್ಟೇ ಬಳಸುವುದರ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಲು ಸಾಧ್ಯವಿದೆ ಇಲ್ಲವಾದರೆ ವ್ಯಸನವಾಗಬಹುದು ಎಂಬುದಾಗಿ ಲಯನ್ಸ್ ಕ್ಲಬ್ ಪ್ರಾಂತ್ಯ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಹೇಳಿದರು. ಅವರು ಲಯನ್ಸ್ ಕ್ಲಬ್ ಅಮ್ಟೂರು ವತಿಯಿಂದ ವೀರಕಂಭ ಮಜಿ ಶಾಲೆಗೆ ಕಂಪ್ಯೂಟರ್ ಮೇಜುಗಳ ಹಸ್ತಾಂತರ ಮಾಡಿ ಮಾತನಾಡಿದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಜಿ ವೀರಕಂಬ ಶಾಲೆಯಲ್ಲಿ ಅಗ್ನಿ ನಂದಕವನ್ನು ಬಳಸುವ ಪ್ರಾಯೋಗಿಕ ಚಟುವಟಿಕೆ-ಕಹಳೆ ನ್ಯೂಸ್

ಬಂಟ್ವಾಳ : ತರಗತಿಯ ಒಳಗೆ ಕಲಿಯುವ ಪಠ್ಯ ವಿಷಯಗಳು ಕೇವಲ ಸಿದ್ದಾಂತವನ್ನುಷ್ಟೇ ಕಲಿಸುತ್ತದೆ, ಆದರೆ ತರಗತಿ ಕೋಣೆಗಳ ಹೊರಗೆ ನಿತ್ಯ ಜೀವನದಲ್ಲಿ ಅವುಗಳನ್ನು ಅಳವಡಿಸಿಕೊಳ್ಳುವ ಪ್ರಾಯೋಗಿಕ ಜ್ಞಾನವು ಮುಖ್ಯವಾಗಿದೆ ಈ ರೀತಿಯಾಗಿ ಅಗ್ನಿ ನಂದಕವನ್ನು ಬಳಸುವ ವಿಚಾರ ಪ್ರತಿಯೊಬ್ಬನಿಗೂ ತಿಳಿದಿರಬೇಕು ನಿತ್ಯ ಜೀವನದಲ್ಲಿ ಅದರ ಉಪಯೋಗವನ್ನು ಮಾಡುವ ವಿಧಾನವು ತಿಳಿದಾಗ ಅಪಾಯದ ಸಂದರ್ಭದಲ್ಲಿ ಯಾವುದೇ ಅಂಜಿಕೆ ಇಲ್ಲದೆ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಮಜಿ ಶಾಲೆಯ ದೈಹಿಕ ಶಿಕ್ಷಕ ಇಂದುಶೇಖರ್ ಹೇಳಿದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ  ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಜರಗಿತು. ಜಿಲ್ಲಾ ನಿರ್ದೇಶಕರಾದ ಶ್ರೀ ದಿನೇಶ್ ಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶೌರ್ಯ ತಂಡದ ಮೂಲಕ ಸಮಾಜ ಸೇವೆ ಮಾಡಲು ಸಿಕ್ಕ ಅವಕಾಶವನ್ನು ಶ್ರದ್ಧೆಯಿಂದ ಸದುಪಯೋಗ ಪಡೆದುಕೊಳ್ಳಿ, ಆ ಮೂಲಕ ತಮ್ಮ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿಯಲ್ಲಿ ಗಿಡ ನಾಟಿ ಕಾರ್ಯಕ್ರಮ : ನೈಸರ್ಗಿಕ ವೀಪತಿಗೆ ಮೂಲ ಕಾರಣವೆ ಅರಣ್ಯ ನಾಶ ..ಮನೋಜ್ ಮಿನೇಜಸ್- ಕಹಳೆ ನ್ಯೂಸ್

ಬಂಟ್ವಾಳ: ನೈಸರ್ಗಿಕ ವೀಪತಿಗೆ ಮೂಲ ಕಾರಣವೆ ಅರಣ್ಯನಾಶ. ಜಲ ನೆಲ ಪ್ರಾಣಿ ಸಂಕುಲಗಳು ದೇವರ ಆಸ್ತಿ ಅವುಗಳನ್ನು ಸರಿಯಾಗಿ ನಡೆಸುವ ಜವಾಬ್ದಾರಿ ನಮ್ಮದು. ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ .ಕಳೆದ 5 ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿಯಲ್ಲಿ 7 ಕೋಟಿ ಕಾಡುಹಣ್ಣಿನ ಗಿಡಗಳನ್ನು ನೆಟ್ಟು ರಕ್ಷಣೆ ಮಾಡಲಾಗುತ್ತಿದೆ ಎಂದು ಕೃಷಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಮನೋಜ್ ಮಿನೇಜಸ್ ಹೇಳಿದರು. ಅವರು ಸೋಮವಾರ ಬಂಟ್ವಾಳ ತಾಲೂಕಿನ ಕೊಯಿಲ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯದ ಮಿತ್ತ ಪೆರಾಜೆ ಅಂಗನವಾಡಿ ಕೇಂದ್ರದಲ್ಲಿ ಗಿಡ ನಾಟಿ ಕಾರ್ಯಕ್ರಮ – ಕಹಳೆ ನ್ಯೂಸ್

ಮಾಣಿ ವಲಯದ ಮಿತ್ತ ಪೆರಾಜೆ ಅಂಗನವಾಡಿ ವಠಾರದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಿಟ್ಲ ಯೋಜನಾಧಿಕಾರಿ ಸುರೇಶ್ ರವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು.ಮಾಣಿ ವಲಯ ಮೆಲ್ವಿಚಾರಕಿ ಆಶಾ ಪಾರ್ವತಿ, ಸೇವಾ ಪ್ರತಿನಿಧಿ ಲಾಯ್ಲಾಬಿ ಒಕ್ಕೂಟದ ಪದಾಧಿಕಾರಿಗಳು, ಶೌರ್ಯ ಸದಸ್ಯರು, ಅಂಗನವಾಡಿ ಕಾರ್ಯಕರ್ತರು,ಸಹಾಯಕರು, ಸಂಘದ ಸದಸ್ಯರು ಉಪಸ್ಥಿತರಿದ್ದು, ಅಂಗನವಾಡಿ ಸುತ್ತ ಮುತ್ತ ಸ್ವಚ್ಛ ಗೊಳಿಸಿ ಹಣ್ಣಿನ ಗಿಡಗಳ ನಾಟಿ ಮಾಡಲಾಯಿತು....
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಚಂದಳಿಕೆ ಶಾಲೆಯಲ್ಲಿ ನಡೆದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಅಲಂಗಾರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಅಲಂಗಾರು ಒಕ್ಕೂಟದ ವಾರ್ಷಿಕೋತ್ಸವ ಚಂದಳಿಕೆ ಶಾಲೆಯಲ್ಲಿ ನಡೆಯಿತು ಶ್ರೀ, ಕ್ಷೇ, ಧ, ಗ್ರಾ,ಯೋಜನೆ ಬಿಸಿ ಟ್ರಸ್ಟ್(ರಿ) ವಿಟ್ಲ ದ,ಕ, ಜಿ,ಪಂ, ಹಿ, ಪ್ರಾ ಶಾಲೆ ಚಂದಳಿಕೆಯಲ್ಲಿ ನಡೆಸಲಾಯಿತು.ಕಾರ್ಯಕ್ರಮದ ಉದ್ಘಾಟಕರಾಗಿ ದಕ್ಷಿಣಕನ್ನಡ-2 ಜಿಲ್ಲೆಯ ನಿರ್ದೇಶಕರು ಬಾಬು ನಾಯ್ಕ್ ಇವರು ಸಂಘವು ಬೆಳೆದು ಬಂದ ದಾರಿ ಸಂಘದಲ್ಲಿ ಉತ್ತಮವಾಗಿ ಗ್ರೇಡ್ ಬರಬೇಕೆಂದರೆ ಏನು ಮಾಡಬೇಕು,ಯೋಜನೆಯಲ್ಲಿ 46000 ಕಾರ್ಯಕರ್ತರಿದ್ದು. ಬೇರೆ ಯಾವುದೇ ಸಂಸ್ಥೆಯಲ್ಲಿ ಇಷ್ಟು ಕಾರ್ಯಕರ್ತರಿಲ್ಲ ಸ್ವಾವಲಂಬನೆಯಾಗಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಆಟಿಡೊಂಜಿ ಕೂಟ ಆಮಂತ್ರಣ ಬಿಡುಗಡೆ-ಕಹಳೆ ನ್ಯೂಸ್

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಅ.10 ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯುವ ಆಟಿಡೊಂಜಿ ಕೂಟ ಸಮಾರಂಭದ ಆಮಂತ್ರಣ ಪತ್ರವನ್ನು ಘಟಕದ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಕಾರ್ಯದರ್ಶಿ ಮಧುಸೂದನ್ ಮದ್ವ, ಉಪಾಧ್ಯಕ್ಷ ಕಿರಣ್‌ರಾಜ್ ಪೂಂಜರೆಕೋಡಿ, ಕೋಶಾಧಿಕಾರಿ ನವೀನ್ ಪೂಜಾರಿ, ಸಂಚಾಲಕರಾದ ನವೀನ್ ಕಾರಾಜೆ, ಶೈಲಜಾ ಹರೀಶ್, ಸಾಂಸ್ಕೃತಿಕ ನಿರ್ದೇಶಕ ಶೈಲೇಶ್ ಕುಚ್ಚಿಗುಡ್ಡೆ,...
1 35 36 37 38 39 219
Page 37 of 219